• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಚಿವ ರಮೇಶ್‌ ಜಾರಕಿಹೋಳಿ ಹಾಗೂ ಇತರರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು!

by Dynamic Leader
25/01/2023
in ಬೆಂಗಳೂರು, ರಾಜಕೀಯ, ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಚಿವ ರಮೇಶ್‌ ಜಾರಕಿಹೋಳಿಯ ವಿರುದ್ಧ ಇಂದು ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ದೂರನ್ನು ದಾಖಲಿಸಿದ್ದಾರೆ.

ಇದರ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್ ‘ಕರ್ನಾಟಕ ಹಗರಣಗಳಿಂದ ಗ್ರಹಣ ಹಿಡಿದಿದ್ದು, ಇವುಗಳಿಗೆ ಕಡಿವಾಣ ಹಾಕಲು ಸಿಎಂ ಬೊಮ್ಮಾಯಿ ಗಂಭೀರವಾಗಿ ಚಿಂತಿಸಿದ್ದರೆ ಏನಾದರೂ ಮಾಡುತ್ತಿದ್ದರು.

ಸಿಐಡಿ ಅಧಿಕಾರಿ 3 ಕೋಟಿ ಲಂಚ ಕೇಳಿದ್ದಾರೆ ಎಂದು ಪಿಎಸ್‌ಐ ಹಗರಣದ ಆರೋಪಿ ಬಹಿರಂಗವಾಗಿ ಹೇಳಿಕೊಂಡಿರುವುದು ಕೊಳೆತ ಎಷ್ಟು ಆಳವಾಗಿದೆ ಎಂಬುದನ್ನು ತೋರಿಸುತ್ತದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಚಿವ ರಮೇಶ್‌ ಜಾರಕಿಹೋಳಿ ಹಾಗೂ ಇತರರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ದೂರು.

ರಾಜ್ಯ BJP ಸರ್ಕಾರದ ಲಂಚಾವತಾರ ಯಾವ ಮಟ್ಟಕ್ಕೆ ತಲುಪಿದೆ ಎಂದರೆ ಇಲ್ಲಿ ಹಗರಣಗಳ ಸಂಬಂಧ ನಡೆಯುತ್ತಿರುವ ತನಿಖೆಗಳೂ ನ್ಯಾಯಸಮ್ಮತವಾಗಿಲ್ಲ. PSI ಹಗರಣ ಸಂಬಂಧ ನಡೆಯುತ್ತಿರುವ CID ತನಿಖೆಯ ದಾರಿ ತಪ್ಪಿಸಲು ಅಧಿಕಾರಿಗಳು ರೂ.3 ಕೋಟಿ ಲಂಚ ಕೇಳಿದ್ದರು, ಈಗಾಗಲೇ ರೂ.76 ಲಕ್ಷ ನೀಡಿರುವುದಾಗಿ RD ಪಾಟೀಲ್‌ ಹೇಳಿದ್ದಾರೆ.

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಮತದಾರರಿಗೆ 6ಸಾವಿರ ಲಂಚ ನೀಡುವುದಾಗಿ ಹೇಳುತ್ತಿದ್ದಾರೆ. ಒಂದು ಕಡೆ ನ್ಯಾಯಸಮ್ಮತ ತನಿಖೆಯೂ ನಡೆಯುತ್ತಿಲ್ಲ, ಮತ್ತೊಂದು ಕಡೆ PSI ಉದ್ಯೋಗಾಕಾಂಕ್ಷಿಗಳಿಗೆ ಮರು ಪರೀಕ್ಷೆಯನ್ನೂ ನಡೆಸುತ್ತಿಲ್ಲ. ಮತದಾರರಿಗೆ ಲಂಚ ನೀಡುವುದಾಗಿ ಹೇಳುತ್ತಿರುವ ತಮ್ಮ ಪಕ್ಷದ ನಾಯಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ತಮ್ಮ ಮೂಗಿನ ಕೆಳಗೆ ಇಷ್ಟೆಲ್ಲಾ ನಡೆಯುತ್ತಿದ್ದರೂ ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ? ಪಿಎಸ್‌ಐ ಹಗರಣದ ಸಂಬಂಧ ನ್ಯಾಯಯುತ ತನಿಖೆ ನಡೆಸದ ಗೃಹ ಸಚಿವರು ಈ ಕೂಡಲೇ ರಾಜೀನಾಮೆ ನೀಡಬೇಕು. ಹಾಗೆಯೇ ಪ್ರಕರಣ ಸಂಬಂಧ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.

Tags: Basavaraj BommaiDK ShivakumarHigh GroundHigh Ground Police StationKarnataka CMRamesh JarkiholiSiddaramaiahಕರ್ನಾಟಕ ಸಿ.ಎಂಡಿ.ಕೆ.ಶಿವಕುಮಾರ್ಬಸವರಾಜ್ ಬೊಮ್ಮಾಯಿರಮೇಶ್ ಜಾರಕಿಹೊಳಿಸಿದ್ದರಾಮಯ್ಯಹೈಗ್ರೌಂಡ್ಹೈಗ್ರೌಂಡ್ ಪೊಲೀಸ್ ಠಾಣೆ
Previous Post

ಕಣ್ವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ವಂಚನೆ! ಸಿಬಿಐಗೆ ವಹಿಸಲು ಶಾಸಕಿ ಸೌಮ್ಯ ರೆಡ್ಡಿ ಒತ್ತಾಯ!!

Next Post

ಅಣ್ಣಾಮಲೈ ಹಾಗೂ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ತೆರೆದಿದ್ದು ಏಕೆ? ಅಲ್ಲಿ ನಡೆದಿದ್ದು ಏನು? ಫುಲ್ ಡೀಟೇಲ್ಸ್ ಇಲ್ಲಿದೆ!

Next Post

ಅಣ್ಣಾಮಲೈ ಹಾಗೂ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ತೆರೆದಿದ್ದು ಏಕೆ? ಅಲ್ಲಿ ನಡೆದಿದ್ದು ಏನು? ಫುಲ್ ಡೀಟೇಲ್ಸ್ ಇಲ್ಲಿದೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS