• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಗೊಂದಲದ ಗೂಡಾಗಿರುವ ಮಾನ್ವಿಯಲ್ಲಿ ಬಿಜೆಪಿ ಖಾತೆ ತೆರೆಯುವುದೆ…?

by Dynamic Leader
20/04/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ವರದಿ: ರಾಮು ನೀರಮಾನ್ವಿ

ರಾಯಚೂರು: ರಾಯಚೂರು ಜಿಲ್ಲೆ, ಮಾನ್ವಿ ವಿಧಾನ ಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ರಾಜಕೀಯ ಚಿತ್ರಣ ಬದಲಾಗುತ್ತಲೇ ಇದೆ. ಕೊನೆಗೆ ಪಕ್ಷೇತರ ಅಭ್ಯರ್ಥಿ ಡಾ.ತನುಶ್ರಿ ಕೂಡಾ ತಮ್ಮ ನಾಮ ಪತ್ರವನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್, ಬಿಜೆಪಿ ತನ್ನ ಪಕ್ಷದಿಂದ ಚುನಾವಣೆಗೆ ನಿಲ್ಲಿಸಲು ಅಭ್ಯರ್ಥಿಗಳನ್ನು ಅಯ್ಕೆ ಮಾಡಿಕೊಂಡ ರೀತಿಯ ಬಗ್ಗೆ ಅನುಮಾನಗಳಿವೆ. ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಯ್ಕೆ ಮಾಡುವಲ್ಲಿ ಗಜ ಪ್ರಸವದಂತಾಗಿದೆ. ಆದರೆ ಕೊನೆ ಗಳಿಗೆಯಲ್ಲಿ ಹಿರಿಯ ಮುಖಂಡ ಮಾಜಿ ಶಾಸಕ ಹಂಪಯ್ಯ ನಾಯಕ ಅವರಿಗೆ ಕಾಂಗ್ರೆಸ್‌ ಟಿಕೆಟ್ ಕೊಟ್ಟಿದೆ. ಇದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಕಾರಣ, ಶರಣಯ್ಯ ನಾಯಕರಿಗೆ ಟಿಕೆಟ್ ಕೊಡ್ತಿವಿ ಅಂತ ಹೇಳಿ, ಅವರನ್ನು ಬಿಜೆಪಿಗೆ ರಾಜಿನಾಮೆ ಕೊಡಿಸಿ, ಬಿಜೆಪಿಯಿಂದ ಕಾಂಗ್ರೆಸ್ ಗೆ ಕರೆತಂದರು. ನಂತರ ಹಂಪಯ್ಯ ನಾಯಕ ಅವರಿಗೆ ಟಿಕೆಟ್ ನೀಡಿ, ಶರಣಯ್ಯ ನಾಯಕ ಅವರನ್ನು ಅತಂತ್ರದಲ್ಲಿ ಬಿಟ್ಟಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಹಂಪಯ್ಯ ನಾಯಕ

 ಇದು ಕಾಂಗ್ರೆಸ್‌ನ ಕಥೆಯಾದರೆ, ಬಿಜೆಪಿಯಲ್ಲಿ ಬೇರೆಯದೆ ಆಟ ಇದೆ. ಮೊದಲಿಗೆ ಮಾನಪ್ಪ ನಾಯಕ, ಗಂಗಾಧರ ನಾಯಕ, ಇನ್ನಿತರ ಅಭ್ಯರ್ಥಿಗಳೆಲ್ಲ ಟಿಕೆಟ್‌ಗಾಗಿ ಹರಸಾಹಸ ಮಾಡಿದರೂ ಇವರೆಲ್ಲರನ್ನು ಕಡೆಗಣಿಸಿ ಪಕ್ಕದ ದೇವದುರ್ಗ ತಾಲ್ಲೂಕಿನ ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಬಿ.ವಿ.ನಾಯಕರಿಗೆ ಟಿಕೆಟ್ ನೀಡಿದ್ದಾರೆ. ಇದರಿಂದ ಸ್ಥಳೀಯ ಬಿಜೆಪಿ ಮುಖಂಡರಿಗೆ ಇರುಸುಮುರುಸಾಗಿದೆ. ಪ್ರಬಲವಾದ ಗಂಗಾಧರ ನಾಯಕರಿಗೆ ಟಿಕೆಟ್ ಕೈ ತಪ್ಪಿರುವುದು ಅವರ ಅಭಿಮಾನಿಗಳಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ‘ಸ್ಥಳೀಯರನ್ನು ಬಿಟ್ಟು ವಲಸೆ ಬಂದವರಿಗೆ ಟಿಕೆಟ್ ಕೊಟ್ಟರೆ ನಾವೇನು ಕತ್ತೆ ಕಾಯುವುದೇ? ಬಿಜೆಪಿ ಪಕ್ಷ ಬೆಳೆಸಲು ನಾವು ಬೇಕು; ಟಿಕೆಟ್ ಇನ್ನೊಬ್ಬರಿಗೆ ಕೊಟ್ಟರೆ ನಾವೇನು ಮಾಡಬೇಕು; ಅಂತಿದ್ದಾರೆ ಬಿಜೆಪಿಯ ಕಾರ್ಯಕರ್ತರು.

ಪಕ್ಷೇತರ ಅಭ್ಯರ್ಥಿ ಡಾ.ತನುಶ್ರಿ

ಕಾಂಗ್ರೆಸ್‌ನಿಂದ ವಲಸೆ ಬಂದವರಿಗೆ ಟಿಕೆಟ್ ಕೊಟ್ಟರೆ ನಾವೇನು ಮಾಡಬೇಕು. ನಮಗೂ ಶಕ್ತಿ ಇದೆ. ಚುನಾವಣೆ ಎದುರಿಸಲು ನಮಗೆ ತಾಕತ್ತು ಇಲ್ಲವಾದಲ್ಲಿ ಬೇರೆಯವರಿಗೆ ಟಿಕೆಟ್ ಕೊಡಬೇಕಾಗಿತ್ತು. ಮಾತೆತ್ತಿದರೆ ‘ಬಿಜೆಪಿ ಪಕ್ಷವು ಕಾರ್ಯಕರ್ತರಿಗೆ ಟಿಕೆಟ್ ಕೊಡುತ್ತದೆ’ ಎಂದು ಹೇಳುವ ಇವರು, ಗಂಗಾಧರ ನಾಯಕರಿಗೆ ಏಕೆ ಟಿಕೆಟ್ ಕೊಡಲಿಲ್ಲ ಅಂತ ಬಿಜೆಪಿ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿ.ವಿ.ನಾಯಕರ ತಂದೆ ನಾಲ್ಕು ಬಾರಿ ರಾಯಚೂರು ಲೋಕಸಭಾ ಸದಸ್ಯರಾಗಿದ್ದವರು. ಒಂದು ಬಾರಿ ಶಾಸಕರಾಗಿದ್ದರು. ಬಿ.ವಿ.ನಾಯಕರು ಒಂದು ಬಾರಿ ಸಂಸದರಾಗಿ ಅಯ್ಕೆ ಆದವರು, ಇನ್ನೊಬ್ಬ ಮಗ RDCC Bank Member. ಇಷ್ಟೆಲ್ಲ ಸ್ಥಳೀಯ ಮಟ್ಟದಲ್ಲಿ ಅಧಿಕಾರ ಅನುಭವಿಸಿದವರು ಈಗ ತನಗೆ ಕಾಂಗ್ರೆಸ್ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ರಾತ್ರೋರಾತ್ರಿ ಬಿಜೆಪಿಗೆ ವಲಸೆ ಹೋಗುವುದು ಸಮಂಜಸವಲ್ಲ.

ಮೇಲಾಗಿ ರಾಯಚೂರು ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಬಿ.ವಿ.ನಾಯಕರೇ ಅವರ ಪಕ್ಷದ ಅಭ್ಯರ್ಥಿಯಾದವರಿಗೆ ಟಿಕೆಟ್ (ಬಿ ಪಾರ್ಮ) ಕೊಡಬೇಕು ಅಂತದರಲ್ಲಿ, ‘ನನಗೆ ಟಿಕೆಟ್ ಸಿಗಲಿಲ್ಲ’ ಅಂತ ಬಿಜೆಪಿಗೆ ಹೋಗುವುದು ಯಾವ ನ್ಯಾಯ ಎಂದು ಅವರ ಕಾರ್ಯಕರ್ತರೆ ಕೇಳುತ್ತಿದ್ದಾರೆ. ಒಂದುಕಡೆ ದೇವದುರ್ಗದ ಶಿವನಗೌಡನ ರಾಜಕೀಯಕ್ಕೆ ಬಿ.ವಿ.ನಾಯಕ ತಲೆಬಾಗಿರುವ ಸುದ್ದಿಗಳು ಹೊರ ಬರುತ್ತಿದೆ. ಅಂದರೆ ಅಧಿಕಾರಕ್ಕಾಗಿ ನಾವು ಒಂದೇ ಪಕ್ಷದಲ್ಲಿ ಇದ್ದರೆ, ನಮಗೆ ಎದುರಾಳಿಗಳು ಯಾರು ಇರುವುದಿಲ್ಲ; ಎಲ್ಲರೂ ನಾವೆ, ನಮ್ಮ ಕುಟುಂಬದವರೇ ಅಧಿಕಾರದಲ್ಲಿ ಇರುತ್ತೇವೆ ಅನ್ನುವ ಮನೋಭಾವ ಹೊರಬಿದ್ದಿದೆ.

ಜೆಡಿಎಸ್ ಅಭ್ಯರ್ಥಿ ರಾಜ ವೆಂಕಟಪ್ಪ ನಾಯಕ

ಕಾಂಗ್ರೆಸ್‌ನಿಂದ ಕೆಲವು ಮರಿ ಪುಡಾರಿಗಳು, ಹತ್ತು ಓಟು ಹಾಕಿಸದವರು, ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗಿದ್ದಾರೆ ಎಂಬ ಸುದ್ದಿಕೂಡ ಹೊರಬಂದಿದೆ. ಇದರಿಂದ ಕಾಂಗ್ರೆಸ್‌ಗೆ ಏನು ದಕ್ಕೆಯಾಗುವುದಿಲ್ಲ ಅಂತಿದ್ದಾರೆ ಅವರ ಪಕ್ಷದ ಮುಖಂಡರುಗಳು. ಮಾನ್ವಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ರಾಜ ವೆಂಕಟಪ್ಪ ನಾಯಕ ತಾಲೂಕಿನ ತುಂಬಾ ಬಿರುಸಿನಿಂದ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಪ್ರತಿಯೊಂದು ಹಳ್ಳಿಗೂ ಬೇಟಿ ನೀಡಿ ಮತ ಬೇಟೆಯಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ಗಿಂತ ಜೆಡಿಎಸ್ ಚುನಾವಣಾ ಆರ್ಭಟ ಮುಗಿಲು ಮುಟ್ಟಿದೆ. ಆದರೆ ಮುಂದಿನ ದಿನಗಳಲ್ಲಿ ಯಾರ ಅರ್ಭಟ ಹೆಚ್ಚಾಗುತ್ತದೆ ಎಂಬುದನ್ನು ಕಾದು ನೋಡಿ.! ನಮ್ಮ ನಿಖರವಾದ ವರದಿಯನ್ನೂ ನೋಡಿ.!!

Tags: BJpCongressDynamic LeaderDynamic Leader News PortalJDSManviNeermanviRaichurRaja Venkatappa Nayakಕಾಂಗ್ರೆಸ್ಜೆಡಿಎಸ್ನೀರಮಾನ್ವಿಬಿಜೆಪಿಮಾನ್ವಿರಾಜ ವೆಂಕಟಪ್ಪ ನಾಯಕರಾಯಚೂರು
Previous Post

ಚೆನ್ನೈನಲ್ಲಿ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರ ಪೂರ್ಣಾಕೃತಿಯ ಪ್ರತಿಮೆ ಸ್ಥಾಪನೆ: ವಿಧಾನಸಭೆಯಲ್ಲಿ ಸ್ಟಾಲಿನ್ ಘೋಷಣೆ!

Next Post

ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ ಬೆಳಿಗ್ಗೆ 11 ಗಂಟೆಗೆ; ಫಲಿತಾಂಶವನ್ನು ನಾಳೆ ನಮ್ಮಲ್ಲೂ ನೋಡಬಹುದು!

Next Post

ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ ಬೆಳಿಗ್ಗೆ 11 ಗಂಟೆಗೆ; ಫಲಿತಾಂಶವನ್ನು ನಾಳೆ ನಮ್ಮಲ್ಲೂ ನೋಡಬಹುದು!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಬಂಗಲೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್ನಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಕಳುಹಿಸಲಾಗಿದೆ.

ಸರ್ಕಾರಿ ಬಂಗಲೆಯನ್ನು ಖಾಲಿ ಮಾಡದ ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಪತ್ರ!

06/07/2025
edit post
ಒಂದು ಕಾಲದಲ್ಲಿ ನಕ್ಸಲ್ ಕೇಂದ್ರಗಳಾಗಿದ್ದ ಎಲ್ಲಾ ಸ್ಥಳಗಳು ಈಗ ಶೈಕ್ಷಣಿಕ ಕೇಂದ್ರಗಳಾಗುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನಕ್ಸಲ್ ಕೇಂದ್ರಗಳು ಶೈಕ್ಷಣಿಕ ಕೇಂದ್ರಗಳಾಗಿ ಮಾರ್ಪಟ್ಟಿವೆ: ರಾಜನಾಥ್ ಸಿಂಗ್ ಭಾಷಣ!

04/07/2025
edit post
ಪತಂಜಲಿ ಸಂಸ್ಥೆಯು ಡಾಬರ್ ಉತ್ಪನ್ನದ ವಿರುದ್ಧ ಜಾಹೀರಾತನ್ನು ಬಿಡುಗಡೆ ಮಾಡಿದೆ. ಈ ಜಾಹೀರಾತಿನ ವಿರುದ್ಧ ಡಾಬರ್ ಸಂಸ್ಥೆ ದೆಹಲಿ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿತು.

ದೆಹಲಿ ಹೈಕೋರ್ಟ್: ಬಾಬಾ ರಾಮದೇವ್ ಅವರ ಪತಂಜಲಿ ಜಾಹೀರಾತಿಗೆ ನಿಷೇಧ!

03/07/2025
edit post
ರೈತರ ಫಲವತ್ತಾದ ಭೂಮಿಯನ್ನು ಬಲವಂತದಿಂದ ಭೂಸ್ವಾಧೀನ ಮಾಡಿಕೊಳ್ಳುವ ಕ್ರಮವನ್ನು ಸರ್ಕಾರ ಈ ಕೂಡಲೇ ಕೈಬಿಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ಹಾಗೂ ವಕೀಲರೂ ಆದ ತಾಹೇರ್ ಹುಸೇನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭೂಮಿ ಸತ್ಯಾಗ್ರಹ: ದೇವನಹಳ್ಳಿ ರೈತ ಹೋರಾಟಕ್ಕೆ ವೆಲ್ಫೇರ್ ಪಾರ್ಟಿ ಬೆಂಬಲ!

03/07/2025

Recent News

edit post
ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಬಂಗಲೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್ನಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಕಳುಹಿಸಲಾಗಿದೆ.

ಸರ್ಕಾರಿ ಬಂಗಲೆಯನ್ನು ಖಾಲಿ ಮಾಡದ ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಪತ್ರ!

06/07/2025
edit post
ಒಂದು ಕಾಲದಲ್ಲಿ ನಕ್ಸಲ್ ಕೇಂದ್ರಗಳಾಗಿದ್ದ ಎಲ್ಲಾ ಸ್ಥಳಗಳು ಈಗ ಶೈಕ್ಷಣಿಕ ಕೇಂದ್ರಗಳಾಗುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನಕ್ಸಲ್ ಕೇಂದ್ರಗಳು ಶೈಕ್ಷಣಿಕ ಕೇಂದ್ರಗಳಾಗಿ ಮಾರ್ಪಟ್ಟಿವೆ: ರಾಜನಾಥ್ ಸಿಂಗ್ ಭಾಷಣ!

04/07/2025
edit post
ಪತಂಜಲಿ ಸಂಸ್ಥೆಯು ಡಾಬರ್ ಉತ್ಪನ್ನದ ವಿರುದ್ಧ ಜಾಹೀರಾತನ್ನು ಬಿಡುಗಡೆ ಮಾಡಿದೆ. ಈ ಜಾಹೀರಾತಿನ ವಿರುದ್ಧ ಡಾಬರ್ ಸಂಸ್ಥೆ ದೆಹಲಿ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿತು.

ದೆಹಲಿ ಹೈಕೋರ್ಟ್: ಬಾಬಾ ರಾಮದೇವ್ ಅವರ ಪತಂಜಲಿ ಜಾಹೀರಾತಿಗೆ ನಿಷೇಧ!

03/07/2025
edit post
ರೈತರ ಫಲವತ್ತಾದ ಭೂಮಿಯನ್ನು ಬಲವಂತದಿಂದ ಭೂಸ್ವಾಧೀನ ಮಾಡಿಕೊಳ್ಳುವ ಕ್ರಮವನ್ನು ಸರ್ಕಾರ ಈ ಕೂಡಲೇ ಕೈಬಿಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ಹಾಗೂ ವಕೀಲರೂ ಆದ ತಾಹೇರ್ ಹುಸೇನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭೂಮಿ ಸತ್ಯಾಗ್ರಹ: ದೇವನಹಳ್ಳಿ ರೈತ ಹೋರಾಟಕ್ಕೆ ವೆಲ್ಫೇರ್ ಪಾರ್ಟಿ ಬೆಂಬಲ!

03/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಬಂಗಲೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್ನಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಕಳುಹಿಸಲಾಗಿದೆ.

ಸರ್ಕಾರಿ ಬಂಗಲೆಯನ್ನು ಖಾಲಿ ಮಾಡದ ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಪತ್ರ!

06/07/2025
ಒಂದು ಕಾಲದಲ್ಲಿ ನಕ್ಸಲ್ ಕೇಂದ್ರಗಳಾಗಿದ್ದ ಎಲ್ಲಾ ಸ್ಥಳಗಳು ಈಗ ಶೈಕ್ಷಣಿಕ ಕೇಂದ್ರಗಳಾಗುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನಕ್ಸಲ್ ಕೇಂದ್ರಗಳು ಶೈಕ್ಷಣಿಕ ಕೇಂದ್ರಗಳಾಗಿ ಮಾರ್ಪಟ್ಟಿವೆ: ರಾಜನಾಥ್ ಸಿಂಗ್ ಭಾಷಣ!

04/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS