• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಕ್ರೈಂ ರಿಪೋರ್ಟ್ಸ್

ಕಾರುಗಳ ಮಾಲೀಕರಿಂದ ಕಾರುಗಳನ್ನು ಬಾಡಿಗೆಗೆ ಪಡೆದು ವಂಚನೆ ಮಾಡುತ್ತಿದ್ದ ಆರೋಪಿ ಬಂಧನ!

by Dynamic Leader
24/06/2023
in ಕ್ರೈಂ ರಿಪೋರ್ಟ್ಸ್
0
0
SHARES
0
VIEWS
Share on FacebookShare on Twitter

ಕಾರುಗಳ ಮಾಲೀಕರಿಂದ ಕಾರುಗಳನ್ನು ಬಾಡಿಗೆಗೆ ಪಡೆದು, ವಂಚನೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಮಾಹಿತಿ ಮೇರೆಗೆ ಸುಮಾರು 78,70,000/- ರೂಪಾಯಿಗಳ ಬೆಲೆ ಬಾಳುವ ಆರು ವಿವಿಧ ಕಂಪನಿಯ ಕಾರುಗಳು, ಒಂದು ದ್ವಿಚಕ್ರ ವಾಹಣಗಳಿಗೆ ಸಂಬಂಧಿಸಿದ ನಕಲಿ ದಾಖಲಾತಿಗಳು ಮತ್ತು ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಕಾರುಗಳ ಮಾಲೀಕರಿಂದ, ಕಾರುಗಳನ್ನು ಬಾಡಿಗೆಗೆ ಪಡೆದು, ಕಾರುಗಳ ನಕಲಿ ದಾಖಲೆಗಳನ್ನು ಸೃಷ್ಠಿಸಿ, ಅವುಗಳನ್ನು ಅಸಲಿ ದಾಖಲೆಗಳೆಂದು ನಂಬಿಸಿ, ಆ ಕಾರುಗಳನ್ನು ಬೇರೆಯವರ ಬಳಿ ಭದ್ರತೆಗಾಗಿ ಇಟ್ಟು, ವಂಚನೆ ಮಾಡುವ ಉದ್ದೇಶದಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಜೂನ್ 19 ರಂದು ತಿಲಕ್‌ನಗರ ಪೊಲೀಸರು  ದಸ್ತಗಿರಿ ಮಾಡಿರುತ್ತಾರೆ. ಆರೋಪಿ ನೀಡಿದ ಮಾಹಿತಿ ಮೇರೆಗೆ, ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಸಾರ್ವಜನಿಕರಿಂದ ರೂ.25,00,000/-ಕ್ಕೂ ಹೆಚ್ಚು ಹಣ ಪಡೆದು ವಂಚಿಸಿದ್ದು, ಆತನಿಂದ ಸುಮಾರು 78,70,000/- ರೂಪಾಯಿ ಮೌಲ್ಯದ ಆರು ವಿವಿಧ ಕಂಪನಿಯ ಕಾರುಗಳು, ಒಂದು ದ್ವೀಚಕ್ರ ವಾಹನ ಹಾಗೂ ವಾಹನಗಳ ನಕಲಿ ದಾಖಲಾತಿಗಳು ಮತ್ತು ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ತಿಲಕ್‌ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸದರಿ ಕಾರ್ಯಚರಣೆಯನ್ನು ಬೆಂಗಳೂರು ಆಗ್ನೇಯ ವಿಭಾಗದ ಮಾನ್ಯ ಉಪ ಪೊಲೀಸ್ ಆಯುಕ್ತರವರಾದ ಸಿ.ಕೆ.ಬಾಬು ಮತ್ತು ಮೈಕೋ ಲೇಔಟ್ ಉಪ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಎನ್.ಪ್ರತಾಪ್ ರೆಡ್ಡಿ ರವರ ಮಾರ್ಗದರ್ಶನದಲ್ಲಿ ತಿಲಕ್‌ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಶಂಕರಾಚಾರ್.ಬಿ ರವರ ನೇತೃತ್ವದಲ್ಲಿ ಪಿಎಸ್‌ಐ ಸದ್ದಾಂ ಹುಸ್ಸೇನ್ ನದಾಪ್ ಮತ್ತು ಅಪರಾಧ ವಿಭಾಗದ ಸಿಬ್ಬಂಧಿರವರುಗಳು ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಇವರ ಉತ್ತಮ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರು ಬೆಂಗಳೂರು ನಗರ ಹಾಗೂ ಅಪರ ಪೊಲೀಸ್ ಆಯುಕ್ತರು ಪೂರ್ವ ರವರು ಪ್ರಶಂಶಿಸಿರುತ್ತಾರೆ.

ಆರೋಪಿಯಿಂದ ವಶಪಡಿಸಿಕೊಂಡಿರುವ ವಿವಿಧ ಕಂಪೆನಿಯ ಕಾರುಗಳು ಮತ್ತು ದ್ವೀಚಕ್ರ ವಾಹನ ಹಾಗೂ ಮೊಬೈಲ್ ಪೋನ್ ಗಳ ವಿವರ ಈ ಕೆಳಕಂಡಂತೆ ಇರುತ್ತದೆ:

ವಿವಿಧ ಕಂಪನಿಯ ಕಾರುಗಳಾದ ಫೋರ್ಡ್ ಈಕೋ ಸ್ಪೋರ್ಟ್ಸ್ ಕಾರು KA-01-MY-8631, ಟಾಟಾ ಟಿಗರ್ ಕಾರು KA-53-MF-9554, ಮಾರುತಿ ಸುಜುಕಿ ಎರ್ಟಿಗ ಕಾರು KA-51-MT-3050, ಮಹೇಂದ್ರ XUV 500 ಕಾರು KA-05-MQ-0230, ಮಾರುತಿ ಸುಜುಕಿ ಸ್ವಿಪ್ಟ್ ಕಾರು KA-03-NQ-4244, ಟಾಟಾ ಇನ್ನೋವ ಕಾರು KA-05-MD-0840 ಹಾಗೂ ಟಿವಿಎಸ್ ಅಪಾಚಿ ಬೈಕ್ KA-05-LN-4534 ಮತ್ತು 2 ವಿವೋ ಮೊಬೈಲ್ ಪೋನ್‌ಗಳು ಸೇರಿದಂತೆ ಇವುಗಳ ಮೌಲ್ಯ ಒಟ್ಟು ರೂ. 78,70,000/- ಆಗಿರುತ್ತದೆ.

ಸಾರ್ವಜನಿಕರಲ್ಲಿ ವಿನಂತಿ:
ಸಾರ್ವಜನಿಕರು ಇಂತಹ ಮೋಸ ವಂಚನೆಗಳಿಗೆ ಒಳಗಾಗಿದ್ದಲ್ಲಿ, ತಿಲಕ್‌ನಗರ ಪೊಲೀಸ್ ಠಾಣೆಯವರನ್ನು ಸಂಪರ್ಕಿಸಬೇಕೆಂದು ಕೋರಿದೆ.

ತಿಲಕ್‌ನಗರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 080-22942571. ಪೊಲೀಸ್ ಇನ್ಸ್​ಪೆಕ್ಟರ್ ಮೊಬೈಲ್: 9480801621.

Tags: Car TheftCK Babu IPSPrathap Reddy ACPTilak Nagar Police Stationಕಾರು ಕಳ್ಳತನತಿಲಕ್‌ನಗರ ಪೊಲೀಸ್ ಠಾಣೆಪ್ರತಾಪ್ ರೆಡ್ಡಿ ಎಸಿಪಿಸಿ.ಕೆ.ಬಾಬು ಐಪಿಎಸ್
Previous Post

ಶಾಸಕಾಂಗದ ಕಾರ್ಯವ್ಯಾಪ್ತಿಯ ಅರಿವಿಲ್ಲದ ನಳೀನ್ ಕುಮಾರ್ ಕಟೀಲ್! ಪ್ರಿಯಾಂಕ್ ಖರ್ಗೆ

Next Post

ಜುಲೈ 5 ರಿಂದ ಮುಕ್ತ ಮಾರುಕಟ್ಟೆ ಯೋಜನೆ ಮೂಲಕ ಅಕ್ಕಿ ಮಾರಾಟ; ಪ್ರತಿ ಕ್ವಿಂಟಾಲ್‌ಗೆ ರೂ.3100 ನಿಗದಿ! ಕೇಂದ್ರ ಸರ್ಕಾರ

Dynamic Leader

Next Post

ಜುಲೈ 5 ರಿಂದ ಮುಕ್ತ ಮಾರುಕಟ್ಟೆ ಯೋಜನೆ ಮೂಲಕ ಅಕ್ಕಿ ಮಾರಾಟ; ಪ್ರತಿ ಕ್ವಿಂಟಾಲ್‌ಗೆ ರೂ.3100 ನಿಗದಿ! ಕೇಂದ್ರ ಸರ್ಕಾರ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS