• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಹೊಂಬೇಗೌಡ ನಗರ ವಾರ್ಡ್ ಎಇಇ ಪ್ರದೀಪ್ ವಿರುದ್ಧ ಬಿಬಿಎಂಪಿ ಆಯುಕ್ತರಿಗೆ ದೂರು ನೀಡಲು ದಸಂಸ ನಿರ್ಧಾರ!

by Dynamic Leader
18/02/2023
in ಬೆಂಗಳೂರು
0
0
SHARES
0
VIEWS
Share on FacebookShare on Twitter

ಕಸದ ರಾಶಿಯನ್ನು ವಿಲೇವಾರಿ ಮಾಡದ ಹೊಂಬೇಗೌಡ ನಗರ ವಾರ್ಡ್ ಎಇಇ ಪ್ರದೀಪ್ ವಿರುದ್ಧ ಬಿಬಿಎಂಪಿ ಆಯುಕ್ತರಿಗೆ ದೂರು ನೀಡಲು ದಸಂಸ ನಿರ್ಧಾರ!

ಬೆಂಗಳೂರು: ಬೆಂಗಳೂರು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ, ಹೊಂಬೇಗೌಡ ನಗರ, (ವಾರ್ಡ್ 145) ಸಿದ್ದಯ್ಯ ರಸ್ತೆ, ಫ್ಯಾಮಿಲಿ ಕೋರ್ಟ್ ಸಮೀಪದಲ್ಲಿರುವ ರಸ್ತೆಯ ಎರಡೂ ಕಡೆ, ಬಿದ್ದಿರುವ ಕಸದ ರಾಶಿಯಿಂದ ಸಾರ್ವಜನಿಕರು ಮುಕ್ತವಾಗಿ ಓಡಾಡಲು ಬಹಳ ತೊಂದರೆ ಪಡುತ್ತಿದ್ದಾರೆ.

ಸುಮಾರು 5 ಅಡಿ ಎತ್ತರಕ್ಕೆ ಬಿದ್ದಿರುವ ಈ ಕಸದ ರಾಶಿಯನ್ನು ಕೂಡಲೇ ವಿಲೇವಾರಿ ಮಾಡಿ, ಸಾರ್ವಜನಿಕರು ಮುಕ್ತವಾಗಿ ಓಡಾಡಲು ಅನುವು ಮಾಡಿಕೊಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಎಂ.ಸುಬ್ರಮಣಿ, ಸಹಾಯಕ ಕಾರ್ಯಪಾಲಕ ಅಭಿಯಂತಕರಾದ ಪ್ರದೀಪ್ ಅವರಿಗೆ ಹಲವು ಬಾರಿ ದೂರು ನೀಡಿದ್ದಾರೆ. ‘ಬಂದು ನೋಡುವುದಾಗಿ, ಮಾಡಿಕೊಡುವುದಾಗಿ ಹೇಳುತ್ತಾರೆ ಹೊರೆತು, ಇಲ್ಲಿಯವರೆಗೆ ಒಮ್ಮೆಯಾದರೂ ಸ್ಥಳಕೆ ಬಂದು ನೋಡಿಯೇ ಇಲ್ಲ. ಇದರ ಬಗ್ಗೆ ಸ್ಥಳೀಯ ಶಾಸಕ ಉದಯ್ ಗರುಡಾಚಾರ್ ಅವರ ಗಮನಕ್ಕೆ ತಂದರೂ ಯಾವ ಪ್ರಯೋಜನವು ಆಗುತ್ತಿಲ್ಲ’. ಎಂದು ಎಂ.ಸುಬ್ರಮಣಿ ತಮ್ಮ ಆತಂಕವನ್ನು ವ್ಯಕ್ತ ಪಡಿಸಿದ್ದಾರೆ.

ಸುದಾಮನಗರ ವಾರ್ಡ್ (118) ಸಿಕೆಸಿ ಗಾರ್ಡನ್, ಕೆನರಾ ಬ್ಯಾಂಕ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯ ಬಳಿಯೂ ಇದೇ ರೀತಿ ಕಸ-ಕಡ್ಡಿಗಳು ವಿಲೇವಾರಿ ಆಗದೆ ಗುಡ್ಡೆಕಟ್ಟಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚು ಅನಾನುಕೂಲ ಆಗುತ್ತಿದೆ. ಎಇಇ ಪ್ರದೀಪ್ ವಿರುದ್ಧ ಬಿಬಿಎಂಪಿ ಆಯುಕ್ತರಿಗೆ ದೂರು ನೀಡಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಂದಾಗಿದೆ.

ಸಾರ್ವಜನಿಕ ಉದ್ದೇಶದಿಂದ ಕೇಳುತ್ತಿರುವ ಈ ಸ್ವಚ್ಚತಾ ಕಾರ್ಯವನ್ನು ಮಾಡಿಕೊಡಲು ಬಿಬಿಎಂಪಿಯ ಅಧಿಕಾರಿಗಳು ಹಿಂದೇಟು ಹಾಕುತ್ತಿರುವುದು ನಾಚಿಕೆಗೇಡು.

Tags: Chikpet MLAGarbageHombegowda NagarSudhama NagarUday Garudachar
Previous Post

ಪಶ್ಚಿಮಘಟ್ಟಗಳ ಕಾಡಿನ ನಡುವೆ ಸಾಗಿದೆ “ಜೂಲಿಯೆಟ್ 2” ಜರ್ನಿ!

Next Post

ಮಾಲೂರು ಕ್ಷೇತ್ರದಲ್ಲಿ ಸ್ಪರ್ದಿಸಲು ಅವಕಾಶ ಕೋರಿ ಬಿಜೆಪಿ ವರಿಷ್ಟರಿಗೆ ಆರ್.ವಿ.ಭೂತಪ್ಪ ಮನವಿ!

Next Post

ಮಾಲೂರು ಕ್ಷೇತ್ರದಲ್ಲಿ ಸ್ಪರ್ದಿಸಲು ಅವಕಾಶ ಕೋರಿ ಬಿಜೆಪಿ ವರಿಷ್ಟರಿಗೆ ಆರ್.ವಿ.ಭೂತಪ್ಪ ಮನವಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS