• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಗೋಮಾಂಸ ಕೊಬ್ಬು ಹೇಗೆ ತಯಾರಿಸಲಾಗುತ್ತದೆ? ಇದನ್ನು ತಿನ್ನುವುದರಿಂದ ಆಗುವ ಸಾಧಕ – ಬಾಧಕಗಳೇನು?

by Dynamic Leader
23/09/2024
in ದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ತಿರುಪತಿ ವೆಂಕಟಾಚಲಪತಿ ದೇವಸ್ಥಾನದಲ್ಲಿ ಮಾರಾಟ ಮಾಡುವ ಜಗತ್ ಪ್ರಸಿದ್ಧ ಪ್ರಸಾದವಾದ ಲಡ್ಟುವನ್ನು ಗೋಮಾಂಸದ ಕೊಬ್ಬನ್ನು ತುಪ್ಪದೊಂದಿಗೆ ಬೆರೆಸಿ ತಯಾರಿಸಲಾಗುತ್ತದೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ ಎಂದು ಹೇಳಲಾಗುತ್ತದೆ.

ಹಿಂದೂ ಧರ್ಮದಲ್ಲಿ ಹಸುವನ್ನು ಪವಿತ್ರ ಪ್ರಾಣಿ ಎಂದು ಪರಿಗಣಿಸಲಾಗಿರುವುದರಿಂದ ಪ್ರಸಾದದಲ್ಲಿ ಗೋಮಾಂಸದ ಕೊಬ್ಬನ್ನು ಸೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಆದರೆ ಆಹಾರಗಳಲ್ಲಿ ದನದ ಕೊಬ್ಬನ್ನು ಬೆರೆಸಿದ ತುಪ್ಪವನ್ನು ಬಳಸುವುದು ಹೊಸದೇನಲ್ಲ.

ಗೋಮಾಂಸದಿಂದ ಕೊಬ್ಬನ್ನು ಹೇಗೆ ತಯಾರಿಸಲಾಗುತ್ತದೆ?
ಕಟುವಾದ ಗೋಮಾಂಸದಲ್ಲಿ ಅಧಿಕ ಕೊಬ್ಬು ಇರುವ ಅಂಗಾಂಶಗಳನ್ನು ಕತ್ತರಿಸಿ, ಕುದಿಯುವ ನೀರಿನಲ್ಲಿ ಬೇಯಿಸಿ, ಅದರಲ್ಲಿನ ಕಲ್ಮಶವನ್ನು ತೆಗೆದುಹಾಕಿ, ಅದನ್ನು ಸಂಸ್ಕರಿಸಿದಾಗ ಗೋಮಾಂಸದ ಕೊಬ್ಬು ಬೆಣ್ಣೆಯಂತಹ ರೂಪದಲ್ಲಿ ಸಿಗುತ್ತದೆ.

ಹಸುವಿನ ಮೂತ್ರಪಿಂಡವನ್ನು ಸುತ್ತುವರೆದಿರುವ ಮಾಂಸದಲ್ಲಿ ಹೆಚ್ಚಿನ ಕೊಬ್ಬಿನಾಂಶ ಇರುವುದರಿಂದ ಅದರಿಂದಲೇ ಹೆಚ್ಚಾಗಿ ಕೊಬ್ಬನ್ನು ತಯಾರಿಸಲು ಗೋಮಾಂಸವನ್ನು ಪಡೆಯಲಾಗುತ್ತದೆ. ಈ ಕೊಬ್ಬು ಸೇವಿಸಲು ಯೋಗ್ಯವಾದದ್ದು. ಈ ಕೊಬ್ಬನ್ನು ಅಧಿಕ ತಾಪಮಾನದಲ್ಲಿ ಹುರಿದು, ರೋಸ್ಟ್ ಮಾಡಲಾದ ಆಹಾರಗಳಲ್ಲಿ ಸುವಾಸನೆಗಾಗಿ ಹೆಚ್ಚಾಗಿ ಬಳಸಲಾಗುತ್ತದೆ.

ಅನುಕೂಲಗಳು ಮತ್ತು ಅನಾನುಕೂಲಗಳು:
ಈ ದನದ ಕೊಬ್ಬಿನಲ್ಲಿ ದೇಹಕ್ಕೆ ಪ್ರಯೋಜನಕಾರಿಯಾಗುವ ಮೊನೊ ಮತ್ತು ಪಾಲಿ (Mono and Poly Unsaturated) ಕೊಬ್ಬುಗಳು ಸಮೃದ್ಧವಾಗಿದೆ. ಇದರಲ್ಲಿರುವ Conjugated Linoleic Acid (CLA) ಮತ್ತು omega-6 ಕೊಬ್ಬು ರಕ್ತನಾಳಗಳ ಅಡಚಣೆ ಸೇರಿದಂತೆ ಸಮಸ್ಯೆಗಳನ್ನು ತಡೆಯುತ್ತದೆ.

ದನದ ಕೊಬ್ಬಿನಲ್ಲಿ ರೋಗ ನಿರೋಧಕತೆ, ಮೂಳೆ ಮತ್ತು ಚರ್ಮದ ಆರೋಗ್ಯ ಸೇರಿದಂತೆ ದೇಹದ ವಿವಿಧ ಕಾರ್ಯಗಳಿಗೆ ಅಗತ್ಯವಾದ ಕೊಬ್ಬು-ಕರಗಬಲ್ಲ (fat-soluble) ಜೀವಸತ್ವಗಳು ಅಡಗಿದೆ. ಆದಾಗ್ಯೂ, ಇದರ ಅತಿಯಾದ ಸೇವನೆಯು ಹೃದಯ ಮತ್ತು ರಕ್ತನಾಳಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು. 

Tags: BeefBeef FatGheeHow beef fat is madeLadduPrasadamTirupatiTirupati Ladduಕೊಬ್ಬುಗೋಮಾಂಸತಿರುಪತಿತಿರುಪತಿ ಲಡ್ಡುತುಪ್ಪಪ್ರಸಾದಬೀಫ್ಲಡ್ಡು
Previous Post

ಸಿಂಹಳೀಯರು, ತಮಿಳರು ಮತ್ತು ಮುಸ್ಲಿಮರ ಐಕ್ಯತೆಯೆ ಹೊಸ ಆರಂಭದ ಬುನಾದಿ: ಶ್ರೀಲಂಕಾದ ನೂತನ ಅಧ್ಯಕ್ಷ ಅನುರ ಕುಮಾರ ದಿಸ್ಸನಾಯಕೆ ಭಾಷಣ!!

Next Post

ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಸಾವಿನ ಸಂಖ್ಯೆ 500 ಸಮೀಪಿಸಿದೆ!

Next Post

ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಸಾವಿನ ಸಂಖ್ಯೆ 500 ಸಮೀಪಿಸಿದೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS