• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ!

by Dynamic Leader
17/06/2024
in ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಿ ಜಾರಿಗೊಳಿಸಿರುವ ಆದೇಶದ ವಿರುದ್ಧ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರಿಂದ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, “ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ” ಎಂದು ಕಿಡಿಕಾರಿದರು.

“ಪೆಟ್ರೋಲ್-ಡೀಸೆಲ್ ದರ ಆರಂಭವಷ್ಟೇ ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೆ ಏರಲಿದ್ದು, ಜನಸಾಮಾನ್ಯರು, ಕಾರ್ಮಿಕರು, ಬಡವರು, ರೈತರು ಹಾಗೂ ಮಧ್ಯಮ ವರ್ಗದವರು ಈ ಬೆಲೆ ಏರಿಕೆಯ ಚಕ್ರವ್ಯೂಹದಲ್ಲಿ ಸಿಲುಕಿ ನಲುಗುವ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರದಿಂದ ನಿರ್ಮಾಣ ಮಾಡಲಾಗಿದೆ” ಎಂದು ಹೇಳಿದರು. ತಕ್ಷಣ ಈ ನಿರ್ಧಾರವನ್ನು ಹಿಂಪಡೆಯುವಂತೆಯೂ ಸರ್ಕಾರಕ್ಕೆ ಎಚ್ಚರಿಸಲಾಯಿತು.

ಈ ಪ್ರತಿಭಟನಾ ಧರಣಿಯಲ್ಲಿ, ವಿರೋಧ ಪಕ್ಷ ನಾಯಕ ಆರ್.ಆಶೋಕ್, ಮಾಜಿ ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವಥ್ ನಾರಾಯಣ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ಬೈರತಿ ಬಸವರಾಜ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಗೋಪಿನಾಥ್ ರೆಡ್ಡಿ, ಶಾಸಕರಾದ ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ರಘು, ರೈತ ಮೋರ್ಚಾ ರಾಜ್ಯಾಧ್ಯಕ್ಷರಾದ ಎ.ಎಸ್.ಪಾಟೀಲ್ ನಡಹಳ್ಳಿ, ಯುವ ಮೋರ್ಚಾ ರಾಜ್ಯಾಧ್ಯಕ್ಷರಾದ ಧೀರಜ್ ಮುನಿರಾಜು, ಬೆಂಗಳೂರಿನ ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Tags: B.Y.VijayendraBJP ProtestBJP Protest in Freedom ParkPetrol Diesel Price Hikeಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಪ್ರೀಡಂ ಪಾರ್ಕ್ಬಿ.ವೈ.ವಿಜಯೇಂದ್ರಬಿಜೆಪಿ ಪ್ರತಿಭಟನೆಸ್ವಾತಂತ್ರ್ಯ ಉದ್ಯಾನ
Previous Post

ನಾನು ಧನ್ಯವಾದ ಹಾಡುತ್ತಿದ್ದೇನೆ… ಲೂರ್ದ್ ಮಾತೆಗೆ ಚಿನ್ನದ ಶಿಲುಬೆ ಮಾಲೆಯನ್ನು ಅರ್ಪಿಸಿದ ಸುರೇಶ್ ಗೋಪಿ!

Next Post

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದ ವಿರುದ್ಧ ಬಿಜೆಪಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ? – ಸಿದ್ದರಾಮಯ್ಯ

Next Post

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದ ವಿರುದ್ಧ ಬಿಜೆಪಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ? - ಸಿದ್ದರಾಮಯ್ಯ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025

Recent News

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS