• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಎಸ್‌ಐಆರ್ ವಿರುದ್ಧ ಮಮತಾ ಬ್ಯಾನರ್ಜಿ ಬೃಹತ್  ರ‍್ಯಾಲಿ!

ನನಗೆ ಆಡಳಿತ ಪಕ್ಷದ ಭಯವಿಲ್ಲ. ಬಿಜೆಪಿ ನನ್ನನ್ನು ರಾಜಕೀಯವಾಗಿ ಸೋಲಿಸಲು ಸಾಧ್ಯವಿಲ್ಲ. 2026ರಲ್ಲಿ ಬಿಜೆಪಿ ಸರ್ಕಾರ ಇರುವುದಿಲ್ಲ - ಮಮತಾ ಬ್ಯಾನರ್ಜಿ

by Dynamic Leader
25/11/2025
in ರಾಜಕೀಯ
0
0
SHARES
1
VIEWS
Share on FacebookShare on Twitter

ಕೋಲ್ಕತ್ತಾ: ಬಿಹಾರದ ನಂತರ, ವಿಧಾನಸಭಾ ಚುನಾವಣೆಗಳು ನಡೆಯಲಿರುವ ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ರಾಜ್ಯಗಳಲ್ಲಿ ಎಸ್‌ಐಆರ್ (SIR) ಎಂಬ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಯುತ್ತಿದೆ. ಈ ಕೆಲಸವನ್ನು ಮುಂದಿನ ತಿಂಗಳು (ಡಿಸೆಂಬರ್) 4 ರೊಳಗೆ ಪೂರ್ಣಗೊಳಿಸಲು ಚುನಾವಣಾ ಆಯೋಗ ಆದೇಶಿಸಿದೆ. ಕೇವಲ 9 ದಿನಗಳೇ ಬಾಕಿ ಉಳಿದಿದ್ದು, ಕೆಲಸ ಭರದಿಂದ ಸಾಗುತ್ತಿದೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಎಸ್‌ಐಆರ್ ಕೆಲಸವನ್ನು ವಿರೋಧಿಸುತ್ತಿವೆ. ಏತನ್ಮಧ್ಯೆ, ಎಸ್‌ಐಆರ್ ಕೆಲಸದಲ್ಲಿ ತೊಡಗಿರುವ ಸರ್ಕಾರಿ ನೌಕರರು ತೀವ್ರ ಒತ್ತಡವನ್ನು ಅನುಭವಿಸುತ್ತಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಕೆಲಸದಲ್ಲಿ ತೊಡಗಿರುವ ಅನೇಕ ಜನರು ಸಾಯುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ನಿರಂತರವಾಗಿ ಆರೋಪಿಸುತ್ತಿದೆ.

ಈ ಹಿನ್ನೆಲೆಯಲ್ಲಿ, ಎಸ್‌ಐಆರ್ ಕೆಲಸವನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಇಂದು (ನವೆಂಬರ್ 25) ಉತ್ತರ 24 ಪರಗಣ ಜಿಲ್ಲೆಯಲ್ಲಿ ಬೃಹತ್ ರ‍್ಯಾಲಿ ನಡೆಯಿತು. ಮಮತಾ ಬ್ಯಾನರ್ಜಿ ಅವರು, ಬಂಗನ್ ಚಂದ್‌ಪಾರ ಪ್ರದೇಶದಿಂದ ಠಾಕೂರ್ ನಗರದ ಮಾಧ್ವಾವರೆಗೆ 3 ಕಿ.ಮೀ ದೂರ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದರು. ಈ ರ‍್ಯಾಲಿಯಲ್ಲಿ ಪಶ್ಚಿಮ ಬಂಗಾಳದ ಸಚಿವರು, ತೃಣಮೂಲ ಸಂಸದರು ಮತ್ತು ಶಾಸಕರು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.

ಮುಂದುವರೆದು, ಠಾಗೋರ್ ನಗರದ ಶಾಲೆಯೊಂದರಲ್ಲಿ ತಮ್ಮ ಭಾಷಣವನ್ನು ಮುಂದುವರಿಸಿದ ಮಮತಾ ಬ್ಯಾನರ್ಜಿ, ರೈಲುಗಳು, ವಿಮಾನಗಳು ಮತ್ತು ಗಡಿಗಳು ಎಲ್ಲವೂ ಕೇಂದ್ರ ಸರ್ಕಾರಿ ಸಂಸ್ಥೆಗಳ ನಿಯಂತ್ರಣದಲ್ಲಿವೆ. ಪಾಸ್‌ಪೋರ್ಟ್‌, ಕಸ್ಟಮ್ಸ್ ಮತ್ತು ಅಬಕಾರಿ ಸುಂಕಗಳಿಂದ ಹಿಡಿದು ಎಲ್ಲವನ್ನೂ ಕೇಂದ್ರ ಸರ್ಕಾರ ನೋಡಿಕೊಳ್ಳುತ್ತದೆ. ಬಾಂಗ್ಲಾ ದೇಶದವರು ಪಶ್ಚಿಮ ಬಂಗಾಳಕ್ಕೆ ನುಸುಳಲು ಯಾರು ಕಾರಣ? ನಾವೇನಾದರು ಬಿಟ್ಟಿದ್ದೇವೆಯೇ?

ಎಸ್‌ಐಆರ್ ಕೆಲಸವನ್ನು ತರಾತುರಿಯಲ್ಲಿ ಮಾಡುತ್ತಿದ್ದಾರೆ. ಮತದಾರರ ಪಟ್ಟಿಯಿಂದ ನಿಮ್ಮ ಹೆಸರನ್ನು ತೆಗೆದುಹಾಕಿದರೆ, ಕೇಂದ್ರ ಸರ್ಕಾರವನ್ನೂ ತೆಗೆದುಹಾಕಬೇಕು. ಎಸ್‌ಐಆರ್ ಕೆಲಸಗಳು ಏಕೆ ಇಷ್ಟೊಂದು ತರಾತುರಿಯಿಂದ ನಡೆಯುತ್ತಿದೆ? ನನಗೆ ಆಡಳಿತ ಪಕ್ಷದ ಭಯವಿಲ್ಲ. ಬಿಜೆಪಿ ನನ್ನನ್ನು ರಾಜಕೀಯವಾಗಿ ಸೋಲಿಸಲು ಸಾಧ್ಯವಿಲ್ಲ. 2026ರಲ್ಲಿ ಬಿಜೆಪಿ ಸರ್ಕಾರ ಇರುವುದಿಲ್ಲ. ಎಂದು ಹೇಳಿದರು.

ಬಿಜೆಪಿಯ ಅಡಿಪಾಯವನ್ನೇ ಅಲುಗಾಡಿಸುವ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಮಮತಾ ಬ್ಯಾನರ್ಜಿ ಈ ಹಿಂದೆ ಘೋಷಿಸಿದ್ದರು.

Tags: Election CommissionKolkataMamata BanerjeeRallySIRWest Bengalಎಸ್‌ಐಆರ್ಕೋಲ್ಕತ್ತಾಚುನಾವಣೆ ಆಯೋಗಪಶ್ಚಿಮ ಬೆಂಗಾಳಮಮತಾ ಬ್ಯಾನರ್ಜಿರ‍್ಯಾಲಿ
Previous Post

ಛತ್ತೀಸ್‌ಗಢ: 26 ಮಾವೋವಾದಿಗಳು ಪೊಲೀಸರಿಗೆ ಶರಣು!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

ಎಸ್‌ಐಆರ್ ವಿರುದ್ಧ ಮಮತಾ ಬ್ಯಾನರ್ಜಿ ಬೃಹತ್  ರ‍್ಯಾಲಿ!

25/11/2025
edit post

ಛತ್ತೀಸ್‌ಗಢ: 26 ಮಾವೋವಾದಿಗಳು ಪೊಲೀಸರಿಗೆ ಶರಣು!

25/11/2025
edit post

ರಾಜ್ಯದ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯುತ್ತದೆ: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್

21/11/2025
edit post

ರಾಷ್ಟ್ರಪತಿ, ರಾಜ್ಯಪಾಲರಿಗೆ ಗಡುವನ್ನು ನಿಗದಿಪಡಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

20/11/2025

Recent News

edit post

ಎಸ್‌ಐಆರ್ ವಿರುದ್ಧ ಮಮತಾ ಬ್ಯಾನರ್ಜಿ ಬೃಹತ್  ರ‍್ಯಾಲಿ!

25/11/2025
edit post

ಛತ್ತೀಸ್‌ಗಢ: 26 ಮಾವೋವಾದಿಗಳು ಪೊಲೀಸರಿಗೆ ಶರಣು!

25/11/2025
edit post

ರಾಜ್ಯದ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯುತ್ತದೆ: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್

21/11/2025
edit post

ರಾಷ್ಟ್ರಪತಿ, ರಾಜ್ಯಪಾಲರಿಗೆ ಗಡುವನ್ನು ನಿಗದಿಪಡಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

20/11/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಎಸ್‌ಐಆರ್ ವಿರುದ್ಧ ಮಮತಾ ಬ್ಯಾನರ್ಜಿ ಬೃಹತ್  ರ‍್ಯಾಲಿ!

25/11/2025

ಛತ್ತೀಸ್‌ಗಢ: 26 ಮಾವೋವಾದಿಗಳು ಪೊಲೀಸರಿಗೆ ಶರಣು!

25/11/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS