• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಕೆ.ಆರ್.ಪುರಂನಿಂದ ಯಲಹಂಕ ನ್ಯೂ ಟೌನ್‌ಗೆ ಬಸ್ ಬಿಡಲು ಕಾಂಗ್ರೆಸ್ ಮುಖಂಡ ಡಿ.ಕೆ.ಮೋಹನ್ ಬಾಬು ಆಗ್ರಹ!

ಕೆ.ಆರ್.ಪುರಂಗೆ ಬಸ್ಸುಗಳ ಸೌಕರ್ಯವನ್ನು ಒದಗಿಸಿದಲ್ಲಿ, ಮೆಟ್ರೋ ಸಂಪರ್ಕಕ್ಕೂ ಮತ್ತು ಸಾರ್ವಜನಿಕ ಸಂಚಾರಕ್ಕೂ ಅನುಕೂಲವಾಗುತ್ತದೆ.

by Dynamic Leader
04/10/2025
in ರಾಜಕೀಯ
0
0
SHARES
104
VIEWS
Share on FacebookShare on Twitter

ಬೆಂಗಳೂರು: ಕೆ.ಆರ್.ಪುರಂನಿಂದ ಯಲಹಂಕ ವಯಾ ಹೊರಮಾವು, ಹೊರಮಾವು ಅಗರ, ಗೆದ್ದಲಹಳ್ಳಿ, ಕೆ.ನಾರಾಯಣಪುರ, ಕೋಗಿಲು ಮುಖಾಂತರ ಯಲಹಂಕ ನ್ಯೂ ಟೌನ್‌ಗೆ ಬಸ್ ಸೌಲಭ್ಯವನ್ನು ಒದಗಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಕಾರ್ಯದರ್ಶಿ ಡಿ.ಕೆ.ಮೋಹನ್ ಬಾಬು ಅವರು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆ.ಆರ್.ಪುರಂ (ಕೃಷ್ಣರಾಜಪುರಂ) ಬಸ್ ನಿಲ್ದಾಣದಿಂದ ಯಲಹಂಕ ನ್ಯೂ ಟೌನ್‌ಗೆ ಸಾರ್ವಜನಿಕರು ಪ್ರತಿದಿನ ಶಾಲಾ ಕಾಲೇಜು, ಕಛೇರಿ ಮತ್ತು ಇನ್ನಿತರೇ ಸ್ಥಳಗಳಿಗೆ ತೆರಳಲು ತುಂಬಾ ಕಷ್ಟಪಡುತ್ತಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕೆ.ಆರ್.ಪುರಂ ವಯಾ ಹೊರಮಾವು, ಹೊರಮಾವು ಅಗರ, ಗೆದ್ದಲಹಳ್ಳಿ, ಕೆ.ನಾರಾಯಣಪುರ, ಕೋಗಿಲು ಮುಖಾಂತರ ಯಲಹಂಕ ನ್ಯೂ ಟೌನ್‌ಗೆ ಮತ್ತು ಅದೇ ಮಾರ್ಗದಲ್ಲಿ ಪುನಃ ಕೆ.ಆರ್.ಪುರಂಗೆ ಬೆಳಗ್ಗೆ ಮತ್ತು ಸಂಜೆ ಎರಡು ಬಸ್ಸುಗಳ ಸೌಕರ್ಯವನ್ನು ಒದಗಿಸಿಕೊಡುವಂತೆ ಡಿ.ಕೆ.ಮೋಹನ್ ಬಾಬು ಅವರು ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಕೆ.ಆರ್.ಪುರಂಗೆ ಬಸ್ಸುಗಳ ಸೌಕರ್ಯವನ್ನು ಒದಗಿಸಿದಲ್ಲಿ, ಮೆಟ್ರೋ ಸಂಪರ್ಕಕ್ಕೂ ಮತ್ತು ಸಾರ್ವಜನಿಕ ಸಂಚಾರಕ್ಕೂ ಅನುಕೂಲವಾಗುತ್ತದೆ ಎಂದು ಡಿ.ಕೆ.ಮೋಹನ್ ಬಾಬು ಅವರು ಸಾರಿಗೆ ಸಚಿವರ ಗಮನ ಸೆಳೆದಿದ್ದಾರೆ.

Tags: BMTC BusD.K.Mohan BabuK.R.PuramRamalinga ReddyYelahanka New Townಕೆ.ಆರ್.ಪುರಂಡಿ.ಕೆ.ಮೋಹನ್ ಬಾಬುಬಿಎಂಟಿಸಿ ಬಸ್ಯಲಹಂಕ ನ್ಯೂ ಟೌನ್ರಾಮಲಿಂಗ ರೆಡ್ಡಿ
Previous Post

‘ಶಕ್ತಿ’ಯು International Book of Records – World Record of Excellence ಗೆ ಸೇರ್ಪಡೆ!

Next Post

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತು: ದೀಪಿಕಾ ಪಡುಕೋಣೆ ಉಡುಪಿನ ಬಗ್ಗೆ ಟ್ರೋಲ್‌ಗಳು ಮತ್ತು ಅಭಿಮಾನಿಗಳ ಪ್ರತಿಕ್ರಿಯೆಗಳು: ಹಿನ್ನೆಲೆ ಏನು?

Next Post

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತು: ದೀಪಿಕಾ ಪಡುಕೋಣೆ ಉಡುಪಿನ ಬಗ್ಗೆ ಟ್ರೋಲ್‌ಗಳು ಮತ್ತು ಅಭಿಮಾನಿಗಳ ಪ್ರತಿಕ್ರಿಯೆಗಳು: ಹಿನ್ನೆಲೆ ಏನು?

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಆದಿ ದ್ರಾವಿಡ ಕ್ರೈಸ್ತರು: ಕ್ರೈಸ್ತ ಧರ್ಮದ ಅತಿ ದೊಡ್ಡ ಉಪಜಾತಿ – ಆರ್ಚ್‌ಬಿಷಪ್ ಪೀಟರ್ ಮಚಾಡೊ

26/09/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತು: ದೀಪಿಕಾ ಪಡುಕೋಣೆ ಉಡುಪಿನ ಬಗ್ಗೆ ಟ್ರೋಲ್‌ಗಳು ಮತ್ತು ಅಭಿಮಾನಿಗಳ ಪ್ರತಿಕ್ರಿಯೆಗಳು: ಹಿನ್ನೆಲೆ ಏನು?

09/10/2025

ಕೆ.ಆರ್.ಪುರಂನಿಂದ ಯಲಹಂಕ ನ್ಯೂ ಟೌನ್‌ಗೆ ಬಸ್ ಬಿಡಲು ಕಾಂಗ್ರೆಸ್ ಮುಖಂಡ ಡಿ.ಕೆ.ಮೋಹನ್ ಬಾಬು ಆಗ್ರಹ!

04/10/2025

Recent News

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತು: ದೀಪಿಕಾ ಪಡುಕೋಣೆ ಉಡುಪಿನ ಬಗ್ಗೆ ಟ್ರೋಲ್‌ಗಳು ಮತ್ತು ಅಭಿಮಾನಿಗಳ ಪ್ರತಿಕ್ರಿಯೆಗಳು: ಹಿನ್ನೆಲೆ ಏನು?

09/10/2025

ಕೆ.ಆರ್.ಪುರಂನಿಂದ ಯಲಹಂಕ ನ್ಯೂ ಟೌನ್‌ಗೆ ಬಸ್ ಬಿಡಲು ಕಾಂಗ್ರೆಸ್ ಮುಖಂಡ ಡಿ.ಕೆ.ಮೋಹನ್ ಬಾಬು ಆಗ್ರಹ!

04/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS