• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಸೈರನ್” ಟ್ರೇಲರ್: ಮೇ 26 ರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆ!

by Dynamic Leader
20/05/2023
in ಸಿನಿಮಾ
0
ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಸೈರನ್” ಟ್ರೇಲರ್: ಮೇ 26 ರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆ!
0
SHARES
0
VIEWS
Share on FacebookShare on Twitter

ವರದಿ: ಅರುಣ್ ಜಿ.,

ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ “ಸೈರನ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಡಾಲಿ ಧನಂಜಯ, ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್‌ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ‌. ಚಿತ್ರ ಮೇ 26 ರಂದು ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌.

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿ ಕೊಡುತ್ತಿದ್ದಾರೆ. ಡೆಕ್ಕನ್ ಕಿಂಗ್ ಬ್ಯಾನರ್‌ನಲ್ಲಿ ಬಿಜು ಶಿವಾನಂದ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವನ್ನು ರಾಜಾ ವೆಂಕಯ್ಯ ನಿರ್ದೇಶಿಸಿದ್ದಾರೆ. ಕಳೆದ 30 ವರ್ಷಗಳಿಂದ ನಿರ್ದೇಶಕ ಮುರುಗದಾಸ್ ಸೇರಿದಂತೆ ಹಲವರ ಬಳಿ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ರಾಜಾ ವೆಂಕಯ್ಯ ಕೆಲಸ ಮಾಡಿದ್ದಾರೆ. “ಸೈರನ್” ಅವರ ನಿರ್ದೇಶನದ ಮೊದಲ ಕನ್ನಡ ಸಿನಿಮಾ.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಡಾಲಿ ಧನಂಜಯ್, ‘ಪ್ರವೀರ್ ಶೆಟ್ಟಿ ಅವರನ್ನು ಮೊದಲು ನೋಡಿದಾಗ ಚಿಕ್ಕ ಹುಡುಗ. ಈಗ ಹೀರೋ ಆಗಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಹೆಚ್ಚಾಗಿ ಅವಕಾಶ ಸಿಗಲಿ’ ಎಂದು ಹಾರೈಸಿದರು.

ಇದನ್ನೂ ಓದಿ: ವೆಬ್ ಸಿರೀಸ್ ಲೋಕಕ್ಕೆ ವಿಕ್ರಮ್ ರವಿಚಂದ್ರನ್ ಹಾಗೂ ಅದಿತಿ ಪ್ರಭುದೇವ ಎಂಟ್ರಿ: ಇಂದಿನಿಂದ ಜಿಯೋ ಸಿನಿಮಾದಲ್ಲಿ ‘ಲವ್ ಯೂ ಅಭಿ’ ಉಚಿತ!

‘ಕನ್ನಡ ಎಂದು ಬಂದಾಗ ಹೋರಾಟ ನೆನಪಾಗುತ್ತದೆ. ನಾನು ಹಲವಾರು ವರ್ಷಗಳಿಂದ ಪ್ರವೀಣ್ ಶೆಟ್ಟಿ ಅವರನ್ನು ನೋಡುತ್ತಾ ಬಂದಿದ್ದೇನೆ. ಅವರ ಮನೆಯಿಂದ ಚಿತ್ರರಂಗಕ್ಕೆ ಒಂದು ಉಡುಗೊರೆಯಾಗಿ ಮಗನನ್ನು ಕೊಡುತ್ತಿದ್ದಾರೆ. ಟ್ರೇಲರ್ ನೋಡಿದಾಗ ಹೊಸ ಹುಡುಗ ಅನಿಸಲಿಲ್ಲ. ಅಷ್ಟು ಚೆನ್ನಾಗಿ ನಟಿಸಿದ್ದಾರೆ ಪ್ರವೀರ್. ಹೊಸದಾಗಿ ಬರುವವರು ಗುರಿ ಇಟ್ಟುಕೊಂಡು ಬರಬೇಕು ಜೊತೆಗೆ ತಾಳ್ಮೆ ಇರಬೇಕು’ ಎಂದರು ರಾಕ್ ಲೈನ್ ವೆಂಕಟೇಶ್. 

ಚಿತ್ರದ ನಾಯಕ ಪ್ರವೀರ್ ಶೆಟ್ಟಿ ಮಾತನಾಡಿ ‘ನಾನು ಈ ದಿನಕ್ಕಾಗಿ ಹಲವು ವರ್ಷಗಳಿಂದ ಕಾಯುತ್ತಿದ್ದೆ.  ಶ್ರೀಮುರಳಿ ಅವರು ಟ್ರೇಲರ್‌ಗೆ ಧ್ವನಿ ಕೊಟ್ಟಿದ್ದು ಮತ್ತಷ್ಟು ಶಕ್ತಿ ಬಂದಿದೆ. ನಿರ್ದೇಶಕರು ಶ್ರಮವಹಿಸಿ ಸಿನಿಮಾ ಮಾಡಿದ್ದಾರೆ. ನಿಮ್ಮೆಲ್ಲರ ಸಹಕಾರ ಇರಲಿ’ ಎಂದರು. 

‘ಮೂಲತಃ ನಾನು ಚೆನ್ನೈನವನು. “ಸೈರನ್” ಚಿತ್ರದ ಮೂಲಕ ಪ್ರವೀರ್ ಶೆಟ್ಟಿ ಲಾಂಚ್ ಆಗುತ್ತಿದ್ದಾರೆ. ಒಳ್ಳೆಯ  ನಟನಾಗುವ ನಿರೀಕ್ಷೆ ಇದೆ’ ಎಂದರು ತಮಿಳು ನಟ ದೀನಾ, ಚಿತ್ರದ ನಾಯಕಿ ಲಾಸ್ಯ, ನಟಿ ಸ್ಪರ್ಶ ರೇಖಾ, ಸಂಗೀತ ನಿರ್ದೇಶಕ ಭಾರದ್ವಾಜ್, ಛಾಯಾಗ್ರಾಹಕ ನಾಗೇಶ್ ಆಚಾರ್ಯ ಮುಂತಾದವರು ಚಿತ್ರದ ಕುರಿತು ತಮ್ಮ ಅನುಭವ ಹಂಚಿಕೊಂಡರು.

Tags: DynamicDynamic LeaderKannada CinemaKannada FilmKannada MovieKannada NewsKannada News OnlineKannada News PortalKarnataka Rakshana VedhikeLeaderNewsNews PortalPraveen ShettySirenSiren Kannada Movie
Previous Post

ವೆಬ್ ಸಿರೀಸ್ ಲೋಕಕ್ಕೆ ವಿಕ್ರಮ್ ರವಿಚಂದ್ರನ್ ಹಾಗೂ ಅದಿತಿ ಪ್ರಭುದೇವ ಎಂಟ್ರಿ: ಇಂದಿನಿಂದ ಜಿಯೋ ಸಿನಿಮಾದಲ್ಲಿ ‘ಲವ್ ಯೂ ಅಭಿ’ ಉಚಿತ!

Next Post

‘ಸೈಂಧವ್’ ಸಿನಿಮಾ ಮೂಲಕ ಟಾಲಿವುಡ್‌ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ!

Dynamic Leader

Next Post
‘ಸೈಂಧವ್’ ಸಿನಿಮಾ ಮೂಲಕ ಟಾಲಿವುಡ್‌ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ!

'ಸೈಂಧವ್' ಸಿನಿಮಾ ಮೂಲಕ ಟಾಲಿವುಡ್‌ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025

Recent News

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS