• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಶಿಕ್ಷಣ

ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಬಡ ಮಕ್ಕಳು ಇದ್ದಾರೆ; ಅವರೆಲ್ಲರೂ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆಯಬೇಕೆಂಬುದು ನನ್ನ ಆಸೆ – ಡಿ.ಕೆ.ಮೋಹನ್ ಬಾಬು

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆತರೆ ಮತ್ತುಷ್ಟು ಪ್ರತಿಭಾನ್ವಿತರು ಬೆಳಕಿಗೆ ಬರುತಾರೆ.

by Dynamic Leader
14/11/2025
in ಶಿಕ್ಷಣ
0
0
SHARES
3
VIEWS
Share on FacebookShare on Twitter

ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ, ಕ್ಯಾಲಸನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು (14-11-2025) ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಸಮವಸ್ತ್ರಗಳನ್ನು ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳ ಜೊತೆ ಮಾತನಾಡಿದ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಮೋಹನ್ ಬಾಬು ಅವರು, “ಶಾಲೆಯಲ್ಲಿ ಮಕ್ಕಳು ಚನ್ನಾಗಿ ಓದಬೇಕು. ಪ್ರತಿ ದಿನ ಶಾಲೆಗೆ ತಪ್ಪದೇ ಹಾಜರಾಗಬೇಕು. ಟೀಚರ್ಸ್ ಎಲ್ಲರೂ ಕಷ್ಟಪಟ್ಟು ನಿಮ್ಮನ್ನು ಓದಿಸುತ್ತಿದ್ದಾರೆ. ನೀವು ಕೂಡ ಚೆನ್ನಾಗಿ ಕಲಿಯಬೇಕು. ಎಲ್ಲಾ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಇದೇ ರೀತಿ ನೀವು ಚೆನ್ನಾಗಿ ಓದಿದರೆ ನಮಗೂ ಕೂಡ ಹೆಚ್ಚಿನ ರೀತಿಯಲ್ಲಿ ಸಹಾಯ ಮಾಡಲು ಆಸೆ ಬರುತ್ತೆ. ಎಲ್ಲಾ ಕಡೆಯಿಂದಲೂ ನೀವು ಬಂದಿದ್ದೀರಿ. ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಬಡ ಮಕ್ಕಳು ಇದ್ದಾರೆ. ನೀವೆಲ್ಲರೂ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆಯಬೇಕೆಂಬುದು ನನ್ನ ಆಸೆ. ಟೀಚರ್ಸ್ ಕೂಡ ಮಕ್ಕಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆತರೆ ಮತ್ತುಷ್ಟು ಪ್ರತಿಭಾನ್ವಿತರು ಬೆಳಕಿಗೆ ಬರುತಾರೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಮವಸ್ತ್ರ ದಾನಿಗಳು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಅಗರ ಪ್ರಕಾಶ್ ಅವರು “ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣಕ್ಕೆ ಕೈಲಾದ ಸಹಾಯ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಹೊರಮಾವು ವಾರ್ಡ್ ನ ಎಲ್ಲಾ ಶಾಲೆಗಳ ಅಭಿವೃದ್ಧಿಗೆ ಸಹಾಯ ಮಾಡಲಾಗುವುದು” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೂ ನ್ಯಾಯಮಂಡಳಿಯ ಸದಸ್ಯರು ಹಾಗೂ ಹೊರಮಾವು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸಿ.ವೆಂಕಟೇಶ್ ಅವರು ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಕಾಂಗ್ರೆಸ್ ಮುಖಂಡರಾದ ಆರ್.ಪುರುಷೋತ್ತಮ್  ಬಾಬು, ಎಂ.ಎಸ್.ಗುರುದಾಸ್, ಕ್ಯಾಲಸನಹಳ್ಳಿ ಶ್ರೀನಿವಾಸ್, ಹಿರಿಯ ಮುಖಂಡರಾದ ವೆಂಕಟೇಶ್ ಪತಿ, ಹೊರಮಾವು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಕೆ.ರಾಖೇಶ್, ಹೊರಮಾವು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್, ಗೆದ್ದಲಹಳ್ಳಿ ಮುನಿರಾಜು, ನಾರಾಯಣಪುರ ಸೊನ್ನಪ್ಪ, ನಾರಾಯಣಪುರ ವೆಂಕಟೇಶ್, ಕೊತ್ತನೂರು ವಾರ್ಡ್ ಮಹಿಳಾ ಅಧ್ಯಕ್ಷೆ ಕೊತ್ತನೂರು ಕೆ ಮಾಧವಿ, ಶರಣಮ್ಮ, ಹೊರಮಾವು ಬ್ಲಾಕ್ ಎಸ್.ಸಿ.ವಿಭಾಗದ ಪ್ರಧಾನ ಕಾರ್ಯದರ್ಶಿ ಮಾರೇಶ್, ಕ್ಯಾಲಸನಹಳ್ಳಿ ಯುವ ಮುಖಂಡ ಹರೀಶ್ ಮತ್ತು ನಗರೇಶ್ವರ ನಾಗೇನ ಹಳ್ಳಿಯ ರಾಮಮೂರ್ತಿ ಮತ್ತಿತರರು ಭಾಗವಹಿಸಿದ್ದರು.

ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಗೋಪಮ್ಮ, ಸಹ ಶಿಕ್ಷಕಿಯರಾದ ಶ್ರೀಮತಿ ಮಂಜುಳಾ ದೇವಿ, ಶ್ರೀಮತಿ ಮರಿಯ ಚಿನ್ನಪ್ಪ, ಸಹ ಶಿಕ್ಷಕರಾದ ಶ್ರೀ ಧರ್ಣೇಶ್ ಮತ್ತು ಅಂಗನವಾಡಿ ಶಿಕ್ಷಕಿಯಾದ ಅಂಬಿಕಾ ಮತ್ತು ಇತರೆ ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags: ಕೆ.ಆರ್.ಪುರಂಕ್ಯಾಲಸನಹಳ್ಳಿಗುಣಮಟ್ಟದ ಶಿಕ್ಷಣಡಿ.ಕೆ.ಮೋಹನ್ ಬಾಬುಪುಸ್ತಕಪ್ರತಿಭಾನ್ವಿತರುವಿತರಣೆಸಮವಸ್ತ್ರಸರ್ಕಾರಿ ಶಾಲೆ
Previous Post

ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಭರ್ಜರಿ ಗೆಲುವಿಗೆ ಕಾರಣವಾದ ಐದು ವಿಷಯಗಳು – ಡಿ.ಸಿ.ಪ್ರಕಾಶ್

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಬಡ ಮಕ್ಕಳು ಇದ್ದಾರೆ; ಅವರೆಲ್ಲರೂ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆಯಬೇಕೆಂಬುದು ನನ್ನ ಆಸೆ – ಡಿ.ಕೆ.ಮೋಹನ್ ಬಾಬು

14/11/2025

ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಭರ್ಜರಿ ಗೆಲುವಿಗೆ ಕಾರಣವಾದ ಐದು ವಿಷಯಗಳು – ಡಿ.ಸಿ.ಪ್ರಕಾಶ್

14/11/2025

ಮೇಕೆದಾಟು ಅಣೆಕಟ್ಟು: ತಮಿಳುನಾಡು ಸರ್ಕಾರವನ್ನು ಸಂಪರ್ಕಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು – ಸುಪ್ರೀಂ ಕೋರ್ಟ್

13/11/2025

ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಹಠಾತ್ ಕಾರು ಸ್ಫೋಟ ನಿಜಕ್ಕೂ ದುಃಖಕರ ಕ್ಷಣ: ಡಿ.ಕೆ.ಮೋಹನ್ ಬಾಬು

12/11/2025

Recent News

ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಬಡ ಮಕ್ಕಳು ಇದ್ದಾರೆ; ಅವರೆಲ್ಲರೂ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆಯಬೇಕೆಂಬುದು ನನ್ನ ಆಸೆ – ಡಿ.ಕೆ.ಮೋಹನ್ ಬಾಬು

14/11/2025

ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಭರ್ಜರಿ ಗೆಲುವಿಗೆ ಕಾರಣವಾದ ಐದು ವಿಷಯಗಳು – ಡಿ.ಸಿ.ಪ್ರಕಾಶ್

14/11/2025

ಮೇಕೆದಾಟು ಅಣೆಕಟ್ಟು: ತಮಿಳುನಾಡು ಸರ್ಕಾರವನ್ನು ಸಂಪರ್ಕಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು – ಸುಪ್ರೀಂ ಕೋರ್ಟ್

13/11/2025

ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಹಠಾತ್ ಕಾರು ಸ್ಫೋಟ ನಿಜಕ್ಕೂ ದುಃಖಕರ ಕ್ಷಣ: ಡಿ.ಕೆ.ಮೋಹನ್ ಬಾಬು

12/11/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಬಡ ಮಕ್ಕಳು ಇದ್ದಾರೆ; ಅವರೆಲ್ಲರೂ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆಯಬೇಕೆಂಬುದು ನನ್ನ ಆಸೆ – ಡಿ.ಕೆ.ಮೋಹನ್ ಬಾಬು

14/11/2025

ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಭರ್ಜರಿ ಗೆಲುವಿಗೆ ಕಾರಣವಾದ ಐದು ವಿಷಯಗಳು – ಡಿ.ಸಿ.ಪ್ರಕಾಶ್

14/11/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS