• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಜನಗಣತಿಯ ಹಿಂದೆ ಆರ್‌ಎಸ್‌ಎಸ್-ಬಿಜೆಪಿಯ ರಾಜಕೀಯ: ಬಹಿರಂಗಪಡಿಸಿದ ಪಿ.ಚಿದಂಬರಂ

ದಕ್ಷಿಣ ರಾಜ್ಯಗಳ ಮೇಲೆ ಪರಿಣಾಮ ಬೀರುವ ಕ್ಷೇತ್ರ ಪುನರ್ವಿಂಗಡಣೆಯನ್ನು ಜಾರಿಗೆ ತರಲು ಕೇಂದ್ರವು ಜನಗಣತಿಯನ್ನು ವಿಳಂಬ ಮಾಡುತ್ತಿದೆ.

by Dynamic Leader
06/06/2025
in ದೇಶ
0
ದಕ್ಷಿಣ ರಾಜ್ಯಗಳ ಮೇಲೆ ಪರಿಣಾಮ ಬೀರುವ ಕ್ಷೇತ್ರ ಪುನರ್ವಿಂಗಡಣೆಯನ್ನು ಜಾರಿಗೆ ತರಲು ಕೇಂದ್ರವು ಜನಗಣತಿಯನ್ನು ವಿಳಂಬ ಮಾಡುತ್ತಿದೆ.

ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ

0
SHARES
26
VIEWS
Share on FacebookShare on Twitter

ಕೊರೊನಾ ಹರಡುವಿಕೆಯಿಂದಾಗಿ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಕೇಂದ್ರ ಸರ್ಕಾರ ನಡೆಸಲಿಲ್ಲ. ಅದರ ನಂತರ, ಕೊರೊನಾ ಹರಡುವಿಕೆ ಕಡಿಮೆಯಾಗಿದ್ದರೂ, ಕೇಂದ್ರ ಸರ್ಕಾರವು ಜನಗಣತಿಯನ್ನು ನಡೆಸಿಲ್ಲ.

ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಕೇಂದ್ರ ಸರ್ಕಾರ ನಡೆಸುವ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಘೋಷಿಸಲಾಗಿದೆ. ಅದೇ ಸಮಯದಲ್ಲಿ, ದಕ್ಷಿಣ ರಾಜ್ಯಗಳ ಮೇಲೆ ಪರಿಣಾಮ ಬೀರುವ ಕ್ಷೇತ್ರ ಪುನರ್ವಿಂಗಡಣೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಜನಗಣತಿಯನ್ನು ವಿಳಂಬ ಮಾಡುತ್ತಿದೆ ಎಂಬ ಟೀಕೆಗಳೂ ಕೇಳಿಬರುತ್ತಿವೆ.

ಜನಗಣತಿ ಮತ್ತು ಪುನರ್‌ವಿಂಗಡಣೆಗೆ ಸಂಬಂಧಿಸಿದ ಅಪಾಯಗಳನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “2021 ರಲ್ಲಿ ದೇಶಾದ್ಯಂತ ಜನಗಣತಿ ನಡೆಸಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ಅದನ್ನು ಮುಂದೂಡಲಾಯಿತು. ಆದರೆ, ಏಕೆ 2022 ಅಥವಾ 2023ರಲ್ಲಿ ಜನಗಣತಿಯನ್ನು ನಡೆಸಲಿಲ್ಲ?

ಪ್ರಸ್ತುತ, 2026ರ ನಂತರ ಜನಗಣತಿ ನಡೆಸಲಾಗುವುದು ಎಂಬ ಘೋಷಣೆ, ಕ್ಷೇತ್ರ ಪುನರ್ ವಿಂಗಡಣೆಯನ್ನು ಗಮನದಲ್ಲಿ ಇಟ್ಟುಕೊಂಡೆ ಘೋಷಿಸಲಾಗಿದೆ. ಇದರ ಮೂಲಕ, ದಕ್ಷಿಣ ರಾಜ್ಯಗಳ ಪ್ರಾತಿನಿಧ್ಯವನ್ನು ಕಡಿಮೆ ಮಾಡಿ ಉತ್ತರ ರಾಜ್ಯಗಳ ಪ್ರಾತಿನಿಧ್ಯವನ್ನು ಹೆಚ್ಚಿಸುವ ಆರ್‌ಎಸ್‌ಎಸ್-ಬಿಜೆಪಿ ಗುರಿಯನ್ನು ಸಾಧಿಸುವತ್ತ ಪ್ರಧಾನಿ ಮೋದಿ ಸಾಗುತ್ತಿರುವಂತೆ ತೋರುತ್ತಿದೆ. ಗಣತಿ ಮತ್ತು ಪುನರ್ವಿಂಗಡಣೆಗೆ ಸಂಬಂಧಿಸಿದ ಅಪಾಯಗಳನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ.

Tags: BJpCaste CensusCensus 2026P.ChidambaramRSSRSS-BJP Hidden Agendaಆರ್‌.ಎಸ್‌.ಎಸ್‌ಆರ್‌ಎಸ್‌ಎಸ್-ಬಿಜೆಪಿ ಗುಪ್ತ ಕಾರ್ಯಸೂಚಿಕ್ಷೇತ್ರ ಪುನರ್ವಿಂಗಡಣೆಜನಗಣತಿ 2026ಜಾತಿ ಜನಗಣತಿಪಿ.ಚಿದಂಬರಂಬಿಜೆಪಿ
Previous Post

ದುರ್ಘಟನೆಯಲ್ಲಿ ಮೃತಪಟ್ಟವರು ನಮ್ಮ ಮನೆಯವರೇ ಮೃತಪಟ್ಟಿದ್ದಾರೆ ಎಂಬ ನೋವು ರಾಜ್ಯದಲ್ಲಿ ತುಂಬಿದೆ!

Next Post

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದ ಕಮಲ್ ಹಾಸನ್!

Next Post
ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಕಮಲ್ ಹಾಸನ್ ಇಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದ ಕಮಲ್ ಹಾಸನ್!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS