• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಹಣ ಪಡೆದು ವೋಟ್ ಹಾಕುವಂತೆ ಅಥಣಿ ಕ್ಷೇತ್ರದ ಮತದಾರರಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಚೋದನೆ; ಚುನಾವಣಾ ಅಯೋಗದ ಕ್ರಮವೇನು?

by Dynamic Leader
22/04/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಚಿಕ್ಕೋಡಿ: ಲಕ್ಷ್ಮಣ ಸವದಿ ಖರ್ಚು ಮಾಡುತ್ತಿರುವ ಹಣ ಬಿಜೆಪಿಯಲ್ಲಿ ಸಂಪಾದನೆ ಮಾಡಿದ್ದು; ಆ ಹಣವನ್ನು ಪಡೆದು ಬಿಜೆಪಿಗೆ ವೋಟ್‌ ಹಾಕಿ ಎಂದು ಮಾಜಿ ಸಚಿವ ಹಾಗೂ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅಥಣಿ ಕ್ಷೇತ್ರದ ಮತದಾರರಿಗೆ ಪ್ರಚೋದನೆ ನೀಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ.

ಪ್ರಚಾರದ ವೇಳೆ ಮಾತನಾಡಿದ ಅವರು, ಸವದಿ ಕಣ್ಣೀರು ಹಾಕಿ ನಾಟಕ ಮಾಡುತ್ತಿದ್ದಾರೆ. ಪಕ್ಷದಿಂದ ಅವರಿಗೆ ಎಲ್ಲವನ್ನೂ ನೀಡಲಾಗಿದೆ. ಆದರೆ ಅವರು ಅಧಿಕಾರ ನೀಡಿದ ಎಲ್ಲರಿಗೂ ಮೋಸ ಮಾಡಿ ಇಲ್ಲಿಂದ ಹೋಗಿದ್ದಾರೆ. ಬಿ.ಎಲ್.ಸಂತೋಷ್‌ ಮತ್ತು ಉಮೇಶ್ ಕತ್ತಿಗೂ ಮೋಸ ಮಾಡಿದ್ದಾರೆ. ಅವರಿಗೆ ಈ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡಬೇಕು ಎಂದು ಸವದಿಯ ವಿರುದ್ಧ ಮತದಾರರನ್ನು ಎತ್ತಿಕಟ್ಟಿದ್ದಾರೆ.

ಲಕ್ಷ್ಮಣ ಸವದಿ ಖರ್ಚು ಮಾಡುತ್ತಿರುವ ಹಣ, ಬಿಜೆಪಿಯಲ್ಲಿ ಸಂಪಾದನೆ ಮಾಡಿದ್ದು ಎಂದು ಹೇಳುವ ರಮೇಶ್ ಜಾರಕಿಹೋಳಿ, ಬಿಜೆಪಿಯನ್ನು ಭ್ರಷ್ಟ ಪಕ್ಷವೆಂದು ಒಪ್ಪಿಕೊಂಡಿದ್ದಾರೆ. ಭ್ರಷ್ಟಾಚಾರ ಮಾಡದೇ ಹಣ ಬರುತ್ತದೆಯೇ? ಕಾಂಗ್ರೆಸ್ ಪಕ್ಷದ ಲಕ್ಷ್ಮಣ ಸವದಿಯಿಂದ ಹಣವನ್ನು ಪಡೆದುಕೋಂಡು ಬಿಜೆಪಿಗೆ ವೋಟ್‌ ಹಾಕಿ ಎಂದು ಮತದಾರರಿಗೆ ಆಮಿಷ ಮತ್ತು ಪ್ರಚೋದನೆ ನೀಡುವುದು ಅಪರಾಧವಲ್ಲವೇ? 

“ಅವರಿಂದ ಹಣ ಪಡೆದುಕೊಂಡು ನಮಗೆ ವೋಟ್ ಹಾಕಿ” ಎಂದು ಅಭ್ಯರ್ಥಿಗಳು ಹೇಳುವುದು ಸರ್ವ ಸಾಮಾನ್ಯವಾಗಿದೆ. ಈ ರೀತಿ ಹೇಳುವುದು ಚುನಾವಣೆ ನೀತಿಗಳಿಗೆ ವಿರುದ್ಧವಲ್ಲವೇ? ಇದು ಅಪರಾದ ಕ್ರಮವಲ್ಲವೇ? ಇದರ ಬಗ್ಗೆ ಚುನಾವಣಾ ಅಯೋಗವು ಏನು ಕ್ರಮ ತೆಗೆದುಕೊಂಡಿದೆ. ಈ ರೀತಿ ಹೇಳುವುದು ಅಪರಾಧ ಎನ್ನುವುದಾದರೆ, ಮೊದಲು ಮಾಜಿ ಸಚಿವ ಹಾಗೂ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿ ಹೊಳಿಯ ವಿರುದ್ಧ, ಕ್ರಮ ಜರುಗಿಸುವ ಮೂಲಕ ಇದಕ್ಕೊಂದು ತಾರ್ಕಿಕ ಅಂತ್ಯ ಕಾಣಬೇಕೆಂದು ಮತದಾರರು ಅಭಿಪ್ರಾಯ ವ್ಯಕ್ತ ಪಡಿಸುತ್ತಿದ್ದಾರೆ. 

Tags: AthaniBJpDynamic LeaderDynamic Leader MagazineDynamic Leader News PortalElection CommissionGokakKarnataka BJPKarnataka Election CommissionLakxman SavadiRamesh Jarkiholiಅಥಣಿಕರ್ನಾಟಕ ಚುನಾವಣೆ ಆಯೋಗಕರ್ನಾಟಕ ಬಿಜೆಪಿಗೋಕಾಕ್ಚುನಾವಣೆ ಅಯೋಗಬಿಜೆಪಿರಮೇಶ್ ಜಾರಕಿ ಹೊಳಿಲಕ್ಷ್ಮಣ ಸವದಿ
Previous Post

‘ಎಷ್ಟು ಹೋಡೆದರೂ ಈಶ್ವರಪ್ಪ ಸಹಿಸಿಕೊಳ್ಳುತ್ತಾನೆ; ಆತ ತುಂಬ ಒಳ್ಳೆಯವ’

Next Post

ಎನ್‌ಸಿಪಿ ನಾಯಕ ಶರದ್ ಪವಾರ್ ಭೇಟಿಯಾದ ಅದಾನಿ; ದಿಢೀರ್ ಭೇಟಿಯ ರಾಜಕೀಯ ಹಿನ್ನಲೆ ಏನು? ಒಂದು ನೋಟ

Next Post

ಎನ್‌ಸಿಪಿ ನಾಯಕ ಶರದ್ ಪವಾರ್ ಭೇಟಿಯಾದ ಅದಾನಿ; ದಿಢೀರ್ ಭೇಟಿಯ ರಾಜಕೀಯ ಹಿನ್ನಲೆ ಏನು? ಒಂದು ನೋಟ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS