• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಸಿಬಿಐ ಕೋರ್ಟ್ ನಲ್ಲಿ ಮನೀಶ್ ಸಿಸೋಡಿಯಾ ಕತ್ತು ಹಿಡಿದು ಎಳೆದೊಯ್ದ ದೆಹಲಿ ಪೊಲೀಸ್: ಆಮ್ ಆದ್ಮಿ ಖಂಡನೆ!

by Dynamic Leader
23/05/2023
in ದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ದೆಹಲಿ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ, ತಾನು ವಿರೋಧ ಪಕ್ಷವಾಗಿರುವ ರಾಜ್ಯಗಳಲ್ಲಿ ಹೇಗಾದರೂ ಮಾಡಿ, ಸರ್ಕಾರವನ್ನು ಉರುಳಿಸಿ, ಅಲ್ಲಿ ಅಧಿಕಾರವನ್ನು ಹಿಡಿಯಲು ನಾನಾ ರೀತಿಯ ಷಡ್ಯಂತ್ರಗಳನ್ನು ರೂಪಿಸುತ್ತಿವೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಶಿವಸೇನೆ ಪಕ್ಷದ ಶಾಸಕರನ್ನು ಏಕನಾಥ್ ಶಿಂಧೆ ಮೂಲಕ ಖರೀದಿಸಿ ಸರ್ಕಾರವನ್ನು ಉರುಳಿಸಿತು.

ಹೀಗೆ ತಾನು ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲಿ ಹೇಗಾದರು ಮಾಡಿ, ಅಡ್ಡದಾರಿಯಲ್ಲಿ ಅಧಿಕಾರವನ್ನು ಹಿಡಿಯಬೇಕು ಎಂದು ನಾನಾ ಬಗೆಯ ಕಸರತ್ತುಗಳನ್ನು ಮಾಡುತ್ತಿವೆ.  ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷವನ್ನು ಮಹಾರಾಷ್ಟ್ರ ಮಾದರಿಯಲ್ಲಿ ಕೆಡವಿ, ಅಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲು ನಾನಾ ಬಗೆಯ ತಂತ್ರಗಾರಿಕೆಗಳನ್ನು ಮಾಡುತ್ತಿವೆ.

ಅದರ ಭಾಗವಾಗಿ ದೆಹಲಿಯ ಉಪ ಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ ಅವರಿಗೂ ಆಮಿಷಗಳನ್ನು ತೋರಿಸಲಾಯಿತು. ಆದರೆ, ಅವರು ಇದು ಯಾವುದಕ್ಕೂ ಬಗ್ಗದ ಕಾರಣ, ಅವರ ಮೇಲೆ ಭ್ರಷ್ಟಾಚಾರ ಹಗರಣ ಹೂಡಿ, ಸಿಬಿಐ ಬಂಧಿಸುವಂತೆ ಮಾಡಿತು. ಇವರ ಬಂಧನವನ್ನು ಎಲ್ಲಾ ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿತು.

ಇದನ್ನೂ ಓದಿ: ಮನೀಶ್ ಸಿಸೋಡಿಯಾವನ್ನು ಅತ್ಯಂತ ಅಪಾಯಕಾರಿ ಕ್ರಿಮಿನಲ್‌ಗಳೊಂದಿಗೆ ಜೈಲಿನಲ್ಲಿ ಇರಿಸಲಾಗಿದೆ.

ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಕೊನೆಗೊಂಡಿತು. ಇದರಿಂದ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಸಿಬಿಐ, ವಿಶೇಷ ನ್ಯಾಯಾಲಯಕ್ಕೆ ಕರೆತಂದಿತು. ಆಗ ಮನೀಶ್ ಸಿಸೋಡಿಯಾ ಅವರ ಮುಂದೆ ಮುಗಿಬಿದ್ದ ಪತ್ರಕರ್ತರ ಜತೆ ಮಾತನಾಡಲು ಯತ್ನಿಸಿದಾಗ, ಭದ್ರತಾ ಕಾರ್ಯಕ್ಕೆ ಬಂದಿದ್ದ ಪೊಲೀಸ್ ಅಧಿಕಾರಿಯೊಬ್ಬರು, ಅವರ ಕುತ್ತಿಗೆಯನ್ನು ಹಿಡಿದು ನ್ಯಾಯಾಲಯದ ಕೋಣೆಗೆ ಎಳೆದೊಯ್ದರು.

क्या पुलिस को इस तरह मनीष जी के साथ दुर्व्यवहार करने का अधिकार है? क्या पुलिस को ऐसा करने के लिए ऊपर से कहा गया है? https://t.co/izPacU6SHI

— Arvind Kejriwal (@ArvindKejriwal) May 23, 2023

ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ; ಡಿಎಂಕೆ  ಖಂಡನೆ!

ಪೊಲೀಸರ ಈ ಕ್ರಮವನ್ನು ಆಮ್ ಆದ್ಮಿ ಪಕ್ಷ ಖಂಡಿಸಿದೆ. ಮನೀಶ್ ಸಿಸೋಡಿಯಾ ಅವರನ್ನು ಹೀಗೆ ನಡೆಸಿಕೊಳ್ಳುವಂತೆ ಪೊಲೀಸರಿಗೆ ಆದೇಶಿಸಿದವರು ಯಾರು? ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಈ ಹಿನ್ನಲೆಯಲ್ಲಿ, ದೆಹಲಿ ವಿಶೇಷ ನ್ಯಾಯಾಲಯವು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಜೂನ್ 1 ರವರೆಗೆ ವಿಸ್ತರಿಸಿದೆ.

Tags: Aravind KejriwalDelhiDynamicDynamic LeaderKannada NewsKannada News OnlineKannada News PortalLeaderManish SisodiaNewsNews Portalಅರವಿಂದ್ ಕೆಜ್ರಿವಾಲ್ದೆಹಲಿಮನೀಶ್ ಸಿಸೋಡಿಯಾ
Previous Post

ಇಮ್ರಾನ್ ಖಾನ್‌ಗೆ ಜೂನ್ 8 ರವರೆಗೆ ಜಾಮೀನು ಮುಂದುವರಿಕೆ!

Next Post

ದೆಹಲಿ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ: ಕೇಜ್ರಿವಾಲ್‌ಗೆ ಮಮತಾ ಬ್ಯಾನರ್ಜಿ ಬೆಂಬಲ!

Dynamic Leader

Next Post

ದೆಹಲಿ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ: ಕೇಜ್ರಿವಾಲ್‌ಗೆ ಮಮತಾ ಬ್ಯಾನರ್ಜಿ ಬೆಂಬಲ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025

Recent News

ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS