• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಮತ್ತೆ ಶಕ್ತಿಮಾನ್; 300 ಕೋಟಿ ಬಜೆಟ್! ಖಚಿತಪಡಿಸಿದ ಮುಖೇಶ್ ಖನ್ನಾ

by Dynamic Leader
06/06/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ವರದಿ: ಅರುಣ್ ಜಿ.,

200 ರಿಂದ 300 ಕೋಟಿ ಬಜೆಟ್‌ನಲ್ಲಿ “ಶಕ್ತಿಮಾನ್” ಸರಣಿಯನ್ನು ಸಿನಿಮಾ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸರಣಿಯಲ್ಲಿ ನಟಿಸಿದ ನಟ ಮುಖೇಶ್ ಖನ್ನಾ ಮಾಹಿತಿ ನೀಡಿದ್ದಾರೆ.

90ರ ದಶಕದ ಮಕ್ಕಳ ನೆಚ್ಚಿನ ಟಿವಿ ಸರಣಿಗಳಲ್ಲಿ ಒಂದಾಗಿದ್ದ ‘ಶಕ್ತಿಮಾನ್’: 1997 ರಿಂದ 2005 ರವರೆಗೆ ಈ ಸರಣಿಯು ದೂರದರ್ಶನದಲ್ಲಿ ಪ್ರಸಾರವಾಯಿತು. ಇದನ್ನು ಬಾಲಿವುಡ್ ನಟ ಮುಖೇಶ್ ಖನ್ನಾ ನಿರ್ಮಿಸಿ, ಸ್ವತಃ ಶಕ್ತಿಮಾನ್ ಆಗಿಯೂ ನಟಿಸಿದ್ದರು. ಹಿಂದಿಯಲ್ಲಿ ಚಿತ್ರೀಕರಣಗೊಂಡು ಬೇರೆ ಭಾಷೆಗಳಿಗೆ ಡಬ್ ಆಗಿರುವ ಈ ಸರಣಿಯನ್ನು ಸಿನಿಮಾ ಮಾಡುವುದಾಗಿ ಮುಕೇಶ್ ಖನ್ನಾ ಈಗಾಗಲೇ ಘೋಷಿಸಿದ್ದರು. ಈಗಾಗಲೇ ‘Announcement’ ವಿಡಿಯೋ ಕೂಡ ಬಿಡುಗಡೆಯಾಗಿದೆ. ಆದರೆ ಕೊರೊನಾ ಕಾರಣದಿಂದ ಚಿತ್ರದ ಕೆಲಸ ತಡವಾಗಿತ್ತು.

ಈ ಹಿನ್ನಲೆಯಲ್ಲಿ ಮುಖೇಶ್ ಖನ್ನಾ ಅವರು ‘ಶಕ್ತಿಮಾನ್’ ಸರಣಿಯನ್ನು 200 ರಿಂದ 300 ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ ಚಿತ್ರ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, “ಶಕ್ತಿಮಾನ್ ಧಾರಾವಾಹಿಯನ್ನು ಸಿನಿಮಾ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಸೋನಿ ಪಿಕ್ಚರ್ಸ್ 200 ರಿಂದ 300 ಕೋಟಿ ಬಜೆಟ್‌ನಲ್ಲಿ ಚಿತ್ರವನ್ನು ನಿರ್ಮಿಸಲಿದೆ. ಕೊರೊನಾ ವೈರಸ್‌ನಿಂದಾಗಿ ಚಿತ್ರದ ಆರಂಭ ತಡವಾಗಿತ್ತು.

ನಿರ್ದಿಷ್ಟವಾಗಿ ನಾನು ಇದನ್ನು ಹೇಳಲೇಬೇಕು. ಚಿತ್ರದಲ್ಲಿ ನಾನು ಶಕ್ತಿಮಾನ್ ಪಾತ್ರ ಮಾಡಿಲ್ಲ; ವಿಶೇಷ ಪಾತ್ರದಲ್ಲೂ ನಟಿಸುತ್ತಿಲ್ಲ. ಸದ್ಯದಲ್ಲೇ ಚಿತ್ರದ ಅಧಿಕೃತ ಘೋಷಣೆ ಹೊರಬೀಳಲಿದೆ. ಯಾರೆಲ್ಲಾ ನಟಿಸುತ್ತಿದ್ದಾರೆ ಎಂಬುದನ್ನು ನಂತರ ಪ್ರಕಟಿಸಲಾಗುವುದು. ಈ ಚಿತ್ರ ಇನ್ನೊಂದು ಹಂತದಲ್ಲಿ ವಿಭಿನ್ನವಾಗಿರಲಿದೆ” ಎಂದರು.

Tags: Cinema NewsDynamicDynamic LeaderKannada NewsKannada News OnlineKannada News PortalLeaderMukesh KhannaNewsNews PortalPolitical NewsShaktimanSony Pictuersಮುಖೇಶ್ ಖನ್ನಾಶಕ್ತಿಮಾನ್ಸೋನಿ ಪಿಕ್ಚರ್ಸ್
Previous Post

ಬೊಮ್ಮಾಯಿಯವರೇ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತುರ್ತು ಪರಿಸ್ಥಿತಿಯ ಲಕ್ಷಣವಲ್ಲ! ದಿನೇಶ್ ಗುಂಡೂರಾವ್

Next Post

ಪ್ರೀತಿಯ ಅಂಗಡಿ ತೆರೆಯುತ್ತೇನೆಂದು ಘೋಷಿಸಿ ದ್ವೇಷದ ದುಖಾನು ಸ್ಥಾಪಿಸಬೇಡಿ! ವಿ.ಸುನಿಲ್ ಕುಮಾರ್

Next Post

ಪ್ರೀತಿಯ ಅಂಗಡಿ ತೆರೆಯುತ್ತೇನೆಂದು ಘೋಷಿಸಿ ದ್ವೇಷದ ದುಖಾನು ಸ್ಥಾಪಿಸಬೇಡಿ! ವಿ.ಸುನಿಲ್ ಕುಮಾರ್

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಆದಿ ದ್ರಾವಿಡ ಕ್ರೈಸ್ತರು: ಕ್ರೈಸ್ತ ಧರ್ಮದ ಅತಿ ದೊಡ್ಡ ಉಪಜಾತಿ – ಆರ್ಚ್‌ಬಿಷಪ್ ಪೀಟರ್ ಮಚಾಡೊ

26/09/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತು: ದೀಪಿಕಾ ಪಡುಕೋಣೆ ಉಡುಪಿನ ಬಗ್ಗೆ ಟ್ರೋಲ್‌ಗಳು ಮತ್ತು ಅಭಿಮಾನಿಗಳ ಪ್ರತಿಕ್ರಿಯೆಗಳು: ಹಿನ್ನೆಲೆ ಏನು?

09/10/2025

ಕೆ.ಆರ್.ಪುರಂನಿಂದ ಯಲಹಂಕ ನ್ಯೂ ಟೌನ್‌ಗೆ ಬಸ್ ಬಿಡಲು ಕಾಂಗ್ರೆಸ್ ಮುಖಂಡ ಡಿ.ಕೆ.ಮೋಹನ್ ಬಾಬು ಆಗ್ರಹ!

04/10/2025

Recent News

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತು: ದೀಪಿಕಾ ಪಡುಕೋಣೆ ಉಡುಪಿನ ಬಗ್ಗೆ ಟ್ರೋಲ್‌ಗಳು ಮತ್ತು ಅಭಿಮಾನಿಗಳ ಪ್ರತಿಕ್ರಿಯೆಗಳು: ಹಿನ್ನೆಲೆ ಏನು?

09/10/2025

ಕೆ.ಆರ್.ಪುರಂನಿಂದ ಯಲಹಂಕ ನ್ಯೂ ಟೌನ್‌ಗೆ ಬಸ್ ಬಿಡಲು ಕಾಂಗ್ರೆಸ್ ಮುಖಂಡ ಡಿ.ಕೆ.ಮೋಹನ್ ಬಾಬು ಆಗ್ರಹ!

04/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS