• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಸಾಮಾನ್ಯ ಪ್ರವೇಶ ಪರೀಕ್ಷಾ ಕೇಂದ್ರಗಳ (CET) ಸುತ್ತಮುತ್ತ 200 ಮೀಟರ್ ವರೆಗೆ ನಿಷೇಧ! ಬೆಂಗಳೂರು ನಗರ ಪೊಲೀಸ್

by Dynamic Leader
19/05/2023
in ಬೆಂಗಳೂರು
0
0
SHARES
0
VIEWS
Share on FacebookShare on Twitter

ಕರ್ನಾಟಕ ಪರೀಕ್ಷಾ ಪ್ರಾಧೀಕಾರದ ವತಿಯಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯು (CET) ದಿನಾಂಕ: 20-05-2023 ಮತ್ತು 21-05-2023 ರಂದು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಷವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ. ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

“ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CET) ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ, ಹಾಗೂ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ ಇವರ ಸೂಚನೆಯ ಮೇರೆಗೆ ದಂಡ ಪ್ರಕ್ರಿಯಾ ಸಂಹಿತೆಯ ಕಲಂ 144ನೇ ಪ್ರರಕರಣದ ಅನ್ವಯ ಪ್ರದತ್ತರವಾದ ಅಧಿಕಾರವನ್ನು ಚಲಾಯಿಸಿ, ದಿನಾಂಕ: 20-05-2023 ರಂದು ಬೆಳಿಗ್ಗೆ 9-00 ಗಂಟೆಯಿಂದ ಮಧ್ಯಾಹ್ನ 3-50 ಗಂಟೆಯವರೆಗೆ ಮತ್ತು ದಿನಾಂಕ: 21-05-2023 ಬೆಳಿಗ್ಗೆ 9-00 ಗಂಟೆಯಿಂದ ಮಧ್ಯಾಹ್ನ 3-50 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿರುವ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಹಾಗೂ ಸದರಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ” ಎಂದು ವಿಷೇಶ ಪೊಲೀಸ್ ಆಯುಕ್ತರು, ಸಂಚಾರ ಮತ್ತು ಪೊಲೀಸ್ ಆಯುಕ್ತರು (ಪ್ರಭಾರ) ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಎಂ.ಎ.ಸಲೀಂ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

     

Tags: BangaloreBangalore City PoliceBangalore Traffic PoliceBCPCETCET ExamDynamicDynamic LeaderKannada NewsKannada News OnlineKannada News PortalLeaderNews PortalTraffiicಟ್ರಾಫಿಕ್ಬೆಂಗಳೂರುಬೆಂಗಳೂರು ಟ್ರಾಫಿಕ್ ಪೊಲೀಸ್ಬೆಂಗಳೂರು ಸಿಟಿ ಪೊಲೀಸ್ಸಿಇಟಿಸಿಇಟಿ ಪರೀಕ್ಷೆ
Previous Post

ತಿರುಪತಿ ದೇವಸ್ಥಾನದಲ್ಲಿ 35,000 ಲಡ್ಡುಗಳನ್ನು ಕದ್ದು ಹೆಚ್ಚುವರಿ ಬೆಲೆಗೆ ಮಾರಾಟ: ದೇವಸ್ಥಾನದ 5 ನೌಕರರು ಬಂಧನ!

Next Post

ನರೇಂದ್ರ ಮೋದಿಯವರಿಂದ ಮತ್ತೊಂದು ನೋಟು ನಿಷೇಧ! ಸಿದ್ದರಾಮಯ್ಯ

Next Post

ನರೇಂದ್ರ ಮೋದಿಯವರಿಂದ ಮತ್ತೊಂದು ನೋಟು ನಿಷೇಧ! ಸಿದ್ದರಾಮಯ್ಯ

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post

ಆದಿ ದ್ರಾವಿಡ ಕ್ರೈಸ್ತರು: ಕ್ರೈಸ್ತ ಧರ್ಮದ ಅತಿ ದೊಡ್ಡ ಉಪಜಾತಿ – ಆರ್ಚ್‌ಬಿಷಪ್ ಪೀಟರ್ ಮಚಾಡೊ

26/09/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025
edit post

ಹೊರಮಾವು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮತಗಳ್ಳತನ ಜಾಗೃತಿ ಅಭಿಯಾನಕ್ಕೆ ಚಾಲನೆ!

23/10/2025
edit post

ಔಷಧಿಗಳು ಮತ್ತು ಮಾತ್ರೆಗಳ ಬಗ್ಗೆ ನಾವು ತಿಳಿದುಕೊಳ್ಳಲೇಬೇಕಾದ 6 ವಿಷಯಗಳು!

21/10/2025

Recent News

edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025
edit post

ಹೊರಮಾವು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮತಗಳ್ಳತನ ಜಾಗೃತಿ ಅಭಿಯಾನಕ್ಕೆ ಚಾಲನೆ!

23/10/2025
edit post

ಔಷಧಿಗಳು ಮತ್ತು ಮಾತ್ರೆಗಳ ಬಗ್ಗೆ ನಾವು ತಿಳಿದುಕೊಳ್ಳಲೇಬೇಕಾದ 6 ವಿಷಯಗಳು!

21/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS