• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ “ಮಂಗಳವಾದ್ಯ” ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯ!

by Dynamic Leader
09/01/2024
in ರಾಜ್ಯ
0
ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ “ಮಂಗಳವಾದ್ಯ” ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯ!
0
SHARES
0
VIEWS
Share on FacebookShare on Twitter

ಬೆಂಗಳೂರು: ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ “ಮಂಗಳವಾದ್ಯ” ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತುರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆ. ಯಾವ ಕಾಯಕವು ಮೇಲೂ ಅಲ್ಲ, ಯಾವುದು ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮಹತ್ವ ಮತ್ತು ಸಮಾನ ಘನತೆ ಹೊಂದಿವೆ ಎಂದು ಹೇಳಿದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಣ್ಣನವರು ಹೇಳಿದ್ದು ಇದೇ ಕಾರಣಕ್ಕೆ. ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ. ಅದಕ್ಕೇ ರಾಷ್ಟ್ರಕವಿ ಕುವೆಂಪು ಅವರು “ಸರ್ವ ಜನಾಂಗದ ಶಾಂತಿಯ ತೋಟ” ಎಂದು ಕರೆದಿದ್ದಾರೆ ಎಂದು ಹೇಳಿದರು.

ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲಿಂಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ‌ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ, ಕೆಟ್ಟ ನಡವಳಿಕೆ. ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ ಭಾಷೆಯಲ್ಲಿ ಮನುಷ್ಯನ ಮೌಲ್ಯಗಳನ್ನು ಬಸವಾದಿ ಶರಣರು ಹೇಳಿದ್ದಾರೆ. ನಾರಾಯಣ ಗುರುಗಳು, ಒಂದೇ ಜಾತಿ-ಒಂದೇ ಮತ-ಒಂದೇ ದೇವರು ಎಂದರು. ಕನಕದಾಸರು ಮತ್ತು ಬಸವಾದಿ ಶರಣರು ಹೇಳಿದ್ದೂ ಇದೇ ಮೌಲ್ಯವನ್ನೇ ಎಂದು ಹೇಳಿದರು.

ನಿಮ್ಮನ್ನು ಯಾವ ದೇವಸ್ಥಾನಕ್ಕೆ ಒಳಗೆ ಬಿಡುವುದಿಲ್ಲವೋ ಆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿ ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ ಎಂದು ನಾರಾಯಣಗುರುಗಳು ಹೇಳಿದ್ದಾರೆ. ಇದನ್ನು ಪಾಲಿಸಬೇಕು. ದೇವರಿದ್ದಾನೆ. ಆದರೆ ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ. ಎಲ್ಲಾ ಕಡೆಯೂ ದೇವರಿದ್ದಾನೆ. ಅದಕ್ಕೇ ಶರಣರು, “ಉಳ್ಳವರು ದೇವಸ್ಥಾನವ ಮಾಡುವರು. ನಾನೇನು ಮಾಡಲಯ್ಯ ಬಡವ” ಎಂದಿದ್ದಾರೆ.

ನಾನು ಕೊನೆಯವರೆಗೂ ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡುತ್ತೇನೆ. ನಾವು ರೂಪಿಸುವ ಕಾರ್ಯಕ್ರಮಗಳು ಬಡವರ ಪರವಾಗಿ ಇರುತ್ತವೆ. ನಮ್ಮ‌ ಕಾರ್ಯಕ್ರಮಗಳು ಮನೆ ಮನೆ ತಲುಪಿವೆ. ಬಿಜೆಪಿಯವರ ಟೀಕೆಗೆ ಜನ ಬೆಲೆ ಕೊಡಲ್ಲ. ನಾನೂ ಕೊಡಲ್ಲ. ನಾಡಿನ ಜನ ನಮ್ಮ ಜೊತೆಗಿದ್ದಾರೆ ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಎಚ್.ಎಂ.ರೇವಣ್ಣ, ಪ್ರಗತಿಪರ ಚಿಂತಕ ಎಲ್.ಮುಕುಂದರಾಜ್ ಮತ್ತು ಸವಿತ ಸಮಾಜದ ಅಧ್ಯಕ್ಷರಾದ ಕಿರಣ್ ಕುಮಾರ್ ಅವರು ಉಪಸ್ಥಿತರಿದ್ದರು.

Tags: M.S.MuthurajMangala VadhyaSavitha SamajaSiddaramaiahಎಂ.ಎಸ್.ಮುತ್ತುರಾಜ್ಮಂಗಳವಾದ್ಯಸವಿತಾ ಸಮಾಜಸಿದ್ದರಾಮಯ್ಯ
Previous Post

ಸಂಸತ್ ಚುನಾವಣೆಯಲ್ಲಿ ಹೊಸ ತಂತ್ರ: ಮುಂದಿನ ವಾರ ಬಿಡುಗಡೆಯಾಗಲಿದೆ ಬಿಜೆಪಿಯ ಮೊದಲ ಅಭ್ಯರ್ಥಿ ಪಟ್ಟಿ!?

Next Post

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನಾಯಕರು ಗೈರು: ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ!

Dynamic Leader

Next Post
ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನಾಯಕರು ಗೈರು: ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ!

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನಾಯಕರು ಗೈರು: ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post
ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಭಾರತ ಮತ್ತು ಪಾಕಿಸ್ತಾನ ನಡುವಿನ ಪರಮಾಣು ಸಂಘರ್ಷವನ್ನು ನಾನೇ ತಡೆದಿದ್ದು ಎಂದು ಟ್ರಂಪ್ 21 ದಿನಗಳಲ್ಲಿ 11ನೇ ಬಾರಿಗೆ ಹೇಳಿಕೊಂಡಿದ್ದಾರೆ.

ಮೋದಿಯಂತೆ ಟ್ರಂಪ್ ಕೂಡ ಸುಳ್ಳು ಹೇಳುತ್ತಿದ್ದಾರೆಯೇ?: ಜೈರಾಮ್ ರಮೇಶ್ ಪ್ರಶ್ನೆ!

31/05/2025
edit post
ದೇಶಾದ್ಯಂತ ಯುದ್ಧ ಪ್ರಯೋಗಗಳಲ್ಲಿ ಆತ್ಮಹತ್ಯಾ ಡ್ರೋನ್‌ಗಳ ಪರೀಕ್ಷೆ ಯಶಸ್ವಿ!

ದೇಶಾದ್ಯಂತ ಯುದ್ಧ ಪ್ರಯೋಗಗಳಲ್ಲಿ ಆತ್ಮಹತ್ಯಾ ಡ್ರೋನ್‌ಗಳ ಪರೀಕ್ಷೆ ಯಶಸ್ವಿ!

31/05/2025
edit post
ಶಿವರಾಜ್ಕುಮಾರ್ ಚೇತರಿಸಿಕೊಂಡ ಸಂತೋಷದಲ್ಲಿ ಕಮಲ್ ಹಾಸನ್ ವ್ಯಕ್ತಪಡಿಸಿದ ಮಾತುಗಳನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ.

ಕನ್ನಡ ಭಾಷೆಯ ಪ್ರತಿಪಾದಕರಾಗಿರುವ ಕಮಲ್ ಹಾಸನ್ ಎಂದಿಗೂ ಕೀಳಾಗಿ ಕಾಣುವ ಉದ್ದೇಶವನ್ನು ಹೊಂದಿರಲಿಲ್ಲ – ದಕ್ಷಿಣ ಭಾರತೀಯ ಕಲಾವಿದರ ಸಂಘ ಸ್ಪಷ್ಟನೆ!

30/05/2025
edit post
10 ಲಕ್ಷ ಸರ್ಕಾರಿ ಕಚೇರಿಗಳಲ್ಲಿ ಚೀನೀ ಕ್ಯಾಮೆರಾಗಳು.. ಭದ್ರತಾ ದತ್ತಾಂಶ ಸೋರಿಕೆ?

10 ಲಕ್ಷ ಸರ್ಕಾರಿ ಕಚೇರಿಗಳಲ್ಲಿ ಚೀನೀ ಕ್ಯಾಮೆರಾಗಳು.. ಭದ್ರತಾ ದತ್ತಾಂಶ ಸೋರಿಕೆ?

30/05/2025

Recent News

edit post
ಭಾರತ ಮತ್ತು ಪಾಕಿಸ್ತಾನ ನಡುವಿನ ಪರಮಾಣು ಸಂಘರ್ಷವನ್ನು ನಾನೇ ತಡೆದಿದ್ದು ಎಂದು ಟ್ರಂಪ್ 21 ದಿನಗಳಲ್ಲಿ 11ನೇ ಬಾರಿಗೆ ಹೇಳಿಕೊಂಡಿದ್ದಾರೆ.

ಮೋದಿಯಂತೆ ಟ್ರಂಪ್ ಕೂಡ ಸುಳ್ಳು ಹೇಳುತ್ತಿದ್ದಾರೆಯೇ?: ಜೈರಾಮ್ ರಮೇಶ್ ಪ್ರಶ್ನೆ!

31/05/2025
edit post
ದೇಶಾದ್ಯಂತ ಯುದ್ಧ ಪ್ರಯೋಗಗಳಲ್ಲಿ ಆತ್ಮಹತ್ಯಾ ಡ್ರೋನ್‌ಗಳ ಪರೀಕ್ಷೆ ಯಶಸ್ವಿ!

ದೇಶಾದ್ಯಂತ ಯುದ್ಧ ಪ್ರಯೋಗಗಳಲ್ಲಿ ಆತ್ಮಹತ್ಯಾ ಡ್ರೋನ್‌ಗಳ ಪರೀಕ್ಷೆ ಯಶಸ್ವಿ!

31/05/2025
edit post
ಶಿವರಾಜ್ಕುಮಾರ್ ಚೇತರಿಸಿಕೊಂಡ ಸಂತೋಷದಲ್ಲಿ ಕಮಲ್ ಹಾಸನ್ ವ್ಯಕ್ತಪಡಿಸಿದ ಮಾತುಗಳನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ.

ಕನ್ನಡ ಭಾಷೆಯ ಪ್ರತಿಪಾದಕರಾಗಿರುವ ಕಮಲ್ ಹಾಸನ್ ಎಂದಿಗೂ ಕೀಳಾಗಿ ಕಾಣುವ ಉದ್ದೇಶವನ್ನು ಹೊಂದಿರಲಿಲ್ಲ – ದಕ್ಷಿಣ ಭಾರತೀಯ ಕಲಾವಿದರ ಸಂಘ ಸ್ಪಷ್ಟನೆ!

30/05/2025
edit post
10 ಲಕ್ಷ ಸರ್ಕಾರಿ ಕಚೇರಿಗಳಲ್ಲಿ ಚೀನೀ ಕ್ಯಾಮೆರಾಗಳು.. ಭದ್ರತಾ ದತ್ತಾಂಶ ಸೋರಿಕೆ?

10 ಲಕ್ಷ ಸರ್ಕಾರಿ ಕಚೇರಿಗಳಲ್ಲಿ ಚೀನೀ ಕ್ಯಾಮೆರಾಗಳು.. ಭದ್ರತಾ ದತ್ತಾಂಶ ಸೋರಿಕೆ?

30/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಭಾರತ ಮತ್ತು ಪಾಕಿಸ್ತಾನ ನಡುವಿನ ಪರಮಾಣು ಸಂಘರ್ಷವನ್ನು ನಾನೇ ತಡೆದಿದ್ದು ಎಂದು ಟ್ರಂಪ್ 21 ದಿನಗಳಲ್ಲಿ 11ನೇ ಬಾರಿಗೆ ಹೇಳಿಕೊಂಡಿದ್ದಾರೆ.

ಮೋದಿಯಂತೆ ಟ್ರಂಪ್ ಕೂಡ ಸುಳ್ಳು ಹೇಳುತ್ತಿದ್ದಾರೆಯೇ?: ಜೈರಾಮ್ ರಮೇಶ್ ಪ್ರಶ್ನೆ!

31/05/2025
ದೇಶಾದ್ಯಂತ ಯುದ್ಧ ಪ್ರಯೋಗಗಳಲ್ಲಿ ಆತ್ಮಹತ್ಯಾ ಡ್ರೋನ್‌ಗಳ ಪರೀಕ್ಷೆ ಯಶಸ್ವಿ!

ದೇಶಾದ್ಯಂತ ಯುದ್ಧ ಪ್ರಯೋಗಗಳಲ್ಲಿ ಆತ್ಮಹತ್ಯಾ ಡ್ರೋನ್‌ಗಳ ಪರೀಕ್ಷೆ ಯಶಸ್ವಿ!

31/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS