• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಹಜ್ರತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ರವರ ನಿಧನಕ್ಕೆ ಕೆಎಂಯು ಸಂತಾಪ!

by Dynamic Leader
08/07/2024
in ದೇಶ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಹಜ್ರತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ರವರ ನಿಧನಕ್ಕೆ ಕರ್ನಾಟಕ ಮುಸ್ಲಿಂ ಯುನಿಟಿಯ  (KMU) ಸಂತಾಪ ಸೂಚಿಸಿದೆ. ಈ ಕುರಿತು ಕರ್ನಾಟಕ ಮುಸ್ಲಿಂ ಯುನಿಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್.ಎ ರವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ, “ಉಳ್ಳಾಲದ ತಾಜುಲ್ ಉಲಮಾ ಉಳ್ಳಾಲ ತಂಙಳ್ ರವರ ಸುಪುತ್ರರು, ಇಸ್ಲಾಂ ಧಾರ್ಮಿಕ ಪಂಡಿತರ ಕುಟುಂಬದ ನೇತಾರರು, ಹಲವಾರು ಮಸೀದಿಗಳ ಖಾಝಿಗಳು, ಗೌರವಾಧ್ಯಕ್ಷರು, ಆದ್ಯಾತ್ಮಿಕ ಗುರುಗಳು, ಸಾವಿರಾರು ಧಾರ್ಮಿಕ ಮುಖಂಡರ ಮಾರ್ಗದರ್ಶಿಗಳು, ತಮ್ಮ ಒಟ್ಟು ಜೀವಿತ ಅವಧಿಯನ್ನು ಸಮಾಜಕ್ಕಾಗಿ ಮುಡುಪಾಗಿ ಇಟ್ಟಿದ್ದ ಹಜ್ರತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ರವರು ನಮ್ಮೆಲ್ಲರನ್ನು ಅಗಲಿದ್ದಾರೆ.

ಈ ಸಜ್ಜನರ ಅಗಲಿಕೆ ಇಡೀ ರಾಜ್ಯಕ್ಕೆ ವಿಶೇಷವಾಗಿ ನಾಡಿನ ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ. ಅಲ್ಲಾಹನು ಮಾನ್ಯರಾದ ಹಜ್ರತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ರವರ ಪರಲೋಕ ಯಾತ್ರೆಯಲ್ಲಿ ಇವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಲಿ ಹಾಗೂ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಶಿಷ್ಯವೃಂದಕ್ಕೆ ಮತ್ತು ಬಂಧು ಬಳಗಕ್ಕೆ ನೋವನ್ನು ಸಹಿಸುವ ಶಕ್ತಿಯನ್ನು ಅಲ್ಲಾಹ ನೀಡಲಿ” ಎಂದು ತಿಳಿಸಿದ್ದಾರೆ.

ಅಂತಿಮ ದರ್ಶನದ ವ್ಯವಸ್ಥೆಯ ಬಗ್ಗೆ ಸ್ಪೀಕರ್ ಯು.ಟಿ.ಖಾದರ್ ರವರು ಪೊಲೀಸ್ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ್ದಾರೆ!

ಮಂಗಳೂರು: ಉಳ್ಳಾಲ ದರ್ಗಾದಲ್ಲಿ ಸೈಯದ್ ಕೂರತ್ ತಂಙಳ್ ರವರ ಅಂತಿಮ ದರ್ಶನದ ವ್ಯವಸ್ಥೆಯ ಬಗ್ಗೆ ಸ್ಪೀಕರ್ ಯು.ಟಿ.ಖಾದರ್ ರವರು ಪೊಲೀಸ್ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು‌. ಈ ಸಂದರ್ಭದಲ್ಲಿ ಡಾ.ಯು.ಟಿ.ಇಫ್ತಿಕಾರ್ ಫರೀದ್, ಡಾ.ಕಣಚೂರು ಮೋನು, ಫರಾದ್ ಯೆನೆಪೋಯ ಹಾಗೂ ದರ್ಗಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು ಎಂಬುದು ಗಮನಾರ್ಹ.

Tags: CondolenceKarnataka Muslim UnityKMUSayyid Koorath Thangalಆದ್ಯಾತ್ಮಿಕ ಗುರುಗಳುಇಸ್ಲಾಂ ಧಾರ್ಮಿಕ ಪಂಡಿತರುಕರ್ನಾಟಕ ಮುಸ್ಲಿಂ ಯುನಿಟಿಖಾಝಿಧಾರ್ಮಿಕ ಮುಖಂಡರುನಿಧನಮಸೀದಿಸಂತಾಪಸೈಯ್ಯದ್ ಕೂರತ್ ತಂಙಳ್
Previous Post

ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕ ಸೈಯ್ಯದ್ ಕೂರತ್ ತಂಙಳ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ!

Next Post

“ಮೋದಿ ಮರು ಆಯ್ಕೆ ಆಕಸ್ಮಿಕವಲ್ಲ; ಅವರ ಹಲವು ವರ್ಷಗಳ ಪರಿಶ್ರಮದ ಫಲ” – ವ್ಲಾಡಿಮಿರ್ ಪುಟಿನ್ ಶ್ಲಾಘನೆ!

Next Post

"ಮೋದಿ ಮರು ಆಯ್ಕೆ ಆಕಸ್ಮಿಕವಲ್ಲ; ಅವರ ಹಲವು ವರ್ಷಗಳ ಪರಿಶ್ರಮದ ಫಲ" - ವ್ಲಾಡಿಮಿರ್ ಪುಟಿನ್ ಶ್ಲಾಘನೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

Recent News

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS