• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ವಿದೇಶ

ಒಂದೇ ವರ್ಷದಲ್ಲಿ 97,000 ಬಂಧನ: ಅಕ್ರಮವಾಗಿ ಅಮೆರಿಕ ಪ್ರವೇಶಿಸಿ ಸಿಕ್ಕಿಬಿದ್ದ ಭಾರತೀಯರು!

by Dynamic Leader
03/11/2023
in ವಿದೇಶ
0
0
SHARES
0
VIEWS
Share on FacebookShare on Twitter

ವಾಷಿಂಗ್ಟನ್: ಕಳೆದೊಂದು ವರ್ಷದಲ್ಲಿ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿದ 97,000 ಭಾರತೀಯರಲ್ಲಿ ಹೆಚ್ಚಿನವರು ಗುಜರಾತ್ ಮತ್ತು ಪಂಜಾಬ್ ಮೂಲದವರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಅಮೆರಿಕ ಪೌರತ್ವ ಅಧಿಕಾರಿಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ವಿವಿಧ ಗಡಿಗಳ ಮೂಲಕ ಅಕ್ರಮವಾಗಿ ಅಮೆರಿಕ ಪ್ರವೇಶಿಸುವ ಭಾರತೀಯರ ಸಂಖ್ಯೆ ಹಲವಾರು ಪಟ್ಟು ಹೆಚ್ಚಾಗಿದೆ. ಅಮೆರಿಕ ಕಸ್ಟಮ್ಸ್ ಮತ್ತು ಗಡಿ ಬಧ್ರತಾ ಪ್ರಾಧಿಕಾರದ ಮಾಹಿತಿಯ ಪ್ರಕಾರ, ಅಮೆರಿಕವನ್ನು ಅಕ್ರಮವಾಗಿ ಪ್ರವೇಶಿಸಿದ 96,917 ಜನರನ್ನು ಬಂಧಿಸಲಾಗಿದೆ.

ಇವರಲ್ಲಿ 30,010 ಮಂದಿ ಕೆನಡಾದ ಮೂಲಕ ಮತ್ತು 41,770 ಮಂದಿ ಮೆಕ್ಸಿಕೋ ಮೂಲಕ ಗಡಿ ದಾಟಲು ಪ್ರಯತ್ನಿಸಿ ಅಮೆರಿಕ ಅಧಿಕಾರಿಗಳ ಬಳಿ ಸಿಕ್ಕಿಬಿದ್ದಿದ್ದಾರೆ. ಉಳಿದವರು, ಅಮೆರಿಕ ಗಡಿಯನ್ನು ಪ್ರವೇಶಿಸಿದ ನಂತರ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. 2019-20ರಲ್ಲಿ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದ 19,883 ಭಾರತೀಯರನ್ನು ಬಂಧಿಸಲಾಗಿದ್ದು, 2023ರ ವೇಳೆಗೆ ಈ ಸಂಖ್ಯೆ 5 ಪಟ್ಟು ಹೆಚ್ಚಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿದವರಲ್ಲಿ ಹೆಚ್ಚಿನವರು ಗುಜರಾತ್ ಮತ್ತು ಪಂಜಾಬ್ ಮೂಲದವರು ಎಂದು ವರದಿಯಾಗಿದೆ. ಅದೇ ಸಮಯದಲ್ಲಿ, ಗಡಿ ದಾಟಿ ಸಿಕ್ಕಿಬಿದ್ದವರು ಕೇವಲ ಒಂದು ಸಣ್ಣ ಪ್ರಮಾಣ ಮಾತ್ರ. ಒಬ್ಬ ವ್ಯಕ್ತಿ ಸಿಕ್ಕಿಬಿದ್ದರೆ, ಕನಿಷ್ಠ 10 ಜನರು ಅಕ್ರಮವಾಗಿ ಅಮೆರಿಕ ಪ್ರವೇಶಿಸುತ್ತಾರೆ ಎಂದು ಗುಜರಾತ್‌ನ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ.

Tags: GujaratIllegal immigrationಅಕ್ರಮ ವಲಸೆಅಮೆರಿಕಗುಜರಾತ್
Previous Post

‘ಇಂಡಿಯಾ’ ಮೈತ್ರಿಕೂಟದಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ: ನಿತೀಶ್ ಕುಮಾರ್ ಆರೋಪ

Next Post

ಗೃಹಲಕ್ಷ್ಮಿ ಯೋಜನೆ ನಾಡಿನ ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳುವುದು ಮಹಾ ಸುಳ್ಳು!

Next Post

ಗೃಹಲಕ್ಷ್ಮಿ ಯೋಜನೆ ನಾಡಿನ ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳುವುದು ಮಹಾ ಸುಳ್ಳು!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

SCO: ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಶಾಂಘೈ ಸಹಕಾರ ಸಂಘಟನೆಯ ದೇಶಗಳು!

01/09/2025
edit post

ಜಗದೀಪ್ ಧನಕರ್ ಅವರ ಸರ್ಕಾರಿ ನಿವಾಸವನ್ನು ಖಾಲಿ ಮಾಡಲು ಕೇಂದ್ರ ಸರ್ಕಾರ ಆದೇಶ!

31/08/2025
edit post

ನನ್ನ ಮತ್ತು ಮೋದಿ ನಡುವೆ ಯಾವುದೇ ಜಗಳವಿಲ್ಲ; ಆದರೆ ಅಭಿಪ್ರಾಯ ವ್ಯತ್ಯಾಸಗಳಿವೆ: ಮೋಹನ್ ಭಾಗವತ್

31/08/2025
edit post
ಬಿಹಾರದ ರ್ಯಾ ಲಿಯಲ್ಲಿ ಪ್ರಧಾನಿ ಮೋದಿ ಮತ್ತು ಅವರ ತಾಯಿಯನ್ನು ಅವಮಾನಿಸಿದ್ದಕ್ಕಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪ್ರಧಾನಿ ಮೋದಿ ಮತ್ತು ಅವರ ತಾಯಿಯನ್ನು ಅವಮಾನಿಸಿದ್ದಕ್ಕಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು: ಅಮಿತ್ ಶಾ

29/08/2025

Recent News

edit post

SCO: ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಶಾಂಘೈ ಸಹಕಾರ ಸಂಘಟನೆಯ ದೇಶಗಳು!

01/09/2025
edit post

ಜಗದೀಪ್ ಧನಕರ್ ಅವರ ಸರ್ಕಾರಿ ನಿವಾಸವನ್ನು ಖಾಲಿ ಮಾಡಲು ಕೇಂದ್ರ ಸರ್ಕಾರ ಆದೇಶ!

31/08/2025
edit post

ನನ್ನ ಮತ್ತು ಮೋದಿ ನಡುವೆ ಯಾವುದೇ ಜಗಳವಿಲ್ಲ; ಆದರೆ ಅಭಿಪ್ರಾಯ ವ್ಯತ್ಯಾಸಗಳಿವೆ: ಮೋಹನ್ ಭಾಗವತ್

31/08/2025
edit post
ಬಿಹಾರದ ರ್ಯಾ ಲಿಯಲ್ಲಿ ಪ್ರಧಾನಿ ಮೋದಿ ಮತ್ತು ಅವರ ತಾಯಿಯನ್ನು ಅವಮಾನಿಸಿದ್ದಕ್ಕಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪ್ರಧಾನಿ ಮೋದಿ ಮತ್ತು ಅವರ ತಾಯಿಯನ್ನು ಅವಮಾನಿಸಿದ್ದಕ್ಕಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು: ಅಮಿತ್ ಶಾ

29/08/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

edit post

SCO: ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಶಾಂಘೈ ಸಹಕಾರ ಸಂಘಟನೆಯ ದೇಶಗಳು!

01/09/2025
edit post

ಜಗದೀಪ್ ಧನಕರ್ ಅವರ ಸರ್ಕಾರಿ ನಿವಾಸವನ್ನು ಖಾಲಿ ಮಾಡಲು ಕೇಂದ್ರ ಸರ್ಕಾರ ಆದೇಶ!

31/08/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS