• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಯಶಸ್ಸಿನ ಹಾದಿಯಲ್ಲಿ “ಸಕೂಚಿ”

by Dynamic Leader
07/03/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ವರದಿ: ಅರುಣ್ ಜಿ.,

ಅಶ್ವಿನ್ ಬಿ.ಸಿ.ನಿರ್ಮಿಸಿರುವ, ಅಶೋಕ್ ಚಕ್ರವರ್ತಿ ನಿರ್ದೇಶನದಲ್ಲಿ ತ್ರಿವಿಕ್ರಮ್ ಹಾಗೂ ಡಯಾನ ಅವರು ನಾಯಕ – ನಾಯಕಿಯಾಗಿ ನಟಿಸಿರುವ “ಸಕೂಚಿ” ಚಿತ್ರ ಬಿಡುಗಡೆಯಾಗಿ ಯಶಸ್ವಿ ಇಪ್ಪತ್ತೈದು ದಿನಗಳ ಪ್ರದರ್ಶನ ಕಂಡಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮಗೋಷ್ಠಿಯಲ್ಲಿ ಹಂಚಿಕೊಂಡರು.

ಕನ್ನಡದಲ್ಲಿ ಈಗ ವಾರಕ್ಕೆ ಹತ್ತಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆಯಾಗುತ್ತಿದೆ. ಈ ಸಂದರ್ಭದಲ್ಲಿ ನಮ್ಮ ಚಿತ್ರ ಇಪ್ಪತ್ತೈದು ದಿನಗಳ ಯಶಸ್ವಿ ಪ್ರದರ್ಶನ ಕಂಡಿರುವುದು ಖುಷಿಯಾಗಿದೆ. ಇದಕ್ಕೆ ಕಾರಣರಾದ ನಿರ್ಮಾಪಕರಿಗೆ, ನನ್ನ ತಂಡಕ್ಕೆ, ಮಾಧ್ಯಮದವರಿಗೆ ಹಾಗೂ ಪ್ರೇಕ್ಷಕರಿಗೆ ಧನ್ಯವಾದ ತಿಳಿಸುತ್ತೇನೆ. ಈ ವಾರದಿಂದ ಬೆಂಗಳೂರಿನಲ್ಲಿ ನಾಲ್ಕೈದು ಚಿತ್ರಮಂದಿರಗಳು ಹೆಚ್ಚಾಗುವ ಸಾಧ್ಯತೆಯಿದೆ. ಬುಕ್ ಮೈ ಶೋನಲ್ಲಿ 8.3 ರೇಟಿಂಗ್ ಇದೆ. ಚಿತ್ರ ನೋಡಿದ ಪ್ರೇಕ್ಷಕರು ಚಿತ್ರದಲ್ಲಿ ಬರುವ ಮಾರಮ್ಮ, ಬೆಂಕಿ ಮುಂತಾದ ಪಾತ್ರಗಳ ಬಗ್ಗೆ ಮೆಚ್ಚುಗೆ ಮಾತುಗಳಾಡುತ್ತಿದ್ದಾರೆ. ಓಟಿಟಿ, ಡಬ್ಬಿಂಗ್ ಹಕ್ಕು ಇವುಗಳ ಬಗ್ಗೆ ಮಾತುಕತೆ ನಡೆಯುತ್ತಿದೆ. ಮುಂದೆ “ಸಕೂಚಿ” ಭಾಗ 2 ಮಾಡುವ ಯೋಚನೆಯಿದೆ ಎಂದು ನಿರ್ದೇಶಕ ಅಶೋಕ್ ಚಕ್ರವರ್ತಿ ತಿಳಿಸಿದರು. 

ಚಿತ್ರಕ್ಕೆ ಸಿಗುತ್ತಿರುವ ಪ್ರಶಂಸೆಗೆ ನಾಯಕಿ ಡಯಾನ ಸಂತಸ ವ್ಯಕ್ತಪಡಿಸಿದರು. ಚಿತ್ರದಲ್ಲಿ ನಟಿಸಿರುವ ಸಂಜಯ್ ರಾಜ್, ಹರೀಶ್ ಯಾದವ್, ಮಾರಮ್ಮ ಪಾತ್ರಧಾರಿ, ನೃತ್ಯ ನಿರ್ದೇಶಕ ಆನಂದ್, ಸತ್ಯ ಪಿಕ್ಚರ್ಸ್ ನ ಪ್ರಶಾಂತ್ ಹಾಗೂ ಸಂಗೀತ ನಿರ್ದೇಶಕ ಗಣೇಶ್ ಗೋವಿಂದಸ್ವಾಮಿ ಯಶಸ್ವಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದರು.

Tags: Sakuchi Kannada CinemaSakuchi Kannada FilmSakuchi Kannada Movieಸಕೂಚಿ ಕನ್ನಡ ಚಿತ್ರಸಕೂಚಿ ಕನ್ನಡ ಫಿಲ್ಮ್ಸಕೂಚಿ ಕನ್ನಡ ಮೂವಿಸಕೂಚಿ ಕನ್ನಡ ಸಿನಿಮಾ
Previous Post

ವಿಶ್ವಮಟ್ಟದಲ್ಲಿ ಭಾರತದ ಕೀರ್ತಿಯನ್ನು ಹಾಳು ಮಾಡಿದ ರಾಹುಲ್ ಗಾಂಧಿ? ಬಿಜೆಪಿ ಆರೋಪ!

Next Post

PTCL ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಜಾರಿಗೊಳಿಸದಿದ್ದರೆ 224 ಕ್ಷೇತ್ರದಲ್ಲೂ ಬಿಜೆಪಿಗೆ ಮತ ಹಾಕದಂತೆ ಪ್ರಚಾರ ನಡೆಸಲಾಗುವುದು!

Next Post

PTCL ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಜಾರಿಗೊಳಿಸದಿದ್ದರೆ 224 ಕ್ಷೇತ್ರದಲ್ಲೂ ಬಿಜೆಪಿಗೆ ಮತ ಹಾಕದಂತೆ ಪ್ರಚಾರ ನಡೆಸಲಾಗುವುದು!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ರಾಜಕೀಯ ಕಚ್ಚಾಟಗಳಿಗೆ ನ್ಯಾಯಾಲಯಗಳನ್ನು ಬಳಸಿಕೊಳ್ಳಬೇಡಿ: ಬಿಜೆಪಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ!

08/09/2025

ರಷ್ಯಾದೊಂದಿಗೆ ವ್ಯವಹಾರ ನಡೆಸುವ ದೇಶಗಳಿಗೆ ತೆರಿಗೆ ವಿಧಿಸುವುದು ಒಳ್ಳೆಯ ಯೋಚನೆ – ಝೆಲೆನ್ಸ್ಕಿ

08/09/2025

SCO: ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಶಾಂಘೈ ಸಹಕಾರ ಸಂಘಟನೆಯ ದೇಶಗಳು!

01/09/2025

ಜಗದೀಪ್ ಧನಕರ್ ಅವರ ಸರ್ಕಾರಿ ನಿವಾಸವನ್ನು ಖಾಲಿ ಮಾಡಲು ಕೇಂದ್ರ ಸರ್ಕಾರ ಆದೇಶ!

31/08/2025

Recent News

ರಾಜಕೀಯ ಕಚ್ಚಾಟಗಳಿಗೆ ನ್ಯಾಯಾಲಯಗಳನ್ನು ಬಳಸಿಕೊಳ್ಳಬೇಡಿ: ಬಿಜೆಪಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ!

08/09/2025

ರಷ್ಯಾದೊಂದಿಗೆ ವ್ಯವಹಾರ ನಡೆಸುವ ದೇಶಗಳಿಗೆ ತೆರಿಗೆ ವಿಧಿಸುವುದು ಒಳ್ಳೆಯ ಯೋಚನೆ – ಝೆಲೆನ್ಸ್ಕಿ

08/09/2025

SCO: ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಶಾಂಘೈ ಸಹಕಾರ ಸಂಘಟನೆಯ ದೇಶಗಳು!

01/09/2025

ಜಗದೀಪ್ ಧನಕರ್ ಅವರ ಸರ್ಕಾರಿ ನಿವಾಸವನ್ನು ಖಾಲಿ ಮಾಡಲು ಕೇಂದ್ರ ಸರ್ಕಾರ ಆದೇಶ!

31/08/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ರಾಜಕೀಯ ಕಚ್ಚಾಟಗಳಿಗೆ ನ್ಯಾಯಾಲಯಗಳನ್ನು ಬಳಸಿಕೊಳ್ಳಬೇಡಿ: ಬಿಜೆಪಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ!

08/09/2025

ರಷ್ಯಾದೊಂದಿಗೆ ವ್ಯವಹಾರ ನಡೆಸುವ ದೇಶಗಳಿಗೆ ತೆರಿಗೆ ವಿಧಿಸುವುದು ಒಳ್ಳೆಯ ಯೋಚನೆ – ಝೆಲೆನ್ಸ್ಕಿ

08/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS