• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ನಿರ್ಮಲ ತುಂಗಭದ್ರಾ ಅಭಿಯಾನದ ಬೃಹತ್ ಜಲಜಾಗೃತಿ: ಜನಜಾಗೃತಿ ಪಾದಯಾತ್ರೆ ಯಶಸ್ವಿಗೊಳಿಸಲು ಮನವಿ!

by Dynamic Leader
09/11/2024
in ರಾಜ್ಯ
0
0
SHARES
0
VIEWS
Share on FacebookShare on Twitter

ಕಳೆದ ನವಂಬರ್ 6 ರಂದು ಶೃಂಗೇರಿಯಿಂದ ಮಠದ ಶ್ರೀಗಳಿಂದ ಉದ್ಘಾಟನೆಯಾದ ನಿರ್ಮಲ ತುಂಗಭದ್ರಾ ಅಭಿಯಾನದ ಬೃಹತ್ ಜಲಜಾಗೃತಿ – ಜನಜಾಗೃತಿ ಪಾದಯಾತ್ರೆ ಹರಿಹರಪುರದ ಮೂಲಕ ಮುನ್ನಡೆಯುತ್ತಿದೆ ಎಂದು ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಜಿಲ್ಲಾ ಸಂಚಾಲಕರು ಹಾಗೂ ಕಾರ್ಯದರ್ಶಿಗಳು, ನಿರ್ಮಲ ತುಂಗಭದ್ರಾ ಅಭಿಯಾನದ ಬೃಹತ್ ಜಲಜಾಗೃತಿ – ಜನಜಾಗೃತಿ ಪಾದಯಾತ್ರೆ ಕರ್ನಾಟಕದ ನಿವೃತ್ತ ಸೈನಿಕರಾದ ವಾಸಪ್ಪ ಎಂ. ಅವರು ಹೇಳಿದ್ದಾರೆ.

ಪಾದಯಾತ್ರೆ ಶಿವಮೊಗ್ಗಕ್ಕೆ ನವಂಬರ್ 10 ರಂದು ತಲುಪಲಿದ್ದು ಅಲ್ಲಿಂದ ದಿನಾಂಕ 11 ರಂದು ಸಂಜೆ ಹೊಳಲೂರ್ ನಲ್ಲಿ ರಾತ್ರಿ ವಿಶ್ರಾಂತಿಯ ನಂತರ ಬೆಳಗ್ಗೆ 12 ರಂದು ಹೊನ್ನಾಳಿ ತಾಲ್ಲೂಕಿನ ಚೀಲೂರ್ ಗ್ರಾಮವನ್ನು ತಲುಪುವುದು, ಊಟದ ನಂತರ ಮದ್ಯಾಹ್ನ 3.30 ಗಂಟೆಯ ನಂತರ ಗೋಪಾನಹಳ್ಳಿಯ ಮೂಲಕ ಗೋವಿನಕೋವಿಯಲ್ಲಿ ಟೀ-ಕಾಫಿ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ನದಿಯ ನೀರಿನ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.

ನಂತರ ಹರಳಹಳ್ಳಿ ದಿಡಗೂರು ಮೂಲಕ ಸಂಜೆ 6.00 ಗಂಟ್ಟೆಗೆ ದೇವನಾಯ್ಕನಹಳ್ಳಿ / ಟಿಬಿ ಸರ್ಕಲ್ ನ ಕನಕದಾಸರ ವೃತ್ತ ತಲುಪಲಿದೆ. ಟಿಬಿ ವೃತ್ತದಲ್ಲಿ ಬಹಿರಂಗ ಸಭೆಯನ್ನು ನಡೆಸಲಾಗುವುದು. ಅಲ್ಲಿಂದ ಮುಂದೆಸಾಗಿ ಪಟ್ಟಣದ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ  ಸಾರ್ವಜನಿಕರಲ್ಲಿ ನದಿಯ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮಗಳು ನಡೆಯಲಿವೆ. ಅದಾದ ನಂತರ ನೇರವಾಗಿ ಹಿರೇಕಲ್ಮಠಕ್ಕೆ ಹೋಗಿ ಸ್ವಲ್ಪ ವಿಶ್ರಾಂತಿಯ ನಂತರ ಅಲ್ಲಿ ಅರ್ಧ ತಾಸು ಸಾಂಸ್ಕೃತಿಕ ಹಾಗೂ ಜಾನಪದ ಕಾರ್ಯಕ್ರಮಗಳು ನಡೆಯಲಿದೆ. ನಂತರ ರಾತ್ರಿ ಭೋಜನದ ನಂತರ ವಿಶ್ರಾಂತಿ ಮಾಡಲಾಗುವುದು.

ಅಲ್ಲಿಂದ ಬೆಳಗ್ಗೆ ತಿಂಡಿ ಟೀ-ಕಾಫಿಯ ನಂತರ ನವಂಬರ್ 13 ರಂದು ಅದೇ ರಸ್ತೆಯ ಮೂಲಕ ತುಂಗಭದ್ರಾ ನದಿಯ ಸೇತುವೆಯ ಮೂಲಕ ಗೊಲ್ಲರಹಳ್ಳಿಗೆ ಪಾದಯಾತ್ರೆಯ ಪ್ರಯಾಣ ಮುಂದುವರಿಯುವುದು. ಅಲ್ಲಿಂದ ಬೇಲಿ ಮಲ್ಲೂರಿನಲ್ಲಿ ಟೀ-ಕಾಫಿ, ಅಲ್ಪಹಾರದ ವ್ಯವಸ್ಥೆಯ ನಂತರ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು. ನಂತರ, ಪಾದಯಾತ್ರೆ ಕೋಟೆ ಮಲ್ಲೂರು, ಚಿಕ್ಕಗೊಣಗೇರಿ, ಹಿರೇಗೊಣಗೇರಿ, ಹರಗನಹಳ್ಳಿ ನಂತರ ಕೋಣನತಲೆಯ ಶ್ರೀ.ಗುರುದೇವ ಮುಪ್ಪಿನಾರ್ಯ ಆಶ್ರಮ – ಕೋಣನ ತಲೆ, ಶ್ರೀ ಗುರು ಬಸವರಾಜ ದೇಶಿಕೇಂದ್ರ, ಶ್ರೀ ಶ್ರೀ ಶ್ರೀ ತಿಪ್ಪೇಸ್ವಾಮಿ ಜೀ ಅವರ ಮಠದಲ್ಲಿ ಮದ್ಯಾಹ್ನದ ಪ್ರಸಾದ / ಉಪಹಾರದ ನಂತರ ಮುಂದೆ ಸಾಗುವುದು.

ಅಲ್ಲಿಯವರೆಗೂ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಈ ಪಾದಯಾತ್ರೆಯ ಕಾರ್ಯಕರ್ತರು ಜೊತೆಯಾಗಿ ಇರಬೇಕು ಎಂಬುದು ನಮ್ಮ ವಿನಂತಿಯಾಗಿದೆ. ಮತ್ತು ಎಲ್ಲರೂ ಸಮಯಕ್ಕೆ ಸರಿಯಾಗಿ ತಮ್ಮ ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕು  ಎಂದು ಮನವಿ ಮಾಡಲಾಗಿದೆ. ಸಮಯಕ್ಕೆ ಸರಿಯಾಗಿ ತಾವೆಲ್ಲರೂ ಸೇರಿಕೊಂಡು ಪಾದಯಾತ್ರೆಯನ್ನು ನಮ್ಮ ತಾಲ್ಲೂಕಿನಿಂದ ಹರಿಹರ ತಾಲ್ಲೂಕಿನ ವರೆಗೆ ಮುಂದುವರಿಸಿ ಯಶಸ್ವಿಗೊಳಿಸಬೇಕೆಂದು ವಾಸಪ್ಪ (ಮೊಬೈಲ್: 8050399487) ಮನವಿ ಮಾಡಿದ್ದಾರೆ.

Tags: ಜನಜಾಗೃತಿ ಪಾದಯಾತ್ರೆನಿರ್ಮಲ ತುಂಗಭದ್ರಾ ಅಭಿಯಾನಪಾದಯಾತ್ರೆಬೃಹತ್ ಜಲಜಾಗೃತಿಶೃಂಗೇರಿ
Previous Post

ಅಮರನ್ ಚಿತ್ರ ನಿಷೇಧಿಸಬೇಕು: ಕೊಯಮತ್ತೂರಿನಲ್ಲಿ SDPI ಕಾರ್ಯಕರ್ತರು ಥಿಯೇಟರ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ!

Next Post

ನ್ಯಾಯಮೂರ್ತಿಗಳಿಗೆ ಬಿಕ್ಕಟ್ಟು: ಚಂದ್ರಚೂಡ್ ಬಹಿರಂಗ!

Next Post

ನ್ಯಾಯಮೂರ್ತಿಗಳಿಗೆ ಬಿಕ್ಕಟ್ಟು: ಚಂದ್ರಚೂಡ್ ಬಹಿರಂಗ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
edit post
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
edit post
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
edit post
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025

Recent News

edit post
ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
edit post
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
edit post
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
edit post
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS