• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಸುಳ್ಳು ಹೇಳಿ ಸಿಕ್ಕಿಬಿದ್ದ ಅದಾನಿ; ಹಿಂಡನ್‌ಬರ್ಗ್ ನಂತರ ಮುಂದಿನ ವರದಿ.. NSE, BSE ವಿವರಣೆ ಕೇಳಿದೆ.!

by Dynamic Leader
03/04/2023
in ದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಮತ್ತು ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ (BSE) ಅದಾನಿ ಸಮೂಹವು ತನ್ನ ಸಾಲವನ್ನು ಇನ್ನೂ ಪೂರ್ಣವಾಗಿ ಇತ್ಯರ್ಥಪಡಿಸಿಲ್ಲ ಎಂಬ ವರದಿಗಳ ಕುರಿತು ಅದಾನಿಯಿಂದ ವಿವರಣೆ ಕೇಳಿದೆ.

ಅದಾನಿ ಗ್ರೂಪ್ ಕಂಪನಿಗಳು ಲೆಕ್ಕಪತ್ರ ವಂಚನೆ, ತೆರಿಗೆ ವಂಚನೆ ಮತ್ತು ಅಕ್ರಮ ಹಣ ರವಾನೆಯಲ್ಲಿ ತೊಡಗಿವೆ ಎಂದು ಹೆಸರಾಂತ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಎಲ್‌ಎಲ್‌ಸಿ ಆರೋಪಿಸಿತ್ತು. ಅದಾನಿ ಗ್ರೂಪ್ ಷೇರು ಮಾರುಕಟ್ಟೆಯಲ್ಲಿ ಅಕ್ರಮ ಎಸಗುವ ಮೂಲಕ ತನ್ನ ಕಂಪನಿಯ ಷೇರು ಬೆಲೆಯನ್ನು ಹೆಚ್ಚಿಸಿಕೊಂಡಿದೆ ಎಂದು ತನ್ನ ವರದಿಯಲ್ಲಿ ಆರೋಪಿಸಿತ್ತು.

ಈ ವರದಿಯ ನಂತರ, ಅದಾನಿ ಕಂಪನಿಗಳ ಷೇರು ಮೌಲ್ಯಗಳು ತೀವ್ರ ಕುಸಿತವನ್ನು ಅನುಭವಿಸಿದವು. ಇದರಿಂದಾಗಿ ಅದಾನಿ ಕಂಪನಿಯ ಮೌಲ್ಯವು ಹಲವು ಕೋಟಿ ರೂಪಾಯಿಗಳ ಕುಸಿತವನ್ನು ಕಂಡಿತು. ಇದರಿಂದಾಗಿ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದ ಅದಾನಿ 28ನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರ ಆಸ್ತಿ ಮೌಲ್ಯ ಲಕ್ಷ ಕೋಟಿಗಳಷ್ಟು ಕುಸಿದಿದೆ ಎಂದು ವರದಿಯಾಗಿದೆ.

ಅದಾನಿ ಷೇರುಗಳ ಈ ಕುಸಿತದಿಂದ ಅದಾನಿಯಲ್ಲಿ ಹೂಡಿಕೆ ಮಾಡಿದ್ದ LIC ಸೇರಿದಂತೆ ಸಾರ್ವಜನಿಕ ವಲಯದ ಕಂಪನಿಗಳು ಭಾರಿ ನಷ್ಟವನ್ನು ಅನುಭವಿಸಿವೆ. ಎಲ್ಐಸಿ ಸಂಸ್ಥೆಯು ಅದಾನಿಯ ಕಂಪನಿಗಳಲ್ಲಿ ರೂ.30,127 ಕೋಟಿಯಷ್ಟು ಹಣವನ್ನು ಹೂಡಿಕೆ ಮಾಡಿತ್ತು. ಜನವರಿ 24 ರಂದು ಇದರ ಮೌಲ್ಯ 72,193.87 ಕೋಟಿ ರೂಪಾಯಿಯಾಗಿತ್ತು. ಆದರೆ ಈಗ ಅದಾನಿ ಕಂಪನಿಗಳ ಷೇರು ಮೌಲ್ಯವು ಕಡಿಮೆಯಾಗುತ್ತಿರುವುದರಿಂದ ಈಗ ಅದರ ಮೌಲ್ಯವು ರೂ.26,861.88 ಕೋಟಿಗೆ ಕುಸಿದಿದೆ ಎಂದು ವರದಿಯಾಗಿದೆ.

ಆ ನಂತರ ಭಾರತದಲ್ಲಿ ಉದ್ಯೋಗಿಗಳ PF ಹಣದ ಮೌಲ್ಯವೂ ಅದಾನಿಯಿಂದ ಕಡಿಮೆಯಾಗಿದೆ ಎಂಬ ಅಘಾತಕಾರಿ ಸುದ್ಧಿಯೂ ಈಗ ಹೊರಬರುತ್ತಿದೆ. ಅದಾನಿ ಕಂಪನಿಗಳಾದ ಅದಾನಿ ಎಂಟರ್‌ಪ್ರೈಸ್ ಮತ್ತು ಅದಾನಿ ಪೋರ್ಟ್‌ನ ಷೇರುಗಳಲ್ಲಿ EPFO ಗಣನೀಯ ಪ್ರಮಾಣದ PF ಹಣವನ್ನು ಹೂಡಿಕೆ ಮಾಡಿದೆ. ಇದೀಗ ಅದಾನಿ ಕಂಪನಿಗಳಲ್ಲಿನ ನಷ್ಟದಿಂದಾಗಿ ಈ ಪಿಎಫ್ ಹಣವೂ ಮೌಲ್ಯ ಕಳೆದುಕೊಂಡಿದೆ. ಇದರ ಬೆನ್ನಲ್ಲೇ ಅದಾನಿ ಕಂಪನಿಗಳಲ್ಲಿ ಹೂಡಿರುವ ಪಿಎಫ್ ಹಣವನ್ನು ವಾಪಸ್ ನೀಡುವಂತೆ ವ್ಯಾಪಕ ಬೇಡಿಕೆ ವ್ಯಕ್ತವಾಗಿದೆ.

ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಮತ್ತು ಮುಂಬೈ ಷೇರುಪೇಟೆ (BSE) ಅದಾನಿ ಸಮೂಹವು ತನ್ನ ಸಾಲವನ್ನು ಸಂಪೂರ್ಣವಾಗಿ ಇತ್ಯರ್ಥಗೊಳಿಸಿಲ್ಲ ಎಂಬ ಮಾಹಿತಿಗೆ ಸಂಬಂಧಿಸಿದಂತೆ ಅದಾನಿಯಿಂದ ವಿವರಣೆ ಕೇಳಿದೆ. ಅದಾನಿ ಷೇರುಗಳು ಕುಸಿದಿರುವ ಹಿನ್ನಲೆಯಲ್ಲಿಯೇ ಕಂಪನಿಯು ಅವರ ಸಾಲವನ್ನು ತೀರಿಸಲು ಮುಂದಾಯಿತು.

ಆ ನಂತರ ಅದಾನಿ ಕಂಪನಿ ಸಾಲ ಮರುಪಾವತಿಯಾಗಿದೆ ಎಂದು ಹೇಳಿಕೊಂಡಿದ್ದರೂ ಅದಾನಿ ಸಂಪೂರ್ಣವಾಗಿ ಸಾಲ ಮರುಪಾವತಿ ಮಾಡಿಲ್ಲ ಎಂದು ‘ದಿ ಕೆನ್’ (The Ken) ಕಂಪನಿ ತಿಳಿಸಿದೆ. ಅದಾನಿ ಗ್ರೂಪ್ ಇದುವರೆಗೆ ತನ್ನ ಅರ್ಧದಷ್ಟು ಸಾಲವನ್ನು ಮಾತ್ರ ಮರುಪಾವತಿ ಮಾಡಿದೆ. ಆದ್ದರಿಂದಲೇ ಆ ಕಂಪನಿಯ ಷೇರುಗಳನ್ನು ಇನ್ನೂ ಸಂಪೂರ್ಣವಾಗಿ ಬಿಡುಗಡೆ ಮಾಡಲಾಗಿಲ್ಲ ಎಂದು ‘ದಿ ಕೆನ್’ ನಡೆಸಿದ ಸಂಶೋಧನೆಯಲ್ಲಿ ತಿಳಿದು ಬಂದಿದೆ.

ಈ ಹಿನ್ನಲೆಯಲ್ಲೇ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಮತ್ತು ಮುಂಬೈ ಷೇರುಪೇಟೆ (BSE) ಅದಾನಿ ಅವರಿಂದ ವಿವರಣೆ ಕೇಳಿವೆ. ಅದಾನಿ ಗ್ರೂಪ್ ತನ್ನ ಷೇರುಗಳನ್ನು ಅಡಮಾನವಿಟ್ಟು ಪಡೆದ 21.5 ಬಿಲ್ಲಿಯನ್ ಡಾಲರ್ ಸಾಲವನ್ನು ಪಾವತಿಸಿದೆ ಎಂದು ಈಗಾಗಲೇ ಹೇಳಿಕೊಂಡಿದ್ದ ಹಿನ್ನಲೆಯಲ್ಲಿ, ಈಗ ಈ ವರದಿ ಹೊರಬಂದು ಕಂಪನಿಯ ನಿಜವಾದ ಸ್ಥಿತಿಯನ್ನು ಬಹಿರಂಗಪಡಿಸಿದೆ.  

Tags: adaniHindenburgShare MarketThe Kenಅದಾನಿದಿ ಕೆನ್ಷೇರು ಮಾರುಕಟ್ಟೆಹಿಂಡೆನ್‌ಬರ್ಗ್
Previous Post

ಕಳೆದ 4 ವರ್ಷಗಳಲ್ಲಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಾತಿಯಲ್ಲಿ 505% ಹೆಚ್ಚಳ: 9 ವರ್ಷಗಳಲ್ಲಿ ದಾಳಿಗಳ ಸಂಖ್ಯೆ 2,555% ಏರಿಕೆ!

Next Post

ಬೆದರಿಕೆಯ ದ್ವೇಷ ಭಾಷಣಗಳು; ನ್ಯಾಯಾಲಯದ ಕಟ್ಟಡಗಳನ್ನೂ ಬಿಡುತ್ತಿಲ್ಲ!  ಡಿಎಂಕೆ ಮುಖವಾಣಿ ‘ಮುರಸೊಲಿ’ ಸಂಪಾದಕೀಯ

Dynamic Leader

Next Post

ಬೆದರಿಕೆಯ ದ್ವೇಷ ಭಾಷಣಗಳು; ನ್ಯಾಯಾಲಯದ ಕಟ್ಟಡಗಳನ್ನೂ ಬಿಡುತ್ತಿಲ್ಲ!  ಡಿಎಂಕೆ ಮುಖವಾಣಿ 'ಮುರಸೊಲಿ' ಸಂಪಾದಕೀಯ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS