• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಪ್ರವಾಹ ಪರಿಹಾರವಾಗಿ 2,000 ಕೋಟಿ ರೂ. ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ತಮಿಳುನಾಡು!

by Dynamic Leader
03/04/2024
in ದೇಶ
0
0
SHARES
1
VIEWS
Share on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರ  ಬರ ಪರಿಹಾರ ಕೊಡುತ್ತಿಲ್ಲ. ಕೇಂದ್ರ ಮಲತಾಯಿ ಧೋರಣೆ ಮಾಡುತ್ತಿದ್ದು, ಮಧ್ಯಪ್ರವೇಶಿಸಿ ಬರ ಪರಿಹಾರ ಬಿಡುಗಡೆ ಮಾಡಿಸುವಂತೆ ಸುಪ್ರೀಂ ಕೋರ್ಟ್​ಗೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಕೆ ಮಾಡಿದೆ.

ಕೇಂದ್ರ ಸರ್ಕಾರ ಅತಿವೃಷ್ಟಿ, ಅನಾವೃಷ್ಟಿ ಆದಾಗ ರಾಜ್ಯ ಸರ್ಕಾರಕ್ಕೆ ಸ್ಪಂದಿಸಬೇಕು. ಅದಕ್ಕಾಗಿ ವಿಪತ್ತು ನಿರ್ವಹಣೆ ಕಾಯ್ದೆ ತರಲಾಗಿದೆ. ಈ ಕಾಯ್ದೆ ಕೂಡ ಅದನ್ನೇ ಹೇಳುತ್ತದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, 223 ತಾಲೂಕನ್ನು‌ ಬರಪೀಡಿತ ಅಂತ ಘೋಷಣೆ‌ ಮಾಡಲಾಗಿದೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ‌ ಕೃಷಿ, ತೋಟಗಾರಿಕಾ ಬೆಳೆ ನಷ್ಟವಾಗಿದೆ ಎಂದು ಮುಖ್ಯಮಂತ್ರಿ  ಹೇಳಿದ್ದರು.

ಈ ಹಿನ್ನೆಲೆಯಲ್ಲಿ, ಕರ್ನಾಟಕ ಮಾದರಿಯಲ್ಲೇ ತಮಿಳುನಾಡು ಕೂಡ ಇದೀಗ ಮಧ್ಯಂತರ ಪ್ರವಾಹ ಪರಿಹಾರವಾಗಿ 2,000 ಕೋಟಿ ರೂಪಾಯಿಗಳನ್ನು ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅರ್ಜಿ ಸಲ್ಲಿಸಿದೆ.

ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ದಕ್ಷಿಣದ ಜಿಲ್ಲೆಗಳು ಮತ್ತು ಚೆನ್ನೈಗೆ ಮಧ್ಯಂತರ ಪರಿಹಾರವಾಗಿ 2,000 ಕೋಟಿ ರೂಪಾಯಿಗಳನ್ನು ನೀಡುಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈಗಾಗಲೇ ಪ್ರಧಾನಿ ಮೋದಿ ಅವರಿಗೆ ಪ್ರವಾಹ ಪರಿಹಾರ ಕೋರಿ ಪತ್ರ ಬರೆದಿರುವುದು ಗಮನಾರ್ಹ.

ವೆಲ್ಲೂರು ಜಿಲ್ಲೆಯ ಕೋಟೆ (Fort) ಮೈದಾನದಲ್ಲಿ ನಿನ್ನೆ ಡಿಎಂಕೆ ಮೈತ್ರಿ ಚುನಾವಣಾ ಪ್ರಚಾರದ ಸಾರ್ವಜನಿಕ ಸಭೆ ನಡೆಯಿತು. ಇದರಲ್ಲಿ ಮಾತನಾಡಿದ ಎಂ.ಕೆ.ಸ್ಟಾಲಿನ್, “ನಾವೂ ಕೂಡ ಪ್ರವಾಹ ಪರಿಹಾರ ಕೇಳಿದ್ದೇವೆ; ಸಿಕ್ಕಿಲ್ಲ. ನಾಳೆ (ಇಂದು) ಬೆಳಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಕೇಸ್ ಹಾಕಲಿದ್ದೇವೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

Tags: DMkFlood ReliefM.K.StalinSupreme CourtTamilnaduಎಂ.ಕೆ.ಸ್ಟಾಲಿನ್ಡಿಎಂಕೆಪ್ರವಾಹ ಪರಿಹಾರಬರ ಪರಿಹಾರಮೋದಿಸಿದ್ದರಾಮಯ್ಯಸುಪ್ರೀಂ ಕೋರ್ಟ್
Previous Post

ಬಿಜೆಪಿ ಮತ್ತೆ ಗೆದ್ದರೆ Paytm ಬದಲಿಗೆ PayPM: ಪ್ರಶಾಂತ್ ಭೂಷಣ್

Next Post

ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

Next Post

ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಆದಿ ದ್ರಾವಿಡ ಕ್ರೈಸ್ತರು: ಕ್ರೈಸ್ತ ಧರ್ಮದ ಅತಿ ದೊಡ್ಡ ಉಪಜಾತಿ – ಆರ್ಚ್‌ಬಿಷಪ್ ಪೀಟರ್ ಮಚಾಡೊ

26/09/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತು: ದೀಪಿಕಾ ಪಡುಕೋಣೆ ಉಡುಪಿನ ಬಗ್ಗೆ ಟ್ರೋಲ್‌ಗಳು ಮತ್ತು ಅಭಿಮಾನಿಗಳ ಪ್ರತಿಕ್ರಿಯೆಗಳು: ಹಿನ್ನೆಲೆ ಏನು?

09/10/2025

ಕೆ.ಆರ್.ಪುರಂನಿಂದ ಯಲಹಂಕ ನ್ಯೂ ಟೌನ್‌ಗೆ ಬಸ್ ಬಿಡಲು ಕಾಂಗ್ರೆಸ್ ಮುಖಂಡ ಡಿ.ಕೆ.ಮೋಹನ್ ಬಾಬು ಆಗ್ರಹ!

04/10/2025

Recent News

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತು: ದೀಪಿಕಾ ಪಡುಕೋಣೆ ಉಡುಪಿನ ಬಗ್ಗೆ ಟ್ರೋಲ್‌ಗಳು ಮತ್ತು ಅಭಿಮಾನಿಗಳ ಪ್ರತಿಕ್ರಿಯೆಗಳು: ಹಿನ್ನೆಲೆ ಏನು?

09/10/2025

ಕೆ.ಆರ್.ಪುರಂನಿಂದ ಯಲಹಂಕ ನ್ಯೂ ಟೌನ್‌ಗೆ ಬಸ್ ಬಿಡಲು ಕಾಂಗ್ರೆಸ್ ಮುಖಂಡ ಡಿ.ಕೆ.ಮೋಹನ್ ಬಾಬು ಆಗ್ರಹ!

04/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS