• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಕುಡಿಯುವ ನೀರಿನ ಮೇಲ್ಮಟ್ಟದ ಜಲಾಶಯದ ತೊಟ್ಟಿಯಲ್ಲಿ ನಾಯಿಯ ಮೃತದೇಹ!

by Dynamic Leader
06/02/2023
in ದೇಶ
0
0
SHARES
0
VIEWS
Share on FacebookShare on Twitter

ತಮಿಳುನಾಡು: ಶಿವಕಾಶಿ ಜಿಲ್ಲೆ, ಪುದುಕೊಟ್ಟೈ ಪಂಚಾಯಿತಿ, ಗಣೇಶ ದೇವಸ್ಥಾನ ಬೀದಿಯಲ್ಲಿ 60,00೦ ಲೀಟರ್ ಸಾಮರ್ಥ್ಯದ ಮೇಲ್ಮಟ್ಟದ ಜಲಾಶಯದ ಸಂಗ್ರಹಾಗಾರವಿದೆ. ಪಂಚಾಯಿತಿ ಆಡಳಿತದ ವತಿಯಿಂದ ಟ್ಯಾಂಕ್ ಶುಚಿಗೊಳಿಸಲು ನಿನ್ನೆ ಕುಡಿಯುವ ನೀರನ್ನು ಸಂಪೂರ್ಣವಾಗಿ ಹರಿಸಲಾಗಿತ್ತು. ಈ ಹಿನ್ನಲೆಯಲ್ಲಿ ಕಾರ್ಮಿಕರು ಇಂದು ಟ್ಯಾಂಕ್ ಸ್ವಚ್ಛಗೊಳಿಸಲು ಹೋದಾಗ ಟ್ಯಾಂಕ್ ಒಳಗೆ ನಾಯಿಯ ಮೃತದೇಹ ಕಂಡುಬಂದಿತು.

ಈ ಬಗ್ಗೆ ಪಂಚಾಯಿತಿ ಕೌನ್ಸಿಲ್‌ಗೆ ತಿಳಿಸಲಾಯಿತು. ಅದರಂತೆ ಪಂಚಾಯಿತಿ ಅಧ್ಯಕ್ಷೆ ಕಾಳೀಶ್ವರಿ, ಎಂ.ಪುದುಪಟ್ಟಿ ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಶಿವಕಾಶಿ ಉಪ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಬಳಿಕ ಜಲಾಶಯದೊಳಗೆ ಬಿದ್ದಿದ್ದ ನಾಯಿಯ ಮೃತದೇಹವನ್ನು ಪಶುವೈದ್ಯಾಧಿಕಾರಿಗಳು ಹೊರತೆಗೆದು ಶವ ಪರೀಕ್ಷೆಗೆ ಒಳಪಡಿಸಲಾಯಿತು. ಪಂಚಾಯಿತಿ ಅಧ್ಯಕ್ಷೆಯ ದೂರಿನ ಮೇರೆಗೆ ಎಂ.ಪುದುಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸತ್ತ ನಾಯಿಯ ಶವವನ್ನು ಕುಡಿಯುವ ತೊಟ್ಟಿಗೆ ಹಾಕಿದವರು ಯಾರು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ನೀರಿನ ಮೇಲ್ಮಟ್ಟದ ಜಲಾಶಯದ ತೊಟ್ಟಿಯಲ್ಲಿ ಕಂಡುಬಂದ ನಾಯಿಯ ಮೃತದೇಹ.

ಕೆಲವು ದಿಗಳ ಹಿಂದೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ವೇಂಗೈವಯಲ್ ಪ್ರದೇಶದ ಪರಿಶಿಷ್ಟ ನಿವಾಸಿಗಳು ವಾಸಿಸುತ್ತಿದ್ದ ಕಾಲೋನಿಯಲ್ಲಿ ಕುಡಿಯುವ ನೀರಿನ ಮೇಲ್ಮಟ್ಟದ ಜಲಾಶಯದ ತೊಟ್ಟಿಯಲ್ಲಿ ಮಾನವ ತ್ಯಾಜ್ಯ ಇರುವುದು ತಮಿಳುನಾಡಿನಾದ್ಯಂತ ಬಾರಿ ಸಂಚಲನ ಮೂಡಿಸಿತ್ತು. ಈ ಘಟನೆ ಸಂಬಂಧ ಸಿಬಿಸಿಐಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವೇಂಗೈವಯಲ್ ನಲ್ಲಿ ನಡೆದ ಅಮಾನವೀಯ ಘಟನೆಯಿಂದ ಜನ ಹೊರಬರಲು ಪ್ರಯತ್ನಿಸುತ್ತಿರುವ ಈ ಸಂದರ್ಭದಲ್ಲಿ, ಶಿವಕಾಶಿ ಬಳಿಯ ಪುದುಕೋಟೈ ಎಂಬ ಗ್ರಾಮದಲ್ಲಿ ಮೇಲ್ಮಟ್ಟದ ನೀರಿನ ತೊಟ್ಟಿಯಲ್ಲಿ ನಾಯಿಯ ಶವ ಬಿದ್ದಿರುವುದು ಜನರ ಆಘಾತಕ್ಕೆ ಕಾರಣವಾಗಿದೆ. ಸತ್ತ ನಾಯಿಯ ಶವವನ್ನು ತೊಟ್ಟಿಗೆ ಹಾಕಿದ ಅಪರಿಚಿತ ವ್ಯಕ್ತಿಗಳ ಕುರಿತು ಕಂದಾಯ ಇಲಾಖೆ ಹಾಗೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪರಿಶಿಷ್ಟರ ಕಾಲೋನಿಗಳಲ್ಲಿರುವ ನೀರಿನ ಮೇಲ್ಮಟ್ಟದ ಜಲಾಶಯ ತೊಟ್ಟಿಗಳಲ್ಲಿ ಮಾನವ ತ್ಯಾಜ್ಯ ಬೆರಸುವುದು, ಸತ್ತ ನಾಯಿಯ ಶವವನ್ನು ತೊಟ್ಟಿಗೆ ಎಸೆಯುವುದೆಲ್ಲ ಅವರ ಏಳಿಗೆಯನ್ನು ಸಹಿಸಿಕೊಳ್ಳಲಾಗದವರು ಮಾಡುವ ಹೀನ ಕೃತ್ಯವಾಗಿದೆ. ಮಾನವೀಯತೆ ಇರುವ ಯಾರೂ ಇಂತಹ ನೀಚ ಕೆಲಸಕ್ಕೆ ಕೈ ಹಾಕುವುದಿಲ್ಲ. ಜಾತಿ ತಾರತಮ್ಯ ಇಂದಿಗೂ ಜೀವಂತವಾಗಿರುವುದು ಸತ್ಯ. ಆದರೆ ಅದು ಈ ರೀತಿ ವಿಕೃತವಾಗಿರಬಾರದು. ಮಾನಸಿಕ ಕಾಯಿಲೆಯಿಂದ ನೆರಳುತ್ತಿರುವವರ ವಿಕೃತ ಮನಸ್ಥಿತಿ ಬದಲಾಗಬೇಕು.

ಕಂದಾಯ ಇಲಾಖೆ ಹಾಗೂ ಪೊಲೀಸರು ಮಾಡುತ್ತಿರುವ ತನಿಖೆ ತ್ವರಿತವಾಗಿರಬೇಕು; ಶಿಕ್ಷೆ ಕಠಿಣವಾಗಿರಬೇಕು.

Tags: DogPudukottaiShivakashiUpper water reservoir tankvengaivayalWater ReservoirWater Tankಜಲಾಶಯದ ತೊಟ್ಟಿನಾಯಿನೀರಿನ ಮೇಲ್ಮಟ್ಟದ ಜಲಾಶಯದ ತೊಟ್ಟಿಪುದುಕೊಟ್ಟೈವೇಂಗೈವಯಲ್ಶಿವಕಾಶಿ
Previous Post

ರಮೇಶ ಜಿಗಜಿಣಗಿ ಆಸ್ತಿ ಮೌಲ್ಯವು 10 ವರ್ಷಗಳಲ್ಲಿ ಶೇ. 4181 ರಷ್ಟು ಹೆಚ್ಚಾಗಿದೆ!

Next Post

ಪ್ರಪಂಚದ ಅಂತ್ಯದ ನಿಮಿಷಗಳ ಮೊದಲು ತೆಗೆಯುವ ಕೊನೆಯ ಸೆಲ್ಫಿಗಳು ಹೇಗಿರುತ್ತವೆ!

Dynamic Leader

Next Post

ಪ್ರಪಂಚದ ಅಂತ್ಯದ ನಿಮಿಷಗಳ ಮೊದಲು ತೆಗೆಯುವ ಕೊನೆಯ ಸೆಲ್ಫಿಗಳು ಹೇಗಿರುತ್ತವೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS