• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಕರ್ನಾಟಕ ರಾಜ್ಯದ ಗಡಿ ಒಳಗಿರುವ 865 ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಜಾರಿ ಮಾಡಿದ ಮಹಾರಾಷ್ಟ್ರ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಗರಂ!

by Dynamic Leader
05/04/2023
in ರಾಜಕೀಯ
0
0
SHARES
0
VIEWS
Share on FacebookShare on Twitter

“ಮಹಾರಾಷ್ಟ್ರದಲ್ಲಿರುವ ಬಿಜೆಪಿ ಡಬಲ್ ಎಂಜಿನ್ ಸರಕಾರ ಪದೇಪದೆ ಕಾಲುಕೆರೆದು ಕಿತಾಪತಿ ಮಾಡುತ್ತಿದೆ. ಚೀನಾ ಮನಸ್ಥಿತಿಯ ಆ ರಾಜ್ಯವು ಕರ್ನಾಟಕವನ್ನು ಶತ್ರು ದೇಶದಂತೆ ನೋಡುತ್ತಿದೆ. ಕೇಂದ್ರ ಬಿಜೆಪಿ ಸರಕಾರ ಇದೆಲ್ಲವನ್ನು ನೋಡಿಕೊಂಡು ಮೌನವಾಗಿದೆ. ಒಕ್ಕೂಟ ವ್ಯವಸ್ಥೆಯ ಅವಸಾನಕ್ಕೆ ಇದೇ ಕಾರಣವಾಗಬಹುದು” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

“ಒಂದಲ್ಲ ಎರಡಲ್ಲ, ಪ್ರತಿಯೊಂದು ವಿಷಯದಲ್ಲೂ ಮಹಾರಾಷ್ಟ್ರವು ಕರ್ನಾಟಕವನ್ನು ಕೆರಳಿಸುತ್ತಿದೆ. ರಾಜ್ಯದ ಗಡಿ ಒಳಗಿರುವ 865 ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಜಾರಿ ಮಾಡಿದ ಆ ರಾಜ್ಯ ಸರಕಾರದ ನಡೆ ಒಕ್ಕೂಟ ವ್ಯವಸ್ಥೆಯನ್ನು ಒಡೆಯುವ ನೇರ, ಧೂರ್ತ ಪ್ರಯತ್ನವಾಗಿದೆ.

ಮಹಾರಾಷ್ಟ್ರವು ಒಕ್ಕೂಟ ವ್ಯವಸ್ಥೆಯ ಎಲ್ಲಾ ಎಲ್ಲೆಗಳನ್ನು ಮೀರಿ ಅಹಂಕಾರದಿಂದ ವರ್ತಿಸುತ್ತಿದೆ. ಬಿಜೆಪಿ ಸರ್ಕಾರ ‘ಶಿಂಧೆ ಸೂತ್ರದ ಗೊಂಬೆ’ ಯಾಗಿ ಅಂತಹ ರಾಜಕಾರಣಕ್ಕೆ ಕರ್ನಾಟಕವನ್ನು ಬಲಿ ಕೊಡಲು ಹೊರಟಿದೆಯಾ? ಎನ್ನುವ ಅನುಮಾನ ನನ್ನದು. ಇಲ್ಲವಾದರೆ, ಮಹಾರಾಷ್ಟ್ರ ಈ ಪರಿಯ ಉದ್ಧಟತನ ತೋರುತ್ತಿದ್ದರೂ ಮೋದಿ ಸರಕಾರದ ಮೌನವೇಕೆ?

ಕರ್ನಾಟಕದಲ್ಲಿ ಇಡೀ ಭಾರತವೇ ಅಡಗಿದೆ. ಕಾಶ್ಮೀರದಿಂದ ಕನ್ಯಾಕಮಾರಿಯವರೆಗೆ, ಗುಜರಾತಿನಿಂದ ಒಡಿಶಾವರೆಗೆ ಎಲ್ಲ ಕಡೆಯಿಂದಲೂ ಅನ್ನ ಅರಸಿಕೊಂಡು ಬಂದವರಿಗೆ ಆಶ್ರಯ ನೀಡಿದೆ. ಆ ಅನ್ನಕ್ಕೆ ಮಣ್ಣು ಹುಯ್ಯುವ ಹೀನ ಕೆಲಸವನ್ನು ಮಹಾರಾಷ್ಟ್ರ ಎಗ್ಗಿಲ್ಲದೆ ಮಾಡುತ್ತಿದೆ. ಕನ್ನಡಿಗರು ಸುಮ್ಮನಿರುವ ಕಾಲ ಮುಗಿದಿದೆ.

ಭಾರತ ಸ್ವತಂತ್ರ್ಯಗೊಂಡಾಗ ಎಲ್ಲರಿಗಿಂತ ಮೊದಲೇ ಒಕ್ಕೂಟ ವ್ಯವಸ್ಥೆಗೆ ಒಳಪಟ್ಟವರು ನಾವು. ನಮ್ಮ ಉದಾರತೆಯೇ ನಮಗೆ ಇಂದು ಮುಳುವಾಗಿದೆಯಾ? ನೆಲ, ಜಲ, ಭಾಷೆ, ಅನುದಾನ ಸೇರಿ ಪ್ರತಿ ವಿಷಯದಲ್ಲೂ ಕನ್ನಡಿಗರು ಮಲತಾಯಿ ಮಕ್ಕಳಾಗಿದ್ದಾರೆ!! ಇನ್ನೆಷ್ಟು ದಿನ ಈ ಅನ್ಯಾಯ?” ಎಂದು ಮಹಾರಾಷ್ಟ್ರ ಬಿಜೆಪಿ ಡಬಲ್ ಎಂಜಿನ್ ಸರ್ಕಾರವನ್ನು ಮತ್ತು ಬಿಜೆಪಿಯ ಕೇಂದ್ರ ನಾಯಕರ ವಿರುದ್ಧ ತಮ್ಮ ಆಕ್ರೊಷವನ್ನು ವ್ಯಕ್ತ ಪಡಿಸಿ ಸರಣಿ ಟ್ವೀಟ್ ಮಾಡಿದ್ದಾರೆ. Ahead of elections in Karnataka, Maharashtra issues order to extend medical benefits to border villages.

Tags: BelagaviEknath-ShindeHD Kumaraswamyಏಕ್ ನಾಥ್ ಶಿಂಶಿಂಧೆಬೆಳಗಾವಿಹೆಚ್.ಡಿ.ಕುಮಾರಸ್ವಾಮಿ
Previous Post

ಭಾರತದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ; ಮೂರು ತಿಂಗಳಲ್ಲಿ ಶೇ.7.8ರಷ್ಟು ಏರಿಕೆ!

Next Post

ಹಗರಿಬೊಮ್ಮನಹಳ್ಳಿ ಎಸ್‌ಸಿ ಮೀಸಲು ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ?

Next Post

ಹಗರಿಬೊಮ್ಮನಹಳ್ಳಿ ಎಸ್‌ಸಿ ಮೀಸಲು ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ?

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025

Recent News

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS