• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

CINEMA: ‘ಗೌರಿ’ ಚಿತ್ರತಂಡದಿಂದ ಪುನೀತ್ ರಾಜಕುಮಾರ್ ಅವರಿಗೆ ನೃತ್ಯ ನಮನ!

by Dynamic Leader
24/02/2024
in ಸಿನಿಮಾ
0
0
SHARES
1
VIEWS
Share on FacebookShare on Twitter

ಅಪ್ಪು ಹಾಡುಗಳಿಗೆ ಸಮರ್ಜಿತ್ ಲಂಕೇಶ್ ಜೊತೆ ಹೆಜ್ಜೆ ಹಾಕುತ್ತಿದ್ದಾರೆ ಖ್ಯಾತ ನಟಿ ತಾನ್ಯ ಹೋಪ್!

• ಅರುಣ್ ಕುಮಾರ್ ಜಿ

ಬೆಂಗಳೂರು: ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ‘ಗೌರಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇಂದ್ರಜಿತ್ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಮಾರ್ಚ್ 17, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ. ಪುನೀತ್ ಅವರ ಹುಟ್ಟುಹಬ್ಬಕ್ಕೆ ‘ಗೌರಿ’ ತಂಡದಿಂದ ವಿಶೇಷ ಗೀತೆಯೊಂದು ಬರಲಿದೆ. ಈ ವಿಶೇಷ ಗೀತೆಗೆ ಸಮರ್ಜಿತ್ ಲಂಕೇಶ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಈ ಹಾಡಿನ ಬಗ್ಗೆ ಚಿತ್ರತಂಡದ ಸದಸ್ಯರು ಮಾತನಾಡಿದರು.

‘ನಾನು ಅಪ್ಪು ಅವರ ಅಭಿಮಾನಿ’ ಎಂದು ಮಾತನಾಡಿದ ಸಮರ್ಜಿತ್, “ಪುನೀತ್ ಅವರ ಡ್ಯಾನ್ಸ್ ನನಗೆ ಸ್ಪೂರ್ತಿ. ಹಾಗಾಗಿ ಅವರ ಹುಟ್ಟುಹಬ್ಬದಂದು ‘ಗೌರಿ’ ಚಿತ್ರತಂಡದಿಂದ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ನಮನ ಸಲ್ಲಿಸುತ್ತಿದ್ದೇವೆ” ಎಂದರು.

“ಇಂದ್ರಜಿತ್ ಅವರ ಮಗ ಸಮರ್ಜಿತ್ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರವಿದು. ಸಮರ್ಜಿತ್ ಬಹಳ ಲವಲವಿಕೆಯ ಹುಡುಗ. ಈ ಹಾಡಿನಲ್ಲಿ ಸಮರ್ಜಿತ್ ಅವರ ಜೊತೆ ಅಭಿನಯಿಸುತ್ತಿರುವುದು ಖುಷಿಯಾಗಿದೆ. ನಾನು ಸಹ ಪುನೀತ್ ಅವರ ಅಭಿಮಾನಿ”‌ ಎಂದು ತಾನ್ಯ ಹೋಪ್ ತಿಳಿಸಿದರು.

“ಈಗಾಗಲೇ ‘ಗೌರಿ’ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಆದರೆ ಇಂದು ಸಿನಿಮಾಗಿಂತ ಈ ಹಾಡಿನ ಬಗ್ಗೆ ಹೇಳಲು ಬಯಸುತ್ತೇನೆ. ಮುಂಬರುವ ಪುನೀತ್ ಅವರ ಹುಟ್ಟುಹಬ್ಬಕ್ಕೆ ‘ಗೌರಿ’ ಚಿತ್ರತಂಡದಿಂದ ವಿಶೇಷ ಹಾಡೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಚಿತ್ರಗಳ ಪ್ರಸಿದ್ದ ಹಾಡುಗಳಿಗೆ ಸಮರ್ಜಿತ್ ಹಾಗೂ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ. ಈ ವಿಶೇಷ ಗೀತೆಯ ತಾಲೀಮು ನಡೆಯುತ್ತಿದೆ. ಸದ್ಯದಲ್ಲೇ ಚಿತ್ರೀಕರಣವಾಗಲಿದೆ” ಎನ್ನುತ್ತಾರೆ ನಿರ್ದೇಶಕ ಇಂದ್ರಜಿತ್ ಲಂಕೇಶ್.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಮರ್ಜಿತ್ ಲಂಕೇಶ್ ಅವರಿಗೆ ನಾಯಕಿಯಾಗಿ ಸಾನ್ಯ ಅಯ್ಯರ್ ನಟಿಸುತ್ತಿದ್ದಾರೆ.

Tags: GouriGouri Kannada MovieGouri Lankeshಇಂದ್ರಜಿತ್ ಲಂಕೇಶ್ಗೌರಿಗೌರಿ ಕನ್ನಡ ಸಿನಿಮಾಗೌರಿ ಲಂಕೇಶ್ತಾನ್ಯ ಹೋಪ್ಪುನೀತ್ ರಾಜಕುಮಾರ್ಸಮರ್ಜಿತ್ ಲಂಕೇಶ್ಸಾನ್ಯ ಅಯ್ಯರ್
Previous Post

CINEMA: ‘ಲೈನ್ ಮ್ಯಾನ್’ ಮೋಷನ್ ಪೋಸ್ಟರ್ ರಿಲೀಸ್… ಮಾ.15ಕ್ಕೆ ತೆರೆಗೆ ಬರ್ತಿದೆ ತ್ರಿಗುಣ್ ಸಿನಿಮಾ!

Next Post

ಗಾಂಜಾ ಬಳಕೆಯನ್ನು ಕಾನೂನುಬದ್ಧಗೊಳಿಸಿದ ಜರ್ಮನಿ: ಸಂಸತ್‌ನಲ್ಲಿ ಮಸೂದೆ ಅಂಗೀಕಾರ!

Next Post

ಗಾಂಜಾ ಬಳಕೆಯನ್ನು ಕಾನೂನುಬದ್ಧಗೊಳಿಸಿದ ಜರ್ಮನಿ: ಸಂಸತ್‌ನಲ್ಲಿ ಮಸೂದೆ ಅಂಗೀಕಾರ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025
edit post

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025

Recent News

edit post

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025
edit post

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS