• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಮೇ 29 ರೆಬಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬದ ಸಂದರ್ಭದಲ್ಲಿ “ಅಂತ” ಮರು ಬಿಡುಗಡೆ!

by Dynamic Leader
23/05/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ವರದಿ: ಅರುಣ್ ಜಿ.,

ಮೇ 29 ರೆಬಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ಅಭಿನಯಿಸಿದ್ದ ಸೂಪರ್ ಹಿಟ್ “ಅಂತ” ಚಿತ್ರ ಮೇ 26ರಂದು ಮರು ಬಿಡುಗಡೆಯಾಗುತ್ತಿದೆ. ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ.

1981 ಇಸವಿಯಲ್ಲಿ ತೆರೆ ಕಂಡ ಚಿತ್ರವಿದು. ಈ ಚಿತ್ರವನ್ನು ಬೇರೆಯವರು ನಿರ್ದೇಶಿಸಬೇಕಿತ್ತು. ಆದರೆ ಪತ್ರಕರ್ತ ಎಂ.ಬಿ.ಸಿಂಗ್ ಅವರ ಮೂಲಕ ಕಥೆ ನನಗೆ ದೊರಕಿತು. ಪರಿಮಳ ಆರ್ಟ್ಸ್ ಮೂಲಕ ಮಾರುತಿ, ವೇಣು ಹಾಗೂ ಕೆ.ಸಿ.ಎನ್.ಚಂದ್ರಶೇಖರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಅಂಬರೀಶ್ ಅವರು ನಾಯಕ ಎಂದು ತಿರ್ಮಾನಿಸಲಾಯಿತು. ಲಕ್ಷ್ಮೀ ಈ ಚಿತ್ರದ ನಾಯಕಿ. ವಜ್ರಮುನಿ, ಸುಂದರಕೃಷ್ಣ ಅರಸ್, ಮುಸುರಿ ಕೃಷ್ಣಮೂರ್ತಿ, ಪ್ರಭಾಕರ್ ಮುಂತಾದವರು ಇದರಲ್ಲಿ ನಟಿಸಿದ್ದಾರೆ. ಇಡೀ ಚಿತ್ರದ ಚಿತ್ರೀಕರಣ ಮೈಸೂರಿನಲ್ಲೇ ನಡೆದಿದೆ.

ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಹಾಗೂ ನಿರ್ಮಾಪಕ ವೇಣು

ಹದಿನೆಂಟು ಅದ್ದೂರಿ ಸೆಟ್ ಹಾಕಲಾಗಿತ್ತು. “ಅಂತ” ನಿರೀಕ್ಷೆಗೂ ಮೀರಿದ ಯಶಸ್ಸು ಗಳಿಸಿತ್ತು.  ನನಗೆ ತಿಳಿದಿರುವ ಪ್ರಕಾರ ಈ ಚಿತ್ರದ ಸ್ಪೂರ್ತಿಯಿಂದ ಸಾವಿರಾರು ಚಿತ್ರಗಳು ಬಂದಿದೆ. “ಅಂತ” ಆಗಲೇ ಪ್ಯಾನ್ ಇಂಡಿಯಾ ಸಿನಿಮಾ ಆಗಿತ್ತು. ಬೇರೆ ಬೇರೆ ಭಾಷೆಯಲ್ಲಿ ತುಂಬಾ ಬೇಡಿಕೆಯಿತ್ತು. ನನ್ನ ಪ್ರಕಾರ ಚಿತ್ರದ ನಿಜವಾದ ಹೀರೋ ಕಥೆ. ಆ ಕಥೆ ಚೆನ್ನಾಗಿತ್ತು ಎಂದರೆ ಯಶಸ್ಸು ಖಂಡಿತ. ಇಂತಹ ಅದ್ಭುತ “ಅಂತ” ಚಿತ್ರ ಇದೇ ಮೇ 26 ರಂದು ಮರು ಬಿಡುಗಡೆಯಾಗುತ್ತಿದೆ. ಒಳ್ಳೆಯದಾಗಲಿ ಎಂದು ನಿರ್ದೇಶಕ ರಾಜೇಂದ್ರಸಿಂಗ್ ಬಾಬು ತಿಳಿಸಿದರು. 

ಮೇ 29, ಅಂಬರೀಶ್ ಅವರ 71ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಮೇ 26 ರಂದು “ಅಂತ” ಚಿತ್ರವನ್ನು 70ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಮಾಡುತ್ತಿದ್ದೇವೆ. ಜಯಣ್ಣ ಫಿಲಂಸ್ ಅವರು ಬಿಡುಗಡೆ ಮಾಡುತ್ತಿದ್ದಾರೆ.  35MM ನಿಂದ 70MM ಮಾಡಲಾಗಿದೆ. ಸೌಂಡ್, ಕಲರಿಂಗ್ ಎಲ್ಲವನ್ನೂ ಈಗಿನ ರೀತಿಗೆ ಬದಲಿಸಲಾಗಿದೆ ಎಂದು ನಿರ್ಮಾಪಕ ವೇಣು ತಿಳಿಸಿದರು.

Tags: AmbareeshAmbareesh BirthdayAntha Kannada CinemaAntha Kannada FilmAntha Kannada MovieDirector Rajendra Singh BabuDynamicDynamic LeaderKannada NewsKannada News OnlineKannada News PortalLeaderNewsNews PortalRebel Star Ambarishಅಂತ ಕನ್ನಡ ಚಿತ್ರಅಂತ ಕನ್ನಡ ಮೂವಿಅಂತ ಕನ್ನಡ ಸಿನಿಮಾಅಂಬರೀಶ್ಅಂಬರೀಶ್ ಹುಟ್ಟು ಹಬ್ಬನಿರ್ದೇಶಕ ರಾಜೇಂದ್ರಸಿಂಗ್ ಬಾಬುಮಂಡ್ಯದ ಗಂಡುರೆಬಲ್ ಸ್ಟಾರ್ ಅಂಬರೀಶ್
Previous Post

ದುರಾಡಳಿತ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ; ಕಾಲ ಮಿತಿಯಲ್ಲಿ ಕೆಲಸ ಮಾಡಿ – ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್!

Next Post

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ!

Next Post

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು: ಸಿದ್ದರಾಮಯ್ಯ

14/11/2025
edit post

ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಬಡ ಮಕ್ಕಳು ಇದ್ದಾರೆ; ಅವರೆಲ್ಲರೂ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆಯಬೇಕೆಂಬುದು ನನ್ನ ಆಸೆ – ಡಿ.ಕೆ.ಮೋಹನ್ ಬಾಬು

14/11/2025
edit post

ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಭರ್ಜರಿ ಗೆಲುವಿಗೆ ಕಾರಣವಾದ ಐದು ವಿಷಯಗಳು – ಡಿ.ಸಿ.ಪ್ರಕಾಶ್

14/11/2025
edit post

ಮೇಕೆದಾಟು ಅಣೆಕಟ್ಟು: ತಮಿಳುನಾಡು ಸರ್ಕಾರವನ್ನು ಸಂಪರ್ಕಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು – ಸುಪ್ರೀಂ ಕೋರ್ಟ್

13/11/2025

Recent News

edit post

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು: ಸಿದ್ದರಾಮಯ್ಯ

14/11/2025
edit post

ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಬಡ ಮಕ್ಕಳು ಇದ್ದಾರೆ; ಅವರೆಲ್ಲರೂ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆಯಬೇಕೆಂಬುದು ನನ್ನ ಆಸೆ – ಡಿ.ಕೆ.ಮೋಹನ್ ಬಾಬು

14/11/2025
edit post

ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಭರ್ಜರಿ ಗೆಲುವಿಗೆ ಕಾರಣವಾದ ಐದು ವಿಷಯಗಳು – ಡಿ.ಸಿ.ಪ್ರಕಾಶ್

14/11/2025
edit post

ಮೇಕೆದಾಟು ಅಣೆಕಟ್ಟು: ತಮಿಳುನಾಡು ಸರ್ಕಾರವನ್ನು ಸಂಪರ್ಕಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು – ಸುಪ್ರೀಂ ಕೋರ್ಟ್

13/11/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು: ಸಿದ್ದರಾಮಯ್ಯ

14/11/2025

ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಬಡ ಮಕ್ಕಳು ಇದ್ದಾರೆ; ಅವರೆಲ್ಲರೂ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆಯಬೇಕೆಂಬುದು ನನ್ನ ಆಸೆ – ಡಿ.ಕೆ.ಮೋಹನ್ ಬಾಬು

14/11/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS