• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

ನಾಲ್ಕು ಬಾರಿ ಎಂಎಲ್ಎ ಆಗಿದ್ದ ಎ.ಕೃಷ್ಣಪ್ಪನವರಿಗೆ Confirm ಆಗಿದ್ದ ಸೀಟನ್ನು ತಪ್ಪಿಸಿ ಎಂಎಲ್ಎ ಸೀಟು ಪಡೆದುಕೊಂಡ ಬಸವರಾಜ್ ನಮಗೆ ಕೈಕೊಟ್ಟು ಹೋದರು.

by Dynamic Leader
28/10/2025
in ರಾಜಕೀಯ
0
0
SHARES
1
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್  

ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ KR Inn ಹೋಟೆಲ್  ನಲ್ಲಿ ಇಂದು ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಬಿಎ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಉಸ್ತುವಾರಿಗಳಾದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ.ಮೋಹನ್ ಬಾಬು ಅವರು ಅಧ್ಯಕ್ಷತೆ ವಹಿಸಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಬೈರತಿ ಸುರೇಶ್, ” ಬಿಜೆಪಿಯಲ್ಲಿ ಯಾರು ಬೇಕಾದರು ಎಂಎಲ್ಎ ಆಗಬಹುದು. ದುಡ್ಡೊಂದಿದ್ದರೆ ಸಾಕು. ಬಿಜೆಪಿಯವರಿಗೆ ನೈತಿಕತೆ ಇಲ್ಲ. Ethics ಇಲ್ಲ… First of all Ethics ಇಲ್ಲ. Ethics ಇದ್ದಿದ್ದರೆ ನಮ್ಮಲ್ಲಿ ಇದ್ದವರು ಯಾರು ಕೂಡ ಎಲ್ಲಿಯೂ ಹೋಗುತ್ತಿರಲಿಲ್ಲ. ನಾಲ್ಕು ಬಾರಿ ಎಂಎಲ್ಎ ಆಗಿದ್ದ ಎ.ಕೃಷ್ಣಪ್ಪನವರಿಗೆ Confirm ಆಗಿದ್ದ ಸೀಟನ್ನು ತಪ್ಪಿಸಿ ಎಂಎಲ್ಎ ಸೀಟು ಪಡೆದುಕೊಂಡು ಬಂದಿದ್ದ ಬಸವರಾಜ್ ನಮಗೆ ಕೈಕೊಟ್ಟು ಹೋದರು” ಎಂದು ಕಿಡಿಕಾರಿದರು.

“ಆದರೆ, ಇದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಬೇಕಾದ ಅವಶ್ಯಕತೆ ಇಲ್ಲ. ಕ್ಷೇತ್ರದಲ್ಲಿ ಡೆವಲಪ್ಮೆಂಟ್ ಇಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಲಾ ಅಂಡ್ ಆರ್ಡರ್ ಸ್ವಲ್ಪ ಸರಿಯಾಗಿದೆ ಅನ್ಸುತ್ತೆ. ಆದರೆ, ನನಗೆ ಆಶ್ಚರ್ಯ ಆಗ್ತಿದೆ. 2013 ರಿಂದ 2018ರ ತನಕ 2500 ಕೋಟಿ ರೂಪಾಯಿಗಳನ್ನು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ಕೆ.ಆರ್.ಪುರ ಕ್ಷೇತ್ರಕ್ಕೆ ಕೊಟ್ಟಿದ್ದರು. ನಂತರ ಬಂದ ಬಿಜೆಪಿ ಸರ್ಕಾರ 2000 ಸಾವಿರ ಕೋಟಿಯಷ್ಟು ಹಣ ಕೊಟ್ಟಿದೆ. ಇದೀಗ 500-600 ಕೋಟಿ ರೂಪಾಯಿಗಳಷ್ಟು ಹಣ ಕೊಟ್ಟಿದ್ದಾರೆ. ಸುಮಾರು 5000 ಸಾವಿರ ಕೋಟಿ ರೂಪಾಯಿಗಳು ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದೆ. ಆದರೆ, ಇಷ್ಟು ಹಣ ಎಲ್ಲಿ ಹೋಗಿದೆ ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ”.ಎಂದು ಅವರು ಆಶ್ಚರ್ಯದಿಂದ ಮಾತನಾಡಿದರು.

ಸಭೆಯಲ್ಲಿ ನಾಯಕರು ಸಂಘಟನೆಯ ಬಲವರ್ಧನೆ, ಅಭಿವೃದ್ಧಿ ಕಾರ್ಯಗಳು ಮತ್ತು ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚಿಸಿದರು. ಸಭೆಯ ಪ್ರಾರಂಭಕ್ಕೆ ಮೊದಲು ಬೆಂಗಳೂರು ಪೂರ್ವ ಜಿಲ್ಲಾ ಉಸ್ತುವಾರಿಗಳಾದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್ ಅವರಿಗೆ ಮತ್ತು ಅಧ್ಯಕ್ಷತೆ ವಹಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ.ಮೋಹನ್ ಬಾಬು ಅವರಿಗೆ ಹೊರಮಾವು ಬ್ಲಾಕ್ ಅಧ್ಯಕ್ಷರು ಹಾಗೂ ಭೂ ನ್ಯಾಯ ಮಂಡಳಿ ಸದಸ್ಯರಾದ ಸಿ.ವೆಂಕಟೇಶ್ ಮತ್ತು ಹಿರಿಯ ಕಾಂಗ್ರೆಸ್ ಮುಖಂಡರಾದ ಆರ್.ಪ್ರಕಾಶ್ (ಅಗರ) ಅವರಿಂದ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು.

ಜಿಬಿಎ ಪೂರ್ವಭಾವಿ ಸಭೆಯಲ್ಲಿ, ಮಾಜಿ ಶಾಸಕಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪೂರ್ಣಿಮ ಶ್ರೀನಿವಾಸ್, ಮಾಜಿ ಎಂಎಲ್ ಸಿ ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಎಂ.ನಾರಾಯಣಸ್ವಾಮಿ, ಕೆಪಿಸಿಸಿ ಉಪಾಧ್ಯಕ್ಷರಾದ ಆರ್.ಮಂಜುನಾಥ್, ಕ್ಷೇತ್ರದ 4 ಬ್ಲಾಕಿನ ವೀಕ್ಷಕರುಗಳಾದ ಚಾಂದ್ ಪಾಷ, ಕಾರ್ತಿಕ್, ಶ್ರೀಧರ್, ಮತ್ತು  ರುಕ್ಷಾನ ಉಸ್ತಾದ್ ಹಾಗೂ ಇನ್ನಿತರ ಕೆಪಿಸಿಸಿಯ ಪದಾಧಿಕಾರಿಗಳು, ಬ್ಲಾಕ್/ವಾರ್ಡ್ ಅಧ್ಯಕ್ಷರುಗಳು, ಪಿಸಿಸಿಯ ಸದಸ್ಯರುಗಳು, ಡಿಸಿಸಿಯ ಸದಸ್ಯರುಗಳು, ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರುಗಳು, ಸರ್ಕಾರದಿಂದ ನಿಯೋಜನೆಗೊಂಡ ಅಧ್ಯಕ್ಷರು ಮತ್ತು ಸದಸ್ಯರು, ಮಾಜಿ ಬಿಬಿಎಂಪಿ ಸದಸ್ಯರುಗಳು, ಯುವ ಕಾಂಗ್ರೆಸ್ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರುಗಳು ಮತ್ತು ಸದಸ್ಯರುಗಳು, ಸಾಮಾಜಿಕ ಜಾಲತಾಣದ ಅಧ್ಯಕ್ಷರುಗಳು, ಬೂತ್ ಮಟ್ಟದ ನೊಂದಾಯಿತ BLA-2 ಮುಖಂಡರುಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಭಾಗವಹಿಸಿದ್ದರು.  

Tags: Bangalore East DistrictByrathi SureshCongressGBA MeetingK.R.Puramಕಾಂಗ್ರೆಸ್ಕೆ.ಆರ್.ಪುರಂಜಿಬಿಎ ಮೀಟಿಂಗ್ಪಾಲಿಕೆ ಚುನಾವಣೆಬೆಂಗಳೂರು ಪೂರ್ವ ಜಿಲ್ಲೆಬೈರತಿ ಸುರೇಶ್
Previous Post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post

ಆದಿ ದ್ರಾವಿಡ ಕ್ರೈಸ್ತರು: ಕ್ರೈಸ್ತ ಧರ್ಮದ ಅತಿ ದೊಡ್ಡ ಉಪಜಾತಿ – ಆರ್ಚ್‌ಬಿಷಪ್ ಪೀಟರ್ ಮಚಾಡೊ

26/09/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025
edit post

ಹೊರಮಾವು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮತಗಳ್ಳತನ ಜಾಗೃತಿ ಅಭಿಯಾನಕ್ಕೆ ಚಾಲನೆ!

23/10/2025
edit post

ಔಷಧಿಗಳು ಮತ್ತು ಮಾತ್ರೆಗಳ ಬಗ್ಗೆ ನಾವು ತಿಳಿದುಕೊಳ್ಳಲೇಬೇಕಾದ 6 ವಿಷಯಗಳು!

21/10/2025

Recent News

edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025
edit post

ಹೊರಮಾವು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮತಗಳ್ಳತನ ಜಾಗೃತಿ ಅಭಿಯಾನಕ್ಕೆ ಚಾಲನೆ!

23/10/2025
edit post

ಔಷಧಿಗಳು ಮತ್ತು ಮಾತ್ರೆಗಳ ಬಗ್ಗೆ ನಾವು ತಿಳಿದುಕೊಳ್ಳಲೇಬೇಕಾದ 6 ವಿಷಯಗಳು!

21/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS