• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಕ್ರೈಂ ರಿಪೋರ್ಟ್ಸ್

ವಾಣಿಜ್ಯ ಬಳಕೆ ಸಿಲಿಂಡರ್‌ಗಳಿಗೆ ಅಕ್ರಮವಾಗಿ ರೀಫಿಲ್ಲಿಂಗ್ ಮಾಡುತ್ತಿದ್ದ ಅಂಗಡಿಯ ಮೇಲೆ ಸಿಸಿಬಿ ದಾಳಿ!

by Dynamic Leader
03/06/2023
in ಕ್ರೈಂ ರಿಪೋರ್ಟ್ಸ್
0
0
SHARES
0
VIEWS
Share on FacebookShare on Twitter

ಗೃಹ ಬಳಕೆ ಸಿಲಿಂಡರ್‌ಗಳನ್ನು ಅನಧಿಕೃತ್ವಾಗಿ ದಾಸ್ತಾನು ಮಾಡಿಕೊಂಡು; ವಾಣಿಜ್ಯ ಬಳಕೆ ಸಿಲಿಂಡರ್‌ಗಳಿಗೆ ಅಕ್ರಮವಾಗಿ ರೀಫಿಲ್ಲಿಂಗ್ ಮಾಡಿ; ಮಾರಾಟ ಮಾಡಿಕೊಂಡಿದ್ದ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು: ಬೆಂಗಳೂರು ನಗರ, ಮಡಿವಾಳ ಪೊಲೀಸ್ ಠಾಣೆ ಸರಹದ್ದಿಗೆ ಸೇರಿರುವ ವಿಆರ್‌ಎಂ ಎಂಟರ್‌ಪ್ರೈಸಸ್, ಟಿವಿಎಸ್ ಶೋ ರೂಂ ಹತ್ತಿರ, ಸುಭಾಷ್ ನಗರ, ಮಡಿವಾಳ, ಬೆಂಗಳೂರು ವಿಳಾಸದ ಶಾಪ್‌ನಲ್ಲಿ ಗೃಹಬಳಕೆ ಸಿಲಿಂಡರ್‌ಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿಕೊಂಡು, ಇವುಗಳಿಂದ ವಾಣಿಜ್ಯ ಬಳಕೆ ಸಿಲಿಂಡರ್‌ಗಳು ಮತ್ತು ಸಣ್ಣ ಸಣ್ಣ ಸಿಲಿಂಡರ್‌ಗಳಿಗೆ ರೀಫಿಲ್ಲಿಂಗ್ ರಾಡ್‌ಗಳ ಮೂಲಕ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಿ ಮಾರಾಟ ಮಾಡಿಕೊಂಡು ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತೊಡಗಿದ್ದ ಅಕ್ರಮ ಜಾಲವೊಂದನ್ನು ಸಿಸಿಬಿ ಪೊಲೀಸರು ಪತ್ತೆಮಾಡಿದ್ದಾರೆ.

ಇದರ ಬಗ್ಗೆ ಬಾತ್ಮೀದಾರರಿಂದ ಮಾಹಿತಿ ಪಡೆದು, ಮಾಹಿತಿ ಖಚಿತ ಪಡಿಸಿಕೊಂಡು ಸದರಿ ಶಾಪ್ ಮೇಲೆ ದಾಳಿ ಮಾಡಿ ಆರೋಪಿ ಕಡೆಯಿಂದ ಸುಮಾರು, 2 ಲಕ್ಷ ರೂ ಬೆಲೆಬಾಳುವ ಸರ್ಕಾರಿ ಸ್ವಾಮ್ಯದ ಭಾರತ್, ಇಂಡೇನ್ ಹಾಗೂ ಖಾಸಗಿ ಸ್ವಾಮ್ಯದ ಜ್ಯೋತಿ, ಎಂವಿಆರ್ ಕಂಪೆನಿಯ ದೊಡ್ಡ ಸಿಲಿಂಡರ್‌ಗಳು 47, ಸಣ್ಣ ಸಿಲಿಂಡರ್‌ಗಳು 49 ಒಟ್ಟು 96 ಸಿಲಿಂಡರ್‌ಗಳು ಒಂದು ರಾಡ್, ಒಂದು ಅಳತೆ ಯಂತ್ರ ಇವುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ. ಶಾಪ್‌ನ ಮಾಲೀಕನಾದ ಆರೋಪಿ ಧನರಾಜ್ ತಲೆ ಮರೆಸಿ ಕೊಂಡಿರುತ್ತಾನೆ.

ಈ ಸಂಬಂಧ ಆರೋಪಿಯ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯನ್ನು ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿ / ಸಿಬ್ಬಂಧಿಯವರುಗಳು ಯಶಶ್ವಿಯಾಗಿ ಕೈಗೊಂಡಿರುತ್ತಾರೆ.

    

Tags: CCBCCB BangaloreCCB PoliceCrime NewsDynamicDynamic LeaderGas RefillingKannada NewsKannada News OnlineKannada News PortalLeaderMadiwala Police StationNewsNews Portal
Previous Post

ಮೇಕೆದಾಟು ಯೋಜನೆಯ ವಿಚಾರದಲ್ಲಿ ಅಣ್ಣ ತಮ್ಮಂದಿರಂತೆ ಬದುಕೋಣ; ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ! ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Next Post

ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಸೂಕ್ತ ನಿರ್ಧಾರ! ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್

Next Post

ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಸೂಕ್ತ ನಿರ್ಧಾರ! ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS