• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಸಿಬಿಐ ಸಂಸ್ಥೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರವರ ಪಂಜರದ ಗಿಣಿ? ಉದ್ಧವ್ ಠಾಕ್ರೆ

by Dynamic Leader
06/04/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಮುಂಬೈ: ಸಿಬಿಐ ಸಂಸ್ಥೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರವರ ಪಂಜರದ ಗಿಣಿ ಎಂದು ಶಿವಸೇನೆ (ಯುಬಿಟಿ) ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಟೀಕಿಸಲಾಗಿದೆ.

ಪ್ರತಿಪಕ್ಷ ನಾಯಕರ ಮೇಲೆ ಸೇಡು ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ಸಿಬಿಐ, ಜಾರಿ ನಿರ್ದೇಶನಾಲಯದಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪ್ರತಿಪಕ್ಷಗಳು ನಿರಂತರವಾಗಿ ಆರೋಪಿಸುತ್ತಿವೆ. ಕಳೆದ ತಿಂಗಳು ಸಿಬಿಐ, ಜಾರಿ ನಿರ್ದೇಶನಾಲಯದಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ 9 ಪ್ರತಿಪಕ್ಷಗಳ ನಾಯಕರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು.

ಈ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಪ್ರಧಾನಿ ನರೆಂದ್ರ ಮೋದಿಯವರು ‘ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರು, ಅಧಿಕಾರಿಗಳು ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದರು. ‘ದೇಶವನ್ನು ಭ್ರಷ್ಟಾಚಾರ ಮುಕ್ತ ಮಾಡಲು ಸಿಬಿಐ ವ್ಯವಸ್ಥೆಯಂತಹ ಸಂಸ್ಠೆಯ ಅಗತ್ಯವಿದೆ’ ಎಂದೂ ಹೇಳಿದ್ದರು.  

ಈ ಹಿನ್ನಲೆಯಲ್ಲಿ ಶಿವಸೇನೆ (ಯುಬಿಟಿ) ಪಕ್ಷದ ನಿಯತಕಾಲಿಕೆಯಾದ ಸಾಮ್ನಾದಲ್ಲಿ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಅವರು ‘ಸಿಬಿಐ ಸಂಸ್ಥೆಯು ಮೋದಿ ಮತ್ತು ಅಮಿತ್ ಶಾ ಅವರ ಪಂಜರದ ಗಿಣಿಯಾಗಿದೆ’ ಎಂದು ಟೀಕಿಸಿದ್ದಾರೆ. ‘ಅಧಿಕಾರಿಗಳು ಯಾರೇ ಭ್ರಷ್ಟಾಚಾರ ಮಾಡಿದರೂ ಕ್ರಮ ಕೈಗೊಳ್ಳಬೇಕು ಎಂದು ಮೋದಿ ಹೇಳಿದ್ದರೂ ಸಿಬಿಐ ಸಂಸ್ಥೆಯು ಮೋದಿ ಮತ್ತು ಅಮಿತ್ ಶಾ ರವರ ಪಂಜರದ ಗಿಣಿಯೇ ಎಂಬುದರಲ್ಲಿ ಯಾರಿಗೂ ಅನುಮಾನವಿಲ್ಲ’ ಎಂದು ಹೇಳಿದ್ದಾರೆ.

Tags: saamanaShiva SeneUddhav Thackerayಉದ್ಧವ್ ಠಾಕ್ರೆಶಿವಸೇನೆಸಾಮನಾ ದಿನಪತ್ರಿಕೆ
Previous Post

ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿಯಲ್ಲಿ 40 ಹುದ್ದೆಗಳಿಗೆ ಅರ್ಜಿ ಆಹ್ವಾನ!

Next Post

ದುಬೈ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಭಾರತೀಯನಿಗೆ 11 ಕೋಟಿ ರೂ ಪರಿಹಾರ!

Next Post

ದುಬೈ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಭಾರತೀಯನಿಗೆ 11 ಕೋಟಿ ರೂ ಪರಿಹಾರ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post

ಆದಿ ದ್ರಾವಿಡ ಕ್ರೈಸ್ತರು: ಕ್ರೈಸ್ತ ಧರ್ಮದ ಅತಿ ದೊಡ್ಡ ಉಪಜಾತಿ – ಆರ್ಚ್‌ಬಿಷಪ್ ಪೀಟರ್ ಮಚಾಡೊ

26/09/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಸುಂದರ್ ಪಿಚೈ

Sundar Pichai: “ದಕ್ಷಿಣ ಭಾರತದ ರೈಲು ಪ್ರಯಾಣ; ‘AI hub’ ಒಂದು ದೊಡ್ಡ ಹೂಡಿಕೆ” – ಸುಂದರ್ ಪಿಚೈ

18/10/2025
edit post

ನಕ್ಸಲರ ವಿರುದ್ಧದ ಹೋರಾಟದಲ್ಲಿ ಗೆಲುವು; ಜನನಿಬಿಡ ಅಬುಜ್ಮರ್ ಅರಣ್ಯ ಪ್ರದೇಶವು ನಕ್ಸಲ್ ಮುಕ್ತ ಪ್ರದೇಶವಾಗಿದೆ: ಅಮಿತ್ ಶಾ!

16/10/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025

Recent News

edit post
ಸುಂದರ್ ಪಿಚೈ

Sundar Pichai: “ದಕ್ಷಿಣ ಭಾರತದ ರೈಲು ಪ್ರಯಾಣ; ‘AI hub’ ಒಂದು ದೊಡ್ಡ ಹೂಡಿಕೆ” – ಸುಂದರ್ ಪಿಚೈ

18/10/2025
edit post

ನಕ್ಸಲರ ವಿರುದ್ಧದ ಹೋರಾಟದಲ್ಲಿ ಗೆಲುವು; ಜನನಿಬಿಡ ಅಬುಜ್ಮರ್ ಅರಣ್ಯ ಪ್ರದೇಶವು ನಕ್ಸಲ್ ಮುಕ್ತ ಪ್ರದೇಶವಾಗಿದೆ: ಅಮಿತ್ ಶಾ!

16/10/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಸುಂದರ್ ಪಿಚೈ

Sundar Pichai: “ದಕ್ಷಿಣ ಭಾರತದ ರೈಲು ಪ್ರಯಾಣ; ‘AI hub’ ಒಂದು ದೊಡ್ಡ ಹೂಡಿಕೆ” – ಸುಂದರ್ ಪಿಚೈ

18/10/2025

ನಕ್ಸಲರ ವಿರುದ್ಧದ ಹೋರಾಟದಲ್ಲಿ ಗೆಲುವು; ಜನನಿಬಿಡ ಅಬುಜ್ಮರ್ ಅರಣ್ಯ ಪ್ರದೇಶವು ನಕ್ಸಲ್ ಮುಕ್ತ ಪ್ರದೇಶವಾಗಿದೆ: ಅಮಿತ್ ಶಾ!

16/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS