• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಶಕ್ತಿ ಯೋಜನೆ ಚಾಲನೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪರ ಹೊಸ ಅಲೆ ಶುರುವಾಗಿದೆ!  

by Dynamic Leader
11/06/2023
in ರಾಜಕೀಯ
0
ಶಕ್ತಿ ಯೋಜನೆ ಚಾಲನೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪರ ಹೊಸ ಅಲೆ ಶುರುವಾಗಿದೆ!  
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ಇದು ದೇಶಕ್ಕೆ ಮಾದರಿ ಮಾತ್ರವಲ್ಲ ಪ್ರಜಾಸತ್ತಾತ್ಮಕ ಕ್ರಾಂತಿಯೂ ಹೌದು. ದುಡಿಯುವ ಮಹಿಳೆಗೆ ಅದರಲ್ಲೂ ಅಸಂಘಟಿತ ಮಹಿಳಾ ಉದ್ಯೋಗಿಗಳಿಗೆ ಸಿಕ್ಕಿದ ಅಂಗೀಕಾರ; ಇದು ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಜಯ; ಸರ್ಕಾರ ಮಹಿಳೆಯರಿಗೆ ನೀಡುವ ಗೌರವ; ಸರ್ಕಾರವೇ ನಿಮಗೆ ನನ್ನ ವಂದನೆಗಳು.

ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯೇ ಅತ್ಯಂತ ಮಹತ್ವವಾದದ್ದು. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಘೋಷಣೆ ಮತ್ತು ಅದಕ್ಕೆ ನೀಡಿದ ಚಾಲನೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪರ ಹೊಸ ಅಲೆ ಶುರುವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಕ್ಕೆ ಮತ ಚಲಾಯಿಸಿದ ಕೋಟ್ಯಾಂತರ ಕಾರ್ಯಕರ್ತರು ಕೂಡ ಶಕ್ತಿ ಯೋಜನೆಯ ಫಲಾನುಭವಿಯಾಗಿ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಸರ್ಕಾರವನ್ನು ಹೊಗಳುವಂತೆ ಆಗಿದೆ.

ಲಕ್ಷಾಂತರ ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಈ ಯೋಜನೆ ವರದಾನವಾಗಿ ಪರಿಣಮಿಸಿದೆ. ನಗರ ಪ್ರದೇಶಗಳಲ್ಲಿ ಮನೆ ಕೆಲಸ, ಹೌಸ್ ಕೀಪಿಂಗ್ ಮತ್ತು ಸಣ್ಣಪುಟ್ಟ ಕಾರ್ಖಾನೆಗಳಲ್ಲಿ ದಿನಗೂಲಿ ಕೆಲಸ ಮಾಡುವ ಅದೆಷ್ಟೋ ಮಹಿಳೆಯರು, ಮಾಸಿಕ ಬಸ್ ಪಾಸ್ ಮಾಡಲು ಆಗದ ಪರಿಸ್ಥಿತಿಯನ್ನು ಇಂದಿಗೂ ಎದುರಿಸುತ್ತಿದ್ದಾರೆ. ದಿನನಿತ್ಯದ ಬಸ್ ಪ್ರಯಾಣಕ್ಕೆ ಹಣವಿಲ್ಲದೇ ಒದ್ದಾಡುವ ಮಹಿಳೆಯರನ್ನು ಮತ್ತು ಶಾಲಾ ಮಕ್ಕಳನ್ನು ಸ್ಲಂ ಪ್ರದೇಶಗಳಲ್ಲಿ ಇಂದಿಗೂ ಕಾಣಬಹುದು.

ವಿರೋಧ ಪಕ್ಷದ ಬಿಜೆಪಿ ನಾಯಕರು ‘ಉಚಿತ ಬಸ್ ಪ್ರಯಾಣ ಇರಲಿ; ಮೊದಲು ಬಸ್ ಬಿಡಿ’ ಎಂದು ವ್ಯಂಗ್ಯವಾಡುತ್ತಿದ್ದಾರೆ. ‘ಚಲಾಯಿಸಲು ಬಸ್‌ಗಳೇ ಇಲ್ಲ. ಇದರಲ್ಲಿ ಉಚಿತ ಪ್ರಯಾಣ ಮಾಡುವುದು ಎಲ್ಲಿಂದ’ ಎಂಬುದು ಅವರ ವಾದವಾಗಿದೆ. ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ನೀವು, ಈ ನಾಲ್ಕು ವರ್ಷಗಳಿಂದ ಸಾರಿಗೆ ಇಲಾಖೆಯನ್ನು ಯಾವ ಮಟ್ಟಕ್ಕೆ ಇಳಿಸಿದ್ದಿರಿ ಎಂಬುದಕ್ಕೆ ನೀವೇ ಸಾಕ್ಷಿ.

ಸಾರಿಗೆ ನೌಕರರಿಗೆ ಸರಿಯಾಗಿ ಸಂಬಳ ಕೊಡದೆ; ಸಾರಿಗೆ ನೌಕರರ ಪ್ರತಿಭಟನೆಗಳನ್ನು ಹತ್ತಿಕ್ಕಿ; ಸಾರಿಗೆ ಮಹಿಳಾ ನಿರ್ವಾಹಕರನ್ನು ಬೀದಿಗಿಳಿದು ಹೋರಾಡುವಂತೆ ಮಾಡಿ, ಅವರನ್ನು ಗೋಳಾಡಿಸಿದ ನಿಮ್ಮನ್ನು ಜನ ಯಾಕೆ ತಿರಸ್ಕರಿಸಿದ್ದಾರೆ ಎಂಬುದನ್ನು ಪರಾಮರ್ಶೆ ಮಾಡಿಕೊಂಡು, ಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಿದರೆ, 2024ರ ಸಂಸತ್ ಚುನಾವಣೆಯಲ್ಲಿ ಅನುಕೂಲವಾಗುತ್ತದೆ.

ಕಾಂಗ್ರೆಸ್ ಪಕ್ಷವು ದೇಶದಲ್ಲಿ ಕಳೆದುಕೊಂಡಿದ್ದ ವರ್ಚಸ್ಸನ್ನು ಮರಳಿ ಪಡೆಯುವುದಕ್ಕಾಗಿ ಮತ್ತು 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಬಗ್ಗುಬಡಿಯಲಿಕ್ಕಾಗಿ ಕಾಂಗ್ರೆಸ್ ಸರ್ಕಾರ ಈ ಎಲ್ಲಾ 5 ಗ್ಯಾರಂಟಿಗಳನ್ನು ಜಾರಿ ಮಾಡಿಯೇ ತೀರುತ್ತದೆ. ಅದುಮಾತ್ರವಲ್ಲ, ಈ ಯಶಸ್ಸು ಕಾರ್ಯಕ್ರಮಗಳನ್ನು ಈ ವರ್ಷ ಅಂತ್ಯದಲ್ಲಿ ನಡೆಯಲಿರುವ 4 ವಿಧಾನಸಭಾ ಚುನಾವಣೆಗಳಲ್ಲೂ ಕಾರ್ಯರೂಪಕ್ಕೆ ತರಲು ಕಾಂಗ್ರೆಸ್ ಪಕ್ಷ ಮುಂದಾಗಿದೆ.

ಬಿಜೆಪಿ ರಾಷ್ಟ್ರಮಟ್ಟದಲ್ಲಿ ಬದಲಿ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಾದ ಅನಿವಾರ್ಯತೆಯನ್ನು ಎದುರಿಸುತ್ತಿದೆ. ರಾಷ್ಟ್ರಮಟ್ಟದ ಬಿಜೆಪಿ ನಾಯಕರಿಗೆ 2024ರ ಚುನಾವಣೆಯಲ್ಲಿ ಪಕ್ಷವನ್ನು ಮೂರನೇ ಬಾರಿಗೆ ಅಧಿಕಾರಕ್ಕೆ ತರಬೇಂಬ ಪೀಕಲಾಟ. ತಿಂಗಳು ಕಳೆದರು ಇನ್ನು ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಯಾರು ಎಂಬುದನ್ನು ಹೇಳಲು ಅವರಿಗೆ ಸಾದ್ಯವಾಗುತಿಲ್ಲ. ವರಿಷ್ಟರನ್ನು ಭೇಟಿಯಾಗಿ ಇದರ ಬಗ್ಗೆ ಚರ್ಚಿಸುವ ಧೈರ್ಯವೂ ಇಲ್ಲಿನ ನಾಯಕರಿಗೆ ಇಲ್ಲ.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಸದನದಲ್ಲಿ ಎದುರಿಸುವ ಸಮರ್ಥ ನಾಯಕರ ಕೊರತೆಯೂ ಬಿಜೆಪಿಯಲ್ಲಿ ಎದ್ದು ಕಾಣುತ್ತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳನ್ನು ವ್ಯಂಗ್ಯ ಮಾಡಿಕೊಂಡು ಓಡಾಡುತ್ತಿದ್ದರೆ, ಕಳೆದ ವಿಧಾನಸಭಾ ಚುನವಣೆಯ ಫಲಿತಾಂಶವೇ 2024ರ ಸಂಸತ್ ಚುನಾವಣೆಯಲ್ಲಿ ಮರುಕಳಿಸುತ್ತದೆ ಎಂಬುದು ಗ್ಯಾರಂಟಿ!

Tags: DK ShivakumarDynamicDynamic LeaderFree BusKannada NewsKannada News OnlineKannada News PortalKarnataka BJPKarnataka CongressKarnataka JDSKJ GeorgeLeaderNewsNews PortalPolitical NewsRamalinga ReddyShakti SchemeSiddaramaiahಉಚಿತ ಬಸ್ಕರ್ನಾಟಕ ಕಾಂಗ್ರೆಸ್ಕರ್ನಾಟಕ ಜೆಡಿಎಸ್ಕರ್ನಾಟಕ ಬಿಜೆಪಿಕೆ.ಜೆ.ಜಾರ್ಜ್ಡಿಕೆ ಶಿವಕುಮಾರ್ರಾಮಲಿಂಗ ರೆಡ್ಡಿಶಕ್ತಿ ಯೋಜನೆಸಿದ್ದರಾಮಯ್ಯ
Previous Post

ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ; ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ: ಸಿದ್ದರಾಮಯ್ಯ

Next Post

ಚೀನಾಗೆ ಸಹಾಯ ಮಾಡವ ಕೇರಳ ಸರ್ಕಾರ: ಭಗವಂತ್ ಖೂಬಾ ಆರೋಪ!

Dynamic Leader

Next Post
ಚೀನಾಗೆ ಸಹಾಯ ಮಾಡವ ಕೇರಳ ಸರ್ಕಾರ: ಭಗವಂತ್ ಖೂಬಾ ಆರೋಪ!

ಚೀನಾಗೆ ಸಹಾಯ ಮಾಡವ ಕೇರಳ ಸರ್ಕಾರ: ಭಗವಂತ್ ಖೂಬಾ ಆರೋಪ!

Stay Connected test

  • 23.9k Followers
  • 99 Subscribers
  • Trending
  • Comments
  • Latest
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS