• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ರಜೆಯ ದಿನಗಳಲ್ಲೂ ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಮೋದಿ!?

by Dynamic Leader
07/04/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ರಜೆಯ ದಿನಗಳಲ್ಲೂ ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ!

ಪ್ರವಾಸೋದ್ಯಮ ಮತ್ತು ಆರ್ಥಿಕ ಕ್ಷೇತ್ರಗಳನ್ನು ಉತ್ತೇಜಿಸಲು ದೇಶದ ಪ್ರಮುಖ ನಗರಗಳಲ್ಲಿ ‘ವಂದೇ ಭಾರತ್’ ರೈಲುಗಳನ್ನು ನಿರ್ವಹಿಸಲಾಗುತ್ತಿದೆ. ಆದರೆ ಈ ರೈಲುಗಳು ಸಂಚರಿಸುವ ಸ್ಥಳಗಳು ವಿವಾದಗಳಿಂದ ಕೂಡಿದೆ.

ಹಸುವಿಗೆ ಡಿಕ್ಕಿ ಹೊಡೆದಿದ್ದರಿಂದ ರೈಲಿನ ಮುಂಭಾಗದ ಭಾಗಗಳು ಜಖಂಗೊಂಡಿತು. ಅದೇ ರೀತಿ, ಪ್ರಧಾನಿ ಮೋದಿ ಪ್ರತಿ ಬಾರಿ ವಂದೇ ಭಾರತ್ ರೈಲು ಧ್ವಜಾರೋಹಣ ಮಾಡುವಾಗ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾರೆ. ಭಾನುವಾರವೂ ಶಾಲಾ ಸಮವಸ್ತ್ರದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿರುವುದು ಟೀಕೆಗೆ ಗುರಿಯಾಗಿದೆ. ಅದೇ ರೀತಿ ಶಾಲೆಗೆ ರಜೆ ಇರುವ ಸೆಪ್ಟೆಂಬರ್ 8 ರಂದು ಶನಿವಾರ ಶಾಲಾ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸುವಹಾಗೆ ಕಾರ್ಯಕ್ರಮ ರೋಪಿಸಿರುವುದು ವಿವಾದಕ್ಕೀಡಾಗಿದೆ. ಶಾಲಾ ಸಮವಸ್ತ್ರದಲ್ಲಿ ಕುಳಿತ ವಿದ್ಯಾರ್ಥಿಗಳನ್ನು ಆಕಸ್ಮಿಕವಾಗಿ ಗಮನಿಸಿ ಅವರೊಂದಿಗೆ ಸಂವಾದ ನಡೆಸುವಹಾಗೆ ಸ್ಕ್ರಿಪ್ಟ್ ರೆಡಿಮಾಡಲಾಗಿದೆಯಂತೆ.

ಸಾಂದರ್ಭಿಕ ಚಿತ್ರ

ಈ ಹಿನ್ನಲೆಯಲ್ಲಿ ಚೆನ್ನೈನಿಂದ ಕೊಯಮತ್ತೂರಿಗೆ ತೆರಳಬಹುದಾದ ‘ವಂದೇ ಭಾರತ್’ ರೈಲನ್ನು ಉದ್ಘಾಟಿಸಲು ಪ್ರಧಾನಿ ಮೋದಿಯವರು  ಏಪ್ರಿಲ್ 8 ರಂದು (ನಾಳೆ) ತಮಿಳುನಾಡಿಗೆ ಬರುತ್ತಿದ್ದಾರೆ. ತಮಿಳುನಾಡಿನೊಳಗೆ ಚಲಿಸುವ ಮೊದಲ ‘ವಂದೇ ಭಾರತ್’ ರೈಲು ಇದಾಗಿದೆ. ಇದು ದಕ್ಷಿಣ ಭಾರತದ ಎರಡನೇ ರೈಲು.

ಫೆಬ್ರವರಿ 15, 2019 ರಂದು ದೆಹಲಿ ಮತ್ತು ವಾರಣಾಸಿ ನಡುವೆ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲಾಯಿತು. ಪ್ರಸ್ತುತ 11 ವಂದೇ ಭಾರತ್ ರೈಲುಗಳು ಓಡುತ್ತಿವೆ. 8ರಂದು ಚೆನ್ನೈ-ಕೊಯಮತ್ತೂರು ನಡುವಿನ 12ನೇ ವಂದೇ ಭಾರತ್ ರೈಲು ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಮುಂದಿನ ವರ್ಷ ಮಾರ್ಚ್ ವೇಳೆಗೆ ದೇಶಾದ್ಯಂತ 100ಕ್ಕೂ ಹೆಚ್ಚು ವಂದೇ ಭಾರತ್ ರೈಲುಗಳನ್ನು ಓಡಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಪ್ರತಿ ವಂದೇ ಭಾರತ್ ರೈಲಿನಲ್ಲಿ 1 ಪ್ರಥಮ ದರ್ಜೆ ಎಸಿ ಕೋಚ್, 3 ಸೆಕೆಂಡ್ ಕ್ಲಾಸ್ ಎಸಿ ಕೋಚ್‌ಗಳು ಮತ್ತು 11 ಥರ್ಡ್ ಕ್ಲಾಸ್ ಎಸಿ ಕೋಚ್‌ಗಳಿವೆ ಎಂಬುದು ಗಮನಿಸಬೇಕಾದ ಸಂಗತಿ. The PM is also set to inaugurate the Chennai-Coimbatore Vande Bharat Express and Tambaram- Sengottai Express in Tamil Nadu on April 8, 2023.

Tags: Dynamic LeaderDynamic Leader MagazineDynamic Leader News PortalModiNarendra ModiPrime Minister Narendra ModiVande BharatVande Bharat Trainನರೇಂದ್ರ ಮೋದಿಪ್ರಧಾನಿ ನರೇಂದ್ರ ಮೋದಿಮೋದಿವಂದೇ ಭಾರತ್ವಂದೇ ಭಾರತ್ ರೈಲು
Previous Post

ಏಪ್ರಿಲ್ 23 ರಂದು 155 ದೇಶಗಳ ನದಿಗಳಿಂದ ಸ್ವೀಕರಿಸಲಾದ ನೀರಿನಿಂದ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಮೆಗೆ ಜಲಾಭಿಷೇಕ!

Next Post

ಮಾನ್ವಿ ಕಾಂಗ್ರೆಸ್ ನಲ್ಲಿ ಬಿ.ವಿ.ನಾಯಕ ಗದ್ದಲ; ಭಿನ್ನಮತ!

Next Post

ಮಾನ್ವಿ ಕಾಂಗ್ರೆಸ್ ನಲ್ಲಿ ಬಿ.ವಿ.ನಾಯಕ ಗದ್ದಲ; ಭಿನ್ನಮತ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

Recent News

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS