• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಕ್ರೈಂ ರಿಪೋರ್ಟ್ಸ್

ಜೂಜಾಟ ಹಣದ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮತ್ತಿ ರವಿ ಕೊಲೆ: ನಂದಿನಿ ಲೇಔಟ್ ಪೊಲೀಸರಿಂದ 7 ಜನ ಅರೆಷ್ಟ್!

by Dynamic Leader
29/05/2023
in ಕ್ರೈಂ ರಿಪೋರ್ಟ್ಸ್
0
0
SHARES
0
VIEWS
Share on FacebookShare on Twitter

ಬೆಂಗಳೂರು: ಲಗ್ಗೆರೆ, ಚೌಡೇಶ್ವರಿ ನಗರ ನಿವಾಸಿಯಾದ ಕಾಂಗ್ರೆಸ್ ಕಾರ್ಯಕರ್ತ ಮತ್ತಿ ರವಿ ಎಂಬಾತನು ಸ್ನೇಹಿತನಾದ ಕೃಷ್ಣಮೂರ್ತಿಯ ಹುಟ್ಟು ಹಬ್ಬಕ್ಕೆಂದು ದಿನಾಂಕ: 24-04-2023 ರಂದು ಸಂಜೆ ಸುಮಾರು 07-45 ಗಂಟೆಯ ಸಮಯಕ್ಕೆ ಹೋಗಿ ಮನೆಗೆ ವಾಪಸ್ಸು ಬಂದಿದ್ದ. ರವಿ ಮನೆಗೆ ಬಂದನಂತರ ಮಂಜು ಎಂಬುವವನು ರವಿಗೆ ಪದೇ ಪದೇ ಕಾಲ್ ಮಾಡುತ್ತಲೇ ಇದ್ದು, ಸದರಿ ಕರೆಯನ್ನು ಸ್ವೀಕರಿಸಿ, 50 ಅಡಿ ರಸ್ತೆಯ ಹತ್ತಿರ ಬರುತ್ತೇನೆಂದು ಹೇಳಿ ಮನೆಯಿಂದ ಹೊರಟು ಹೋಗಿದ್ದ.

ದಿನಾಂಕ: 25-04-2023 ರಂದು ರಾತ್ರಿ ಸುಮಾರು 10-00 ಗಂಟೆಯ ಸಮಯದಲ್ಲಿ ರವಿಯ ಸ್ನೇಹಿತ ನರಸಿಂಹ ರವಿಯ ಮನೆಯ ಬಳಿ ಬಂದು, ‘ರವಿಗೆ ಮಂಜು ಮತ್ತು ಆತನ ಸ್ನೇಹಿತರು ಹೊಡೆದಿರುತ್ತಾರೆ, ಆತನನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಸೇರಿಸಲಾಗಿರುತ್ತದೆ’ ಎಂದು ಆತನ ಪತ್ನಿ ಪುಷ್ಪ ಬಳಿ ತಿಳಿಸಿದ್ದಾನೆ. ಪುಷ್ಪ ಅವರು ನೀಡಿದ ದೂರಿನ ಮೇರೆಗೆ ನಂದಿನಿ ಲೇಔಟ್ ಪೊಲೀಸ್ ಠಾಣಾ ಮೊ.ಸಂ.154/2023 ಕಲಂ 302 ಐಪಿಸಿ ಮತ್ತು ಕಲಂ 3(2), (ವಿ), ಎಸ್.ಸಿ/ಎಸ್.ಟಿ ಆಕ್ಟ್ ರೀತ್ಯ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ 1) ಕೆ.ಮಂಜುನಾಥ್ @ ಮಂಜು, 2) ನಾಗರಾಜ್ @ ಸ್ಪಾಟ ನಾಗ, 3) ಬಿ.ಸಿ.ಗೋಪಾಲ್ @ ಗೋಪಿ, 4) ಕಿರಣ್ ಕುಮಾರ್ ಎನ್, 5) ಮಣಿಕಂಠನ್ ಕೆ @ಮಣಿ, 6) ಕಾರ್ತಿಕ್ ಎಸ್, 7) ಬಾಬು @ ಹಾಸಿಗೆ ಬಾಬು ಮುಂತಾದ ಒಟ್ಟು 7 ಜನರನ್ನು ನಂದಿನಿ ಲೇಔಟ್ ಪೊಲೀಸ್ ಅಧಿಕಾರಿಗಳು ದಸ್ತಗಿರಿ ಮಾಡಿದ್ದಾರೆ.

ಮೃತ ರವಿ

ಕಳೆದ ಯುಗಾದಿ ಹಬ್ಬದಲ್ಲಿ ಮೃತ ರವಿ ಜೂಜಾಟದಲ್ಲಿ ಹಣವನ್ನು ಗೆದ್ದಿದ್ದು, ಎ1, ಎ2 ಅರೋಪಿಗಳು ಸೋತ ಹಣವನ್ನು ಕೊಡುವಂತೆ ಮೃತ ರವಿಗೆ ಕೇಳಿದ್ದು, ಮೃತ ರವಿ ಹಣ ಕೊಡದಿದ್ದರಿಂದ, ಎ1, ಎ2 ಆರೋಪಿಗಳು ಬಲವಂತವಾಗಿ ರವಿಯಿಂದ ಸ್ವಲ್ಪ ಹಣವನ್ನು ಪಡೆದುಕೊಂಡಿರುತ್ತಾರೆ. ನಂತರದ ದಿನಗಳಲ್ಲಿ ಮೃತ ರವಿ ತನ್ನ ಹಣವನ್ನು ವಾಪಸ್ಸು ಕೊಡುವಂತೆ ಎ1, ಎ2 ಅರೋಪಿಗಳಿಗೆ ಅಗಾಗೆ ಕೇಳುತ್ತಿದ್ದರಿಂದ ಸದರಿ ಅರೋಪಿಗಳು, ದ್ವೇಷ ಸಾಧಿಸಿಕೊಂಡು ಚೌಡೇಶ್ವರಿ ನಗರ, ಹಳ್ಳಿರುಚಿ ಸಸ್ಯಹಾರಿ ಹೋಟೆಲ್ ಮುಂಭಾಗ ಖಾಲಿ ಜಾಗದ ಬಳಿ ಮೃತ ರವಿಯನ್ನು ಕರೆಯಿಸಿಕೊಂಡು, ಗುಂಪು ಕಟ್ಟಿಕೊಂಡು, ಡ್ರ‍್ಯಾಗರ್‌ನಿಂದ ಬಲವಾಗಿ ಹೊಡೆದು, ಸೈಜು ಕಲ್ಲಿನಿಂದ ದೇಹದ ಮೇಲೆ ಇತರೆ ಭಾಗಗಳಿಗೆ ಹೊಡೆದು ಕೊಲೆ ಮಾಡಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಶಿವ ಪ್ರಕಾಶ್ ದೇವರಾಜು, ಐಪಿಎಸ್., ಬೆಂಗಳೂರು ಉತ್ತರ ವಿಭಾಗ ರವರ ಮಾರ್ಗದರ್ಶನದಲ್ಲಿ ಪ್ರವೀಣ್ ಎಂ. ಸಹಾಯಕ ಪೊಲೀಸ್ ಆಯುಕ್ತರು, ಮಲ್ಲೇಶ್ವರಂ ಉಪ-ವಿಭಾಗ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ನಲವಾಗಲು ಮಂಜುನಾಥ್ ಹಾಗೂ ನಂದಿನಿ ಪೊಲೀಸ್ ಠಾಣೆಯ ನೇತೃವದಲ್ಲಿ ಪಿಎಸ್ಐಗಳಾದ ಭೀಮಾಶಂಕರ್ ಗುಮತೆ, ವಿನೋಧ ರಾಥೋಡ್, ಕೃಷ್ಣಪ್ಪ ಮಾಚನಹಳ್ಳಿ, ಚಂದನ್ ಕುಮಾರ್ ಮತ್ತು ಠಾಣೆಯ ಪೊಲೀಸ್ ಸಿಬ್ಬಂದಿಗಳು ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.  

Tags: DynamicDynamic LeaderHotel Halli RuchiKannada NewsKannada News OnlineKannada News PortalLeaderMatti RaviNandini Layout PSNewsNews PortalRavi Murder Caseಜೂಜಾಟನಂದಿನಿ ಲೇಔಟ್ ಪೊಲೀಸ್ ಠಾಣೆಮತ್ತಿ ರವಿಮತ್ತಿ ರವಿ ಕೊಲೆಲಗ್ಗರೆಹೋಟಲ್ ಹಳ್ಳಿರುಚಿ
Previous Post

ಡಾ.ಅಂಬರೀಶ್ ಹುಟ್ಟುಹಬ್ಬಕ್ಕೆ ಅಭಿಷೇಕ್ ವಿಶೇಷ ವೀಡಿಯೋ!

Next Post

ಅಮೆರಿಕಾದಲ್ಲಿ ಪವಾಡ: 4 ವರ್ಷಗಳಿಂದ ಹಾಗೇ ಉಳಿದ ಕ್ರೈಸ್ತ ಸನ್ಯಾಸಿನಿಯ ದೇಹ!

Next Post

ಅಮೆರಿಕಾದಲ್ಲಿ ಪವಾಡ: 4 ವರ್ಷಗಳಿಂದ ಹಾಗೇ ಉಳಿದ ಕ್ರೈಸ್ತ ಸನ್ಯಾಸಿನಿಯ ದೇಹ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
80 ಪಾಕಿಸ್ತಾನಿ ಕೈದಿಗಳ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಲು ಅಗತ್ಯ ಕ್ರಮಗಳನ್ನು ತ್ವರಿತಗೊಳಿಸುವಂತೆ ಆ ದೇಶವನ್ನು ಒತ್ತಾಯಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನದ ಜೈಲುಗಳಲ್ಲಿ ಎಷ್ಟು ಕೈದಿಗಳಿದ್ದಾರೆ?: ಎರಡೂ ದೇಶಗಳ ಕೈದಿಗಳ ಪಟ್ಟಿ ಬಿಡುಗಡೆ!

01/07/2025
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ!

29/06/2025
ಕೋಲ್ಕತ್ತಾ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಅರ್ಚನಾ ಮಜುಂದಾರ್ ಅವರು ಅಪರಾಧ ನಡೆದ ಕಾಲೇಜಿಗೆ ಭೇಟಿ ನೀಡಿದರು.

ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯನ್ನು ಭೇಟಿಯಾಗಲು ರಾಷ್ಟ್ರಿಯ ಮಹಿಳಾ ಆಯೋಗದ ಸದಸ್ಯೆಗೆ ಅನುಮತಿ ನಿರಾಕರಣೆ!

29/06/2025

Recent News

80 ಪಾಕಿಸ್ತಾನಿ ಕೈದಿಗಳ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಲು ಅಗತ್ಯ ಕ್ರಮಗಳನ್ನು ತ್ವರಿತಗೊಳಿಸುವಂತೆ ಆ ದೇಶವನ್ನು ಒತ್ತಾಯಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನದ ಜೈಲುಗಳಲ್ಲಿ ಎಷ್ಟು ಕೈದಿಗಳಿದ್ದಾರೆ?: ಎರಡೂ ದೇಶಗಳ ಕೈದಿಗಳ ಪಟ್ಟಿ ಬಿಡುಗಡೆ!

01/07/2025
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ!

29/06/2025
ಕೋಲ್ಕತ್ತಾ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಅರ್ಚನಾ ಮಜುಂದಾರ್ ಅವರು ಅಪರಾಧ ನಡೆದ ಕಾಲೇಜಿಗೆ ಭೇಟಿ ನೀಡಿದರು.

ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯನ್ನು ಭೇಟಿಯಾಗಲು ರಾಷ್ಟ್ರಿಯ ಮಹಿಳಾ ಆಯೋಗದ ಸದಸ್ಯೆಗೆ ಅನುಮತಿ ನಿರಾಕರಣೆ!

29/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

80 ಪಾಕಿಸ್ತಾನಿ ಕೈದಿಗಳ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಲು ಅಗತ್ಯ ಕ್ರಮಗಳನ್ನು ತ್ವರಿತಗೊಳಿಸುವಂತೆ ಆ ದೇಶವನ್ನು ಒತ್ತಾಯಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನದ ಜೈಲುಗಳಲ್ಲಿ ಎಷ್ಟು ಕೈದಿಗಳಿದ್ದಾರೆ?: ಎರಡೂ ದೇಶಗಳ ಕೈದಿಗಳ ಪಟ್ಟಿ ಬಿಡುಗಡೆ!

01/07/2025
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS