• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

NDA ಸರ್ಕಾರ ಅಧಿಕಾರಕ್ಕೆ ಬಂದ 15 ದಿನಗಳಲ್ಲಿ 10 ಅಹಿತಕರ ಘಟನೆಗಳು: ಪಟ್ಟಿ ಮಾಡಿ ಟೀಕಿಸಿದ ರಾಹುಲ್!

by Dynamic Leader
24/06/2024
in ದೇಶ
0
ಬಡವರನ್ನು ಕಡೆಗಣಿಸಿದ ಭಾರತೀಯ ರೈಲ್ವೆ: ರಾಹುಲ್ ಆರೋಪ ಮತ್ತು ಹಿನ್ನೆಲೆ!
0
SHARES
0
VIEWS
Share on FacebookShare on Twitter

ನವದೆಹಲಿ: ಎನ್‌ಡಿಎ ಸರ್ಕಾರದ ಮೊದಲ 15 ದಿನಗಳಲ್ಲಿ ನೀಟ್ ಮತ್ತು ನೆಟ್ ಪರೀಕ್ಷೆಯ ಅವ್ಯವಹಾರ, ರೈಲು ಅಪಘಾತ ಸೇರಿದಂತೆ 10 ಅಹಿತಕರ ಘಟನೆಗಳು ನಡೆದಿದ್ದು, ಸರ್ಕಾರವನ್ನು ಉಳಿಸುವತ್ತ ಪ್ರಧಾನಿ ಗಮನ ಹರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸಮ್ಮಿಶ್ರ ಸರ್ಕಾರದ ಮೊದಲ 15 ದಿನಗಳಲ್ಲಿ 10 ಅಹಿತಕರ ಘಟನೆಗಳು ನಡೆದಿವೆ ಎಂದು ತಿಳಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಅದರಲ್ಲಿ ರೈಲು ಅಪಘಾತ, ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿ, ನೀಟ್ ಅವ್ಯವಹಾರ, ನೀಟ್ ಸ್ನಾತಕೋತ್ತರ ಪರೀಕ್ಷೆ ರದ್ದತಿ, ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನೀರಿನ ಕೊರತೆ, ಶಾಖ ಅಲೆಗಳ ವಿಚಾರದಲ್ಲಿ ಸುರಕ್ಷತಾ ಕ್ರಮಗಳ ಕೊರತೆಯಿಂದ ಪ್ರಾಣಹಾನಿ, ಹಾಲು, ಬೇಳೆಕಾಳುಗಳು, ಗ್ಯಾಸ್ ಮತ್ತು ಟೋಲ್ ದರ ಹೆಚ್ಚಲ ಮುಂತಾದ ಎಲ್ಲವನ್ನೂ ಪಟ್ಟಿ ಮಾಡಿದ್ದಾರೆ.

ನರೇಂದ್ರ ಮೋದಿ ಅವರು ಮಾನಸಿಕವಾಗಿ ಕುಗ್ಗಿದಂತೆ ಕಾಣುತ್ತಿದ್ದು, ಸರ್ಕಾರವನ್ನು ಉಳಿಸುವಲ್ಲಿ ನಿರತರಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನದ ಮೇಲಿನ ಮೋದಿ ಮತ್ತು ಅವರ ಸರ್ಕಾರದ ದಾಳಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಮತ್ತು ಯಾವುದೇ ಸಂದರ್ಭದಲ್ಲಿ ಅವಕಾಶ ನೀಡುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಭಾರತದ ಪ್ರಬಲ ವಿರೋಧ ಪಕ್ಷವಾಗಿ ಜನರ ಧ್ವನಿಯಾಗುತ್ತೇವೆ ಎಂದಿರುವ ರಾಹುಲ್ ಗಾಂಧಿ, ಪ್ರಧಾನಿಯನ್ನು ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

Tags: Rahul Gandhiಅಹಿತಕರ ಘಟನೆಗಳುಕಾಶ್ಮೀರ ಭಯೋತ್ಪಾದಕ ದಾಳಿನೀಟ್ ಅವ್ಯವಹಾರನೀಟ್ ಸ್ನಾತಕೋತ್ತರ ಪರೀಕ್ಷೆನೀರಿನ ಕೊರತೆನೆಟ್ ಪ್ರಶ್ನೆ ಪತ್ರಿಕೆ ಸೋರಿಕೆಬೆಲೆ ಹೆಚ್ಚಲರೈಲು ಅಪಘಾತಶಾಖ ಅಲೆಗಳು
Previous Post

ಮತ್ತೊಮ್ಮೆ ತಮ್ಮ ರಾಜಕೀಯ ಉತ್ತರಾಧಿಕಾರಿಯನ್ನು ಘೋಷಿಸಿದ ಮಾಯಾವತಿ… ಆಕಾಶ್ ಆನಂದ್ ಯಾರು?

Next Post

ಸಂವಿಧಾನದ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕು ಕಾಂಗ್ರೆಸ್‌ಗೆ ಇಲ್ಲ: ಪ್ರಧಾನಿ ಮೋದಿ

Dynamic Leader

Next Post
ಸಂವಿಧಾನದ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕು ಕಾಂಗ್ರೆಸ್‌ಗೆ ಇಲ್ಲ: ಪ್ರಧಾನಿ ಮೋದಿ

ಸಂವಿಧಾನದ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕು ಕಾಂಗ್ರೆಸ್‌ಗೆ ಇಲ್ಲ: ಪ್ರಧಾನಿ ಮೋದಿ

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
edit post
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ತೀವ್ರಗೊಂಡ ಬಲೂಚಿಸ್ತಾನ ಬಂಡುಕೋರರ ದಾಳಿ.. ಪಾಕಿಸ್ತಾನದ ಸ್ಥಿತಿ ಏನು?

ತೀವ್ರಗೊಂಡ ಬಲೂಚಿಸ್ತಾನ ಬಂಡುಕೋರರ ದಾಳಿ.. ಪಾಕಿಸ್ತಾನದ ಸ್ಥಿತಿ ಏನು?

09/05/2025
edit post
ಪ್ರಯಾಣಿಕರ ವಿಮಾನಗಳನ್ನು ಗುರಾಣಿಯಾಗಿ ಬಳಸಿ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನ: ಭಾರತ ಸರ್ಕಾರ ಮಾಹಿತಿ

ಪ್ರಯಾಣಿಕರ ವಿಮಾನಗಳನ್ನು ಗುರಾಣಿಯಾಗಿ ಬಳಸಿ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನ: ಭಾರತ ಸರ್ಕಾರ ಮಾಹಿತಿ

09/05/2025
edit post
Pawansut Nama: ಪಾಕಿಸ್ತಾನದ ಹೆಸರನ್ನು ಪವನಸುತ ನಾಮ ಎಂದು ಬದಲಾಯಿಸಲಾಗುವುದು – ಮಾರ್ಕಂಡೇಯ ಕಾಟ್ಜು

Pawansut Nama: ಪಾಕಿಸ್ತಾನದ ಹೆಸರನ್ನು ಪವನಸುತ ನಾಮ ಎಂದು ಬದಲಾಯಿಸಲಾಗುವುದು – ಮಾರ್ಕಂಡೇಯ ಕಾಟ್ಜು

09/05/2025
edit post
“ಆದಿ ದ್ರಾವಿಡರು ತಮ್ಮ ಉಪ ಜಾತಿಯನ್ನು ಪರೈಯನ್, ಪರಯ, ಚಕ್ಕಲಿಯನ್, ಅರುಂಧತಿಯರ್ ಎಂದು ನಮೂದಿಸಿ” – ಡಿ.ಸಿ.ಪ್ರಕಾಶ್

“ಆದಿ ದ್ರಾವಿಡರು ತಮ್ಮ ಉಪ ಜಾತಿಯನ್ನು ಪರೈಯನ್, ಪರಯ, ಚಕ್ಕಲಿಯನ್, ಅರುಂಧತಿಯರ್ ಎಂದು ನಮೂದಿಸಿ” – ಡಿ.ಸಿ.ಪ್ರಕಾಶ್

06/05/2025

Recent News

edit post
ತೀವ್ರಗೊಂಡ ಬಲೂಚಿಸ್ತಾನ ಬಂಡುಕೋರರ ದಾಳಿ.. ಪಾಕಿಸ್ತಾನದ ಸ್ಥಿತಿ ಏನು?

ತೀವ್ರಗೊಂಡ ಬಲೂಚಿಸ್ತಾನ ಬಂಡುಕೋರರ ದಾಳಿ.. ಪಾಕಿಸ್ತಾನದ ಸ್ಥಿತಿ ಏನು?

09/05/2025
edit post
ಪ್ರಯಾಣಿಕರ ವಿಮಾನಗಳನ್ನು ಗುರಾಣಿಯಾಗಿ ಬಳಸಿ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನ: ಭಾರತ ಸರ್ಕಾರ ಮಾಹಿತಿ

ಪ್ರಯಾಣಿಕರ ವಿಮಾನಗಳನ್ನು ಗುರಾಣಿಯಾಗಿ ಬಳಸಿ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನ: ಭಾರತ ಸರ್ಕಾರ ಮಾಹಿತಿ

09/05/2025
edit post
Pawansut Nama: ಪಾಕಿಸ್ತಾನದ ಹೆಸರನ್ನು ಪವನಸುತ ನಾಮ ಎಂದು ಬದಲಾಯಿಸಲಾಗುವುದು – ಮಾರ್ಕಂಡೇಯ ಕಾಟ್ಜು

Pawansut Nama: ಪಾಕಿಸ್ತಾನದ ಹೆಸರನ್ನು ಪವನಸುತ ನಾಮ ಎಂದು ಬದಲಾಯಿಸಲಾಗುವುದು – ಮಾರ್ಕಂಡೇಯ ಕಾಟ್ಜು

09/05/2025
edit post
“ಆದಿ ದ್ರಾವಿಡರು ತಮ್ಮ ಉಪ ಜಾತಿಯನ್ನು ಪರೈಯನ್, ಪರಯ, ಚಕ್ಕಲಿಯನ್, ಅರುಂಧತಿಯರ್ ಎಂದು ನಮೂದಿಸಿ” – ಡಿ.ಸಿ.ಪ್ರಕಾಶ್

“ಆದಿ ದ್ರಾವಿಡರು ತಮ್ಮ ಉಪ ಜಾತಿಯನ್ನು ಪರೈಯನ್, ಪರಯ, ಚಕ್ಕಲಿಯನ್, ಅರುಂಧತಿಯರ್ ಎಂದು ನಮೂದಿಸಿ” – ಡಿ.ಸಿ.ಪ್ರಕಾಶ್

06/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ತೀವ್ರಗೊಂಡ ಬಲೂಚಿಸ್ತಾನ ಬಂಡುಕೋರರ ದಾಳಿ.. ಪಾಕಿಸ್ತಾನದ ಸ್ಥಿತಿ ಏನು?

ತೀವ್ರಗೊಂಡ ಬಲೂಚಿಸ್ತಾನ ಬಂಡುಕೋರರ ದಾಳಿ.. ಪಾಕಿಸ್ತಾನದ ಸ್ಥಿತಿ ಏನು?

09/05/2025
ಪ್ರಯಾಣಿಕರ ವಿಮಾನಗಳನ್ನು ಗುರಾಣಿಯಾಗಿ ಬಳಸಿ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನ: ಭಾರತ ಸರ್ಕಾರ ಮಾಹಿತಿ

ಪ್ರಯಾಣಿಕರ ವಿಮಾನಗಳನ್ನು ಗುರಾಣಿಯಾಗಿ ಬಳಸಿ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನ: ಭಾರತ ಸರ್ಕಾರ ಮಾಹಿತಿ

09/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS