• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಅಶ್ವಿನಿ ಬಸವರಾಜು ಕಂಠದಲ್ಲಿ “ದೇವ ದೇವ ಮಹದೇವ” ಡಾ.ವಿ.ನಾಗೇಂದ್ರ ಪ್ರಸಾದ್ ಮೆಚ್ಚುಗೆ!

by Dynamic Leader
17/12/2023
in ದೇಶ, ರಾಜ್ಯ
0
ಅಶ್ವಿನಿ ಬಸವರಾಜು ಕಂಠದಲ್ಲಿ “ದೇವ ದೇವ ಮಹದೇವ” ಡಾ.ವಿ.ನಾಗೇಂದ್ರ ಪ್ರಸಾದ್ ಮೆಚ್ಚುಗೆ!
0
SHARES
0
VIEWS
Share on FacebookShare on Twitter

ಅರುಣ್ ಜಿ.,

ಒಬ್ಬೊಬ್ಬರಿಗೆ ಒಂದೊಂದು ಕ್ಷೇತ್ರದಲ್ಲಿ ಆಸಕ್ತಿ ಇರುತ್ತದೆ. ತಮ್ಮಿಷ್ಟದ ವಿಭಾಗದಲ್ಲಿ ಸಾಧಿಸಿ, ಹೆಸರು ಮಾಡಬೇಕು ಎನ್ನುವ ತುಡಿತವಿರುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಹೆಸರು ಗಳಿಸಿ, ವೇಯ್ಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಕ್ರೀಡೆಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ, ಬೆಂಗಳೂರಿನ ಸ್ಟ್ರಾಂಗೆಸ್ಟ್ ವುಮೆನ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದವರು, ಕ್ರೀಡಾ ಕ್ಷೇತ್ರದಲ್ಲಿ ಹಲವಾರು ಪ್ರಶಸ್ತಿ, ಮೆಡಲ್ ಗಳನ್ನು ಪಡೆದಿದ್ದವರು ಅಶ್ವಿನಿ ಬಸವರಾಜು.

ಅಥ್ಲೆಟಿಕ್ ನಲ್ಲಿ ಸಾಧನೆಯ ಮೆಟ್ಟಿಲೇರುವ ಹೊತ್ತಿಗೆ ಅಶ್ವಿನಿ ಮನಸ್ಸಿನಲ್ಲಿ ತಾನು ಹಾಡುಗಾರ್ತಿಯಾಗಬೇಕು ಎನ್ನುವ ಬಯಕೆ ಚಿಗುರೊಡೆದಿತ್ತು. ಅಜ್ಜಿ ಯಶೋಧಾ ಜೊತೆ ಪೂಜಾ ಕಾರ್ಯಕ್ರಮಗಳಲ್ಲಿ ಕೂತು ಸಾಯಿಬಾಬಾ ಭಕ್ತಿಗೀತೆಗಳನ್ನು ಹಾಡುತ್ತಿದ್ದರು. ಕ್ರಮೇಣ ಸಂಗೀತದ ಗುಂಗು ಹತ್ತಿತ್ತು. ತಮ್ಮದೇ ಹೆಸರಿನಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿ ‘ಮರೆಯುವೆನು ನಿನಗಾಗಿ’ ಎನ್ನುವ ಆಲ್ಬಂ ಸಾಂಗ್ ಅನ್ನು ಹೊರತಂದಿದ್ದರು. ನಂತರ ಮತ್ತೊಂದು ಫೀಲಿಂಗ್ ಸಾಂಗ್ ಕೂಡಾ ಲೋಕಾರ್ಪಣೆಗೊಂಡಿತು. ಇವೆಲ್ಲದರ ಜೊತೆಗೆ ಸಂಗೀತ ಗುರು ಚಂದ್ರಕಾಂತ್ ಅವರ ಬಳಿ ಹಿಂದೂಸ್ತಾನಿ ಸಂಗೀತ ಕಲಿಯುತ್ತಿದ್ದ ಅಶ್ವಿನಿ ಬಸವರಾಜು ಈ ಬಾರಿ ಹೊಸದೊಂದು ಪ್ರಯತ್ನ ಮಾಡಬೇಕು ಎನ್ನುವ ತೀರ್ಮಾನಕ್ಕೆ ಬಂದಿದ್ದರು. ಈ ನಿಟ್ಟಿನಲ್ಲಿ ಶುರುವಾಗಿದ್ದು ‘ದೇವ ದೇವ ಮಹದೇವ’ ಹಾಡು.

ಜನಪದ ಶೈಲಿಯ ಈ ಹಾಡಿಗೆ ಮಯೂರ್ ಅಂಬೆಕಲ್ಲು ಸಂಗೀತ, ಮಯೂರ್ ನೈಗ ಸಾಹಿತ್ಯವಿದೆ. ಮಹದೇಶ್ವರ ಬೆಟ್ಟದಲ್ಲಿ ಈ ವಿಡಿಯೋ ಆಲ್ಬಂ ಅನ್ನು ಚಿತ್ರೀಕರಿಸಲಾಗಿದೆ. ಶಿವರಾತ್ರಿಯ ಈ ಸುಸಂದರ್ಭದಲ್ಲಿ ದೇವ ದೇವ ಮಹದೇವ ಹಾಡನ್ನು ಖ್ಯಾತ ಚಿತ್ರಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಬಿಡುಗಡೆ ಮಾಡಿದ್ದಾರೆ. ‘ಭಕ್ತಿಗೀತೆ ಕ್ಷೇತ್ರದಲ್ಲಿ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ದೇವ ದೇವ ಮಹದೇವ ಹಾಡಿನ ಮೂಲಕ ಮಹದೇಶ್ವರನ ಖಂಡಕಾವ್ಯವನ್ನು, ಮಹಾಪುರುಷನ ಇತಿಹಾಸವನ್ನು ಒಂದೇ ಹಿಡಿಯಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ. ಅಶ್ವಿನಿ ಅವರ ಧ್ವನಿಯನ್ನು ಕೇಳುತ್ತಿದ್ದರೆ ಅವರಿಗೆ ಉತ್ತಮ ಭವಿಷ್ಯವಿದೆ ಅನ್ನೋದು ಗೊತ್ತಾಗುತ್ತದೆ’ ಎಂದಿದ್ದಾರೆ ನಾಗೇಂದ್ರ ಪ್ರಸಾದ್.

ಬೆಂಗಳೂರಿನ ರಾಮಸಂದ್ರ ಗ್ರಾಮದಲ್ಲಿ ಹುಟ್ಟಿ ಬೆಳೆದು, ಸೇಂಟ್ ಫಿಲೋಮಿನಾ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಮುಗಿಸಿ, ಶೇಷಾದ್ರಿಪುರಂ ವಿದ್ಯಾ ಸಂಸ್ಥೆಯಲ್ಲಿ ಉನ್ನತ ಶಿಕ್ಷಣ ಪಡೆದು, ಪ್ರಸ್ತುತ  ಹೆಸರಾಂತ  ಐಟಿ ಕಂಪನಿಯಲ್ಲಿ ಉದ್ಯೋಗಕ್ಕಿರುವ ಅಶ್ವಿನಿ ಬಸವರಾಜು ಅವರಿಗೆ ಗಾಯಕಿಯಾಗಿಯೇ ಪೂರ್ಣ ಪ್ರಮಾಣದಲ್ಲಿ ಗುರುತಿಸಿಕೊಳ್ಳಬೇಕು ಎನ್ನುವ ಬಯಕೆಯಿದೆ. ಬಹುಶಃ ದೇವ ದೇವ ಮಹದೇವ ಆಲ್ಬಂ ಸಾಂಗ್ ಇವರ ಅಪೇಕ್ಷೆಯನ್ನು ಈಡೇರಿಸಬಹುದು.

Tags: Ashwini BasavarajuDeva Deva MahadevaDr. V.Nagendra Prasadಅಶ್ವಿನಿ ಬಸವರಾಜುಡಾ.ವಿ.ನಾಗೇಂದ್ರ ಪ್ರಸಾದ್ದೇವ ದೇವ ಮಹದೇವ
Previous Post

ಜನಸಂಖ್ಯೆ ನಿಯಂತ್ರಣಕ್ಕೆ ವಿಎಚ್‌ಪಿ ಒತ್ತಾಯ ಹಾಗೂ ಚೀನಾದ ಇಂದಿನ ಪರಿಸ್ಥಿತಿ! ಒಂದು ಅವಲೋಕನ

Next Post

ಬಿಜೆಪಿ ನಾಯಕರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ತಪ್ಪಿಸಿಕೊಳ್ಳಲು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ!

Dynamic Leader

Next Post
ಬಿಜೆಪಿ ನಾಯಕರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ತಪ್ಪಿಸಿಕೊಳ್ಳಲು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ!

ಬಿಜೆಪಿ ನಾಯಕರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ತಪ್ಪಿಸಿಕೊಳ್ಳಲು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
edit post
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
edit post
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025
edit post
ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

14/05/2025
edit post
ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

14/05/2025

Recent News

edit post
ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
edit post
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025
edit post
ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

14/05/2025
edit post
ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

14/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS