• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಲೋಕ್‌ಪೋಲ್‌ ಮೆಗಾ ಸಮೀಕ್ಷೆ ಪ್ರಕಟ: ಕಾಂಗ್ರೆಸ್‌ 129 ರಿಂದ 134 ಸ್ಥಾನಗಳು ಪಡೆಯಲಿದೆ!

by Dynamic Leader
07/05/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ರಾಜ್ಯ ಚುನಾವಣೆ ಮತದಾನ ದಿನಕ್ಕೆ ಬೆರಳೆಣಿಕೆ ದಿನಗಳು ಬಾಕಿ ಇರುವಂತೆ ಮತ್ತೊಂದು ಚುನಾವಣೆ ಪೂರ್ವ ಸಮೀಕ್ಷೆ ವರದಿ ಪ್ರಕಟಗೊಂಡಿದೆ. ಲೋಕ್‌ಪೋಲ್‌ ಎಂಬ ಸಂಸ್ಥೆ ನಡೆಸಿದ ಈ ಸಮೀಕ್ಷೆ ಪ್ರಕಾರ, ಕಾಂಗ್ರೆಸ್‌ ಭರ್ಜರಿ ಮುನ್ನಡೆ ಪಡೆದುಕೊಂಡು ಅಧಿಕಾರಕ್ಕೇರಲಿದೆ.

ರಾಜ್ಯ ಚುನಾವಣೆ ಮತದಾನ ಮೇ 10ಕ್ಕೆ ನಿಗದಿಯಾಗಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಮತದಾನಕ್ಕೆ ನಾಲ್ಕು ದಿನ ಬಾಕಿ ಇರುವಂತೆ ರಾಷ್ಟ್ರೀಯ ಸಮೀಕ್ಷಾ ಸಂಸ್ಥೆಯಾದ ಲೋಕ್‌ಪೋಲ್‌ ತನ್ನ ಸಮೀಕ್ಷೆಯನ್ನು ನೀಡಿದೆ. ಮೊದಲ ಸ್ಥಾನದಲ್ಲಿ ಕಾಂಗ್ರೆಸ್‌ ಬಹುಮತಗಳೊಂದಿಗೆ ಮೊದಲ ಸ್ಥಾನನದಲ್ಲಿದ್ದು, ಉಳಿದಂತೆ ಬಿಜೆಪಿ ಎರಡನೇ ಸ್ಥಾನ ಪಡೆದುಕೊಳ್ಳಲಿದ್ದು, ಮೂರನೇ ಸ್ಥಾನದಲ್ಲಿ ಜೆಡಿಎಸ್‌ ಇರಲಿದೆ.

ಕಾಂಗ್ರೆಸ್‌ 129 -134 ಸ್ಥಾನಗಳು, ಬಿಜೆಪಿ 59-65 ಸ್ಥಾನಗಳು ಹಾಗೂ ಜೆಡಿಎಸ್‌ 23 – 28 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು. ಇನ್ನು ಪಕ್ಷೇತರ/ಸ್ವತಂತ್ರ ಅಭ್ಯರ್ಥಿಗಳು 0-2 ಸ್ಥಾನಗಳಿಸಬಹುದು ಎಂದು ಲೋಕ್‌ಪೋಲ್‌ ತನ್ನ ಸಮೀಕ್ಷೆ ವರದಿಯಲ್ಲಿ ತಿಳಿಸಿದೆ. ಸದ್ಯ ಅಧಿಕಾರಕ್ಕೇರಲು ಮ್ಯಾಜಿಕ್‌ ನಂಬರ್‌ 113 ಇದ್ದು, ಕಾಂಗ್ರೆಸ್‌ ಬಹುಮತ ಪಡೆಯುವುದು ಮಾತ್ರವಲ್ಲ ಸುಮಾರು 20 ಸ್ಥಾನಗಳು ಹೆಚ್ಚು ಪಡೆಯಬಹುದು ಎಂದು ಅಂದಾಜಿಸಲಾಗಿದೆ.

ಮತ ಹಂಚಿಕೆ ಪ್ರಮಾಣದಲ್ಲಿಯೂ ಕಾಂಗ್ರೆಸ್‌ ಮುಂದಿದೆ. ಒಟ್ಟಾರೆ ಚಲಾವಣೆಯಾಗುವ ಮತಗಳಲ್ಲಿ ಶೇ. 42 ರಿಂದ 25 ರಷ್ಟು ಕಾಂಗ್ರೆಸ್‌ ಪಡೆದುಕೊಳ್ಳಲಿದೆ. ಬಿಜೆಪಿ ಶೇ 31 ರಿಂದ 32 ರಷ್ಟು ಹಾಗೂ ಜೆಡಿಎಸ್‌ ಶೇ 14 ರಿಂದ 18 ರಷ್ಟು ಮತಗಳನ್ನು ಪಡೆದುಕೊಳ್ಳಲಿದೆ. ಉಳಿದಂತೆ ಶೇ.5 ರಿಂದ 9 ರಷ್ಟು ಮತಗಳು ಇತರೆ ಪಕ್ಷಗಳ/ ಸ್ವತಂತ್ರ ಅಭ್ಯರ್ಥಿಗಳ ಪಾಲಾಗಲಿವೆ ಎಂದು ಲೋಕ್‌ಪೋಲ್‌ ತಿಳಿಸಿದೆ.

ಲೋಕ್‌ಪೋಲ್‌ 150 ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿಪ್ರಾಯ ಸಂಗ್ರಹ ಮಾಡಿದೆ. ಇದಕ್ಕಾಗಿ 15,000 ಕರೆಗಳನ್ನು ಮಾಡಿ ಆ ಮೂಲಕ ಮಾಹಿತಿ ಪಡೆಯಲಾಗಿದೆ. ಕಳೆದ ಎರಡು ತಿಂಗಳಿಂದಲ್ಲಿ ರಾಜ್ಯದ ಹಲವು ಕ್ಷೇತ್ರಗಳಲ್ಲಿ ತಳಮಟ್ಟದಿಂದ 65 ಸಾವಿರ ಮಾದರಿ ಸಂಗ್ರಹ ಮಾಡಲಾಗಿದೆ. ಒಟ್ಟಾರೆ ಈ ಹಿಂದನ ಎಲ್ಲಾ ಮಾಹಿತಿ ಸಂಗ್ರಹ ಮಾಡಿ ಅಂತಿಮ ವರದಿ ಪ್ರಕಟಿಸಲಾಗಿದೆ ಎಂದು ಸಮೀಕ್ಷಾ ಸಂಸ್ಥೆಯೇ ತಿಳಿಸಿದೆ.

ಇನ್ನು ಫೆಬ್ರವರಿ, ಮಾರ್ಚ್‌ ತಿಂಗಳಲ್ಲಿಯೂ ಈ ಲೋಕ್‌ಪೋಲ್‌ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿತ್ತು. ಆ ಸಂದರ್ಭದಲ್ಲಿಯೂ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂದು ತಿಳಿಸಿತ್ತು. ಕಳೆದ ಎರಡೂ ಸಮೀಕ್ಷೆ ವರದಿಗಿಂತಲೂ ಮೇ 6 ರಂದು ಬಂದ ಅಂತಿಮ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳಿಸಲಿದೆ ಎಂದು ತಿಳಿಸಲಾಗಿದೆ. ಇನ್ನು ಮೇ 10 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮತದಾನ ನಡೆಲಿದೆ.

Tags: BJpCongressDynamic LeaderDynamic Leader MagazineDynamic Leader News PortalJDSLokLok Poll Mega ServeyLokpollಕಾಂಗ್ರೆಸ್ಜೆಡಿಎಸ್ಬಿಜೆಪಿಲೋಕ್‌ಪೋಲ್‌ಲೋಕ್‌ಪೋಲ್‌ ಮೆಗಾ ಸಮೀಕ್ಷೆ
Previous Post

ಪ್ರಧಾನಿ ನರೇಂದ್ರ ಮೋದಿ ಅವರು ‘ದಿ ಕೇರಳ ಸ್ಟೋರಿ’ ಚಲನ ಚಿತ್ರದ ನಿರ್ಮಾಪಕರೇ ಅಥವಾ ನಿರ್ದೇಶಕರೇ?

Next Post

ಪ್ರಧಾನಿ, ಗೃಹ ಸಚಿವರ ತವರು ರಾಜ್ಯ ಗುಜರಾತ್‌ನಲ್ಲಿ 40,000 ಕ್ಕೂ ಹೆಚ್ಚು ಮಹಿಳೆಯರು ನಾಪತ್ತೆ!

Next Post

ಪ್ರಧಾನಿ, ಗೃಹ ಸಚಿವರ ತವರು ರಾಜ್ಯ ಗುಜರಾತ್‌ನಲ್ಲಿ 40,000 ಕ್ಕೂ ಹೆಚ್ಚು ಮಹಿಳೆಯರು ನಾಪತ್ತೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!

16/06/2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ರಾಜ್ಯ ಬಿಜೆಪಿ ನಾಯಕರು ನನ್ನ ಸವಾಲು ಸ್ವೀಕರಿಸಲು ಸಿದ್ಧರೇ? – ಮುಖ್ಯಮಂತ್ರಿ ಸಿದ್ದರಾಮಯ್ಯ 

16/06/2025
ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025

Recent News

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!

16/06/2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ರಾಜ್ಯ ಬಿಜೆಪಿ ನಾಯಕರು ನನ್ನ ಸವಾಲು ಸ್ವೀಕರಿಸಲು ಸಿದ್ಧರೇ? – ಮುಖ್ಯಮಂತ್ರಿ ಸಿದ್ದರಾಮಯ್ಯ 

16/06/2025
ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!

16/06/2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ರಾಜ್ಯ ಬಿಜೆಪಿ ನಾಯಕರು ನನ್ನ ಸವಾಲು ಸ್ವೀಕರಿಸಲು ಸಿದ್ಧರೇ? – ಮುಖ್ಯಮಂತ್ರಿ ಸಿದ್ದರಾಮಯ್ಯ 

16/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS