• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

‘ದಹಿ’ ಹೋಯ್ತು; ‘ದಹಿ ವಡ’ ಇದೆ!

by Dynamic Leader
17/12/2023
in ರಾಜ್ಯ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ಮೊಸರು ಪ್ಯಾಕೆಟ್ ಮೇಲೆ ಹಿಂದಿಪದ ‘ದಹಿ’ ಎಂದು ನಮೂದಿಸುವಂತೆ ಕಳೆದ ತಿಂಗಳು ಮಾರ್ಚ್ 10 ರಂದು ಕರ್ನಾಟಕ ಮತ್ತು ತಮಿಳುನಾಡಿನ ಹಾಲು ಒಕ್ಕೂಟಗಳಿಗೆ ನಿರ್ದೇಶನ ನೀಡಿದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ‘ದಹಿ’ ಎಂಬ ಶಬ್ದವನ್ನೇ ಬಳಸಬೇಕು. ಆವರಣದಲ್ಲಿ ಮಾತ್ರ ಪ್ರಾದೇಶಿಕ ಭಾಷೆಯನ್ನು ನಮೂದಿಸುವಂತೆ ಸೂಚಿಸಿತ್ತು. ಉದಾಹರಣೆಗೆ ದಹಿ (ಮೊಸರು) ಎಂದು ಆವರಣದಲ್ಲಿ ನಮೂದಿಸುವಂತೆ ಸೂಚಿಸಿತ್ತು.

ಇದಕ್ಕೆ ಮೊದಲು ಆಕ್ರೋಶ ವ್ಯಕ್ತಪಡಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್  “FSSAI ನಿರ್ದೇಶನವನ್ನು ನಾವು ಪಾಲಿಸುವುದಿಲ್ಲ. ನಮ್ಮ ರಾಜ್ಯಗಳಲ್ಲೇ ತಮಿಳು ಮತ್ತು ಕನ್ನಡವನ್ನು ನಿರ್ಲಕ್ಷಿಸಿ ಹಿಂದಿ ಬಳಸುವಂತೆ ಬಲವಂತದ ನಿರ್ದೇಶನ ನೀಡಲಾಗುತ್ತಿದೆ. ಇಂತಹ ನಿರ್ದೇಶನ ನೀಡಲು ಜವಾಬ್ದಾರಿಯಾಗಿರುವವರನ್ನು ಶಾಶ್ವತವಾಗಿಯೇ ದಕ್ಷಿಣದಿಂದ ನಿಷಧಿಸಲಾಗುವುದು” ಎಂದು ಕಟುವಾಗಿ ಟೀಕಿಸಿದರು. ನಂತರ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷ, ಕನ್ನಡಪರ ಸಂಘಟನೆಗಳ ನಾಯಕರು FSSAI ಗೆ ತೀವ್ರರೀತಿಯ ಖಂಡನೆಯನ್ನು ವ್ಯಕ್ತಪಡಿಸಿ, ಹಿಂದಿ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯ ಮಾಡಿದರು. ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ವ್ಯಾಪಕವಾದ ಖಂಡನೆ ಮತ್ತು ಎಚ್ಚರಿಕೆಗೆ ಮನಿದ FSSAI ತಮ್ಮ ಸುತ್ತೋಲೆಯನ್ನು ಕಳೆದ ಗುರುವಾರ ಹಿಂದಕ್ಕೆ ಪಡೆಯಿತು.

ಆದರೆ, ನಮ್ಮ ಕನ್ನಡಿಗರು ನಡೆಸುವ ಸಸ್ಯಹಾರಿ ಹೋಟೆಲ್ ಗಳಲ್ಲಿ ‘ಟುಡೆ ಸ್ಪೆಷಲ್ ದಹಿ ವಡ’ (Today Special Dahi Vada) ಎಂದು ನಾಮ ಫಲಕ ಹಾಕಿ, ಮೊಸರು ವಡೆಯನ್ನು ಮಾರಾಟ ಮಾಡುತ್ತಿದ್ದಾರೆ. ಇಂತಹವರನ್ನು ಏನೆಂದು ಹೇಳುವುದು? ‘ಮೊಸರನ್ನ’ ಎಂದು ಹೇಳುವ ಇವರೇ ‘ಮೊಸರು ವಡೆ’ ಎಂದು ಹೇಳುವುದಿಲ್ಲ. ‘ದಹಿ ವಡ’ ಎಂದು ಹೇಳುವುದೇ ಇವರಿಗೆ ಫ್ಯಾಷನ್. ‘ಊಟ ತಯಾರಿದೆ’ ಎಂದು ಅರ್ಧ ಕನ್ನಡ ಅರ್ಧ ಹಿಂದಿಯಲ್ಲಿ ಬೊಗಳುವ ಇವರಿಗೆ ಇದೆಲ್ಲ ಎಷ್ಟರಮಟ್ತಿಗೆ. ಹೋಟೆಲ್ ಗಳಲ್ಲಿ ‘ದಹಿ ವಡ’, ‘ಕಚೋರಿ’ ‘ದಹಿ ಕಚೋರಿ’, ‘ದಹಿ ಪೂರಿ’, ‘ದಹಿ ಪಪಡಿ’, ‘ಪಾವ್ ಬಜ್ಜಿ’, ‘ಪಾನಿಪೂರಿ’, ‘ಗೋಲ್ ಕಪ್ಪ’ ಈ ರೀತಿಯ ನೂರಾರು ಹಿಂದಿ ಪದಬಳಕೆಗಳು ಬೆಂಗಳೂರು ಮತ್ತು ಇತರ ಮಹಾನಗರದ ಹೋಟೆಲ್ ಗಳಲ್ಲಿ ಸರ್ವಸಾಮಾನ್ಯವಾಗಿದೆ. ಇವುಗಳನ್ನು ಮೊದಲು ಸ್ಚಚ್ಚಗೊಳಿಸಬೇಕು.

ಕನ್ನಡದ ನಾಮ ಫಲಕಗಳು ಹೊರಗಡೆ ಇದ್ದರೆ ಸಾಲದು, ಅದು ಒಳಗಡೆಯೂ ಇರಬೇಕು; ಮತ್ತು ವ್ಯವಹಾರಿಕವಾಗಿಯೂ ಇರಬೇಕು. ಹಿಂದಿ ಮಾತ್ರವಲ್ಲ ಇತರ ಭಾಷೆಗಳ ಪದಗಳು ಕನ್ನಡದಲ್ಲಿ ಮುದ್ರಿಸುವುದು ಕೂಡ ಸಾಂಸ್ಕೃತಿಕ ದಾಳಿಯೇ.   

Tags: DahiDahi Vadaದಹಿದಹಿ ವಡ
Previous Post

ಗರ್ಭಿಣಿ ಮಹಿಳೆಗೆ ಮರಣದಂಡನೆ: ಉತ್ತರ ಕೊರಿಯಾ ಮಾನವ ಹಕ್ಕುಗಳ ಉಲ್ಲಂಘನೆ!

Next Post

ಕಳೆದ 4 ವರ್ಷಗಳಲ್ಲಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಾತಿಯಲ್ಲಿ 505% ಹೆಚ್ಚಳ: 9 ವರ್ಷಗಳಲ್ಲಿ ದಾಳಿಗಳ ಸಂಖ್ಯೆ 2,555% ಏರಿಕೆ!

Next Post

ಕಳೆದ 4 ವರ್ಷಗಳಲ್ಲಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಾತಿಯಲ್ಲಿ 505% ಹೆಚ್ಚಳ: 9 ವರ್ಷಗಳಲ್ಲಿ ದಾಳಿಗಳ ಸಂಖ್ಯೆ 2,555% ಏರಿಕೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS