• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ ಅಮಿತ್ ಶಾ!

by Dynamic Leader
25/04/2023
in ರಾಜಕೀಯ
0
ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ ಅಮಿತ್ ಶಾ!
0
SHARES
0
VIEWS
Share on FacebookShare on Twitter

ನವದೆಹಲಿ: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಇಂದು ತಡೆ ನೀಡಿದೆ. ನ್ಯಾಯಾಲಯದ ಆದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ.

ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಸುಮಾರು ಮೂರು ದಶಕಗಳಷ್ಟು ಹಿಂದಿನ 4% ಮೀಸಲಾತಿಯನ್ನು ರದ್ದುಗೊಳಿಸಿದ ಬಿಜೆಪಿ ನೇತೃತ್ವದ ಸರ್ಕಾರದ ವಿವಾದಾತ್ಮಕ ನಿರ್ಧಾರದ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ, ಸರ್ಕಾರದ ಆದೇಶಕ್ಕೆ ತಡೆ ನೀಡಿ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿದೆ.

ಮುಸ್ಲಿಮರ 4% ಒಬಿಸಿ ಕೋಟಾವನ್ನು ರದ್ದುಪಡಿಸಿ, ಒಕ್ಕಲಿಗರು ಹಾಗೂ ಲಿಂಗಾಯತರ ಮೀಸಲಾತಿಯನ್ನು ತಲಾ 2% ಹೆಚ್ಚಿಸುವ ನಿರ್ಧಾರವು ಮೇಲ್ನೋಟಕ್ಕೆ ಅಸ್ಥಿರ ಹಾಗೂ ದೋಷಪೂರಿತ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಮಾರು ನಾಲ್ಕು ದಶಕಗಳಿಂದ ಮುಸ್ಲಿಮರಿಗೆ 4% ಮೀಸಲಾತಿ ನೀಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ ಮೀಸಲಾತಿ ಕಿತ್ತುಕೊಂಡು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ 2% ಮೀಸಲಾತಿ ಹಂಚಿಕೆ ಮಾಡಿತು.

ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್‌ ಅವರ ನೇತೃತ್ವದ ನ್ಯಾಯಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಮೀಸಲಾತಿ ಪರಿಷ್ಕರಣೆ ವೇಳೆ ಮುಸ್ಲಿಮರಿಗೆ ರಾಜ್ಯ ಸರ್ಕಾರ 4% ಮೀಸಲಾತಿ ರದ್ದು ಮಾಡಿತ್ತು. ಸರ್ಕಾರದ ಈ ಆದೇಶ ಸಾಮಾಜಿಕ ವಲಯದಲ್ಲಿ ಹೆಚ್ಚು ಚರ್ಚೆಗೀಡಾಗಿತ್ತು. ಇದೀಗ ಸುಪ್ರೀಂಕೋರ್ಟ್ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.

ಸುಪ್ರೀಂಕೋರ್ಟ್‌ ಆದೇಶದಿಂದಾಗಿ ಈಗ ಒಕ್ಕಲಿಗ ಮತ್ತು ಲಿಂಗಾಯತ ಮೀಸಲಾತಿ ಹೆಚ್ಚಳದ ಮೇಲೆ ಪರಿಣಾಮ ಬೀಳಲಿದೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವಂತ ಸಮುದಾಯಗಳ ಮುಖಂಡರು ಹಾಗೂ ಸ್ವಾಮೀಜಿಗಳ ನೇತೃತ್ವದಲ್ಲಿ ರಾಜ್ಯಾದ್ಯಂತ ಹಲವಾರು ಹೋರಟಗಳು ನಡೆದವು. ಚುನಾವಣೆಯ ಸಂದರ್ಭದಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ಒತ್ತಡಕ್ಕೆ ಮಣಿದ ಬಿಜೆಪಿ ಸರ್ಕಾರ, ಮಾಡುವುದರಿಯದೆ ಮುಸ್ಲಿಮರ 4% ಒಬಿಸಿ ಮೀಸಲಾತಿಯನ್ನು ರದ್ದುಪಡಿಸಿ, ಒಕ್ಕಲಿಗರು ಹಾಗೂ ಲಿಂಗಾಯತರ ಮೀಸಲಾತಿಯನ್ನು ತಲಾ 2% ಹೆಚ್ಚಿಸಿ ಆದೇಶ ಹೊರಡಿಸಿತು.

ಇದರಿಂದ ಸಮಾದಾನವಾಗದ ಒಕ್ಕಲಿಗರು ಮತ್ತು ಲಿಂಗಾಯತರು, “ಮುಸ್ಲಿಮರ ಮೀಸಲಾತಿಯನ್ನು ಕಿತ್ತು ನಮಗೆ ಕೋಡುವುದು ಸೂಕ್ತವಲ್ಲ; ನಮಗೆ ಈ 2% ಮೀಸಲಾತಿಯಿಂದ ಏನೂ ಪ್ರಯೋಜನವಿಲ್ಲ” ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿತು. ಮಸ್ಲಿಮರು, “ನಮ್ಮ ಮೀಸಲಾತಿಯನ್ನು ಕಿತ್ತು ಒಕ್ಕಲಿಗರು ಮತ್ತು ಲಿಂಗಾಯತರಿಗೆ ನೀಡಿ, ಅಣ್ಣ ತಮ್ಮಂದಿರಂತೆ ಇರುವ ನಮ್ಮೊಳಗೆ ಜಗಳ ತರಲು ಬಿಜೆಪಿ ಸರ್ಕಾರ ಕುತಂತ್ರ ಮಾಡುತ್ತಿದೆ. ನಾವು ಯಾರೊಂದಿಗೂ ಸಂಘರ್ಷಕ್ಕೆ ಇಳಿಯದೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಘೋಷಿಸಿ. ಕಾನೂನು ಹೋರಟವನ್ನು ಕೈಗೆತ್ತಿಕೊಂಡರು. ಅವರು ಹೇಳಿದಂತೆ ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಇಂದು ಸುಪ್ರೀಂಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.

ಸೂಕ್ಷಮವಾಗಿ ಗಮನಿಸಿದರೆ, ಇದು ಮುಸ್ಲಿಮರಿಗೆ ಮಾತ್ರ ಸಿಕ್ಕಿದ ಜಯವಲ್ಲ. ಇದು ಒಕ್ಕಲಿಗರು ಮತ್ತು ಲಿಂಗಾಯತರಿಗೂ ಸಿಕ್ಕಿದ ಜಯವೇ. ನಮ್ಮನ್ನಾಳುವ ಬಿಜೆಪಿ ಸರ್ಕಾರ ವೂಟ್ ಬ್ಯಾಂಕ್ ರಾಜಕಾರಣ ಮಾಡಲಿಕ್ಕಾಗಿ ಮುಸ್ಲಿಮರು, ಲಿಂಗಾಯತರು ಹಾಗೂ ಒಕ್ಕಲಿಗರ ನಡುವೆ ಮೀಸಲಾತಿ ಗೇಮ್ ಫ್ಲೇ ಮಾಡಿ, ಇಂದು ತಲೆ ತಗ್ಗಿಸುವಂತೆ ಆಗಿದೆ. ಖಂಡಿತವಾಗಿಯೂ ಇದರ ಪರಿಣಾಮವನ್ನು ಬಿಜೆಪಿ ಪಕ್ಷವು ಚುನಾವಣೆಯಲ್ಲಿ ಎದುರಿಸಲಿದೆ. ಬಿಜೆಪಿ ಮುಸ್ಲಿಮರಿಗೆ ಮಾತ್ರವಲ್ಲ. ಲಿಂಗಾಯಿತ ಮತ್ತು ಒಕ್ಕಲಿಗ ಸಮುದಾಯಕ್ಕೂ ವಿರೋಧಿ ಎಂಬುದು ಈಗ ಸಾಬೀತಾಗಿದೆ.

ಈ ನಡುವೇ ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವುದನ್ನು ಅಮಿತ್ ಶಾ ಸಮರ್ಥಿಸಿಕೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ತೇರದಾಳದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದಲ್ಲಿ ಮುಸ್ಲಿಮರಿಗೆ ಧರ್ಮಾಧಾರಿತ ಶೇಕಡ 4ರಷ್ಟು ಮೀಸಲಾತಿ ಇತ್ತು. ಮತಬ್ಯಾಂಕ್ ರಾಜಕಾರಣಕ್ಕೆ ಮಣಿಯದೆ ಬಿಜೆಪಿ ಸರಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿದೆ. ಎಂದು ಹೇಳಿದ್ದಾರೆ.

Tags: 2b Reservation2ಬಿ ಮೀಸಲಾತಿAmit ShahDynamic LeaderDynamic Leader News PortalKarnataka MuslimMuslim CommunityMuslim ReservationSupreme Courtಅಮಿತ್ ಶಾಕರ್ನಾಟಕ ಮುಸ್ಲಿಂಮುಸ್ಲಿಂ ಮೀಸಲಾತಿಸುಪ್ರೀಂಕೋರ್ಟ್
Previous Post

ತಮಿಳರ ಪ್ರಾಬಲ್ಯವಿರುವ 23 ಕ್ಷೇತ್ರಗಳಲ್ಲಿ ಅಣ್ಣಾಮಲೈಯಿಂದ ಬಿಜೆಪಿಗೆ ಹಿನ್ನಡೆಯಾಗಲಿದೆ?

Next Post

ಮುಂದುವರಿದ PM Cares ನಿಧಿ ವಿವಾದ: 2,900 ಕೋಟಿ ದೇಣಿಗೆ ನೀಡಿದ ಸಾರ್ವಜನಿಕ ವಲಯದ ಸಂಸ್ಥೆಗಳು!

Dynamic Leader

Next Post
ಮುಂದುವರಿದ PM Cares ನಿಧಿ ವಿವಾದ: 2,900 ಕೋಟಿ ದೇಣಿಗೆ ನೀಡಿದ ಸಾರ್ವಜನಿಕ ವಲಯದ ಸಂಸ್ಥೆಗಳು!

ಮುಂದುವರಿದ PM Cares ನಿಧಿ ವಿವಾದ: 2,900 ಕೋಟಿ ದೇಣಿಗೆ ನೀಡಿದ ಸಾರ್ವಜನಿಕ ವಲಯದ ಸಂಸ್ಥೆಗಳು!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post
ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಭಾರತ ಮತ್ತು ಪಾಕಿಸ್ತಾನ ನಡುವಿನ ಪರಮಾಣು ಸಂಘರ್ಷವನ್ನು ನಾನೇ ತಡೆದಿದ್ದು ಎಂದು ಟ್ರಂಪ್ 21 ದಿನಗಳಲ್ಲಿ 11ನೇ ಬಾರಿಗೆ ಹೇಳಿಕೊಂಡಿದ್ದಾರೆ.

ಮೋದಿಯಂತೆ ಟ್ರಂಪ್ ಕೂಡ ಸುಳ್ಳು ಹೇಳುತ್ತಿದ್ದಾರೆಯೇ?: ಜೈರಾಮ್ ರಮೇಶ್ ಪ್ರಶ್ನೆ!

31/05/2025
edit post
ದೇಶಾದ್ಯಂತ ಯುದ್ಧ ಪ್ರಯೋಗಗಳಲ್ಲಿ ಆತ್ಮಹತ್ಯಾ ಡ್ರೋನ್‌ಗಳ ಪರೀಕ್ಷೆ ಯಶಸ್ವಿ!

ದೇಶಾದ್ಯಂತ ಯುದ್ಧ ಪ್ರಯೋಗಗಳಲ್ಲಿ ಆತ್ಮಹತ್ಯಾ ಡ್ರೋನ್‌ಗಳ ಪರೀಕ್ಷೆ ಯಶಸ್ವಿ!

31/05/2025
edit post
ಶಿವರಾಜ್ಕುಮಾರ್ ಚೇತರಿಸಿಕೊಂಡ ಸಂತೋಷದಲ್ಲಿ ಕಮಲ್ ಹಾಸನ್ ವ್ಯಕ್ತಪಡಿಸಿದ ಮಾತುಗಳನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ.

ಕನ್ನಡ ಭಾಷೆಯ ಪ್ರತಿಪಾದಕರಾಗಿರುವ ಕಮಲ್ ಹಾಸನ್ ಎಂದಿಗೂ ಕೀಳಾಗಿ ಕಾಣುವ ಉದ್ದೇಶವನ್ನು ಹೊಂದಿರಲಿಲ್ಲ – ದಕ್ಷಿಣ ಭಾರತೀಯ ಕಲಾವಿದರ ಸಂಘ ಸ್ಪಷ್ಟನೆ!

30/05/2025
edit post
10 ಲಕ್ಷ ಸರ್ಕಾರಿ ಕಚೇರಿಗಳಲ್ಲಿ ಚೀನೀ ಕ್ಯಾಮೆರಾಗಳು.. ಭದ್ರತಾ ದತ್ತಾಂಶ ಸೋರಿಕೆ?

10 ಲಕ್ಷ ಸರ್ಕಾರಿ ಕಚೇರಿಗಳಲ್ಲಿ ಚೀನೀ ಕ್ಯಾಮೆರಾಗಳು.. ಭದ್ರತಾ ದತ್ತಾಂಶ ಸೋರಿಕೆ?

30/05/2025

Recent News

edit post
ಭಾರತ ಮತ್ತು ಪಾಕಿಸ್ತಾನ ನಡುವಿನ ಪರಮಾಣು ಸಂಘರ್ಷವನ್ನು ನಾನೇ ತಡೆದಿದ್ದು ಎಂದು ಟ್ರಂಪ್ 21 ದಿನಗಳಲ್ಲಿ 11ನೇ ಬಾರಿಗೆ ಹೇಳಿಕೊಂಡಿದ್ದಾರೆ.

ಮೋದಿಯಂತೆ ಟ್ರಂಪ್ ಕೂಡ ಸುಳ್ಳು ಹೇಳುತ್ತಿದ್ದಾರೆಯೇ?: ಜೈರಾಮ್ ರಮೇಶ್ ಪ್ರಶ್ನೆ!

31/05/2025
edit post
ದೇಶಾದ್ಯಂತ ಯುದ್ಧ ಪ್ರಯೋಗಗಳಲ್ಲಿ ಆತ್ಮಹತ್ಯಾ ಡ್ರೋನ್‌ಗಳ ಪರೀಕ್ಷೆ ಯಶಸ್ವಿ!

ದೇಶಾದ್ಯಂತ ಯುದ್ಧ ಪ್ರಯೋಗಗಳಲ್ಲಿ ಆತ್ಮಹತ್ಯಾ ಡ್ರೋನ್‌ಗಳ ಪರೀಕ್ಷೆ ಯಶಸ್ವಿ!

31/05/2025
edit post
ಶಿವರಾಜ್ಕುಮಾರ್ ಚೇತರಿಸಿಕೊಂಡ ಸಂತೋಷದಲ್ಲಿ ಕಮಲ್ ಹಾಸನ್ ವ್ಯಕ್ತಪಡಿಸಿದ ಮಾತುಗಳನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ.

ಕನ್ನಡ ಭಾಷೆಯ ಪ್ರತಿಪಾದಕರಾಗಿರುವ ಕಮಲ್ ಹಾಸನ್ ಎಂದಿಗೂ ಕೀಳಾಗಿ ಕಾಣುವ ಉದ್ದೇಶವನ್ನು ಹೊಂದಿರಲಿಲ್ಲ – ದಕ್ಷಿಣ ಭಾರತೀಯ ಕಲಾವಿದರ ಸಂಘ ಸ್ಪಷ್ಟನೆ!

30/05/2025
edit post
10 ಲಕ್ಷ ಸರ್ಕಾರಿ ಕಚೇರಿಗಳಲ್ಲಿ ಚೀನೀ ಕ್ಯಾಮೆರಾಗಳು.. ಭದ್ರತಾ ದತ್ತಾಂಶ ಸೋರಿಕೆ?

10 ಲಕ್ಷ ಸರ್ಕಾರಿ ಕಚೇರಿಗಳಲ್ಲಿ ಚೀನೀ ಕ್ಯಾಮೆರಾಗಳು.. ಭದ್ರತಾ ದತ್ತಾಂಶ ಸೋರಿಕೆ?

30/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಭಾರತ ಮತ್ತು ಪಾಕಿಸ್ತಾನ ನಡುವಿನ ಪರಮಾಣು ಸಂಘರ್ಷವನ್ನು ನಾನೇ ತಡೆದಿದ್ದು ಎಂದು ಟ್ರಂಪ್ 21 ದಿನಗಳಲ್ಲಿ 11ನೇ ಬಾರಿಗೆ ಹೇಳಿಕೊಂಡಿದ್ದಾರೆ.

ಮೋದಿಯಂತೆ ಟ್ರಂಪ್ ಕೂಡ ಸುಳ್ಳು ಹೇಳುತ್ತಿದ್ದಾರೆಯೇ?: ಜೈರಾಮ್ ರಮೇಶ್ ಪ್ರಶ್ನೆ!

31/05/2025
ದೇಶಾದ್ಯಂತ ಯುದ್ಧ ಪ್ರಯೋಗಗಳಲ್ಲಿ ಆತ್ಮಹತ್ಯಾ ಡ್ರೋನ್‌ಗಳ ಪರೀಕ್ಷೆ ಯಶಸ್ವಿ!

ದೇಶಾದ್ಯಂತ ಯುದ್ಧ ಪ್ರಯೋಗಗಳಲ್ಲಿ ಆತ್ಮಹತ್ಯಾ ಡ್ರೋನ್‌ಗಳ ಪರೀಕ್ಷೆ ಯಶಸ್ವಿ!

31/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS