• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಆದಿವಾಸಿ ಜನರ ಆಕ್ರಂದನದ ಸುತ್ತ ಗೌಳಿ ಸಂಚಾರ!

by Dynamic Leader
24/02/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ವರದಿ: ಅರುಣ್ ಜಿ.,

ಬುಡಕಟ್ಟು ಜನರ ಬದುಕೇ ಹೀಗಾ? ಒಂದಲ್ಲಾ ಒಂದು ಭಯದಲ್ಲೇ ಇವರು ಬದುಕಬೇಕಾ? ಕಾಡು, ಮೃಗಗಳ ನಡುವೆ ಜೀವಿಸುವ ಈ ಜನ ಅಲ್ಲಿನ ಪಶು, ಪ್ರಾಣಿಗಳಿಗಿಂತಾ ಹೆಚ್ಚು ಭಯಪಡೋದು ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳಿಗೆ. ಯಾವ ಹೊತ್ತಿನಲ್ಲಿ ಬೇಕಾದರೂ ಇವರು ಆದಿವಾಸಿಗಳ ಮಾನ, ಪ್ರಾಣ, ಬದುಕುವ ಹಕ್ಕುಗಳಿಗೆ ಸಂಚಕಾರ ತರಬಹುದು.

ʻಗೌಳಿʼ ಎನ್ನುವ ಚಿತ್ರವೊಂದು ಬಿಡುಗಡೆಯಾಗಿದೆ. ಬಹುಕಾಲದ ನಂತರ ಶ್ರೀನಗರ ಕಿಟ್ಟಿ ನಾಯಕನಾಗಿ ಮರುಪ್ರವೇಶಿಸಿರುವ ಸಿನಿಮಾ ಇದು. ತಾನೇ ಕಟ್ಟಿದ ಹಸು, ಮೇಕೆಗಳನ್ನೂ ಕೊಯ್ಯಲು ಕೊಡದ, ಅವುಗಳು ನೀಡುವ ಹಾಲು, ಸಗಣಿ ಮಾರಿ ಬದುಕುವ ಹೂಮನಸ್ಸಿನ ವ್ಯಕ್ತಿ ಗೌಳಿ. ಏಳನೇ ಕ್ಲಾಸು ಓದಿದ್ದರೂ ಊರಮಕ್ಕಳಿಗೆಲ್ಲಾ ಪಾಠ ಮಾಡುವ ಪತ್ನಿ. ಜೊತೆಗೆ ಮುದ್ದುಮುದ್ದಾದ ಮಗಳು. ಅದೊಂದು ದಿನ ಎದುರಾಗುವ ತಿರುವಿನಿಂದ ಇಡೀ ಕುಟುಂಬದ ನೆಮ್ಮದಿಯೇ ಹಾಳಾಗಿಬಿಡುತ್ತದೆ. ದುಷ್ಟ ಪೊಲೀಸು ಈ ದೇಶದಲ್ಲಿ ಸಂವಿಧಾನ, ಕಾನೂನುಗಳಿವೆ ಅನ್ನೋದನ್ನೇ ಮರೆತು ಏನೇನು ಬೇಕೋ ಅದೆಲ್ಲವನ್ನೂ ಮಾಡಿಬಿಡುತ್ತದೆ. ಜೊತೆಗೆ ಇನ್ಯಾವುದೋ ದುಷ್ಟ ಕೂಟ ಕೂಡಾ ಬೆನ್ನು ಬೀಳುತ್ತದೆ. ಅಂತಿಮವಾಗಿ ಗೌಳಿ ಯಾರನ್ನೆಲ್ಲಾ ಕಾಪಾಡುತ್ತಾನೆ? ಯಾರನ್ನು ಕಳೆದುಕೊಳ್ಳುತ್ತಾನೆ ಅನ್ನೋದೇ ಚಿತ್ರದ ಅಂತ್ಯ.

ನಿರ್ದೇಶಕ ಸೂರಾ ಮೊದಲ ಸಿನಿಮಾಗೇ ಅಪ್ಪಟ ದೇಸೀ ಕತೆಯನ್ನು ಕೈಗೆತ್ತಿಕೊಂಡಿದ್ದಾರೆ. ಈ ವರೆಗೆ ಯಾರೂ ಹೇಳದೇ ಉಳಿದಿರುವ  ವಿಚಾರಗಳನ್ನು ಟಚ್ ಮಾಡಿದ್ದಾರೆ. 

ತೆರೆಯಲ್ಲಿ ಕತೆ ಟೇಕಾಫ್ ಸ್ವಲ್ಪ ತಡವಾಗಿದೆ. ಮೊದಲ ಭಾಗದಲ್ಲಿ ಚಿತ್ರಕತೆ, ನಿರೂಪಣೆ ಶೈಲಿ ಗ್ರಾಫ್ಗೆ ಸರಿಯಾಗಿ ಕೂತಿಲ್ಲ. ಈ ಸಿನಿಮಾದ ಕ್ಲೈಮ್ಯಾಕ್ಸ್ ಎಷ್ಟು ಸುದೀರ್ಘವಾಗಿದೆಯೆಂದರೆ, ದ್ವಿತೀಯ ಭಾಗವನ್ನು ಪೂರ್ತಿಯಾಗಿ ಆವರಿಸಿಕೊಂಡಿದೆ. ನಿರ್ದೇಶಕರು ಕ್ಯಾರೆಕ್ಟರ್ ಡಿಸೈನ್ಗೆ ಕೊಟ್ಟ ಗಮನವನ್ನು ಕಂಟೆಂಟ್ಗೂ ಕೊಡಬಹುದಿತ್ತು ಅಂತನ್ನಿಸುತ್ತದೆ. ಇದರ ಹೊರತಾಗಿ ಗೌಳಿ ಕನ್ನಡದ ಮಟ್ಟಿಗೆ ನೀಟಾದ ಸಿನಿಮಾ. ಸಿಕ್ಕಿರುವ ಕಡಿಮೆ ಸೌಲಭ್ಯಗಳಲ್ಲಿ ಮೌಲ್ಯಯುತ ವಿಚಾರಗಳನ್ನು ಕಟ್ಟಿಕೊಟ್ಟಿದ್ದಾರೆ. ಆಯ್ಕೆ ಮಾಡಿಕೊಂಡಿರುವ ಬ್ಯಾಕ್ ಡ್ರಾಪ್ಗೆ ಜೊತೆಗೆ ಸಂದೀಪ್ ವಲ್ಲೂರಿ ಅವರ ಕ್ಯಾಮೆರಾ ವರ್ಕ್ ಸೇರಿ ದೃಶ್ಯಗಳ ಒಟ್ಟಂದವನ್ನು ಹೆಚ್ಚಿಸಿದೆ. ಗೌಳಿಯಲ್ಲಿ ಅತಿ ಹೆಚ್ಚು ಸ್ಕೋರ್ ಮಾಡಿರೋದು ಸಂಗೀತ ನಿರ್ದೇಶಕ ಶಶಾಂಕ್ ಶೇಷಗಿರಿ. ಹಿನ್ನೆಲೆ ಸಂಗೀತ ಸಿನಿಮಾದ ಫೀಲ್ ಹೆಚ್ಚಿಸಿದೆ. ವಿಕ್ರಂ ಮೋರ್ ಮತ್ತು ಅರ್ಜುನ್ ಸಂಯೋಜಿಸಿರುವ ಸಾಹಸ ದೃಶ್ಯಗಳು ಗೌಳಿಯ ತಾಕತ್ತು ಹೆಚ್ಚಿಸಿವೆ. ಕಿಟ್ಟಿ-ಪಾವನಾ ನಟನೆಯ ಬಗ್ಗೆ ಮಾತಾಡಂಗಿಲ್ಲ. ಶರತ್ ಲೋಹಿತಾಶ್ವ ದುಷ್ಟ ಪೊಲೀಸ್ ಆಗಿ ಭಯ ಪಡಿಸುತ್ತಾರೆ. ಯಶ್ ಶೆಟ್ಟಿ ಕಣ್ಣುಗಳು, ಭಾವಾಭಿನಯಗಳೆಲ್ಲಾ ನೋಡುಗರನ್ನು ಬೆಚ್ಚಿ ಬೀಳಿಸುತ್ತದೆ. ರಂಗಾಯಣ ರಘು ತಮ್ಮ ಮಾಮೂಲಿ ಶೈಲಿಗಿಂತಾ ಸ್ವಲ್ಪ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ.

ಓಟಿಟಿಗೆ ಬರೋ ತನಕ ಕಾಯದೆ, ಕಾಸು ಕೊಟ್ಟು ನೋಡಲು ಅರ್ಹವಾಗಿರುವ ಸಿನಿಮಾ ಗೌಳಿ. ತಪ್ಪದೇ ನೋಡಿ.

ಸಿನಿಮಾ ರೇಟಿಂಗ್: 3.5/5

Tags: Gowli CinemaGowli FilmGowli Movies
Previous Post

ಮಾನ್ವಿಯಲ್ಲಿ ಮೆರೆದಾಡುವ ಮಹಾನೀಯರು! ಚುನಾವಣೆ ಒಂದು ನೋಟ

Next Post

ಸಿನಿಮಾ ಜಗತ್ತಿನಲ್ಲಿ ಸುತ್ತಾಡಿಸುವ ಸೌತ್‌ ಇಂಡಿಯನ್‌ ಹೀರೋ!

Dynamic Leader

Next Post

ಸಿನಿಮಾ ಜಗತ್ತಿನಲ್ಲಿ ಸುತ್ತಾಡಿಸುವ ಸೌತ್‌ ಇಂಡಿಯನ್‌ ಹೀರೋ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025

Recent News

ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS