• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ದಿಗ್ವಿಜಯಕ್ಕೆ ಸೆನ್ಸಾರ್ ‘ಯು’ ಸರ್ಟಿಫಿಕೇಟ್: ಗೋವಾ ಫಿಲಂ ಫೆಸ್ಟಿವಲ್‌ನಲ್ಲಿ 2 ಅವಾರ್ಡ್! 

by Dynamic Leader
24/05/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ವರದಿ: ಅರುಣ್ ಜಿ.,

ಅರವತ್ತಕ್ಕೂ ಹೆಚ್ಚು ಚಿತ್ರಗಳಿಗೆ ಸಂಕಲನಕಾರರಾಗಿ ಕೆಲಸ ಮಾಡಿರುವ ಹಾಗೂ ಸೀಯು, ಫ್ಲಾಪ್ ಡೈರೆಕ್ಟರ್, ಕರ್ತ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿರುವ ದುರ್ಗಾ ಪಿ.ಎಸ್. ಅವರ ನಿರ್ದೇಶನದ ಮತ್ತೊಂದು ಚಿತ್ರ  ದಿಗ್ವಿಜಯ. ಒಬ್ಬ  ವರದಿಗಾರ ಮನಸು ಮಾಡಿದ್ರೆ ಸಮಾಜದ ಎಷ್ಟೇ ದೊಡ್ಡ ಸಮಸ್ಯೆಯನ್ನಾದರೂ ಬಗೆಹರಿಸಬಹುದು ಎಂದು ಈ ಚಿತ್ರದಲ್ಲಿ ಹೇಳಲಾಗಿದೆ.  ವರದಿಗಾರನೊಬ್ಬ ಹುಚ್ಚನನ್ನು ಇಟ್ಟುಕೊಂಡು ಕೇವಲ ಮೂರು ದಿನದಲ್ಲಿ ರಾಜ್ಯದ ಎಲ್ಲಾ ರೈತರ ಸಾಲವನ್ನು  ಮನ್ನಾ ಮಾಡಿಸುತ್ತಾನೆ. ಅದು ಹೇಗೆ ಎನ್ನುವುದೇ ಈ ಚಿತ್ರದ ಕಥೆ. ನಾಯಕನ ತಂದೆ ತಾಯಿ ಕೂಡ ರೈತರೇ ಆಗಿದ್ದು, ಅವರೂ ಸಾಲಬಾಧೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಬೆಳೆನಷ್ಠ ಅನುಭವಿಸಿ, ತಂದೆ ತಾಯಿ ವಿಷ ಸೇವಿಸಿದ ಶಾಕ್ ನಿಂದ ನಾಯಕನ ಗೆಳೆಯ ಹುಚ್ಚನಾಗಿರುತ್ತಾನೆ.

ಜೆ.ಪಿ. ಎಂಟರ್‌ಟೈನ್‌ಮೆಂಟ್ ನಿರ್ಮಾಣದ ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯಾವುದೇ ಕಟ್ ಇಲ್ಲದ ‘ಯು’ ಸರ್ಟಿಫಿಕೇಟ್ ದೊರೆತಿದೆ. ಗೋವಾ ಫಿಲಂ ಫೆಸ್ಟಿವಲ್‌ನಲ್ಲಿ ಈ ಚಿತ್ರಕ್ಕೆ 2 ಅವಾರ್ಡ್ ಬಂದಿದೆ. ಜೂನ್ ತಿಂಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರವನ್ನು ಜಯಪ್ರಭು ಆರ್.ಲಿಂಗಾಯತ್. ಅರುಣ್ ಸುಕದರ್. ಹರೀಶ್ ಆರ್.ಸಿ ಅವರು  ನಿರ್ಮಾಣ ಮಾಡಿದ್ದಾರೆ. ಕಥೆ-ಚಿತ್ರಕಥೆ-ಸಂಭಾಷಣೆ-ಸಾಹಿತ್ಯ-ಸಂಕಲನ ಮತ್ತು ನಿರ್ದೇಶನ ದುರ್ಗಾ ಪಿ.ಎಸ್ ಅವರದು.

ಜಯಪ್ರಭು ಆತಗ. ಲಿಂಗಾಯತ್ ಚಿತ್ರದ ನಾಯಕನಾಗಿ ನಟಿಸಿದ್ದು,  ಸ್ನೇಹ ನಾಯಕಿಪಾತ್ರ ನಿರ್ವಹಿಸಿದ್ದಾರೆ. ಸುಚೇಂದ್ರ ಪ್ರಸಾದ್. ಪಟ್ರೆಬ ನಾಗರಾಜ್. ಹೊನ್ನವಳ್ಳಿ ಕೃಷ್ಣ. ಹೊನ್ನವಳ್ಳಿ ಶ್ರೀಕಾಂತ್. ಕಿಲ್ಲರ್ ವೆಂಕಟೇಶ್. ಶಿವಕುಮಾರ್ ಆರಾಧ್ಯ. ಮುಂತಾದವರು ಉಳಿದ ಪಾತ್ರಗಳಲ್ಲಿ ನಟಿಸಿದ್ದಾರೆ. ಬೆಂಗಳೂರು, ಮಂಡ್ಯ, ಮಂಗಳೂರು ಸುತ್ತಮುತ್ತ ಸುಮಾರು 30 ದಿನಗಳ ಕಾಲ ಚಿತ್ರಿಕರಣ ನೆಡೆಸಲಾಗಿದೆ. ಚಿತ್ರದಲ್ಲಿ 4 ಫೈಟ್, 5 ಹಾಡುಗಳಿದ್ದು ಹರ್ಷ ಸಂಗೀತ ನೀಡಿದ್ದಾರೆ. ಛಾಯಾಗ್ರಹಣ ವಿನಸ್ ಮೂರ್ತಿ. ಸಾಹಸ-ಸೂಪ್ಪರ್ ಸುಬ್ಬು. ಡ್ಯಾನ್ಸ್ ಮಾಸ್ಟರ್ ಜಗ್ಗು ಅವರದು.

Tags: DigvijayaDigvijaya Kannada CinemaDigvijaya Kannada FilmDigvijaya Kannada MovieDynamicDynamic LeaderKannada NewsKannada News OnlineKannada News PortalLeaderNewsNews Portal
Previous Post

ರೌಡಿಸಂ ಕಥೆಗೆ “ಸ್ಟಾರ್” ಟೈಟಲ್: ನೂತನ ಚಿತ್ರಕ್ಕೆ ಶಾಸಕ ರವಿ ಸುಬ್ರಮಣ್ಯ ಚಾಲನೆ!

Next Post

ರಾಷ್ಟ್ರಪತಿಗೆ ನೀಡಿರುವ ಸಾಂವಿಧಾನಿಕ ಹಕ್ಕನ್ನು ನಿರಾಕರಿಸುತ್ತದೆ ಒಬ್ಬ ಮನುಷ್ಯನ ದುರಹಂಕಾರ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ವಾಗ್ದಾಳಿ!

Next Post

ರಾಷ್ಟ್ರಪತಿಗೆ ನೀಡಿರುವ ಸಾಂವಿಧಾನಿಕ ಹಕ್ಕನ್ನು ನಿರಾಕರಿಸುತ್ತದೆ ಒಬ್ಬ ಮನುಷ್ಯನ ದುರಹಂಕಾರ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ವಾಗ್ದಾಳಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

ತಿರುಪತಿಯಲ್ಲಿ ರೇಷ್ಮೆ ಶಾಲುಗಳ ಪೂರೈಕೆಯಲ್ಲಿ ವಂಚನೆ: ಆಘಾತಕ್ಕೊಳಗಾದ ಭಕ್ತರು!

10/12/2025
edit post

ಎಸ್‌ಐಆರ್ ಗೊಂದಲ: ಡಿಸೆಂಬರ್ 9-10 ರಂದು ಲೋಕಸಭೆಯಲ್ಲಿ ಚರ್ಚೆ.. ಚರ್ಚೆಗೆ 10 ಗಂಟೆಗಳನ್ನು ನಿಗದಿಪಡಿಸಲಾಗಿದೆ!

02/12/2025
edit post

ಮುಂದಿನ 20 ವರ್ಷಗಳಲ್ಲಿ ಕೆಲಸ ಐಚ್ಛಿಕವಾಗಲಿದೆ: ಎಲಾನ್ ಮಸ್ಕ್!

02/12/2025
edit post

ಬೇಡರ ಜಾತಿಗೆ ಸೇರಿದ ಏಕಲವ್ಯ ಗುರುವಿಲ್ಲದೆ ವಿದ್ಯೆಯನ್ನು ಕಲಿತವನು; ಆ ಕಾಲದಲ್ಲಿಯೂ ಜಾತಿ ವ್ಯವಸ್ಥೆಯಿತ್ತು: ಸಿದ್ದರಾಮಯ್ಯ

01/12/2025

Recent News

edit post

ತಿರುಪತಿಯಲ್ಲಿ ರೇಷ್ಮೆ ಶಾಲುಗಳ ಪೂರೈಕೆಯಲ್ಲಿ ವಂಚನೆ: ಆಘಾತಕ್ಕೊಳಗಾದ ಭಕ್ತರು!

10/12/2025
edit post

ಎಸ್‌ಐಆರ್ ಗೊಂದಲ: ಡಿಸೆಂಬರ್ 9-10 ರಂದು ಲೋಕಸಭೆಯಲ್ಲಿ ಚರ್ಚೆ.. ಚರ್ಚೆಗೆ 10 ಗಂಟೆಗಳನ್ನು ನಿಗದಿಪಡಿಸಲಾಗಿದೆ!

02/12/2025
edit post

ಮುಂದಿನ 20 ವರ್ಷಗಳಲ್ಲಿ ಕೆಲಸ ಐಚ್ಛಿಕವಾಗಲಿದೆ: ಎಲಾನ್ ಮಸ್ಕ್!

02/12/2025
edit post

ಬೇಡರ ಜಾತಿಗೆ ಸೇರಿದ ಏಕಲವ್ಯ ಗುರುವಿಲ್ಲದೆ ವಿದ್ಯೆಯನ್ನು ಕಲಿತವನು; ಆ ಕಾಲದಲ್ಲಿಯೂ ಜಾತಿ ವ್ಯವಸ್ಥೆಯಿತ್ತು: ಸಿದ್ದರಾಮಯ್ಯ

01/12/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ತಿರುಪತಿಯಲ್ಲಿ ರೇಷ್ಮೆ ಶಾಲುಗಳ ಪೂರೈಕೆಯಲ್ಲಿ ವಂಚನೆ: ಆಘಾತಕ್ಕೊಳಗಾದ ಭಕ್ತರು!

10/12/2025

ಎಸ್‌ಐಆರ್ ಗೊಂದಲ: ಡಿಸೆಂಬರ್ 9-10 ರಂದು ಲೋಕಸಭೆಯಲ್ಲಿ ಚರ್ಚೆ.. ಚರ್ಚೆಗೆ 10 ಗಂಟೆಗಳನ್ನು ನಿಗದಿಪಡಿಸಲಾಗಿದೆ!

02/12/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS