• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

ಆಗಮಗಳ ನಿಯಮಗಳನ್ನು ಪಾಲಿಸದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಲು ನಮಗೆ ಯಾವುದೇ ಆಕ್ಷೇಪಣೆ ಇಲ್ಲ!

by Dynamic Leader
14/05/2025
in ದೇಶ
0
0
SHARES
22
VIEWS
Share on FacebookShare on Twitter

ನವದೆಹಲಿ: ತಮಿಳುನಾಡು ಸರ್ಕಾರವು ಎಲ್ಲಾ ಜಾತಿಯವರೂ ಅರ್ಚಕರಾಗಲು ಅವಕಾಶ ನೀಡುವ ಯೋಜನೆಯನ್ನು ಜಾರಿಗೆ ತಂದಿತು. ಅದರಂತೆ, ಅನೇಕ ದೇವಾಲಯಗಳಲ್ಲಿ ಅರ್ಚಕರನ್ನು ನೇಮಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಶ್ರೀರಂಗಂ ದೇವಸ್ಥಾನ ಸೇರಿದಂತೆ ಆಗಮ ನಿಯಮಗಳನ್ನು ಅನುಸರಿಸುವ ದೇವಾಲಯಗಳಲ್ಲಿ ಆಗಮಗಳ ವಿರುದ್ಧ ಎಲ್ಲಾ ಜಾತಿಗಳ ಅರ್ಚಕರು ಮತ್ತು ಇತರ ನೌಕರರ ನೇಮಕಾತಿ ಅಥವಾ ಆಯ್ಕೆಯ ಮೇಲೆ ನಿಷೇಧ ಹೇರಬೇಕೆಂದು ಕೋರಿ ಆದಿ ಶೈವ ಶಿವಾಚಾರಿಯಾರ್ ಕಲ್ಯಾಣ ಸಂಘದ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲಾಯಿತು.

ಈ ಪ್ರಕರಣದ ಜೊತೆಗೆ, ತಮಿಳುನಾಡಿನ ಎಲ್ಲಾ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬೇಕೆಂದು ಕೋರಿ ಸಲ್ಲಿಸಲಾದ ಪ್ರಕರಣವನ್ನೂ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು.

ಆಗ ತಮಿಳುನಾಡು ಸರ್ಕಾರದ ಪರವಾಗಿ ವಾದ ಮಂಡಿಸಿದ ವಕೀಲರು, 2,500ಕ್ಕೂ ಹೆಚ್ಚು ಅರ್ಚಕ ಹುದ್ದೆಗಳು ಖಾಲಿ ಇದ್ದು ಅದನ್ನು ತುಂಬುವ ಸಲುವಾಗಿ, ಸುಪ್ರೀಂ ಕೋರ್ಟ್ ಈಗಾಗಲೇ ನೀಡಿರುವ ತಡೆಯಾಜ್ಞೆಯನ್ನು ತೆರವು ಗೊಳಿಸಬೇಕೆಂದು ಕೋರಿದರು.

ಇದರ ನಂತರ, ಅರ್ಜಿದಾರರ ಪರವಾಗಿ ವಾದಿಸಿದ ವಕೀಲರು, ಆಗಮ ನಿಯಮಗಳನ್ನು ಪಾಲಿಸುವ ದೇವಾಲಯಗಳು ಬಹಳ ಕಡಿಮೆ ಇದ್ದು, ಎಲ್ಲಾ ಜಾತಿಗಳ ಅರ್ಚಕರನ್ನು ಆ ದೇವಾಲಯಗಳಲ್ಲಿ ನೇಮಿಸಬಾರದು. ಆಗಮಗಳ ನಿಯಮಗಳನ್ನು ಪಾಲಿಸದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಲು ನಮಗೆ ಯಾವುದೇ ಆಕ್ಷೇಪಣೆ ಇಲ್ಲ ಎಂದು ಹೇಳಿದರು.

ಇದರ ಬೆನ್ನಲ್ಲೇ, ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಿಕೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಆಗಮ ಮತ್ತು ಆಗಮೇತರ ದೇವಾಲಯಗಳನ್ನು 3 ತಿಂಗಳೊಳಗೆ ಗುರುತಿಸುವಂತೆ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನಂತರ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್‌ಗೆ ಮುಂದೂಡಿತು.

Tags: ಅರ್ಚಕರುಆಗಮಆಗಮ ನಿಯಮಗಳುಆಗಮೇತರಆದಿ ಶೈವ ಶಿವಾಚಾರಿಯಾರ್ಎಲ್ಲಾ ಜಾತಿಗಳ ಅರ್ಚಕರುಶ್ರೀರಂಗಂ ದೇವಸ್ಥಾನಸುಪ್ರೀಂ ಕೋರ್ಟ್ಹಿಂದೂ ದೇವಾಲಯಗಳು
Previous Post

ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

Next Post

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

Next Post

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
80 ಪಾಕಿಸ್ತಾನಿ ಕೈದಿಗಳ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಲು ಅಗತ್ಯ ಕ್ರಮಗಳನ್ನು ತ್ವರಿತಗೊಳಿಸುವಂತೆ ಆ ದೇಶವನ್ನು ಒತ್ತಾಯಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನದ ಜೈಲುಗಳಲ್ಲಿ ಎಷ್ಟು ಕೈದಿಗಳಿದ್ದಾರೆ?: ಎರಡೂ ದೇಶಗಳ ಕೈದಿಗಳ ಪಟ್ಟಿ ಬಿಡುಗಡೆ!

01/07/2025
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ!

29/06/2025
ಕೋಲ್ಕತ್ತಾ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಅರ್ಚನಾ ಮಜುಂದಾರ್ ಅವರು ಅಪರಾಧ ನಡೆದ ಕಾಲೇಜಿಗೆ ಭೇಟಿ ನೀಡಿದರು.

ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯನ್ನು ಭೇಟಿಯಾಗಲು ರಾಷ್ಟ್ರಿಯ ಮಹಿಳಾ ಆಯೋಗದ ಸದಸ್ಯೆಗೆ ಅನುಮತಿ ನಿರಾಕರಣೆ!

29/06/2025

Recent News

80 ಪಾಕಿಸ್ತಾನಿ ಕೈದಿಗಳ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಲು ಅಗತ್ಯ ಕ್ರಮಗಳನ್ನು ತ್ವರಿತಗೊಳಿಸುವಂತೆ ಆ ದೇಶವನ್ನು ಒತ್ತಾಯಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನದ ಜೈಲುಗಳಲ್ಲಿ ಎಷ್ಟು ಕೈದಿಗಳಿದ್ದಾರೆ?: ಎರಡೂ ದೇಶಗಳ ಕೈದಿಗಳ ಪಟ್ಟಿ ಬಿಡುಗಡೆ!

01/07/2025
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ!

29/06/2025
ಕೋಲ್ಕತ್ತಾ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಅರ್ಚನಾ ಮಜುಂದಾರ್ ಅವರು ಅಪರಾಧ ನಡೆದ ಕಾಲೇಜಿಗೆ ಭೇಟಿ ನೀಡಿದರು.

ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯನ್ನು ಭೇಟಿಯಾಗಲು ರಾಷ್ಟ್ರಿಯ ಮಹಿಳಾ ಆಯೋಗದ ಸದಸ್ಯೆಗೆ ಅನುಮತಿ ನಿರಾಕರಣೆ!

29/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

80 ಪಾಕಿಸ್ತಾನಿ ಕೈದಿಗಳ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಲು ಅಗತ್ಯ ಕ್ರಮಗಳನ್ನು ತ್ವರಿತಗೊಳಿಸುವಂತೆ ಆ ದೇಶವನ್ನು ಒತ್ತಾಯಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನದ ಜೈಲುಗಳಲ್ಲಿ ಎಷ್ಟು ಕೈದಿಗಳಿದ್ದಾರೆ?: ಎರಡೂ ದೇಶಗಳ ಕೈದಿಗಳ ಪಟ್ಟಿ ಬಿಡುಗಡೆ!

01/07/2025
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS