• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಬಾಂಗ್ಲಾದೇಶ ವಿಚಾರ: ಅಮಾಯಕ ಮುಸ್ಲಿಮರ ಮೇಲೆ ಹಿಂದೂ ಗ್ಯಾಂಗ್ ದಾಳಿ… ಯುಪಿಯಲ್ಲಿ ಅರಾಜಕತೆ!

by Dynamic Leader
11/08/2024
in ದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ನೇತೃತ್ವದ ಪ್ರಸ್ತುತ ಸರ್ಕಾರವನ್ನು ಉರುಳಿಸಲಾಗಿದ್ದು, ಸೇನೆಯ ಬೆಂಬಲದೊಂದಿಗೆ ವಿರೋಧ ಪಕ್ಷವಾದ ರಾಷ್ಟ್ರೀಯವಾದಿ ಪಕ್ಷ ಸರ್ಕಾರ ರಚಿಸಲಿದೆ ಎಂದು ಘೋಷಿಸಲಾಗಿದೆ. ಆದರೆ, ಅಲ್ಲಿ ಪ್ರತಿಭಟನೆ ಮುಂದುವರಿದಿದೆ. ಅಲ್ಲದೆ, ಅಲ್ಲಿ ಹಿಂದೂಗಳ ಮೇಲಿನ ದಾಳಿಗಳ ಬಗ್ಗೆ ವಿವಿಧ ನಕಲಿ ಸುದ್ದಿಗಳು ಮತ್ತು ವಿಡಿಯೊಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿವೆ.

ರಿಪಬ್ಲಿಕ್ ಟಿವಿ ಇಂತಹ ಸುದ್ದಿಯನ್ನು ಪ್ರಕಟಿಸಿದ ನಂತರ, ಬಾಂಗ್ಲಾದೇಶದ ರಾಷ್ಟ್ರೀಯ ಹಿಂದೂ ಮಹಾಜೋತ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಗೋಬಿಂದ ಪ್ರಮಾಣಿಕ್ ಅವರು ‘ಹಿಂದೂಗಳ ಮೇಲೆ ದಾಳಿ ನದೆದಿಲ್ಲ, ಬದಲಿಗೆ ಅವರನ್ನು ಮತ್ತು ದೇವಾಲಯಗಳನ್ನು ರಕ್ಷಿಸಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ, ಬಿಜೆಪಿ ಮತ್ತು ಹಿಂದುತ್ವ ಗ್ಯಾಂಗ್‌ಗಳು ನಿರಂತರವಾಗಿ ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರಲ್ಲಿ ಒಡಕು ಮೂಡಿಸಲು ಯತ್ನಿಸುತ್ತಿವೆ.

ಈ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಈ ನಕಲಿ ಸುದ್ದಿಗೆ ಪ್ರತಿಯಾಗಿ ಹಿಂದುತ್ವದ ಗ್ಯಾಂಗ್‌ಗಳು ಭಾರತದಲ್ಲಿ ಮುಸ್ಲಿಮರ ಮೇಲೆ ದಾಳಿ ಮಾಡುವ ಮೂಲಕ ಅರಾಜಕತೆಯಲ್ಲಿ ತೊಡಗಿವೆ. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದ ಗಾಜಿಯಾಬಾದ್ ಪ್ರದೇಶದಲ್ಲಿ ಹಿಂದೂ ಗುಂಪು ಭಾರತೀಯ ಮುಸ್ಲಿಂ ಕೊಳೆಗೇರಿ ನಿವಾಸಿಗಳ ಮೇಲೆ ಹಿಂಸಾತ್ಮಕವಾಗಿ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಪಿಂಕಿ ಚೌಧರಿ ನೇತೃತ್ವದ ಹಿಂದೂ ರಕ್ಷಾ ದಳ ಮತ್ತು ಅವರ ಸಹಚರರು, ಅಲ್ಲಿನ ನಿವಾಸಿಗಳ ಹೆಸರುಗಳನ್ನು ಕೇಳಿ, ಅದು ಇಸ್ಲಾಮಿಕ್ ಹೆಸರಾಗಿದ್ದರೆ ಅವರ ಮೇಲೆ ದಾಳಿ ಮಾಡಿ, ಅವರ ಗುಡಿಸಲುಗಳನ್ನು ಧ್ವಂಸಗೊಳಿಸಿ, ‘ಬಾಂಗ್ಲಾದೇಶಿ’ ಎಂದು ಕಿರುಚಾಡುತ್ತಾ ಅವರ ಮೇಲೆ ದಾಳಿ ನಡೆಸಿದ್ದಾರೆ.

ಇದು ಭಾರೀ ಸಂಚಲನ ಮೂಡಿಸಿರುವಾಗಲೇ, ದೆಹಲಿಯಲ್ಲಿ ಬಾಂಗ್ಲಾದೇಶಿಯರ ಮೇಲೆ ದಾಳಿ ನಡೆಸಿದ ತನ್ನ ಸಹಚರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಪಿಂಕಿ ಚೌಧರಿ ವಿಡಿಯೋ ಮೂಲಕ ಪೊಲೀಸರಿಗೆ ಎಚ್ಚರಿಕೆಯನ್ನೂ ನೀಡಿದ್ದಾನೆ. ಅಲ್ಲದೇ “ಭಾರತದಲ್ಲಿರುವ ಯಾವ ಬಾಂಗ್ಲಾದೇಶಿಯನ್ನೂ ಬಿಡುವುದಿಲ್ಲ, 24 ಗಂಟೆಗಳ ಒಳಗೆ ನಾನು ಯಾರನ್ನೂ ಬಿಡುವುದಿಲ್ಲ, ಅವರು ಉಳಿದುಕೊಂಡಿರುವ ಸ್ಥಳಗಳೆಲ್ಲವೂ ನನಗೆ ಗೊತ್ತಿದೆ” ಎಂದು ಬೆದರಿಕೆ ಹಾಕಿದ್ದಾನೆ.

ಹಿಂದೂ ರಕ್ಷಾ ದಳದ ಪಿಂಕಿ ಚೌಧರಿ ಮತ್ತು ಆತನ ಸಹಚರರು ಅಮಾಯಕ ಮುಸ್ಲಿಮರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಖಂಡನೆ ವ್ಯಕ್ತವಾಗುತ್ತಿದೆ. ಪಿಂಕಿ ಚೌಧರಿ ದಾಳಿ ನಡೆಸಿದ ಜಾಗದಲ್ಲಿ, ಬಾಂಗ್ಲಾದೇಶಿಗರು ಯಾರೂ ಇಲ್ಲ ಎಂದು ಪೊಲೀಸರು ಈಗಾಗಲೆ ವಿವರಣೆ ನೀಡಿದ್ದಾರೆ. ಪೊಲೀಸರು ಅವರ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಕುರಿತು ತನಿಖೆ ನಡೆಯುತ್ತಿದೆ.

Tags: HooliganismPinky Chaudharyಗುಡಿಸಲು ನಿವಾಸಿಗಳುಗೂಂಡಾಗಿರಿಗೋಬಿಂದ ಪ್ರಮಾಣಿಕ್ದಾಳಿನಕಲಿ ಸುದ್ಧಿಪಿಂಕಿ ಚೌಧರಿಬಾಂಗ್ಲಾದೇಶಮುಸ್ಲಿಮರುಸ್ಲಂಹಿಂದುತ್ವ ಗ್ಯಾಂಗ್‌ಹಿಂದೂ ಮಹಾಜೋತ್ಹಿಂದೂ ರಕ್ಷಾ ದಳ
Previous Post

Bangladesh: ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಕ್ರೂರ ಎಂದ ಮುಹಮ್ಮದ್ ಯೂನಸ್!

Next Post

ಅಮೆರಿಕದ ಪ್ರಾಬಲ್ಯಕ್ಕೆ ಅವಕಾಶ ನೀಡಿದ್ದರೆ ಅಧಿಕಾರದಲ್ಲಿ ಮುಂದುವರಿಯಬಹುದಿತ್ತು: ಸಂಚಲನ ಮೂಡಿಸಿದ ಶೇಖ್ ಹಸೀನಾ ಪತ್ರ!

Dynamic Leader

Next Post

ಅಮೆರಿಕದ ಪ್ರಾಬಲ್ಯಕ್ಕೆ ಅವಕಾಶ ನೀಡಿದ್ದರೆ ಅಧಿಕಾರದಲ್ಲಿ ಮುಂದುವರಿಯಬಹುದಿತ್ತು: ಸಂಚಲನ ಮೂಡಿಸಿದ ಶೇಖ್ ಹಸೀನಾ ಪತ್ರ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025

Recent News

ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS