• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಕ್ರೈಂ ರಿಪೋರ್ಟ್ಸ್

106 ಆರೋಪಿಗಳನ್ನು ಬಂಧಿಸಿ, 103 ಪ್ರಕರಣಗಳನ್ನು ಪತ್ತೆ ಮಾಡಿ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡ ಪೊಲೀಸರು!

by Dynamic Leader
07/06/2023
in ಕ್ರೈಂ ರಿಪೋರ್ಟ್ಸ್
0
0
SHARES
0
VIEWS
Share on FacebookShare on Twitter

ಕೇಂದ್ರ ವಿಭಾಗದ ಪೊಲೀಸ್ ಠಾಣೆಗಳಲ್ಲಿ 106 ಜನ ಆರೋಪಿಗಳನ್ನು ಬಂಧಿಸಿ, 103 ಪ್ರಕರಣಗಳನ್ನು ಪತ್ತೆ ಮಾಡಿ, ಸುಮಾರು 2 ಕೋಟಿ, 69 ಲಕ್ಷ, 76 ಸಾವಿರದ 225 ರೂಗಳ ಬೆಲೆ ಬಾಳುವ ಕಳವು ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚಿನ್ನ:
ಶೇಷಾದ್ರಿಪುರಂ, ವೈಯಾಲಿಕಾವಲ್, ಹಲಸೂರು ಗೇಟ್, ಅಶೋಕ ನಗರ, ವಿವೇಕನಗರ ಪೊಲೀಸ್ ಠಾಣೆಗಳಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 14; ಪತ್ತೆಯಾದ ಪ್ರಕರಣಗಳ ಸಂಖ್ಯೆ 19; ಇವರಿಂದ ವಶಪಡಿಸಿಕೊಳ್ಳಲಾದ ಚಿನ್ನದ ತೂಕ 2 ಕೆಜಿ 110 ಗ್ರಾಂ. ಇದರ ಮೌಲ್ಯ ರೂ. 1,05,24,100/-

ಬೆಳ್ಳಿ:
ಹಲಸೂರು ಗೇಟ್ ಹಾಗೂ ವಿವೇಕನಗರ ಪೊಲೀಸ್ ಠಾಣೆಗಳಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 03; ಪತ್ತೆಯಾದ ಪ್ರಕರಣಗಳ ಸಂಖ್ಯೆ 01; ಇವರಿಂದ ವಶಪಡಿಸಿಕೊಳ್ಳಲಾದ ಬೆಳ್ಳಿಯ ತೂಕ 105 ಕೆಜಿ 263 ಗ್ರಾಂ. ಇದರ ಮೌಲ್ಯ ರೂ.63,19,135/-

ಕಾರುಗಳು:
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 02; ಪತ್ತೆಯಾದ ಪ್ರಕರಣಗಳ ಸಂಖ್ಯೆ 01; ಇವರಿಂದ ವಶಪಡಿಸಿಕೊಳ್ಳಲಾದ ಕಾರಿನ ಸಂಖ್ಯೆ 01. ಇದರ ಮೌಲ್ಯ ರೂ.18,00,000/-

ದ್ವೀಚಕ್ರ ವಾಹನ:
ಶೇಷಾದ್ರಿಪುರಂ ಹಾಗೂ ಅಶೋಕ ನಗರ ಪೊಲೀಸ್ ಠಾಣೆಗಳಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 03; ಪತ್ತೆಯಾದ ಪ್ರಕರಣಗಳ ಸಂಖ್ಯೆ 07; ಇವರಿಂದ ವಶಪಡಿಸಿಕೊಳ್ಳಲಾದ ದ್ವೀಚಕ್ರ ವಾಹನದ ಸಂಖ್ಯೆ 5. ಇದರ ಮೌಲ್ಯ ರೂ.3,30,000/-

ನಗದು ಹಣ:
ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 04; ಪತ್ತೆಯಾದ ಪ್ರಕರಣಗಳ ಸಂಖ್ಯೆ 02; ಇವರಿಂದ ವಶಪಡಿಸಿಕೊಳ್ಳಲಾದ ಹಣ ರೂ.2,12,720/-

ಶಸ್ತ್ರ:
ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 01; ಪತ್ತೆಯಾದ ಪ್ರಕರಣಗಳ ಸಂಖ್ಯೆ 01; ಇವರಿಂದ ವಶಪಡಿಸಿಕೊಳ್ಳಲಾದ ಪಿಸ್ತೂಲ್‌ಗಳ ಸಂಖ್ಯೆ 03. ಗುಂಡುಗಳ ಸಂಖ್ಯೆ 99. ಇದರ ಮೌಲ್ಯ ರೂ.2,49,000/-

ಮೊಬೈಲ್ ಪೋನ್:
ವಿವೇಕನಗರ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 03; ಪತ್ತೆಯಾದ ಪ್ರಕರಣಗಳ ಸಂಖ್ಯೆ 02; ಇವರಿಂದ ವಶಪಡಿಸಿಕೊಳ್ಳಲಾದ ಮೊಬೈಲ್‌ಗಳ ಸಂಖ್ಯೆ 113. ಇದರ ಮೌಲ್ಯ ರೂ.40,00,000/-

NDPS Act:
ಎನ್.ಡಿ.ಪಿ.ಎಸ್ ಆಕ್ಟ್ ಅಡಿಯಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳ ಸಂಖ್ಯೆ 76; ಪತ್ತೆಯಾದ ಪ್ರಕರಣಗಳ ಸಂಖ್ಯೆ 70; ಇವರಿಂದ ಒಟ್ಟು 101 ಕೆಜಿ 780 ಗ್ರಾಂ ಗಾಂಜಾ ಮತ್ತು 44.93 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ.35,41,300/-

ಹೆಚ್ಚುವರಿ ಪೊಲೀಸ್ ಆಯುಕ್ತರು, ಪಶ್ಚಿಮ, ಸಂದೀಪ್ ಪಾಟೀಲ್ ಐಪಿಎಸ್, ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಶ್ರೀನಿವಾಸಗೌಡ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಕಬ್ಬನ್ ಪಾರ್ಕ್. ಉಪ-ವಿಭಾಗದ ಎಸಿಪಿ ಡಿ.ಎಸ್.ರಾಜೇಂದ್ರ, ಹಲಸೂರು ಗೇಟ್ ಉಪ-ವಿಭಾಗದ ಎಸಿಪಿ ನಾರಾಯಣಸ್ವಾಮಿ ಮತ್ತು ಶೇಷಾದ್ರಿಪುರಂ ಉಪ-ವಿಭಾಗದ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸ್ ಪೊಲೀಸ್‌ ಇನ್ಸ್‌ಪೆಕ್ಟರ್ ರವರುಗಳು ಮಾಡಿರುವ ಈ ಪತ್ತೆ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರವರು ಶ್ಲಾಘಿಸಿದ್ದಾರೆ.

Tags: Ashok Nagar Police StationCrime NewsCubban Park Police StationDynamicDynamic LeaderHalasuru Gate Police StationHigh Ground Police StationKannada NewsKannada News OnlineKannada News PortalLeaderNDPS ActNewsNews PortalSadashivanagar Police StationSandip Patil IPSSheshadripuram Police StationSrinivas Gowda IPSViveknagar Police StationVyalikaval Police Stationಅಶೋಕ ನಗರ ಪೊಲೀಸ್ ಠಾಣೆಎನ್.ಡಿ.ಪಿ.ಎಸ್ ಆಕ್ಟ್ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆವಿವೇಕನಗರ ಪೊಲೀಸ್ ಠಾಣೆವೈಯಾಲಿಕಾವಲ್ ಪೊಲೀಸ್ ಠಾಣೆಶೇಷಾದ್ರಿಪುರಂ ಪೊಲೀಸ್ ಠಾಣೆಶ್ರೀನಿವಾಸಗೌಡ ಐಪಿಎಸ್ಸದಾಶಿವನಗರ ಪೊಲೀಸ್ ಠಾಣೆಸಂದೀಪ್ ಪಾಟೀಲ್ ಐಪಿಎಸ್ಹಲಸೂರು ಗೇಟ್ ಪೊಲೀಸ್ ಠಾಣೆಹೈಗ್ರೌಂಡ್ಸ್ ಪೊಲೀಸ್ ಠಾಣೆ
Previous Post

ಆಡೇ ನಮ್ God: ಕೆ.ಎಚ್.ವಿಶ್ವನಾಥ್ ಸಾರಥ್ಯದ ಹೊಸ ಸಿನಿಮಾ ಟೈಟಲ್!

Next Post

ಬೆಂಗಳೂರು ನಗರ ಎಂಟು ವಿಭಾಗಗಳ ವ್ಯಾಪ್ತಿಯಲ್ಲಿ 1344 ರೌಡಿಗಳ ನಿದ್ದೆ ಗೆಡಿಸಿದ ಪೊಲೀಸರು!

Next Post

ಬೆಂಗಳೂರು ನಗರ ಎಂಟು ವಿಭಾಗಗಳ ವ್ಯಾಪ್ತಿಯಲ್ಲಿ 1344 ರೌಡಿಗಳ ನಿದ್ದೆ ಗೆಡಿಸಿದ ಪೊಲೀಸರು!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಜೆಡಿಎಸ್ ಪಕ್ಷವನ್ನು ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಮನವಿ ಮಾಡಲಾಯಿತು.

ಪಕ್ಷವನ್ನು ಗಟ್ಟಿಯಾಗಿ ಕಟ್ಟೋಣ; ಭವಿಷ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ! – ನಿಖಿಲ್ ಕುಮಾರಸ್ವಾಮಿ

17/06/2025
edit post
ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ; ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ! – ಸಿದ್ದರಾಮಯ್ಯ.

17/06/2025
edit post
"ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ಮಾಡಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಲು ಸಾಧ್ಯವಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಮಲ ಹಾಸನ್ ಅವರ ಭಾಷಣಕ್ಕಾಗಿ ಅವರನ್ನು ಬೆದರಿಸಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ!

17/06/2025
edit post
ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಎಲ್ಲ ಹಕ್ಕನ್ನು ಹೊಂದಿದೆ; ಜಿ7 ನಾಯಕರ ಶೃಂಗಸಭೆಯು ಇರಾನ್ ಸಮಸ್ಯೆಯ ಪ್ರಮುಖ ಮೂಲ ಎಂದು ಹೇಳುವ ನಿರ್ಣಯವನ್ನು ಅಂಗೀಕರಿಸಿದೆ.

ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ; ಸಮಸ್ಯೆಗೆ ಇರಾನ್ ಕಾರಣ; ಜಿ7 ಶೃಂಗಸಭೆಯಲ್ಲಿ ನಿರ್ಣಯ!

17/06/2025

Recent News

edit post
ಜೆಡಿಎಸ್ ಪಕ್ಷವನ್ನು ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಮನವಿ ಮಾಡಲಾಯಿತು.

ಪಕ್ಷವನ್ನು ಗಟ್ಟಿಯಾಗಿ ಕಟ್ಟೋಣ; ಭವಿಷ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ! – ನಿಖಿಲ್ ಕುಮಾರಸ್ವಾಮಿ

17/06/2025
edit post
ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ; ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ! – ಸಿದ್ದರಾಮಯ್ಯ.

17/06/2025
edit post
"ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ಮಾಡಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಲು ಸಾಧ್ಯವಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಮಲ ಹಾಸನ್ ಅವರ ಭಾಷಣಕ್ಕಾಗಿ ಅವರನ್ನು ಬೆದರಿಸಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ!

17/06/2025
edit post
ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಎಲ್ಲ ಹಕ್ಕನ್ನು ಹೊಂದಿದೆ; ಜಿ7 ನಾಯಕರ ಶೃಂಗಸಭೆಯು ಇರಾನ್ ಸಮಸ್ಯೆಯ ಪ್ರಮುಖ ಮೂಲ ಎಂದು ಹೇಳುವ ನಿರ್ಣಯವನ್ನು ಅಂಗೀಕರಿಸಿದೆ.

ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ; ಸಮಸ್ಯೆಗೆ ಇರಾನ್ ಕಾರಣ; ಜಿ7 ಶೃಂಗಸಭೆಯಲ್ಲಿ ನಿರ್ಣಯ!

17/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಜೆಡಿಎಸ್ ಪಕ್ಷವನ್ನು ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಮನವಿ ಮಾಡಲಾಯಿತು.

ಪಕ್ಷವನ್ನು ಗಟ್ಟಿಯಾಗಿ ಕಟ್ಟೋಣ; ಭವಿಷ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ! – ನಿಖಿಲ್ ಕುಮಾರಸ್ವಾಮಿ

17/06/2025
ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ; ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ! – ಸಿದ್ದರಾಮಯ್ಯ.

17/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS