• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ವಿದೇಶ

ಭವಿಷ್ಯದಲ್ಲಿ ವ್ಯಕ್ತಿಗಳ ರಹಸ್ಯಗಳೆಲ್ಲವೂ ದಾಖಲಿಸಲಾಗುವುದು; ಸೆಲ್ ಫೋನ್ ಕಂಡುಹಿಡಿದ ವಿಜ್ಞಾನಿ ಚಿಂತೆ!

by Dynamic Leader
01/03/2023
in ವಿದೇಶ
0
ಮಾರ್ಟಿನ್ ಕೂಪರ್

ಮಾರ್ಟಿನ್ ಕೂಪರ್

0
SHARES
0
VIEWS
Share on FacebookShare on Twitter

ಬಾರ್ಸಿಲೋನಾ: ಅಮೇರಿಕ ವಿಜ್ಞಾನಿಯಾದ ಮಾರ್ಟಿನ್ ಕೂಪರ್ ಅವರು 1973ರಲ್ಲಿ ಅಮೆರಿಕದ ಬೀದಿಯಲ್ಲಿ ನಿಂತು ನ್ಯೂಯಾರ್ಕ್ ನಗರದ ವ್ಯಕ್ತಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿದರು. ಇದುವೇ ಮೊದಲ ಸೆಲ್ ಫೋನ್ ಕರೆಯಾಗಿತ್ತು. ಇಟ್ಟಿಗೆಯಂತೆ ಕಾಣುವ ಆ ಸೆಲ್ ಫೋನ್ ಭವಿಷ್ಯದಲ್ಲಿ ಜಾಗತಿಕ ಸಂವಹನ ಸಾಧನವಾಗಿ ದೊಡ್ಡ ಕ್ರಾಂತಿಯನ್ನು ಸೃಷ್ಟಿಸಲಿದೆ ಎಂದು ಆ ಸಮಯದಲ್ಲಿ ಮಾರ್ಟಿನ್ ಕೂಪರ್ ಅವರಿಗೆ ತಿಳಿದಿರಲು ಸಾಧ್ಯವಿಲ್ಲ.

ಸೆಲ್ ಫೋನ್ ಕಂಡುಹಿಡಿದು ಈಗ 50 ವರ್ಷಗಳಾಗಿವೆ. ಅರ್ಧ ಶತಮಾನದ ಕಾಲಘಟ್ಟದಲ್ಲಿ ಇಟ್ಟಿಗೆಯಂತೆ ಕಾಣುತ್ತಿದ್ದ ಸೆಲ್ ಫೋನ್, ಈಗ ಕೈಯಲ್ಲಿ ಮರೆಮಾಚುವ ಸಿಕ್ಕ ಸಾಧನವಾಗಿ ಬದಲಾಗಿದೆ. ಅದರ ಹೊರತಾಗಿ ಸಂವಹನದ ಎಲ್ಲೆಗಳನ್ನು ಮೀರಿ, ಎಲ್ಲಾ ಮಾಹಿತಿಗಳನ್ನು ತಿಳಿದುಕೊಳ್ಳುವ ಕಲೆ ಭಂಡಾರವಾಗಿ ಮತ್ತು ಕೇವಲ ದೂರಸಂಪರ್ಕಕ್ಕಾಗಿ ಆರಂಭವಾದ ಸೆಲ್ ಫೋನ್ ಇಂದು ಜಗತ್ತಿನ ಮಾಹಿತಿಗಳನ್ನು ತಿಳಿದುಕೊಳ್ಳುವ ಸಾಧನವಾಗಿಯೂ ಮಾರ್ಪಟ್ಟಿದೆ. ಇದರ ಜೊತೆಯಲ್ಲಿ ಅಶ್ಲೀಲ ಚಿತ್ರಗಳನ್ನು ಇತರರಿಗೆ ತಿಳಿಯದಂತೆ ರೆಕಾರ್ಡಿಂಗ್ ಮಾಡುವುದು, ಸಂಭಾಷಣೆಗಳನ್ನು ರೆಕಾರ್ಡಿಂಗ್ ಮಾಡುವುದು, ಖಾಸಗಿ ವಿಷಯಗಳನ್ನು ಬಹಿರಂಗಪಡಿಸುವುದು ಮುಂತಾದ ಹಲವಾರು ಅಪರಾದ ಕೃತ್ಯಗಳೂ ನಡೆಯುತ್ತಿದೆ.

ಸೆಲ್ ಫೋನ್ ಕಂಡುಹಿಡಿದ ವಿಜ್ಞಾನಿ ಮಾರ್ಟಿನ್ ಕೂಪರ್ ಅವರಿಗೆ ಈಗ 94 ವರ್ಷ ವಯಸ್ಸಾಗಿದೆ. ಸೆಲ್ ಫೋನಿನ ಪ್ರಸ್ತುತ ಸ್ಥಿತಿಯ ಬಗ್ಗೆ ಅವರಲ್ಲಿ ಕೇಳಿದಾಗ, ‘ನಾನು ಸೆಲ್ ಫೋನ್‌ನ ಕಪ್ಪು ಪುಟಗಳ ಬಗ್ಗೆ ಚಿಂತಿಸುತ್ತಿದ್ದೇನೆ. ಆದರು, ಅದರ ಅಗಾಧ ಬೆಳವಣಿಗೆಯು ಭವಿಷ್ಯಕ್ಕೆ ಒಳ್ಳೆಯದನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ. ಭವಿಷ್ಯದಲ್ಲಿ ಎಲ್ಲರ ವೈಯಕ್ತಿಕ ಮಾಹಿತಿಗಳನ್ನು ಗೌಪ್ಯವಾಗಿ ಇರಿಸಲಾಗುತ್ತದೆ. ಇದರಿಂದ ಸ್ವಾತಂತ್ರ್ಯವನ್ನು ಕಳೆದುಕೊಳ್ಳಬೇಕಾಗುತ್ತದೆ’ ಎಂದು ವಿಷಾದವನ್ನು ವ್ಯಕ್ತಪಡಿಸಿದ್ದಾರೆ.

Tags: Cell PhoneMartin CooperMobile Phoneಮಾರ್ಟಿನ್ ಕೂಪರ್ಮೊಬೈಲ್ ಫೋನ್ಸೆಲ್ ಫೋನ್
Previous Post

ಅದಾನಿ ಸಮೂಹದಂತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ವೇದಾಂತ ರಿಸೋರ್ಸ್?

Next Post

ಚುನಾವಣಾ ಆಯೋಗವು ಒಂದು ಬೋಗಸ್ ಸಂಸ್ಥೆ! ಉದ್ಧವ್ ಠಾಕ್ರೆ

Dynamic Leader

Next Post

ಚುನಾವಣಾ ಆಯೋಗವು ಒಂದು ಬೋಗಸ್ ಸಂಸ್ಥೆ! ಉದ್ಧವ್ ಠಾಕ್ರೆ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS