• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ರಜನಿಕಾಂತ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಲಾಲ್ ಸಲಾಂ ಚಿತ್ರಕ್ಕೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್‌ ಎಂಟ್ರಿ!

by Dynamic Leader
18/05/2023
in ಸಿನಿಮಾ
0
ರಜನಿಕಾಂತ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಲಾಲ್ ಸಲಾಂ ಚಿತ್ರಕ್ಕೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್‌ ಎಂಟ್ರಿ!
0
SHARES
0
VIEWS
Share on FacebookShare on Twitter

ಐಶ್ವರ್ಯಾ ರಜನಿಕಾಂತ್ ಸದ್ಯ ‘ಲಾಲ್ ಸಲಾಂ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದರಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಟ ರಜನಿಕಾಂತ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಲೈಕಾ ನಿರ್ಮಾಣದ ಈ ಚಿತ್ರಕ್ಕೆ ಎ.ಆರ್.ರಹಮಾನ್‌ ಸಂಗೀತ ಸಂಯೋಜಿಸಿದ್ದಾರೆ.

ನಟ ರಜನೀಕಾಂತ್ ಹಾಗೂ ಮಾಜಿ ಕ್ರಿಕಟಿಗ ಕಪಿಲ್ ದೇವ್

ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ‘ಲಾಲ್ ಸಲಾಂ’ ಚಿತ್ರದಲ್ಲಿ ಮೊಯ್ದೀನ್ ಭಾಯ್ ಪಾತ್ರವನ್ನು ನಟ ರಜನಿಕಾಂತ್ ಮಾಡಲಿದ್ದಾರೆ ಎಂದು ಚಿತ್ರತಂಡ ಪ್ರಕಟಿಸಿತ್ತು. ಇತ್ತೀಚೆಗಷ್ಟೇ ನಟ ರಜನಿಕಾಂತ್ ಅವರು ‘ಲಾಲ್ ಸಲಾಂ’ ಚಿತ್ರೀಕರಣಕ್ಕಾಗಿ ಮುಂಬೈಗೆ ತೆರಳಿದ್ದರು.

It is my honour and privilege working with the Legendary, most respected and wonderful human being Kapildevji., who made India proud winning for the first time ever..Cricket World Cup!!!#lalsalaam#therealkapildev pic.twitter.com/OUvUtQXjoQ

— Rajinikanth (@rajinikanth) May 18, 2023

ಈ ಸಂದರ್ಭದಲ್ಲಿ ನಟ ರಜನಿಕಾಂತ್ ಅವರು ‘ಲಾಲ್ ಸಲಾಂ’ ಚಿತ್ರದ ಹೊಸ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಅದರಂತೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ ಎಂಬ ವಿಷಯವನ್ನು ರಜನಿಕಾಂತ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದಾರೆ. “ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಮೂಲಕ ಭಾರತವನ್ನು ಹೆಮ್ಮೆಪಡುವಂತೆ ಮಾಡಿದ ಮಹಾನ್, ಗೌರವಾನ್ವಿತ ಮತ್ತು ಅದ್ಭುತ ವ್ಯಕ್ತಿಯಾದ ಕಪಿಲ್ ದೇವ್‌ಜಿ ಅವರೊಂದಿಗೆ ಕೆಲಸ ಮಾಡುವುದು ನನಗೆ ಸಂತೋಷವಾಗಿದೆ” ಎಂದು ಅವರು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇದೀಗ ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಮೂಡಿಸಿದೆ.

Tags: cricketDynamicDynamic LeaderKannada NewsKannada News OnlineKannada News PortalKapil DevLal SalaamLeaderNewsRajinikanthTamil Movieಕಪಿಲ್ ದೇವ್ಕ್ರಿಕೆಟ್ತಮಿಳು ಸಿನಿಮಾರಜನಿಕಾಂತ್ಲಾಲ್ ಸಲಾಂ
Previous Post

1100 ವರ್ಷಗಳಷ್ಟು ಹಳೆಯದಾದ ಹೀಬ್ರೂ ಬೈಬಲ್ 313 ಕೋಟಿಗೆ ಹರಾಜು!

Next Post

ಕುನಾಲ್ ಗಾಂಜಾವಾಲ ಹಾಡಿರುವ “ರಿಚ್ಚಿ” ಚಿತ್ರದ ಹಾಡು ಬಿಡುಗಡೆ!

Dynamic Leader

Next Post
ಕುನಾಲ್ ಗಾಂಜಾವಾಲ ಹಾಡಿರುವ “ರಿಚ್ಚಿ” ಚಿತ್ರದ ಹಾಡು ಬಿಡುಗಡೆ!

ಕುನಾಲ್ ಗಾಂಜಾವಾಲ ಹಾಡಿರುವ "ರಿಚ್ಚಿ" ಚಿತ್ರದ ಹಾಡು ಬಿಡುಗಡೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS