• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಕರ್ನಾಟಕದ ನಂತರ ಮಧ್ಯಪ್ರದೇಶದಲ್ಲೂ ಬಿಜೆಪಿಯಿಂದ ಕಾಂಗ್ರೆಸ್‌ ಅಧಿಕಾರವನ್ನು ಕಸಿದುಕೊಳ್ಳಲಿದೆ?

by Dynamic Leader
09/06/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯು ಮೇ 10 ರಂದು ಎಲ್ಲಾ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನಡೆಯಿತು. ಮೇ 13 ರಂದು ಮತ ಎಣಿಕೆ ನಡೆಯಿತು. ಇದರಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಸೋಲಿಸಿ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗಳಿಸಿತು.

ಈ ಗೆಲುವಿನೊಂದಿಗೆ ಬಿಜೆಪಿಗೆ ದಕ್ಷಿಣ ಭಾರತದ ಬಾಗಿಲು ಸಂಪೂರ್ಣವಾಗಿ ಮುಚ್ಚಿದೆ ಎಂದು ರಾಜಕೀಯ ವಿಮರ್ಶಕರು ಅಭಿಪ್ರಾಯಪಡುತ್ತಿದ್ದಾರೆ. ಮೇಲಾಗಿ ಕರ್ನಾಟಕದಲ್ಲಿ ಬಿಜೆಪಿಯ ಸೋಲು ಇತರ ರಾಜ್ಯಗಳಲ್ಲೂ ಪ್ರತಿಧ್ವನಿಸಲಿದೆ ಎಂದು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಹೇಳಿದ್ದವು.

ಈ ಹಿನ್ನಲೆಯಲ್ಲಿ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಬಳಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಇತ್ತೀಚಿನ ಸಮೀಕ್ಷೆಯ ಫಲಿತಾಂಶಗಳು ಹೇಳುತ್ತಿವೆ. ಅಲ್ಲಿ ನಡೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 230 ಸ್ಥಾನಗಳಲ್ಲಿ 114 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. ನಂತರ ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಅಧಿಕಾರ ಹಿಡಿಯಿತು.

ಆದರೆ ಕಳೆದ ವರ್ಷ 2020ರಲ್ಲಿ 6 ಸಚಿವರು ಸೇರಿದಂತೆ 22 ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದರ ಪರಿಣಾಮವಾಗಿ ಅಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿ ಬಿಜೆಪಿ ಅಧಿಕಾರಕ್ಕೆ ಬಂತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಲ್ಲಿ ಅಸಮಾಧಾನವೇ ಹೆಚ್ಚಾಗಿತ್ತು.

ಸದ್ಯದಲ್ಲೇ ಅಲ್ಲಿ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ, ನವಭಾರತ್ ಸಮಾಚಾರ್ (Navbharat Samachar) ಎಂಬ ಸುದ್ದಿ ಸಂಸ್ಥೆ, ಮಧ್ಯಪ್ರದೇಶದಲ್ಲಿ ಮುಂದಿನ ಸರ್ಕಾರವನ್ನು ಯಾರು ರಚಿಸುತ್ತಾರೆ ಎಂಬುದರ ಕುರಿತು ಸಮೀಕ್ಷೆಯನ್ನು ಬಿಡುಗಡೆ ಮಾಡಿದೆ. ಆ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 55 ಸ್ಥಾನಗಳನ್ನು ಮಾತ್ರ ಪಡೆಯಲಿದೆ ಮತ್ತು ಕಾಂಗ್ರೆಸ್ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ.

ಈ ಹಿಂದಿನ ಸಮೀಕ್ಷೆಗಳು ಕೂಡ ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದವು ಎಂಬುದು ಗನಾರ್ಹ.

Tags: BJpCongressDK ShivakumarKannada NewsKannada News OnlineKannada News PortalMadhya PradeshMadhya Pradesh Assembly ElectionMadhya Pradesh ConngressNarendra ModiNewsNews PortalPolitical NewsRahul GandhiRSSSiddaramaiahಆರ್‌ಎಸ್‌ಎಸ್‌ಕಾಂಗ್ರೆಸ್ಡಿಕೆ ಶಿವಕುಮಾರ್ನರೇಂದ್ರ ಮೋದಿಬಿಜೆಪಿಮಧ್ಯಪ್ರದೇಶ ಕಾಂಗ್ರೆಸ್ಮಧ್ಯಪ್ರದೇಶ ಚುನಾವಣೆಮಧ್ಯಪ್ರದೇಶ್ರಾಹುಲ್ ಗಾಂಧಿಸಿದ್ದರಾಮಯ್ಯ
Previous Post

ಚುನಾವಣೆಗೆ ಹೊಸ ತಂತ್ರಗಾರಿಕೆಯ ಬಗ್ಗೆ ಚರ್ಚಿಸಲು ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಕರೆ!

Next Post

ಜಾತಿ ಸಮಸ್ಯೆ ಉದ್ಭವಿಸುವ ಗ್ರಾಮಗಳಲ್ಲಿ ಸಂತರ ಶಾಂತಿ ಸಮಿತಿ ರಚಿಸಿ; ಹಿಂದೂ ಮುನ್ನನಿ ನಾಯಕರಿಗೆ ಆರ್‌ಎಸ್‌ಎಸ್ ಸೂಚನೆ!

Next Post

ಜಾತಿ ಸಮಸ್ಯೆ ಉದ್ಭವಿಸುವ ಗ್ರಾಮಗಳಲ್ಲಿ ಸಂತರ ಶಾಂತಿ ಸಮಿತಿ ರಚಿಸಿ; ಹಿಂದೂ ಮುನ್ನನಿ ನಾಯಕರಿಗೆ ಆರ್‌ಎಸ್‌ಎಸ್ ಸೂಚನೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು: ಸಿದ್ದರಾಮಯ್ಯ

14/11/2025
edit post

ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಬಡ ಮಕ್ಕಳು ಇದ್ದಾರೆ; ಅವರೆಲ್ಲರೂ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆಯಬೇಕೆಂಬುದು ನನ್ನ ಆಸೆ – ಡಿ.ಕೆ.ಮೋಹನ್ ಬಾಬು

14/11/2025
edit post

ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಭರ್ಜರಿ ಗೆಲುವಿಗೆ ಕಾರಣವಾದ ಐದು ವಿಷಯಗಳು – ಡಿ.ಸಿ.ಪ್ರಕಾಶ್

14/11/2025
edit post

ಮೇಕೆದಾಟು ಅಣೆಕಟ್ಟು: ತಮಿಳುನಾಡು ಸರ್ಕಾರವನ್ನು ಸಂಪರ್ಕಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು – ಸುಪ್ರೀಂ ಕೋರ್ಟ್

13/11/2025

Recent News

edit post

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು: ಸಿದ್ದರಾಮಯ್ಯ

14/11/2025
edit post

ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಬಡ ಮಕ್ಕಳು ಇದ್ದಾರೆ; ಅವರೆಲ್ಲರೂ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆಯಬೇಕೆಂಬುದು ನನ್ನ ಆಸೆ – ಡಿ.ಕೆ.ಮೋಹನ್ ಬಾಬು

14/11/2025
edit post

ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಭರ್ಜರಿ ಗೆಲುವಿಗೆ ಕಾರಣವಾದ ಐದು ವಿಷಯಗಳು – ಡಿ.ಸಿ.ಪ್ರಕಾಶ್

14/11/2025
edit post

ಮೇಕೆದಾಟು ಅಣೆಕಟ್ಟು: ತಮಿಳುನಾಡು ಸರ್ಕಾರವನ್ನು ಸಂಪರ್ಕಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು – ಸುಪ್ರೀಂ ಕೋರ್ಟ್

13/11/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು: ಸಿದ್ದರಾಮಯ್ಯ

14/11/2025

ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಬಡ ಮಕ್ಕಳು ಇದ್ದಾರೆ; ಅವರೆಲ್ಲರೂ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಪಡೆಯಬೇಕೆಂಬುದು ನನ್ನ ಆಸೆ – ಡಿ.ಕೆ.ಮೋಹನ್ ಬಾಬು

14/11/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS