• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ನರೇಂದ್ರ ಮೋದಿಯವರಿಂದ ಮತ್ತೊಂದು ನೋಟು ನಿಷೇಧ! ಸಿದ್ದರಾಮಯ್ಯ

by Dynamic Leader
19/05/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಭಾರತದಲ್ಲಿ ರೂ.2000 ನೋಟುಗಳನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದೆ. ಅದರಂತೆ ಭಾರತದಲ್ಲಿ ರೂ.2000 ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ. ಬ್ಯಾಂಕಿಂಗ್ ಸೇವೆಗಳನ್ನು ಬಳಸುವ ಸಾರ್ವಜನಿಕರಿಗೆ ರೂ.2000 ನೋಟುಗಳನ್ನು ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚಿಸಿದೆ.

“ಜನರು ತಮ್ಮ ಬಳಿಯಿರುವ ರೂ.2000 ನೋಟುಗಳನ್ನು ಸೆಪ್ಟೆಂಬರ್ 30ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಬಹುದು. ಸೆಪ್ಟೆಂಬರ್ 30ರ ನಂತರ ಭಾರತದಲ್ಲಿ ರೂ.2000 ನೋಟುಗಳ ವ್ಯವಹಾರ ಇರುವುದಿಲ್ಲ” ಎಂದು ಆರ್‌ಬಿಐ ಘೋಷಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು, “ಬಿಜೆಪಿ ಸರ್ಕಾರಕ್ಕೆ ತಮ್ಮದೇ ನೀತಿಗಳ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ಬೇಸರದ ಸಂಗತಿ” ಎಂದು ವ್ಯಂಗ್ಯವಾಡಿದ್ದಾರೆ.

ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ @narendramodi ಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು.
1/2

— Siddaramaiah (@siddaramaiah) May 19, 2023

“ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು.

ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ @narendramodi ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. 2/2

— Siddaramaiah (@siddaramaiah) May 19, 2023

2016ರಲ್ಲೇ ರೂ.2000 ನೋಟುಗಳನ್ನು ಬ್ಯಾನ್ ಮಾಡುವ ಯೋಜನೆ ಇದ್ದಿದರೆ ಅದನ್ನು ಏಕೆ ಪರಿಚಯಿಸಿದರು? ತಮ್ಮ ವೈಫಲ್ಯಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ” ಎಂದು ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿದ್ದರೆ.

 

Tags: DynamicDynamic LeaderKannada NewsKannada News OnlineKannada News PortalLeaderNewsNote BanRBIRs.2000ನೋಟು ಅಮಾನ್ಯೀಕರಣ
Previous Post

ಸಾಮಾನ್ಯ ಪ್ರವೇಶ ಪರೀಕ್ಷಾ ಕೇಂದ್ರಗಳ (CET) ಸುತ್ತಮುತ್ತ 200 ಮೀಟರ್ ವರೆಗೆ ನಿಷೇಧ! ಬೆಂಗಳೂರು ನಗರ ಪೊಲೀಸ್

Next Post

2022-23ನೇ ಸಾಲಿಗೆ ಕೇಂದ್ರ ಸರ್ಕಾರಕ್ಕೆ ರೂ.87,416 ಕೋಟಿ ಡಿವಿಡೆಂಡ್ ನೀಡಿದ ಆರ್‌ಬಿಐ!

Next Post

2022-23ನೇ ಸಾಲಿಗೆ ಕೇಂದ್ರ ಸರ್ಕಾರಕ್ಕೆ ರೂ.87,416 ಕೋಟಿ ಡಿವಿಡೆಂಡ್ ನೀಡಿದ ಆರ್‌ಬಿಐ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಸುದ್ದಿ ನಿರೂಪಕಿ

ಇರಾನಿನ ಟಿವಿ ಕೇಂದ್ರದ ಮೇಲೆ ಇಸ್ರೇಲ್ ದಾಳಿ; ನೇರಪ್ರಸಾರದಲ್ಲಿ ಪರಾರಿಯಾದ ನ್ಯೂಸ್ ಆಂಕರ್!

16/06/2025
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!

16/06/2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ರಾಜ್ಯ ಬಿಜೆಪಿ ನಾಯಕರು ನನ್ನ ಸವಾಲು ಸ್ವೀಕರಿಸಲು ಸಿದ್ಧರೇ? – ಮುಖ್ಯಮಂತ್ರಿ ಸಿದ್ದರಾಮಯ್ಯ 

16/06/2025
ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025

Recent News

ಸುದ್ದಿ ನಿರೂಪಕಿ

ಇರಾನಿನ ಟಿವಿ ಕೇಂದ್ರದ ಮೇಲೆ ಇಸ್ರೇಲ್ ದಾಳಿ; ನೇರಪ್ರಸಾರದಲ್ಲಿ ಪರಾರಿಯಾದ ನ್ಯೂಸ್ ಆಂಕರ್!

16/06/2025
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!

16/06/2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ರಾಜ್ಯ ಬಿಜೆಪಿ ನಾಯಕರು ನನ್ನ ಸವಾಲು ಸ್ವೀಕರಿಸಲು ಸಿದ್ಧರೇ? – ಮುಖ್ಯಮಂತ್ರಿ ಸಿದ್ದರಾಮಯ್ಯ 

16/06/2025
ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಸುದ್ದಿ ನಿರೂಪಕಿ

ಇರಾನಿನ ಟಿವಿ ಕೇಂದ್ರದ ಮೇಲೆ ಇಸ್ರೇಲ್ ದಾಳಿ; ನೇರಪ್ರಸಾರದಲ್ಲಿ ಪರಾರಿಯಾದ ನ್ಯೂಸ್ ಆಂಕರ್!

16/06/2025
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!

16/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS