• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯೊಳಗೆ ಸಂಪೂರ್ಣ ಮದ್ಯಪಾನ ನಿಷೇಧ ರದ್ದು: ಪ್ರಶಾಂತ್ ಕಿಶೋರ್

by Dynamic Leader
15/09/2024
in ದೇಶ, ರಾಜಕೀಯ
0
0
SHARES
0
VIEWS
Share on FacebookShare on Twitter

ಪಾಟ್ನಾ: ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ ಅಧಿಕಾರಕ್ಕೆ ಬಂದ ಒಂದು ಗಂಟೆಯೊಳಗೆ ಸಂಪೂರ್ಣ ಮದ್ಯಪಾನ ನಿಷೇದವನ್ನು ರದ್ದುಗೊಳಿಸಲಾಗುವುದು ಎಂದು ಪ್ರಶಾಂತ್ ಕಿಶೋರ್ (Prashant Kishor) ಹೇಳಿದ್ದಾರೆ.

ರಾಜಕೀಯ ತಂತ್ರಗಾರ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ ತಮ್ಮ ‘ಜನ್ ಸುರಾಜ್’ (Jan Suraaj) ಸಂಘಟನೆಯನ್ನು ಹೊಸ ಪಕ್ಷವನ್ನಾಗಿ ಆರಂಭಿಸಲು ಮುಂದಾಗಿದ್ದಾರೆ. ಅಕ್ಟೋಬರ್ 2 ರಂದು ಔಪಚಾರಿಕವಾಗಿ ಪಕ್ಷ ಆರಂಭಿಸಲಿದ್ದಾರೆ. ಬಿಹಾರದಲ್ಲಿ ಪ್ರಶಾಂತ್ ಕಿಶೋರ್ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸರ್ಕಾರವನ್ನು ಹಿಡಿಯಲು ಸಜ್ಜಾಗಿದ್ದಾರೆ.

ಈ ಹಿನ್ನೆಲೆಯಲ್ಲಿ, ಇಂದು ಖಾಸಗಿ ಸುದ್ದಿ ಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಪ್ರಶಾಂತ್ ಕಿಶೋರ್, “ರಾಜ್ಯದಲ್ಲಿ ಪ್ರಸ್ತುತ ಮದ್ಯಪಾನ ನಿಷೇಧ ನಿಯಂತ್ರಣಗಳು ನಿಷ್ಪರಿಣಾಮಕಾರಿಯಾಗಿದೆ. ಅದು ಅಕ್ರಮ ಮದ್ಯವನ್ನು ಮನೆಗೆ ತಲುಪಿಸಲು ಕಾರಣವಾಗಿದೆ. ರಾಜ್ಯವು ರೂ.20,000 ಕೋಟಿ ಅಬಕಾರಿ ಆದಾಯವನ್ನು ಕಳೆದುಕೊಂಡಿದೆ. ನಾನು ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯೊಳಗೆ ಸಂಪೂರ್ಣ ಮದ್ಯಪಾನ ನಿಷೇಧವನ್ನು ಹಿಂತೆಗೆದುಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

Tags: Abolish the ban on AlcoholJan SuraajPrashant Kishorಜನ್ ಸುರಾಜ್ಪ್ರಶಾಂತ್ ಕಿಶೋರ್ಬಿಹಾರಮದ್ಯಪಾನ ನಿಷೇಧ ರದ್ದು
Previous Post

ಮೋದಿ ಹುಟ್ಟುಹಬ್ಬ: ಅಜ್ಮೀರ್ ದರ್ಗಾದಲ್ಲಿ 4,000 ಜನರಿಗೆ ಅನ್ನಸಂತರ್ಪಣೆ!

Next Post

ಕೋಲ್ಕತ್ತಾದಲ್ಲಿ ಮತ್ತೊಂದು ಶಾಕ್… ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ವೈದ್ಯಕೀಯ ಸಿಬ್ಬಂದಿ ಬಂಧನ!

Next Post

ಕೋಲ್ಕತ್ತಾದಲ್ಲಿ ಮತ್ತೊಂದು ಶಾಕ್... ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ವೈದ್ಯಕೀಯ ಸಿಬ್ಬಂದಿ ಬಂಧನ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post

ಆದಿ ದ್ರಾವಿಡ ಕ್ರೈಸ್ತರು: ಕ್ರೈಸ್ತ ಧರ್ಮದ ಅತಿ ದೊಡ್ಡ ಉಪಜಾತಿ – ಆರ್ಚ್‌ಬಿಷಪ್ ಪೀಟರ್ ಮಚಾಡೊ

26/09/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025
edit post

ಹೊರಮಾವು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮತಗಳ್ಳತನ ಜಾಗೃತಿ ಅಭಿಯಾನಕ್ಕೆ ಚಾಲನೆ!

23/10/2025
edit post

ಔಷಧಿಗಳು ಮತ್ತು ಮಾತ್ರೆಗಳ ಬಗ್ಗೆ ನಾವು ತಿಳಿದುಕೊಳ್ಳಲೇಬೇಕಾದ 6 ವಿಷಯಗಳು!

21/10/2025
edit post

ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ; ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ: ಸಿದ್ದರಾಮಯ್ಯ

20/10/2025

Recent News

edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025
edit post

ಹೊರಮಾವು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮತಗಳ್ಳತನ ಜಾಗೃತಿ ಅಭಿಯಾನಕ್ಕೆ ಚಾಲನೆ!

23/10/2025
edit post

ಔಷಧಿಗಳು ಮತ್ತು ಮಾತ್ರೆಗಳ ಬಗ್ಗೆ ನಾವು ತಿಳಿದುಕೊಳ್ಳಲೇಬೇಕಾದ 6 ವಿಷಯಗಳು!

21/10/2025
edit post

ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ; ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ: ಸಿದ್ದರಾಮಯ್ಯ

20/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025

ಹೊರಮಾವು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮತಗಳ್ಳತನ ಜಾಗೃತಿ ಅಭಿಯಾನಕ್ಕೆ ಚಾಲನೆ!

23/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS