• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

1268 ತೀರ್ಪುಗಳನ್ನು ಕನ್ನಡ ಸೇರಿದಂತೆ ಇತರ ಭಾಷೆಗಳಲ್ಲಿ ಪ್ರಕಟಿಸಿದ ಸುಪ್ರೀಂ ಕೋರ್ಟ್!

by Dynamic Leader
30/01/2023
in ರಾಜ್ಯ
0
1268 ತೀರ್ಪುಗಳನ್ನು ಕನ್ನಡ ಸೇರಿದಂತೆ ಇತರ ಭಾಷೆಗಳಲ್ಲಿ ಪ್ರಕಟಿಸಿದ ಸುಪ್ರೀಂ ಕೋರ್ಟ್!
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್, ಸಂಪಾದಕರು

1,268 ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಕನ್ನಡ ಸೇರಿದಂತೆ ಇತರ ಭಾಷೆಗಳಿಗೆ ಅನುವಾದಿಸಿ ಪ್ರಕಟಿಸಲಾಗಿದೆ. ಇದೊಂದು ಐತಿಹಾಸಿಕವಾದ ಪ್ರಯತ್ನವಾಗಿದೆ. ಇದು ಕನ್ನಡ ಸೇರಿದಂತೆ ಇತರ ರಾಜ್ಯ ಭಾಷೆಗಳ ಹಕ್ಕುಗಳನ್ನು ಎತ್ತಿಹಿಡಿದಂತಾಗಿದೆ. ಈ ಮಹತ್ತರವಾದ ಕಾರ್ಯವನ್ನು ಮಾಡಲು ಇಷ್ಟು ವರ್ಷಗಳು ಕಾಯಬೇಕಿತ್ತೆ? ಎಂದು ಭಾವಿಸಿಕೊಂಡರು, ಅಂತಿಮವಾಗಿ ಆಗಿದೆ ಎಂಬುದೇ ನಮಗೆ ಸಂತೋಷ!

ಡಿ.ವೈ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಆದ ಪ್ರಮುಖ ಬದಲಾವಣೆ ಇದಾಗಿದೆ. ಈ ಹಿಂದೆ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯ ನ್ಯಾಯಮೂರ್ತಿಗಳು, ‘ಸುಪ್ರೀಂ ಕೋರ್ಟ್ ತೀರ್ಪುಗಳನ್ನು ರಾಜ್ಯ ಭಾಷೆಗಳಲ್ಲಿ ಪ್ರಕಟಿಸಬೇಕು’ ಎಂದು ಬಹಿರಂಗವಾಗಿ ಹೇಳಿದ್ದರು. ಇದನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಎಲ್ಲಾ ನಾಯಕರೂ ಸ್ವಾಗತಿಸಿದ್ದರು.

ತೀರ್ಪುಗಳನ್ನು ರಾಜ್ಯ ಭಾಷೆಗಳಿಗೆ ಭಾಷಾಂತರಿಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಎ.ಎಸ್.ಓಕಾ ನೇತೃತ್ವದಲ್ಲಿ ಆರು ಜನರ ಸಮಿತಿಯನ್ನು ರಚಿಸಲಾಗಿತ್ತು. ‘ಅವರೆಲ್ಲರು ತಮ್ಮ ಕೆಲಸವನ್ನು ಗಂಭೀರವಾಗಿ ಮಾಡಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ಸುಪ್ರೀಂ ಕೋರ್ಟ್‌ನ ಎಲೆಕ್ಟ್ರಾನಿಕ್ ವಿಭಾಗದ ಪರವಾಗಿ 34 ಸಾವಿರ ತೀರ್ಪುಗಳನ್ನು ಪ್ರತ್ಯೇಕವಾಗಿ ಸಿದ್ಧಪಡಿಸಲಾಗಿದೆ. ಈ ಎಲ್ಲಾ ತೀರ್ಪುಗಳನ್ನು ಸಾರ್ವಜನಿಕರ ಉಚಿತ ವೀಕ್ಷಣೆಗೆ ಲಭ್ಯವಾಗುವಂತೆ ಮಾಡಲಾಗಿದೆ. ಇದರಿಂದ ಮೊದಲ ಹಂತವಾಗಿ 1268 ತೀರ್ಪುಗಳು ಕನ್ನಡ ಸೇರಿದಂತೆ ಇತರ ರಾಜ್ಯ ಭಾಷೆಗಳಿಗೆ ಅನುವಾದ ಮಾಡಲಾಗಿದೆ. ಭಾರತದ ಸಂವಿಧಾನದ 8ನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಲಾದ 22 ಭಾಷೆಗಳಲ್ಲಿ ಅವುಗಳನ್ನು ಪ್ರಕಟಿಸಲಾಗುವುದು. ‘ಸುಪ್ರೀಂ ಕೋರ್ಟ್‌ನ ಎಲ್ಲಾ ತೀರ್ಪುಗಳನ್ನು ರಾಜ್ಯ ಭಾಷೆಗಳಲ್ಲಿ ಅನುವಾದಿಸಿ ಪ್ರಕಟಿಸಲಾಗುವುದು. ಆದ್ದರಿಂದ ವಕೀಲರು ಸುಪ್ರೀಂ ಕೋರ್ಟ್‌ಗೆ ಸಹಕರಿಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿಗಳು ಕೇಳಿಕೊಂಡಿದ್ದಾರೆ. ಅದರಂತೆ ಗಣರಾಜ್ಯೋತ್ಸವದಂದು ತೀರ್ಪುಗಳನ್ನು ಪ್ರಕಟಿಸಲಾಗಿದೆ.

ಕಳೆದ ಏಪ್ರಿಲ್ ನಲ್ಲಿ ಮದ್ರಾಸ್ ಹೈಕೋರ್ಟ್ ನಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ‘ಪ್ರಾದೇಶಿಕ ಭಾಷೆಗಳನ್ನು ನ್ಯಾಯಾಲಯದ ಭಾಷೆಯನ್ನಾಗಿ ಮಾಡುವುದು ಮುಖ್ಯ. ಏಕೆಂದರೆ, ದಾವೆದಾರರು ನ್ಯಾಯದ ಆಡಳಿತದ ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳಬೇಕು. ಯಾರಿಗೂ ಅರ್ಥವಾಗದ ಮಂತ್ರ ಪಠಣದಂತೆ ಇರಬಾರದು’ ಎಂದರು. (It is important that regional languages are made languages of the court because the litigant must understand the process of administration of justice. It should not be like chanting of mantra that no one understands.)

ಈಗ ಮೊದಲ ಹಂತದಲ್ಲಿ ಕನ್ನಡ ಸೇರಿದಂತೆ ಇತರ ಭಾಷೆಗಳಲ್ಲಿ ತೀರ್ಪು ಪ್ರಕಟಿಸಲಾಗಿದೆ. ಭಾರತೀಯ ನ್ಯಾಯಾಂಗದ ಇತಿಹಾಸದಲ್ಲಿ ಇದು ಅತ್ಯಂತ ಮಹತ್ವವಾದದ್ದು.

Tags: Chief JusticeConstitutionD.Y.ChandrachudJudgementKannadaLawSupreme Courtಕನ್ನಡಕಾನೂನುಡಿ.ವೈ.ಚಂದ್ರಚೂಡ್ತೀರ್ಪುಮುಖ್ಯ ನ್ಯಾಯಮೂರ್ತಿಸಂವಿಧಾನಸುಪ್ರೀಂಕೋರ್ಟ್
Previous Post

ಶಬ್ದಕ್ಕಿಂತ 5 ಪಟ್ಟು ವೇಗದಲ್ಲಿ ಚಲಿಸುವ ಹೈಪರ್ಸಾನಿಕ್ ಕ್ಷಿಪಣಿ ಪರೀಕ್ಷೆ!

Next Post

ಜೆಡಿಎಸ್ ಕಚೇರಿಯಲ್ಲಿ ಸರ್ವೋದಯ ದಿನಾಚರಣೆ!

Dynamic Leader

Next Post
ಜೆಡಿಎಸ್ ಕಚೇರಿಯಲ್ಲಿ ಸರ್ವೋದಯ ದಿನಾಚರಣೆ!

ಜೆಡಿಎಸ್ ಕಚೇರಿಯಲ್ಲಿ ಸರ್ವೋದಯ ದಿನಾಚರಣೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS