• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ನಾಳೆ ಉಗ್ರ ಪ್ರತಿಭಟನೆ!

by Dynamic Leader
12/09/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ದಲಿತರ ಭೂಮಿಯನ್ನು ಕಬಳಿಸಿರುವುದಲ್ಲದೆ, ಅವರ ಮೇಲೆ ದೌರ್ಜನ್ಯ ಎಸಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರಾದ ಡಿ.ಸುಧಾಕರ್ ವಿರುದ್ಧ ನಾಳೆ (13.09.2023) ಬೆಳಿಗ್ಗೆ 11.00 ಗಂಟೆಯ ಸಮಯಕ್ಕೆ ಬೆಂಗಳೂರು ನಗರ ಜೆಡಿಎಸ್ ವತಿಯಿಂದ  ಉಗ್ರ ಪ್ರತಿಭಟನೆಯನ್ನು ಏರ್ಪಡಿಸಲಾಗಿದೆ.

“ಸೆವೆನ್‌ ಹಿಲ್ಸ್‌ ಡೆವಲಪರ್ಸ್‌ ಮತ್ತು ಟ್ರೇಡರ್ಸ್‌ ಕಂಪನಿಯ ಪಾಲುದಾರರಾದ ಸಚಿವ ಡಿ.ಸುಧಾಕರ್‌ ಅವರು ಮೋಸದಿಂದ ಯಲಹಂಕ ಗ್ರಾಮದ ಸರ್ವೇ ನಂಬರ್‌ 108/1ರ ಜಮೀನು ಕಬಳಿಸಿದ್ದಾರೆ. ಈ ಜಮೀನಿನ ವಿವಾದದ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವಾಗಲೇ ಸಚಿವರು ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿದ್ದ ತಮ್ಮ ಮಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಕುಟುಂಬದ ಮಹಿಳೆಯರನ್ನು ಹೊರಗೆ ಎಳೆದೊಯ್ದು ಜೆಸಿಬಿ ಮೂಲಕ ಮನೆಯನ್ನು ಕೆಡವಿದ್ದಾರೆ” ಎಂದು ಸುಬ್ಬಮ್ಮ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಮಲದ ಹೂವುಗಳಿಂದ ಕೂಡಿದ ಹೊಸ ಸಮವಸ್ತ್ರ!

ಸುಬ್ಬಮ್ಮ ಅವರ ಮಗಳು ಆಶಾ ಮೇಲೂ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಸಚಿವರ ನಡೆಯನ್ನು ಪ್ರಶ್ನೆ ಮಾಡಿದಾಗ ಜಾತಿ ನಿಂದನೆ ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಲಾಗಿದೆ.

ಸುಬ್ಬಮ್ಮ ಹಾಗೂ ಆಶಾ ಎಂಬುವರು ನೀಡಿದ ದೂರು ಆಧರಿಸಿ ಸಚಿವ ಸುಧಾಕರ್‌, ಶ್ರೀನಿವಾಸ್‌ ಮತ್ತು ಭಾಗ್ಯಮ್ಮ ಹಾಗೂ ಇತರ 35 ಮಂದಿ ವಿರುದ್ಧ ದಲಿತರ ಮೇಲೆ ದೌರ್ಜನ್ಯ, ವಂಚನೆ, ಹಲ್ಲೆ ಹಾಗೂ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಸಚಿವ ಡಿ.ಸುಧಾಕರ್‌ ಅವರು ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದಾರೆ ಎಂದು ಯಲಹಂಕ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಹಾಗೂ ವ್ಲಾಡಿಮಿರ್‌ ಪುಟಿನ್‌ ಭೇಟಿ: ಶಸ್ತ್ರಾಸ್ತ್ರ ಶೃಂಗಸಭೆಯಲ್ಲಿ ಭಾಗವಹಿಸುವಿಕೆ!

ದಲಿತರ ಭೂಮಿಯನ್ನು ಕಬಳಿಸಿರುವುದಲ್ಲದೆ, ಅವರ ಮೇಲೆ ದೌರ್ಜನ್ಯ ಎಸಗಿರುವ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ಕೈ ಬಿಡಬೇಕು ಮತ್ತು ಬಂಧಿಸಬೇಕು ಎಂದು ಒತ್ತಾಯಿಸಿರುವ ಬೆಂಗಳೂರು ನಗರ ಜೆಡಿಎಸ್ ನಾಳೆ ಬೆಳಿಗ್ಗೆ 11.00 ಗಂಟೆಯ ಸಮಯಕ್ಕೆ ಶೇಷಾದ್ರಿ ರಸ್ತೆಯಲ್ಲಿರುವ ಫ್ರೀಡಂ ಪಾರ್ಕ್ ನಲ್ಲಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ಮುಖಂಡರುಗಳು, ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಬಿಬಿಎಂಪಿ ಮಾಜಿ ಸದಸ್ಯರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರುಗಳು, ವಿವಿಧ ವಿಭಾಗಗಳ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ತಿಳಿಸಿದ್ದಾರೆ.   

ಇದನ್ನೂ ಓದಿ: ಸನಾತನದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತೊಗೆಯಬೇಕು! ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

Tags: DalitDalit AtrocitiesFreedom ParkHD KumaraswamyJDSProtestಜೆಡಿಎಸ್ದಲಿತದಲಿತ ದೌರ್ಜನ್ಯಪ್ರತಿಭಟನೆಫ್ರೀಡಂ ಪಾರ್ಕ್ಹೆಚ್.ಡಿ.ಕುಮಾರಸ್ವಾಮಿ
Previous Post

ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಹಾಗೂ ವ್ಲಾಡಿಮಿರ್‌ ಪುಟಿನ್‌ ಭೇಟಿ: ಶಸ್ತ್ರಾಸ್ತ್ರ ಶೃಂಗಸಭೆಯಲ್ಲಿ ಭಾಗವಹಿಸುವಿಕೆ!

Next Post

ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ; ನಮ್ಮವರಲ್ಲಿ ಉಪೇಕ್ಷೆ, ಉಡಾಫೆ ಹೆಚ್ಚು!

Next Post

ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ; ನಮ್ಮವರಲ್ಲಿ ಉಪೇಕ್ಷೆ, ಉಡಾಫೆ ಹೆಚ್ಚು!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಆದಿ ದ್ರಾವಿಡ ಕ್ರೈಸ್ತರು: ಕ್ರೈಸ್ತ ಧರ್ಮದ ಅತಿ ದೊಡ್ಡ ಉಪಜಾತಿ – ಆರ್ಚ್‌ಬಿಷಪ್ ಪೀಟರ್ ಮಚಾಡೊ

26/09/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತು: ದೀಪಿಕಾ ಪಡುಕೋಣೆ ಉಡುಪಿನ ಬಗ್ಗೆ ಟ್ರೋಲ್‌ಗಳು ಮತ್ತು ಅಭಿಮಾನಿಗಳ ಪ್ರತಿಕ್ರಿಯೆಗಳು: ಹಿನ್ನೆಲೆ ಏನು?

09/10/2025

ಕೆ.ಆರ್.ಪುರಂನಿಂದ ಯಲಹಂಕ ನ್ಯೂ ಟೌನ್‌ಗೆ ಬಸ್ ಬಿಡಲು ಕಾಂಗ್ರೆಸ್ ಮುಖಂಡ ಡಿ.ಕೆ.ಮೋಹನ್ ಬಾಬು ಆಗ್ರಹ!

04/10/2025

Recent News

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತು: ದೀಪಿಕಾ ಪಡುಕೋಣೆ ಉಡುಪಿನ ಬಗ್ಗೆ ಟ್ರೋಲ್‌ಗಳು ಮತ್ತು ಅಭಿಮಾನಿಗಳ ಪ್ರತಿಕ್ರಿಯೆಗಳು: ಹಿನ್ನೆಲೆ ಏನು?

09/10/2025

ಕೆ.ಆರ್.ಪುರಂನಿಂದ ಯಲಹಂಕ ನ್ಯೂ ಟೌನ್‌ಗೆ ಬಸ್ ಬಿಡಲು ಕಾಂಗ್ರೆಸ್ ಮುಖಂಡ ಡಿ.ಕೆ.ಮೋಹನ್ ಬಾಬು ಆಗ್ರಹ!

04/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS