• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಬಾಲಕಿಯೊಂದಿಗೆ ಮಾತನಾಡಿದ ಯುವಕನಿಗೆ ತಲೆ ಬೋಳಿಸಿ ಚಪ್ಪಲಿ ಹಾರ ಹಾಕಿದ ಗ್ರಾಮಸ್ಥರು!

by Dynamic Leader
11/07/2024
in ದೇಶ
0
0
SHARES
0
VIEWS
Share on FacebookShare on Twitter

ಅಮ್ರೋಹಾ: ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಖೇರಾ ಅಪ್ರೌಲಾ ಗ್ರಾಮದಲ್ಲಿ ಯುವಕನೊಬ್ಬನಿಗೆ ಅರ್ಧ ತಲೆಯನ್ನು ಬೋಳಿಸಿ, ಕೊರಳಿಗೆ ಚಪ್ಪಲಿ ಹಾರ ಹಾಕಿ, ಮೆರವಣಿಗೆಯಲ್ಲಿ ಕರೆದೊಯ್ದ ಘಟನೆ ಸಂಚಲನ ಮೂಡಿಸಿದೆ.

ಖೇರಾ ಅಪ್ರೌಲಾ ಗ್ರಾಮದಲ್ಲಿ ಯುವಕನೊಬ್ಬ ಬಾಲಕಿಯೊಂದಿಗೆ ಮಾತನಾಡುತ್ತಿದ್ದ ಎಂಬ ಕಾರಣಕ್ಕೆ ಬಾಲಕಿಯ ಮನೆಯವರು ಯುವಕನ ಮೇಲೆ ಕೋಪಗೊಂಡು ಪಂಚಾಯತಿಗೆ ಕೊಂಡೊಯ್ದಿದ್ದಾರೆ. ಆ ಪಂಚಾಯಿತಿಯಲ್ಲಿ ಯುವಕನಿಗೆ ಈ ಕಠಿಣ ಶಿಕ್ಷೆ ನೀಡಲಾಗಿದೆ.

ಈ ಘಟನೆಯ ಕುರಿತ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ, ಯುವಕನನ್ನು ಮೆರವಣಿಗೆಯಲ್ಲಿ ಕರೆದೊಯ್ಯಲಾಗುತ್ತಿದ್ದು, ಕೆಲವು ಮಕ್ಕಳು ಅವರನ್ನು ಗೇಲಿ ಮಾಡುತ್ತಿರುವ ದೃಷ್ಯ ರೆಕಾರ್ಡ್ ಆಗಿದೆ.

ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಒಂದೇ ಸಮುದಾಯಕ್ಕೆ ಸೇರಿದ ಎರಡು ಕುಟುಂಬಗಳ ನಡುವೆ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

Tags: InsultSandal Necklaceಅಪಮಾನಕಠಿಣ ಶಿಕ್ಷೆಗ್ರಾಮಸ್ಥರುಚಪ್ಪಲಿ ಹಾರತಲೆ ಬೋಳಿಸುಪಂಚಾಯಿತಿಬಾಲಕಿಮೆರವಣಿಗೆಯುವಕ
Previous Post

‘ಇಂಡಿಯನ್-2’ ವಿಶೇಷ ಪ್ರದರ್ಶನ: ನಾಳೆ ಒಂದು ದಿನ ಪ್ರದರ್ಶನಕ್ಕೆ ತಮಿಳುನಾಡು ಸರ್ಕಾರ ಅನುಮತಿ!

Next Post

ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು: ಆದರೆ ಹೊರಬರಲು ಸಾಧ್ಯವಿಲ್ಲ!

Next Post
Arvind Kejriwal, leader of the Aam Aadmi Party (AAP) and chief minister of Delhi, speaks at a news conference in New Delhi, India, on Saturday, May 11, 2024. India's Supreme Court has granted interim bail Kejriwal until the end of the ongoing elections, allowing a key leader in the opposition alliance to campaign against Prime Minister Narendra Modi's Bharatiya Janata Party. Photographer: Prakash Singh/Bloomberg via Getty Images

ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು: ಆದರೆ ಹೊರಬರಲು ಸಾಧ್ಯವಿಲ್ಲ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

Recent News

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS